Tag: kannada news
Bigg Boss Kannada – ಈ ವಾರದ ಎಲಿಮಿನೇಷನಲ್ಲಿ ಬಿಗ್ ಟ್ವಿಸ್ಟ್, ಯಾರ ಆಟಕ್ಕೆ ಅಂತ್ಯ ಗೊತ್ತಾ ?

ಬಿಗ್ ಬಾಸ್ ಸೀಸನ್ 10 ( Big Boss Season 10 ) ಶುರುವಾಗಿ ಬಹಳಷ್ಟು ದಿನಗಳು, ವಾರಗಳು ಕಳೆದಿವೆ. ಈ ಎಲ್ಲಾ ವಾರಗಳಲ್ಲೂ ಕೂಡ ಭಾನುವಾರದ ಸಂಚಿಕೆಯಲ್ಲಿ ಒಬ್ಬರು ಮನೆ ಇಂದ ಹೊರನೆಡೆಯುತ್ತಿದ್ದರು. ಆದರೆ 6 ನೇ ವಾರ ಮಾತ್ರ ಇಶಾನಿ ಹಾಗೂ ಭಾಗ್ಯಶ್ರೀ ಈ ಇಬ್ಬರೂ ಕೂಡ ಮನೆಯಿಂದ ಹೊರ ಬಂದ್ದರು. ಈಗ 7ನೇ ವಾರದ ನಾಮಿನೇಷನ್( nomination )ಪ್ರಕ್ರಿಯೆ ಮುಕ್ತಾಯಗೊಂಡಿದ್ದು. ಯಾರೆಲ್ಲ ನಾಮಿನೇಟ್ ಆಗಿದ್ದರೆ ನೋಡೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಸಾರ್ವಜನಿಕ ಮಾಹಿತಿElectric Car – ಅತಿ ಕಡಿಮೆ ಬೆಲೆಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಹೊಸ ಇ-ಕಾರ್

ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ನಡುವೆ ಚೀನಾದ ಪ್ರಮುಖ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಲ್ಲಿ ಒಂದಾದ ಚೆರಿ ನ್ಯೂ ಎನರ್ಜಿ(Cheary new energy) ತನ್ನ ಹೊಸ ಲಿಟಲ್
Categories: ಕರ್ನಾಟಕ ಸುದ್ದಿHonda Bikes – ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಹೋಂಡಾ CB350, ಖರೀದಿಗೆ ಮುಗಿಬಿದ್ದ ಜನ

Honda CB350, ಅದರ ಅದ್ಭುತ ವಿನ್ಯಾಸ, ಆಧುನಿಕ ವೈಶಿಷ್ಟ್ಯಗಳು ಮತ್ತು ಪ್ರಭಾವಶಾಲಿ ಕಾರ್ಯಕ್ಷಮತೆಯೊಂದಿಗೆ ರಾಯಲ್ ಎಂಫಿಎಲ್ಡ್ ಕ್ಲಾಸಿಕ್ 350(Royal Enfield Classic 350)ಗೆ ಅಸಾಧಾರಣ ಪ್ರತಿಸ್ಪರ್ಧಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದೆ. ಬನ್ನಿ ಹಾಗಿದ್ದರೆ ಈ ಮೋಟಾರ್ಸೈಕಲ್ ನ ಕುರಿತು ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭರ್ಜರಿ ಲುಕ್ ಒಂದಿಗೆ Honda CB350: ಪ್ರಸ್ತುತ, ಮಾರುಕಟ್ಟೆಯಲ್ಲಿ 350 cc
Categories: ಕರ್ನಾಟಕ ಸುದ್ದಿVande bharat – ದೇಶದಲ್ಲೇ ಮೊದಲ ಬಾರಿಗೆ ರಾತ್ರಿ ವೇಳೆ ಸೇವೆ ಪ್ರಾರಂಭಿಸಿದ ವಂದೇ ಭಾರತ್ ರೈಲು

ವಂದೇ ಭಾರತ್ ಎಕ್ಸ್ಪ್ರೆಸ್ (Vande bharat Express) ಭಾರತದ ಮೊದಲ ಅರೆ ವೇಗದ ರೈಲು ಎಂದೇ ಹೇಳಬಹುದಾಗಿದೆ. ದೇಶದ ಯಾವುದೇ ರೈಲ್ವೆ ವಲಯವು ಇದುವರೆಗೆ ವಂದೇ ಭಾರತ್ ರೈಲುಗಳ ವಿಶೇಷ ಸೇವೆಗಳನ್ನು ನಡೆಸಿಲ್ಲ ಆದರೆ ಮೊದಲ ಬಾರಿಗೆ, ದಕ್ಷಿಣ ರೈಲ್ವೆಯು (South Railways/SR) ಪ್ರಯಾಣಿಕರ ರಜೆಯಲ್ಲಿ ಪ್ರಯಾಣಿಸುವ ತೊಂದರೆಯನ್ನು ನಿವಾರಿಸಲು ಇದೆ ನವೆಂಬರ್ 21 ರಂದು ತಮಿಳುನಾಡು(Tamilnadu )ಮತ್ತು ಕರ್ನಾಟಕದ ರಾಜಧಾನಿ ಬೆಂಗಳೂರು (Karnataka Banglore)ನಗರಗಳ ನಡುವೆ ಅರೆ-ಹೈ-ಸ್ಪೀಡ್ ರೈಲು ವಂದೇ ಭಾರತ್ ಅನ್ನು ರಾತ್ರಿಯ ಸೇವೆಯನ್ನು
Categories: ಸಾರ್ವಜನಿಕ ಮಾಹಿತಿGovt Scheme – ಆಕಳು ಸಾಕಾಣಿಕೆ ಉತ್ತೇಜನದ ಸಬ್ಸಿಡಿ ಯೋಜನೆಗೆ ಅರ್ಜಿ ಆಹ್ವಾನ, ನ.25 ರೊಳಗೆ ಅರ್ಜಿ ಸಲ್ಲಿಸಿ.

ಇದೀಗ ರೈತರಿಗೆ ಮತ್ತು ಪಶುಪಾಲನೆ ಮಾಡುವವರಿಗೆ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಸಹಾಯಧನ(Subsidy by Department of Animal Husbandry ) ಸಿಗಲಿದೆ ಅದಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಶು ಪಾಲನೆ ಮಾಡುವವರಿಗೆ ಸಿಹಿ
Categories: ಸರ್ಕಾರಿ ಯೋಜನೆಗಳುToyota Car- ಟೊಯೋಟಾದ ಈ ಹೊಸ ಕಾರ್ ಖರೀದಿಗೆ ಮುಗಿಬಿದ್ದ ಜನ, ವಿಶೇಷತೆ ಏನಿದೆ ಗೊತ್ತಾ?

ಇದೀಗ ಮಾರುಕಟ್ಟೆಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor – TKM) ಕಾರುಗಳದ್ದೇ ಹವಾ. ಹೌದು, ಈ ಕಾರುಗಳನ್ನು ಪರ್ಚೆಸ್ ಮಾಡಲು ಜನರು ಮುಗಿಬೀಳುತ್ತಿದ್ದಾರೆ. ಇದರ ಫೀಚರ್ಸ್ ಗಳು ಕೂಡ ಗ್ರಾಹಕರನ್ನು ಹೆಚ್ಚು ತನ್ನತ್ತ ಸೆಳೆಯುತ್ತಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟೊಯೊಟಾ ರೂಮಿಯನ್ ಸಿಎನ್ಜಿ ( Toyata Rumin CNG ): ಇದೀಗ ಟೊಯೊಟಾ ರೂಮಿಯನ್ ಸಿಎನ್ಜಿ (
Categories: ಕರ್ನಾಟಕ ಸುದ್ದಿBigg Boss Kannada – ಬಿಗ್ ಬಾಸ್ ಮನೆಗೆ ಸಡನ್ ಎಂಟ್ರಿ ಕೊಟ್ಟ ಬ್ರಹ್ಮಾಂಡ ಗುರೂಜಿ..! ಯಾಕೆ ಗೊತ್ತಾ?

ಬಿಗ್ಬಾಸ್ ಸೀಸನ್ 10 ( Big Boss Season 10 ) ಶುರುವಾಗಿ 6 ವಾರಗಳು ಕಳೆದು 7ನೇ ವಾರಕ್ಕೆ ಕಾಲಿಟ್ಟಿದೆ. 6ನೇ ವಾರ ಡಬಲ್ ಎಲಿಮಿನೇಶನ್ ( Elimination ) ಇದ್ದಿದ್ದರಿಂದ ಸ್ಪರ್ಧಿಗಳ ಮುಖದಲ್ಲಿ ಕೊಂಚ ಗಾಬರಿಯ ವಾತಾವರಣ ಮನೆ ಮಾಡಿತ್ತು. ಕಿಚ್ಚನ ಜೊತೆ ನಡೆದ ಫೇಕ್, ಜೆನ್ಯೂನ್ ಚರ್ಚೆಯಲ್ಲಿ ಮುಳುಗಿದ್ದ ಮನೆಯಲ್ಲಿ ಬೆಳ್ಳಂ ಬೆಳಿಗ್ಗೆ ನಗುವಿನ ವಾತಾವರಣ ಸೃಷ್ಟಿಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿಶಕ್ತಿ ಯೋಜನೆ – ಉಚಿತ ಬಸ್ ಪ್ರಯಾಣದಲ್ಲಿ ದೊಡ್ಡ ಬದಲಾವಣೆ – ಮಹಿಳೆಯರು ತಪ್ಪದೆ ತಿಳಿದುಕೊಳ್ಳಿ

ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಸಿದೆ. ಮಹಿಳೆಯರು ಆಧಾರ ಕಾರ್ಡ್ನ್ನು ತೋರಿಸಿ ಉಚಿತವಾಗಿ ರಾಜ್ಯದ ಯಾವುದೇ ಮೂಲೆಗೆ ಉಚಿತವಾಗಿ ಪ್ರಯಾಣಿಸಬಹುದು.ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್
Categories: ಕರ್ನಾಟಕ ಸುದ್ದಿVande bharat – ಮೈಸೂರಿಗೆ ಮತ್ತೊಂದು ವಂದೇ ಭಾರತ್ ರೈಲು, ಇಲ್ಲಿದೆ ಮಾಹಿತಿ

ಇದೀಗ ರೈಲು ಸಾರಿಗೆ ವ್ಯವಸ್ಥೆ ಎಲ್ಲ ಕಡೆಗಳಲ್ಲೂ ಇದೆ. ಹಾಗೆಯೇ ಇತ್ತೀಚೆಗೆ ಶುರುವಾದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ( Vande Bharath Express Train ) ಹಲವಾರು ಕಡೆಗಳಲ್ಲಿ ಸಂಚಾರ ನಡೆಯುಸುತ್ತಿದೆ. ಇದು ಎಲ್ಲ ರೈಲು ಸಂಚಾರಿಗಳಿಗೆ ಒಂದು ಊರಿನಿಂದ ಮತ್ತೊಂದು ಊರಿಗೆ ಉದ್ಯೋಗಕ್ಕೆ ಹೊರಡುವ ಮತ್ತು ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ. ಹಾಗೆಯೇ ಈ ರೈಲಿನ ಸಂಚಾರ ಇತ್ತೀಚೆಗೆ ಯಾವ ಸ್ಥಳಗಳಲ್ಲಿ ಶುರುವಾಗಿದೆ ಎಂದು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸಾರ್ವಜನಿಕ ಮಾಹಿತಿ
Hot this week
ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ
ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)
ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!
ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ
ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
Topics
Latest Posts
- ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ

- ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)

- ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!

- ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ

- ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
















