Tag: kannada news
Bigg boss Kannada – ಡ್ರೋನ್ ಸಾಕು ನಿನ್ನ ಸಹವಾಸ, ಪ್ರತಾಪ್ ಗೆ ಕ್ಲಾಸ್ ತಗೊಂಡ ತನಿಷಾ ಕುಪ್ಪಂಡ

ಬಿಗ್ ಬಾಸ್ ನ ಸೀಸನ್ 10 ( Big boss ) ನಲ್ಲಿ ಹಲವಾರು ವಿಶೇಷತೆಗಳು ನಡೆದಿವೆ. ಹಾಗೆಯೇ ಅದರಲ್ಲಿ ಈ ಸೀಸನ್ ನ ಜಗಳವೂ ಒಂದು. ಹೌದು ಮನೆಯ ಸ್ಪರ್ಧಿಗಳ ನಡುವೆ ಕಿತ್ತಾಟ ಜಗಳ ಕಾಮನ್. ಈಗ ನೋಡುವುದಾದರೆ ತನಿಷಾ ಕುಪ್ಪಂಡ ( Tanisha Kuppanda ) ಅವರ ಮೇಲೆ ಪ್ರತಾಪ್ ಗೆ ಅನುಮಾನ ಬಂದಿದೆ. ನಮ್ಮ ಜೊತೆ ಚೆನ್ನಾಗಿ ಇದ್ದು ಇನ್ನು ಬೇರೆ ಅವರ ಮುಂದೆ ನಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎನ್ನುವ ಅನುಮಾನ
Categories: ಸಾರ್ವಜನಿಕ ಮಾಹಿತಿGruhalakshmi – ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಜಮಾ ಆಗಲು ಅಧಿಕೃತ ದಿನಾಂಕ ನಿಗದಿ, ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಫಲಾನುಭವಿಗಳಿಗೆ ಪ್ರತಿ ತಿಂಗಳ ಕಂತಿನ ಹಣ ವಿಳಂಬವಾಗುತ್ತಿರುವುದರಿಂದ ಪ್ರತಿ ತಿಂಗಳ ನಿಗದಿತ ದಿನಾಂಕದೊಳಗೆ ವರ್ಗಾಯಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಣ ವಿಳಂಬವಾಗಿ ಜಮಾ ಆಗುತ್ತಿರುವ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ಈ ಕುರಿತು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿLoan Scheme – ಮಹಿಳೆಯರಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ರಾಜ್ಯ ಸರ್ಕಾರವು ಮಹಿಳೆಯರಿಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ (loan without interest) ಸೌಲಭ್ಯ ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ (state government) ಭರವಸೆ ನೀಡಿದೆ, ಮತ್ತು ಇದಕ್ಕಾಗಿ ರಾಜ್ಯ ಸರ್ಕಾರವು 70,427 ಕೋಟಿ ಹಣವನ್ನು ಮೀಸಲಿಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ
Categories: ಕರ್ನಾಟಕ ಸುದ್ದಿVoter ID – ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ, ಮೊಬೈಲ್ ನಲ್ಲೂ ಅರ್ಜಿ ಸಲ್ಲಿಸಿ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, ಮತದಾರರ ಪಟ್ಟಿಯಲ್ಲಿ (Voter list) ಹೆಸರು ಸೇರಿಸಲು ಅಥವಾ ಇನ್ನಿತರೇ ತಿದ್ದುಪಡೆಗಾಗಿ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಪೂರ್ಣ ಮಾಹಿತಿಯನ್ನು ಪಡೆಯಲು ವರದಿಯನ್ನು ಕೊನೆಯವರೆಗೂ ಓದಿ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶ : ನೀವು 18 ವರ್ಷದ ಯುವಕ – ಯುವತಿಯರಾಗಿದ್ದು, ಮತದಾನ ಪಟ್ಟಿಯಲ್ಲಿ ಹೊಸದಾಗಿ ನಿಮ್ಮ ಹೆಸರನ್ನು ಸೇರ್ಪಡಿಸಬೇಕೇ?, ವೋಟಿಂಗ್ ಹಕ್ಕನ್ನು ಪಡೆದಿದ್ದರೂ ಸಹ ಮತದಾರ ಪಟ್ಟಿಯಲ್ಲಿ ತಿದ್ದುಪಡಿ ಮಾಡಬೇಕೆ? ಹೀಗಿರುವಾಗ, ಎಲ್ಲಾ ಜಿಲ್ಲೆಗಳ ಮತದಾರರ
Categories: ಸರ್ಕಾರಿ ಯೋಜನೆಗಳುಜಿಯೋ ದೀಪಾವಳಿ ಧಮಾಕಾ ಆಫರ್, ಕೇವಲ 2599 ರೂ. ಸಿಗ್ತಿದೆ ಜಿಯೋ ಸ್ಮಾರ್ಟ್ಫೋನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ , ಈ ಮುಂಬರುವ ದೀಪಾವಳಿ ಹಬ್ಬ(Diwali festival)ದ ಪ್ರಯುಕ್ತ ರಿಲಯನ್ಸ್ ಕಂಪನಿಯು (Reliance company) ಅತಿ ಕಡಿಮೆ ಬೆಲೆಯಲ್ಲಿ 4G ಫೋನ್ ಒಂದನ್ನು ಬಿಡುಗಡೆ ಮಾಡಿದೆ. ಯಾರು ಬೇಕಾದರೂ ಖರೀದಿ ಮಾಡುವಂತಹ ಫೋನ್ ಇದಾಗಿದೆ ಎಂದೇ ಹೇಳಬಹುದಾಗಿದೆ. ಯಾವ ಫೋನ್ ಇಷ್ಟು ಕಡಿಮೆ ದರದಲ್ಲಿ ಸಿಗುತ್ತದೆ ಎಂದು ಯೋಚನೆ ಮಾಡುತ್ತಿದ್ದಿರಿಯೇ? ಅದುವೇ ಜಿಯೋ ಫೋನ್ ಪ್ರೈಮಾ 4G( JioPhone Prima 4G ). ಬನ್ನಿ ಹಾಗಾದರೆ ಈ ಜಿಯೋ ಫೋನಿನ ಫೀಚರ್
Categories: ಕರ್ನಾಟಕ ಸುದ್ದಿಎಚ್ಚರಿಕೆ..! ಫಿಂಗರ್ ಪ್ರಿಂಟ್ ಕೊಟ್ಟು ಹಣ ಕಳೆದುಕೊಂಡ ಜನ, ಸರ್ಕಾರಿ ಕಚೇರಿಯಲ್ಲಿ ಥಂಬ್ ಕೊಡುವ ಮುನ್ನ ಈ ಸ್ಟೋರಿ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸರ್ಕಾರಿ ಕಛೇರಿಯಲ್ಲಿ ಫಿಂಗರ್ ಪ್ರಿಂಟ್ (Finger print) ಕೊಡುವ ಮುನ್ನ ಹೇಗೆ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರಿ ಕಚೇರಿಯ ಸಾಫ್ಟ್ ವೇರ್ ಅಲ್ಲಿ ಥಂಭ್(Thumb) ಕೊಟ್ಟರೆ ಹಣ ಮರಳಿ ಬರುವುದು ಡೌಟ್. ಹೌದು, ಇದೀಗ ಸರ್ಕಾರಿ ಕಚೇರಿಗಳಲ್ಲಿ ಥಂಭ್ ಕೂಡುವ ಮುನ್ನ ಎಚ್ಚರವಹಿಸಿ, ಏಕೆಂದರೆ ಅದೇ ಥಂಭ್ ಬಳಸಿ ಖದೀಮರು ನಿಮ್ಮ ಅಕೌಂಟನ್ನು ಹ್ಯಾಕ್ (Account Hack) ಮಾಡಿ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಈಗಾಗಲೇ ಸಬ್ ರಿಜಿಸ್ಟ್ರಾರ್
Categories: ಸಾರ್ವಜನಿಕ ಮಾಹಿತಿವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ..? ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಅಂತರಾಷ್ಟ್ರೀಯ ವಂದೇ ಭಾರತ್ ಸ್ಲೀಪರ್ ಕೋಚ್ ರೈಲಿನ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಂತರಾಷ್ಟ್ರೀಯ ದರ್ಜೆಯಲ್ಲಿ ವಂದೇ ಭಾರತ್(Vande Bharat) ಸ್ಲೀಪರ್ ಕೋಚ್(Sleepar Coach) ರೈಲನ್ನು ಪ್ರಾರಂಭಿಸಲು ಸಕಲ ಸಿದ್ಧತೆಗಳನ್ನು ನಡೆಸುತ್ತಿದೆ. ಈ ಸ್ಲೀಪರ್ ಕೋಚ್ ನ ವಿಶೇಷತೆಗಳನ್ನು ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ
Categories: ಸಾರ್ವಜನಿಕ ಮಾಹಿತಿYuvanidhi- ಯುವನಿಧಿ ಯೋಜನೆ ಚಾಲನೆಗೆ ಮಹೂರ್ತ ಫಿಕ್ಸ್, ಸರ್ಕಾರದಿಂದ ದೀಪಾವಳಿಗೆ ಮತ್ತೊಂದು ಗುಡ್ ನ್ಯೂಸ್.?

ಎಲ್ಲರಿಗೂ ನಮಸ್ಕಾರ, ಈ ವರದಿಯಲ್ಲಿ ಸರ್ಕಾರದ ಕೊನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆ ಬಗ್ಗೆ ತಿಳಿದುಕೊಳ್ಳೋಣ, ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಗದ್ದುಗೆಯನ್ನು ಪಡೆದ ಬಳಿಕ ಈ ಐದು ಯೋಜನೆಗಳನ್ನು ಜಾರಿ ಮಾಡುತ್ತಿದೆ (Guarantee Schemes). ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಯುವ ನಿಧಿ ಎಂಬ ಐದು ಯೋಜನೆಗಳ ಪೈಕಿ ಈಗಾಗಲೇ ನಾಲ್ಕು ಯೋಜನೆಗಳು ಜಾರಿಗೆ ಬಂದಿದೆ. ಕೊನೆಯ ಗ್ಯಾರಂಟಿಯಾದ ಯುವ ನಿಧಿಗೆ (Karnataka Yuva Nidhi). ಮುಹೂರ್ತ ಫಿಕ್ಸ್ ಮಾಡಿದೆ. ಇದೇ ಬರುವ
Categories: ಸಾರ್ವಜನಿಕ ಮಾಹಿತಿBigg boss Kannada – ಈ ವಾರ ಬಿಗ್ ಬಾಸ್ ರಕ್ಷಕ್ ಬುಲೆಟ್ ಔಟ್..? ಇಲ್ಲಿದೆ ವಿವರ

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Bigg Boss Season 10 ) ಈಗಾಗಲೇ ನಾಲ್ಕನೇ ವಾರವನ್ನು ಯಶಸ್ವಿಯಾಗಿ ಮುಗಿಸಿದೆ. ಹಾಗೆಯೇ ಮನೆಯಲ್ಲಿ ಹಲವಾರು ರೀತಿಯ ಕಿತ್ತಾಟ ಜಗಳಗಳು ನಡೆಯುತ್ತಿದ್ದು ಅದು ಬಿಗ್ ಬಾಸ್ ಮನೆಯೊ ಅಥವಾ ಕುಸ್ತಿ ಅಖಾಡ ವೋ ಎಂಬಂತಾಗಿತ್ತು. ಇದಕ್ಕೆಲ್ಲ ಕಿಚ್ಚ ಖಡಕ್ ವಾರ್ನಿಂಗ್ ( Warning ) ಕೊಟ್ಟಿದ್ದಾರೆ. ಹಾಗೆಯೇ ಈ ವಾರದ ಕಾರ್ಯಕ್ರಮದಲ್ಲಿ ಮನೆಯ ಮೂರನೇ ಸ್ಪರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ಅದು ಯಾರೆಂದು
Categories: ಸಾರ್ವಜನಿಕ ಮಾಹಿತಿ
Hot this week
ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ
ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)
ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!
ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ
ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
Topics
Latest Posts
- ವಿದ್ಯಾರ್ಥಿನಿಯರಿಗೆ Vivo ಸ್ಕಾಲರ್ಶಿಪ್: ವಾರ್ಷಿಕ ₹60,000 ಆರ್ಥಿಕ ನೆರವು, ಇಂದೇ ಅರ್ಜಿ ಸಲ್ಲಿಸಿ

- ಹವಾಮಾನ ವರದಿ: ಮೈಸೂರು, ಶಿವಮೊಗ್ಗ ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾರಪೂರ್ತಿ ಬಿರುಗಾಳಿ-ಮಳೆ! (IMD Alert)

- ತುಮಕೂರಿನಲ್ಲಿ H5N1 ಹಕ್ಕಿಜ್ವರ ದೃಢ; 38 ಗ್ರಾಮಗಳ 20,432 ಜನರ ತಪಾಸಣೆಗೆ ಸಜ್ಜಾದ ಆರೋಗ್ಯ ಇಲಾಖೆ!

- ಚಿನ್ನ-ಬೆಳ್ಳಿ ಖರೀದಿಗೆ ಬೆಸ್ಟ್ ಟೈಮ್, ನಾಳೆ SGB ಹೂಡಿಕೆದಾರರ ಅಕೌಂಟ್ಗೆ ಬರಲಿದೆ ಹಣ? ಇಂದಿನ ಗೋಲ್ಡ್ ರೇಟ್ ಇಲ್ಲಿದೆ

- ಕೃಷಿ ಅಧಿಕಾರಿ ನೇಮಕಾತಿ ರದ್ದಾಗಿಲ್ಲ, ಸ್ಥಗಿತವಷ್ಟೇ! ಮುಂಬರುವ ಪಿಡಿಒ (PDO), ಗ್ರಾಮ ಆಡಳಿತಾಧಿಕಾರಿ (VA) ನೇಮಕಾತಿ ಕಥೆ ಏನು?
















