Tag: kannada news
Diwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು
Categories: ಸಾರ್ವಜನಿಕ ಮಾಹಿತಿLPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ
Categories: ಸಾರ್ವಜನಿಕ ಮಾಹಿತಿBSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು
Categories: ಟೆಕ್ & ಆಟೋJio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)
Categories: ಸಾರ್ವಜನಿಕ ಮಾಹಿತಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ
Categories: ಕರ್ನಾಟಕ ಸುದ್ದಿಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ
Categories: ಸರ್ಕಾರಿ ಯೋಜನೆಗಳುAnnabhagya – ಅಕ್ಟೋಬರ್ ತಿಂಗಳ 1190 ರೂ. ಈಗ ಜಮಾ ಆಯ್ತು! ಇದುವರೆಗೂ ಒಂದು ಕಂತು ಬರದೇ ಇದ್ರೆ ಹೀಗೆ ಮಾಡಿ 2 ದಿನದಲ್ಲಿ ಹಣ ಬರುತ್ತೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಅಕ್ಟೋಬರ್ ತಿಂಗಳಿನ ಅನ್ನಭಾಗ್ಯ ಯೋಜನೆಯ ಹಣ ಜಮೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಎಲ್ಲಾ ಬಿಪಿಎಲ್(BPL card) ಹಾಗೂ ಅಂತೋದಯ ಪಡಿತರ ಚೀಟಿಗಳನ್ನು(Ration card) ಹೊಂದಿರುವವರಿಗೆ ಅಕ್ಟೋಬರ್ ತಿಂಗಳಿನ ಹಣ ಜಮಾ ಆಗಿದೆ. ಒಂದು ವೇಳೆ ಹಣ ಜಮಾ ಆಗದಿದ್ದರೆ ಏಕೆ ಜಮಾ ಆಗಿಲ್ಲ? ಮತ್ತು ಅ ಹಣವನ್ನು ಪಡೆಯುವುದು ಹೇಗೆ?, ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ
Categories: ಕರ್ನಾಟಕ ಸುದ್ದಿLingayath Loan Scheme- ಲಿಂಗಾಯತ ಅಭಿವೃದ್ಧಿ ನಿಗಮದ ಸಬ್ಸಿಡಿ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ವೀರಶೈವ ಲಿಂಗಾಯತ ವಿವಿಧ ಯೋಜನೆಗಳ(Veerashaiva Lingayat Scheme) ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಹೌದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆ ಮತ್ತು ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು (10/11/2023) ಇಂದು ಕೊನೆಯ ದಿನವಾಗಿದೆ, ಹಾಗಾಗಿ ಇದುವರೆಗೂ ಯಾರು ಅರ್ಜಿ ಸಲ್ಲಿಸಿ ಇಲ್ಲವೋ ಅಂತವರಿಗೆ & ಲಿಂಗಾಯತ ಸಮುದಾಯದ ಎಲ್ಲಾ ವಾಟ್ಸಪ್ ಗ್ರೂಪ್ ಗಳಲ್ಲಿ ತಪ್ಪದೇ ಈ ವರದಿಯನ್ನು ಶೇರ್ ಮಾಡಿ. ಇದೇ
Categories: ಕರ್ನಾಟಕ ಸುದ್ದಿTech Tips – ಮೊಬೈಲ್ ನ ಈ ಸೀಕ್ರೆಟ್ ಕೋಡ್ಸ್ ತುಂಬಾ ಜನರಿಗೆ ಗೊತ್ತಿಲ್ಲ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಮ್ಮ ಮೊಬೈಲ್ ನಲ್ಲಿ ನಮಗೆ ಗೊತ್ತಿರದ ಎಷ್ಟೋ ರಹಸ್ಯಗಳು (Secret settings) ಅಡಗಿವೆ ಆದರೆ ಅವುಗಳ ಬಗ್ಗೆ ನಮಗೆ ಗೊತ್ತೇ ಇರುವುದಿಲ್ಲ . ನಾವು ಮೊಬೈಲ್ ಅನ್ನು ಬೇಕಾದ ಹಾಗೆ ಮಾತ್ರ ಬಳಸಿಕೊಳ್ಳುತ್ತೇವೆ. ಅದೇ ರೀತಿ ನಮ್ಮ ಮೊಬೈಲ್ ಫೋನ್ ನಲ್ಲಿ 7 ರಹಸ್ಯ ( Secret Codes ) ಕೋಡ್ ಗಳಿವೆ ಅವುಗಳನ್ನು ನಾವು ಡಯಲ್ ಮಾಡಿದ್ರೆ ನಮಗೆ ಬೇಕಾದ ಎಲ್ಲಾ ಮಾಹಿತಿಗಳು ಸಿಗುತ್ತವೆ. ಆ ಕೋಡ್ ಗಳು ಯಾವುವು ಮತ್ತು ಆ ಕೊಡ್ ಗಳನ್ನು
Categories: ಕರ್ನಾಟಕ ಸುದ್ದಿ
Hot this week
ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ
ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)
ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!
ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ
ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
Topics
Latest Posts
- ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ

- ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)

- ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!

- ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ

- ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
















