Tag: kannada news
ರೈಲು ಪ್ರಯಾಣಿಕರಿಗೆ ಹೊಸ ನಿಯಮ : ಇನ್ನು ಮುಂದೆ ಈ ಟಿಕೆಟ್ ಮೂಲಕ ರೈಲಿನಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲ !

ಹೊಸ ನಿಯಮದಂತೆ, ಈಗ ರೈಲಿನಲ್ಲಿ ವೈಟಿಂಗ್ ಟಿಕೆಟ್ ಮೂಲಕ ಪ್ರಯಾಣಿಸಲು ಸಾಧ್ಯವಿಲ್ಲ. ಹೌದು, ರೈಲು ಪ್ರಯಾಣವು(train journey) ಅತ್ಯಂತ ಜನಪ್ರಿಯವಾದ ಪ್ರಯಾಣ ಮಾರ್ಗವಾಗಿದೆ. ಆದರೆ, ಕೆಲವೊಮ್ಮೆ ರೈಲು ಪ್ರಯಾಣದ ವೇಳೆ ಸಮಸ್ಯೆಗಳು ಕಾಡುತ್ತವೆ. ಅವುಗಳಲ್ಲಿ ಒಂದು ಸಮಸ್ಯೆ ಎಂದರೆ ರಿಸರ್ವ್ ಬೋಗಿಯಲ್ಲಿ ವೈಟಿಂಗ್ ಪಟ್ಟಿ(waiting list), ವೈಟಿಂಗ್ ಟಿಕೆಟ್(Waiting ticket) ಪ್ರಯಾಣಿಕರು ರಿಸರ್ವ್ ಬೋಗಿಯಲ್ಲಿ ಸೇರಿಕೊಳ್ಳುವುದು ಇನ್ನಿತರೇ ಪ್ರಯಾಣಿಕರಿಗೆ ತೊಂದರೆ ಮಾಡುತ್ತದೆ. ಆದರೆ ಈಗ ವೈಟಿಂಗ್ ಲಿಸ್ಟ್ ಪ್ರಯಾಣಿಕರು ಕಂಡು ಬಂದಲ್ಲಿ ದೂರು ಸಲ್ಲಿಸಬಹುದು. ಈ ಹೊಸ
Categories: ಸಾರ್ವಜನಿಕ ಮಾಹಿತಿಬಿಗ್ ಬಾಸ್ ಮನೆಗೆ ಮರಳಿ ಬಂದ , ಡ್ರೋನ್ ಪ್ರತಾಪ್ & ಸಂಗೀತಾ, ಕಟುಕರಿಗೆ ಮಾರಿ ಹಬ್ಬದ ಸೂಚನೆ ಕೊಟ್ಟ ಕಿಚ್ಚ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಸೀಸನ್ 10(BigBoss season 10) ರಲ್ಲಿ ಮನೋರಂಜನೆಗಿಂತ ವಾದ ವಿವಾದಗಳು, ಕಿತ್ತಾಟಗಳು ಜಗಳಗಳೇ ಜಾಸ್ತಿಯಾಗಿವೆ. ರಾಕ್ಷಸರು ಹಾಗೂ ಗಂಧರ್ವರ ಆಟದಲ್ಲಿ ಹಲವಾರು ಸ್ಪರ್ಧೆಗಳು ರಾಕ್ಷಸರಂತೆಯೇ ನಡೆದುಕೊಂಡಿದ್ದಾರೆ. ಇದರಿಂದಾಗಿ ಸಂಗೀತ(Sangeeta) ಹಾಗೂ ಪ್ರತಾಪ್(Drone prathap) ಅವರು ಟಾಸ್ಕ್ ಒಂದರಲ್ಲಿ ಸೋಪಿನ ನೀರು ಕಣ್ಣಿಗೆ ಹೋಗಿ ಆಸ್ಪತ್ರೆಯನ್ನು ಸೇರಿದ್ದು ಎಲ್ಲರಿಗೂ ತಿಳಿದೇ ಇದೆ. ಇವತ್ತಿನ ಬಿಗ್ ಬಾಸ್ ಪ್ರೊಮೊದಲ್ಲಿ ಸಂಗೀತ ಹಾಗೂ ಡ್ರೋನ್ ಪ್ರತಾಪ್ ಅವರು ಕಪ್ಪು ಕನ್ನಡಕವನ್ನು
Categories: ಸಾರ್ವಜನಿಕ ಮಾಹಿತಿಡಿಸೆಂಬರ್ ನಲ್ಲಿ ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲಾಂದ್ರೆ ಬೀಳುತ್ತೆ ದಂಡ

ಇದೀಗ 2023 ಮುಗಿಯುತ್ತಾ ಬಂತು. ಇನ್ನು ಸ್ವಲ್ಪ ದಿನಗಳಷ್ಟೇ ಇವೆ. ಹಾಗೆಯೇ 2024 ಕ್ಕೆ ಕಾಲಿಡುತ್ತಿದ್ದೇವೆ. ಅದಕ್ಕಿಂತ ಮುಂಚೆ ನಾವು ಈ ಡಿಸೆಂಬರ್ ತಿಂಗಳಿನಲ್ಲಿ ಹಲವಾರು ಕೆಲಸ ಕಾರ್ಯ ಮಾಡಲು ಬಾಕಿ ಇದೆ. ಅವುಗಳ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಡಿಸೆಂಬರ್ ತಿಂಗಳು ಮುಗಿಯುವ ಒಳಗೆ ಈ ಕೆಲಸ ಮಾಡಲೇಬೇಕು : ನಾವು ನಮ್ಮ ಆಧಾರ್
Categories: ಸಾರ್ವಜನಿಕ ಮಾಹಿತಿRedmi Mobiles – ರೆಡ್ಮಿಯ ಮತ್ತೊಂದು ಮೊಬೈಲ್ ಮಾರುಕಟ್ಟೆಗೆ ಗ್ರಾಂಡ್ ಎಂಟ್ರಿ, ಏನಿದರ ವಿಶೇಷತೆ?

ರೆಡ್ಮಿ K70 (Redmi K70) ಸ್ಮಾರ್ಟ್ಫೋನ್ ಇದೀಗ ಸದ್ಯ ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಕಂಡಿದೆ.ಅದರ ಜೊತೆಗೆ ಬೆಸ್ಟ್ ಫೀಚರ್ಸ್ ಆಯ್ಕೆ ಹೊಂದಿರಲಿದೆ ಎಂದು ಹೇಳಲಾಗಿದೆ. ಬನ್ನಿ ಹಾಗಿದ್ರೆ ಇದರ ಪ್ರಮುಖ ಫೀಚರ್ಸ್ ಹಾಗೂ ಬೆಲೆ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೆಡ್ಮಿ K70 (Redmi K70) smartphone 2023: ರೆಡ್ಮಿ K70 (Redmi K70) ಸ್ಮಾರ್ಟ್ ಫೋನ್
Categories: ಕರ್ನಾಟಕ ಸುದ್ದಿಉಚಿತ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಸಲ್ಲಿಸಿ

1 ರಿಂದ 5 ನೇ ತರಗತಿ ಮುಗಿಸಿದ ವಿದ್ಯಾರ್ಥಿಗಳಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು ಅದೇನೆಂದ್ರೆ 2024-25ನೇ ಸಾಲಿನಲ್ಲಿ ಕೆಆರ್ಇಐಎಸ್ ( KREIS ) ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ನಡೆಸಲಾಗುವ ಎಂಟ್ರಾನ್ಸ್ ಟೆಸ್ಟ್ಗೆ ( Entrens Exam ) ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿBBK 10- ಮಿತಿ ಮೀರಿದ ಟಾಸ್ಕ್ ಗಲಾಟೆ, ಸಂಗೀತಾ, ಪ್ರತಾಪ್ ಆಸ್ಪತ್ರೆಗೆ. ವಾರದ ಕಳಪೆ ಪಟ್ಟ ಕಾರ್ತಿಕ್ ಗೆ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ನಲ್ಲಿ ರೋಚಕವಾದ ಟಾಸ್ಕ್ ಬಿಗ್ ಬಾಸ್ ಶ್ಲೋಕ ನಡೆಯುತ್ತಿದೆ. ರಾಕ್ಷಸರ ಗುಂಪಿನವರು ಈಗ ಗಂಧರ್ವರಾಗಿದ್ದಾರೆ. ಏಟಿಗೆ ಎದುರೇಟಿನಂತೆ ಸಂಗೀತ ಗುಂಪಿನವರು ಮಾಡಿದ ಎಲ್ಲಾ ಹಿಂಸೆಗಳಿಗೆ ದುಪ್ಪಟ್ಟು ಎದುರೇಟನ್ನು ವರ್ತೂರ್ ಸಂತೋಷ್(Varthur Santhosh) ಅವರ ಗುಂಪಿನವರು ನೀಡುತ್ತಿದ್ದಾರೆ. ಇದರ ಕುರಿದಾದ ಸಂಪೂರ್ಣ ಮಾಹಿತಿಯು ಈ ವರದಿಯಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿಈ ಜಿಲ್ಲೆಯವರಿಗೆ ಸರ್ಕಾರದಿಂದ ಸೈಟ್ ಹಂಚಿಕೆಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ.

ಈಗಾಗಲೇ ಕರ್ನಾಟಕ ಗೃಹ ಮಂಡಳಿಯಿಂದ ವಿವಿಧ ಜಿಲ್ಲೆಗಳ ಬಡಾವಣೆಗಳ ಅಭಿವೃದ್ಧಿಗಾಗಿ ಹಲವು ನಿವೇಶನಗಳನ್ನು ಹಂಚಿಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸೈಟ್ ಹಂಚಿಕೆಗೆ ಅರ್ಜಿ ಆಹ್ವಾನ : ಕರ್ನಾಟಕ ಗೃಹ ಮಂಡಳಿ ( karnataka housing board ) ಅಭಿವೃದ್ಧಿಪಡಿಸಿರುವ ನಿವೇಶನಗಳನ್ನು
Categories: ಸಾರ್ವಜನಿಕ ಮಾಹಿತಿNWKSRTC – ಗುಡ್ ನ್ಯೂಸ್ UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ.

ಇದೀಗ ಸಾರಿಗೆ ವ್ಯವಸ್ಥೆಯಲ್ಲೂ ಡಿಜಿಟಲ್ ವಹಿವಾಟು.( Digital Transaction ) ಹೌದು, ಇಂದು ಜಗತ್ತು ಬಹಳ ಮುಂದುವರಿದಿದೆ. ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಇಂದು ಹಣವನ್ನು ಬಹಳ ಕಡಿಮೆ ಬಳಸುತ್ತಿದ್ದೇವೆ. ಅದರ ಹೊರತಾಗಿ ಮೊಬೈಲ್ ನಲ್ಲಿ ಆನ್ಲೈನ್ ಟ್ರಾನ್ಸ್ಯಕ್ಶನ್ ಗಳನ್ನು ಬಳಸುತ್ತಿದ್ದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ನಾವು ಡಿಜಿಟಲ್ ವಹಿವಾಟನ್ನು ತಳ್ಳೋ ಗಾಡಿಯಿಂದ ಹಿಡಿದು ಎಲ್ಲಾ ಕಡೆಯೂ ನೋಡುತ್ತೇವೆ.
Categories: ಸಾರ್ವಜನಿಕ ಮಾಹಿತಿ25 ಸಾವಿರ ರೂಪಾಯಿ ಖಾತೆಗೆ ಬರುವ ಟಾಟಾ ಕಂಪನಿ ವಿದ್ಯಾರ್ಥಿವೇತನ, ಈಗಲೇ ಅರ್ಜಿ ಸಲ್ಲಿಸಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ಬಂದಿದೆ. ಟಾಟಾ ಎಐಎ ಜೀವ ವಿಮಾ ಕಂಪೆನಿಯು ( TATA PARAS Scholarship ) ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕ ಬೆಂಬಲ ನೀಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ಒದಗಿಸುತ್ತದೆ. ಈಗಾಗಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರೆಲ್ಲ
Categories: ಉದ್ಯೋಗ & ಶಿಕ್ಷಣ
Hot this week
ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ
ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
Rain Alert: ಮುಂದಿನ 7 ದಿನ ರಾಜ್ಯದಲ್ಲಿ ಭರ್ಜರಿ ಮಳೆ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ?
ಹೊಸ 5G ಫೋನ್ ಕೊಳ್ಳುವ ಪ್ಲಾನ್ ಇದೆಯಾ? ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್ನ ಆಫರ್ ನೋಡಿ ಮೋಸ ಹೋಗಬೇಡಿ!
ಮೇ ತಿಂಗಳು ಭಾರಿ ಮಳೆ: ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಸಿಡಿಲಿನಿಂದ ಪಾರಾಗಲು ಸರ್ಕಾರದ ಮಾರ್ಗಸೂಚಿ.
Topics
Latest Posts
- ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ

- ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?

- Rain Alert: ಮುಂದಿನ 7 ದಿನ ರಾಜ್ಯದಲ್ಲಿ ಭರ್ಜರಿ ಮಳೆ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿರಲಿದೆ ಹವಾಮಾನ?

- ಹೊಸ 5G ಫೋನ್ ಕೊಳ್ಳುವ ಪ್ಲಾನ್ ಇದೆಯಾ? ಅಮೆಜಾನ್-ಫ್ಲಿಪ್ಕಾರ್ಟ್ ಸೇಲ್ನ ಆಫರ್ ನೋಡಿ ಮೋಸ ಹೋಗಬೇಡಿ!

- ಮೇ ತಿಂಗಳು ಭಾರಿ ಮಳೆ: ಗಂಟೆಗೆ 60 ಕಿ.ಮೀ ವೇಗದ ಬಿರುಗಾಳಿ, ಸಿಡಿಲಿನಿಂದ ಪಾರಾಗಲು ಸರ್ಕಾರದ ಮಾರ್ಗಸೂಚಿ.
















