Tag: kannada news
Instant Loan- ಫೋನ್ ಪೇ ನಲ್ಲೆ ಲೋನ್ ಪಡೆಯಿರಿ, ಮೊಬೈಲ್ ನಲ್ಲೆ ಸಿಗುತ್ತೆ ಸಾಲ!

ಯಾವುದೇ ರೀತಿಯ ಪೇಮೆಂಟ್ (Payment) ಮಾಡಲು ಯುಪಿಐ(UPI) ಬಹಳ ಉತ್ತಮವಾಗಿರುವ ಸಾಧನವಾಗಿದ್ದು ಯುಪಿಐ(UPI) ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ PhonePe ಸಾಲ ಸೌಲಭ್ಯ: ಈಗಾಗಲೇ ಗೂಗಲ್ ಪೇ (Google pay) ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ (loan facility) ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ(Phone
Categories: ಟೆಕ್ & ಆಟೋರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದ ‘ನೇರ ಪ್ರಸಾರ’ ವೀಕ್ಷಿಸುವುದು ಹೇಗೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇನ್ನೇನು ನಾಳೆ ಅಯೋಧ್ಯ ರಾಮ ಮಂದಿರ ಲೋಕಾರ್ಪಣೆ ಆಗಲಿದೆ, ಈ ಶುಭ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳ ಅನೇಕ ಪ್ರಮುಖ ನಾಯಕರು ರಾಮ ಜನ್ಮಭೂಮಿ ದೇವಾಲಯದಲ್ಲಿ ಉಪಸ್ಥಿತರಿರಲಿದ್ದಾರೆ. ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯು ಅತ್ಯಂತ ಮಹತ್ವಪೂರ್ಣ ಕ್ಷಣವಾಗಿದ್ದು, ಈಗಾಗಲೇ ಈ ಕಾರ್ಯಕ್ರಮಕ್ಕೆ ಭರದಿಂದ ಸಿದ್ಧತೆಗಳು ನಡೆಯ ತೊಡಗಿವೆ, ಈ ಶುಭ ಸಂದರ್ಭದಲ್ಲಿ ಇಡೀ ದೇಶವೇ ಕಾದು ಕುಳಿತಿದೆ ಕುಳಿತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿFD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ
Categories: ಸಾರ್ವಜನಿಕ ಮಾಹಿತಿFD Scheme- SBI ಗ್ರಾಹಕರೇ ಗಮನಿಸಿ, ಅತೀ ಹೆಚ್ಚು ಬಡ್ಡಿ ಸಿಗುವ ಹೊಸ ಫಿಕ್ಸೆಡ್ ಡೆಪಾಸಿಟ್ ಯೋಜನೆ ಪ್ರಾರಂಭ.

ಇಂದು ಎಲ್ಲರೂ ದುಡಿದು ಹಣವನ್ನು ಕೂಡಿಡಲು ಬಯಸುತ್ತಾರೆ. ಹಾಗೆಯೇ ಆ ಹಣವನ್ನು ತಮ್ಮಲ್ಲಿಯೇ ಇಟ್ಟುಕೊಳ್ಳಲು ಬಹಳ ಕಷ್ಟ , ತಮ್ಮ ಬಳಿ ಇದ್ದ ಹಣ ಬೇಗನೆ ಕಾಲಿ ಆಗುತ್ತದೆ. ಹಾಗಾಗಿ ಇಂದು ನಾವು ಬ್ಯಾಂಕ್ ಗಳಲ್ಲಿ ಹಣವನ್ನು ಕೂಡಿಡಲು ಸಾಧ್ಯ. ಹಾಗೆಯೇ ಬ್ಯಾಂಕ್ ಗಳಲ್ಲಿ ನಾನಾ ತರಹದ ಹಣ ಉಳಿತಾಯದ ಯೋಜನೆಗಳಿವೆ. ಬೇರೆ ಬೇರೆ ಬ್ಯಾಂಕ್ ಗಳಲ್ಲಿ ಸಣ್ಣ , ದೊಡ್ಡ, ರೀತಿಯ ಹೂಡಿಕೆ ಯೋಜನೆಗಳನ್ನು ನಾವು ಪಡೆಯಬಹುದು. ಹಾಗೆಯೇ ಇದೀಗ ಎಸ್ ಬಿ ಐ ಬ್ಯಾಂಕ್
Categories: ಸಾರ್ವಜನಿಕ ಮಾಹಿತಿಈ ತಿಂಗಳ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ವರ್ಗಾವಣೆ! ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಸರ್ಕಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಹಾಗೂ ಅನ್ನಭಾಗ್ಯ ಯೋಜನೆ (Annabhagya scheme) ಯ ಅಡಿಯಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ
Categories: ಕರ್ನಾಟಕ ಸುದ್ದಿLPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು
Categories: ಸರ್ಕಾರಿ ಯೋಜನೆಗಳುಮೀಸ್ ಆಗಿ ಹಣ ಬೇರೆಯವರಿಗೆ ಹೋಯ್ತಾ..? ಹೀಗೆ ಮಾಡಿ ಹಣ ವಾಪಾಸ್ ಬರುತ್ತೆ..!

PhonePe ಅಥವಾ Google Pay UPI ಪಾವತಿಯೊಂದಿಗೆ ತಪ್ಪಾಗಿದೆಯೇ? ಹಣವನ್ನು ತಪ್ಪು ವ್ಯಕ್ತಿಗೆ ಪಾವತಿ ಮಾಡಿದ್ದೀರೇ? ಭಯಪಡಬೇಡಿ! ನಿಮ್ಮ ತಪ್ಪಾದ ಹಣವನ್ನು ಮರುಪಡೆಯುವುದು ಅಸಾಧ್ಯವೇನಲ್ಲ. ನಿಮ್ಮ ಹಣವನ್ನು ಮರಳಿ ಪಡೆಯುವುದು ಹೇಗೆ ಎಂಬುದರ ಮಾಹಿತಿ ಈ ವರದಿಯಲ್ಲಿ ಪ್ರಸ್ತಾಪಸಲಾಗಿದೆ. ವರದಿಯನ್ನು ಸಂಪೂರ್ಣವಾಗಿ ಓದಿ, ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಪ್ಪಾದ ವ್ಯಕ್ತಿಗೆ ಹಣ ಕಳಿಸಿದ್ದರೆ ಇಲ್ಲಿದೆ ಹಿಂಪಡೆಯುವ ಮಾರ್ಗ :
Categories: ಟೆಕ್ & ಆಟೋರೈಲು ಪ್ರಯಾಣಿಕರಿಗೆ ಗಮನಿಸಿ, ಎಸಿ ಮತ್ತು ಸ್ಲೀಪರ್ ಕೋಚ್ ಗಳ ನಿಯಮದಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ(Indian Railway), ರೈಲಿನಲ್ಲಿ ಪ್ರಯಾಣಿಸುವ ನಿಯಮಗಳಲ್ಲಿ (Travel rules) ಕಾಲಕಾಲಕ್ಕೆ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ರೈಲ್ವೇ ಇಲಾಖೆ (Railway department) ಮಾಡುವ ಈ ನಿಯಮ ಬದಲಾವಣೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವುದು ಬಹಳ ಮುಖ್ಯವಾಗಿದೆ. ರಾತ್ರಿ ವೇಳೆ(Night time) ಪ್ರಯಾಣಿಕರು ಎದುರಿಸುವ ನಿದ್ದೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ರೈಲ್ವೇ ಕೆಲವು ನಿಯಮಗಳನ್ನು ಮಾಡಿದೆ. ಇದಾದ ಬಳಿಕ ರಾತ್ರಿ ವೇಳೆ ಪ್ರಯಾಣಿಕರ ನಿದ್ರೆಗೆ ಯಾವುದೇ ರೀತಿಯ ಭಂಗ ಇರುವುದಿಲ್ಲ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 4 ಲಕ್ಷ ವರೆಗೆ ಸಹಕಾರ ಸಿಗಲಿರುವ ಈ ಕಾರ್ಮಿಕರ ಯೋಜನೆ ಬಗ್ಗೆ ಯಾರಿಗೂ ಗೊತ್ತಿಲ್ಲ! ಈಗಲೇ ತಿಳಿದುಕೊಳ್ಳಿ

ದೇಶದಲ್ಲಿಯೇ ಮೊದಲ ಬಾರಿಗೆ ಫುಡ್ ಡೆಲಿವರಿ(food delivery) ಮಾಡುವ ಹಾಗೂ ಇ-ಕಾಮರ್ಸ್(e-commerce) ಸಂಸ್ಥೆಗಳಾದ ಅಮೇಜಾನ್(Amazon), ಫ್ಲಿಪ್ಕಾರ್ಟ್(Flipkart), ಫಾರ್ಮಸಿ(Pharmacy), ಬ್ಲಿಂಕಿಟ್(blinkit), ಜೆಪ್ಪೊ(jipto) ಬಿಗ್ ಬಾಸ್ಕೆಟ್(big basket), ಡೊಮಿನೋಸ್ (Dominos) ಹೀಗೆ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತಿಯಲ್ಲಿ (Delivery work) ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ (Gig workers) ರಾಜ್ಯ ಸರ್ಕಾರವು ವಿಮಾ ಯೋಜನೆ (Insurance Yojana) ಜಾರಿ ಮಾಡಿದೆ. ಹೌದು, ಅದೇನೆಂದರೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ
Categories: ಸಾರ್ವಜನಿಕ ಮಾಹಿತಿ
Hot this week
Karnataka Weather: ರಾಜ್ಯದಲ್ಲಿ ಮುಂದಿನ 7 ದಿನ ಅಲ್ಲಲ್ಲಿ ಹಗುರ ಮಳೆ, ಉತ್ತರ ಕರ್ನಾಟಕದಲ್ಲಿ 42°C ಬಿಸಿಗಾಳಿ ಕಟ್ಟೆಚ್ಚರ.
ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?
93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್
ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
Topics
Latest Posts
- Karnataka Weather: ರಾಜ್ಯದಲ್ಲಿ ಮುಂದಿನ 7 ದಿನ ಅಲ್ಲಲ್ಲಿ ಹಗುರ ಮಳೆ, ಉತ್ತರ ಕರ್ನಾಟಕದಲ್ಲಿ 42°C ಬಿಸಿಗಾಳಿ ಕಟ್ಟೆಚ್ಚರ.

- ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?

- 93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್

- ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ

- ಇ-ಸ್ವತ್ತು 2.0 ಜಾರಿ: ನಿಮ್ಮ ಆಸ್ತಿ ದಾಖಲೆ ನಮೂನೆ 11A, 11B ಪಡೆಯಲು ಮೊಬೈಲ್ನಲ್ಲೇ ಅರ್ಜಿ ಸಲ್ಲಿಸಿ!
















