Tag: kannada news
Income Tax : ಆದಾಯ ತೆರಿಗೆದಾರರೆ ಗಮನಿಸಿ.! ಇಷ್ಟು ಲಕ್ಷ ಆದಾಯಕ್ಕೆ ತೆರಿಗೆ ಕಟ್ಟುವಂತಿಲ್ಲ, ಹೊಸ ರೂಲ್ಸ್

ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು(New Income tax slabs): 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 10 ಲಕ್ಷವರೆಗೆ ಜೆಎನ್ ಟಾಟಾ ಎಂಡೋಮೆಂಟ್ ಲೋನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಜೆಎನ್ ಟಾಟಾ ಎಂಡೋಮೆಂಟ್ ಮೆರಿಟ್ ಆಧಾರಿತ ಲೋನ್ ಸ್ಕಾಲರ್ಶಿಪ್ ( JN TATA Endowment Merit List Scholarship ) ಅನ್ನು ಬಿಡುಗಡೆ ಮಾಡಲಾಗಿದೆ. 1892 ರಲ್ಲಿ ಟಾಟಾ ಗ್ರೂಪ್ನ ( TATA Group ) ಸಂಸ್ಥಾಪಕರಾದ ಜಮ್ಸೆಟ್ಜಿ ನುಸರ್ವಾಂಜಿ ಟಾಟಾ ( Jamsetji Nusserwanji TATA ) ಇದನ್ನು ಜಾರಿಗೊಳಿಸಿದರು. ಈ ಒಂದು ಸ್ಕಾಲರ್ಶಿಪ್ ಗಾಗಿ ಅರ್ಹ ಮತ್ತು ಆಸಕ್ತ
Categories: ಉದ್ಯೋಗ & ಶಿಕ್ಷಣLoan Scheme – ಕೇಂದ್ರದಿಂದ ಹೊಸ ಸ್ಕೀಮ್, ಯಾವುದೇ ಗ್ಯಾರಂಟಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ.

ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ನಮ್ಮ ಭಾರತದ ಪ್ರಧಾನಿ ಮೋದಿ ಜೀ ಅವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು. ಹೌದು,ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ (ಆಗಸ್ಟ್ 17) ರಂದು ಯೋಜನೆಗೆ ಸಂಪುಟ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬ್ಯಾಂಕ್ ಗ್ಯಾರಂಟಿ (without any bank gurranty)ಇಲ್ಲದೆ
Categories: ಸರ್ಕಾರಿ ಯೋಜನೆಗಳುಅಯೋಧ್ಯೆಯ ರಾಮಮಂದಿರದ ಆ್ಯಪ್ ಬಿಡುಗಡೆ, ಅಯೋಧ್ಯೆಗೆ ಹೋಗೋರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಇನ್ನೇನು ಕೆಲವೇ ದಿನಗಳಲ್ಲಿ ಶ್ರೀ ರಾಮ ಮಂದಿರ ( Shree Ram Mandir ) ಉದ್ಘಾಟನೆ ಆಗಲಿದೆ. ಇಂದೊಂದು ಖುಷಿಯ ವಿಚಾರ ಎನ್ನಬಹುದು. ಅಯೋಧ್ಯೆಯಲ್ಲಿ ಜನವರಿ 22 ( January 22nd ) ರಂದು ಶ್ರೀರಾಮ ಮಂದಿರದ ಉದ್ಘಾಟನೆ ನಡೆಯುತ್ತದೆ. ಈ ಉದ್ಘಾಟನೆಗೂ ಮೊದಲು ಇಲ್ಲಿಗೆ ಸಹಸ್ರಾರು ಪ್ರವಾಸಿಗರು, ವಿಶೇಷ ಅತಿಥಿಗಳು ಹಾಗೂ ವಿದೇಶಿ ಅತಿಥಿಗಳು ಆಗಮಿಸುತ್ತಾರೆ. ಹಾಗಾಗಿ ಅವರಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ( CM Yogi Adithyanath ) ಅವರು ಹೊಸ ಆ್ಯಪ್ (
Categories: ಸಾರ್ವಜನಿಕ ಮಾಹಿತಿRedmi Mobile – 200 ಎಂಪಿ ಕ್ಯಾಮೆರಾದ ರೆಡ್ಮಿಯ ಹೊಸ ಮೊಬೈಲ್ ಖರೀದಿಗೆ ಮುಗಿಬಿದ್ದ ಜನ, ಮೂರೇ ದಿನದಲ್ಲಿ ಬರೋಬ್ಬರಿ ಸಾವಿರ ಕೋಟಿ ಬಾಚಿದ ರೆಡ್ಮಿ

Xiaomi ಭಾರತದಲ್ಲಿ Redmi Note 13 5G ಸರಣಿಯನ್ನು ಬಿಡುಗಡೆ ಮಾಡಿದೆ , ಇದರಲ್ಲಿ 3 ಫೋನ್ಗಳಿವೆ, Redmi Note 13 5G, Redmi Note 13 Pro 5G ಮತ್ತು Redmi Note 13 Pro+ 5G. ಸ್ಮಾರ್ಟ್ಫೋನ್ಗಳು ಮಧ್ಯಮ ಶ್ರೇಣಿಯ ಬೆಲೆ ವಿಭಾಗದಲ್ಲಿ ಸ್ಪರ್ಧೆಯನ್ನು ಹೆಚ್ಚಿಸಲು ಸಿದ್ಧವಾಗಿವೆ, ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿವೆ ಎಂದು ತಿಳಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಕರ್ನಾಟಕ ಸುದ್ದಿGruhalakshmi – 5ನೇ ಕಂತಿನ ₹2,000/- ಹಣ ಪಡೆಯೋಕೆ ಈ ಹೊಸ ರೂಲ್ಸ್ ಕಡ್ಡಾಯ! ತಪ್ಪದೇ ತಿಳಿದುಕೊಳ್ಳಿ

ಗೃಹಲಕ್ಷ್ಮೀ ಯೋಜನೆಯ(Gruha laxmi yojane ) 5ನೇ ಕಂತಿನ ಹಣಕ್ಕಾಗಿ ಇದು ಕಡ್ಡಾಯ! ಗೃಹಲಕ್ಷ್ಮೀ ಯೋಜನೆಯ ಮೂಲಕ ಈಗಾಗಲೇ ನಾಲ್ಕು ಕಂತುಗಳ ಹಣವನ್ನು ಫಲಾನುಭವಿಗಳಿಗೆ ಜಮಾ ಮಾಡಲಾಗಿದೆ. ಈಗ ಐದನೇ ಕಂತಿನ ಹಣವನ್ನು ಸಹ ಶೀಘ್ರದಲ್ಲೇ ಜಮಾ ಮಾಡಲಾಗುವುದು. ಆದರೆ, ಐದನೇ ಕಂತಿನ ಹಣವನ್ನು ಪಡೆಯಲು ಒಂದು ಪ್ರಮುಖ ಕಾರ್ಯವನ್ನು ಮಾಡುವುದು ಕಡ್ಡಾಯವಾಗಿದೆ. ಅದು ಏನು ಎಂದು ತಿಳಿಯಬೇಕೇ? ಹಾಗಿದ್ದರೆ, ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಸಾರ್ವಜನಿಕ ಮಾಹಿತಿVivo Mobile : ವಿವೋ Y17s ಸ್ಮಾರ್ಟ್ಫೋನ್ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ವಿವೋ Y17s(Vivo Y17s): 50MP ಕ್ಯಾಮೆರಾದೊಂದಿಗೆ 34% ರಿಯಾಯಿತಿ! ಹೌದು, ಈ ಸ್ಮಾರ್ಟ್ ಫೋನ್(Smart phone) ಈಗ ಪ್ರತಿಯೊಬ್ಬರಿಗೂ ಕೈಗೆಟುಕುವಂತಾಗಿದೆ. ಆದ್ದರಿಂದ, ನೀವು ಹೊಸ ಫೋನ್ಗಾಗಿ ಹುಡುಕುತ್ತಿದ್ದರೆ, ವಿವೋ Y17s ಅನ್ನು ನೀವು ಖಂಡಿತವಾಗಿಯೂ ಪರಿಗಣಿಸಬೇಕು. ಸಂಪೂರ್ಣ ಮಾಹಿತಿ ಈ ವರದಿಯಲ್ಲಿ ನೀಡಲಾಗಿದ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿವೋ Y17s ಡಿಸ್ಕೌಂಟ್ (34% Discount) ವಿವರ:
Categories: ಕರ್ನಾಟಕ ಸುದ್ದಿOla Offers : ಓಲಾ ಸ್ಕೂಟಿಗಳ ಮೇಲೆ ಬರೋಬ್ಬರಿ 15 ಸಾವಿರ ಆಫರ್ ಘೋಷಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ (electric scooter) ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ (electric mobility) ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು
Categories: ಕರ್ನಾಟಕ ಸುದ್ದಿ
Hot this week
ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್ ಪತ್ತೆ; ಹೊಸ ರೇಷನ್ ಕಾರ್ಡ್ಗೆ ಅರ್ಜಿ ಯಾವಾಗ? BPL Ration Card
Karnataka Weather: ರಾಜ್ಯದಲ್ಲಿ ಮುಂದಿನ 7 ದಿನ ಅಲ್ಲಲ್ಲಿ ಹಗುರ ಮಳೆ, ಉತ್ತರ ಕರ್ನಾಟಕದಲ್ಲಿ 42°C ಬಿಸಿಗಾಳಿ ಕಟ್ಟೆಚ್ಚರ.
ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?
93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್
ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
Topics
Latest Posts
- ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್ ಪತ್ತೆ; ಹೊಸ ರೇಷನ್ ಕಾರ್ಡ್ಗೆ ಅರ್ಜಿ ಯಾವಾಗ? BPL Ration Card

- Karnataka Weather: ರಾಜ್ಯದಲ್ಲಿ ಮುಂದಿನ 7 ದಿನ ಅಲ್ಲಲ್ಲಿ ಹಗುರ ಮಳೆ, ಉತ್ತರ ಕರ್ನಾಟಕದಲ್ಲಿ 42°C ಬಿಸಿಗಾಳಿ ಕಟ್ಟೆಚ್ಚರ.

- ಚಿನ್ನದ ಬೆಲೆ ಕುಸಿತ vs SGB ಲಾಭ: ₹1 ಲಕ್ಷಕ್ಕೆ ₹3.95 ಲಕ್ಷ ರಿಟರ್ನ್ಸ್ ನೀಡಿದ ಗೋಲ್ಡ್ ಬಾಂಡ್; ಈಗ ಚಿನ್ನ ಖರೀದಿ ಲಾಭವೇ?

- 93 ಸಾವಿರ ಗಡಿದಾಟಿದ ‘ಸರಕು’, ಈಗ ಅಡಿಕೆ ಮಾರಬೇಕಾ ಅಥವಾ ಕಾಯಬೇಕಾ? ಇಲ್ಲಿದೆ ಸಂಪೂರ್ಣ ರಿಪೋರ್ಟ್

- ರಾಜ್ಯದ 23 ಸರ್ಕಾರಿ ಶಾಲೆಗಳು ಪಿಯು ಕಾಲೇಜಾಗಿ ಮೇಲ್ದರ್ಜೆಗೆ; ಸರ್ಕಾರದ ಆದೇಶ
















