Tag: kannada news
mXmoto e-scooter : ಬರಿ 85 ಸಾವಿರಕ್ಕೆ ಸಿಗುತ್ತೆ 100 ಕಿ.ಮೀ ಮೈಲೇಜ್ ಕೊಡುವ ಇ ಸ್ಕೂಟರ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, mXv ECO ಎಲೆಕ್ಟ್ರಿಕ್ ಸ್ಕೂಟರ್(electric scooter) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ, ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ ಎಂದು ಎಲ್ಲರಿಗೂ ತಿಳಿದೇ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು
Categories: ಕರ್ನಾಟಕ ಸುದ್ದಿವರ್ಷಕ್ಕೆ ಬರಿ ₹399/- ಕಟ್ಟಿ ಬರೋಬ್ಬರಿ 10 ಲಕ್ಷ ಪಡೆಯಿರಿ, ಇಲ್ಲಿದೆ ಕಂಪ್ಲೀಟ್ ಮಾಹಿತಿ | Post Office term insurance plan

ಅಂಚೆ ಕಚೇರಿಯು ಹಲವಾರು ಯೋಜನೆಗಳನ್ನು ಹೊಂದಿದೆ. ಹಾಗೆಯೇ ಹಲವಾರು ಅಂಚೆ ವಿತರಣಾ ಸೇವೆಗಳನ್ನು ಇಂಡಿಯಾ ಪೋಸ್ಟ್ ಒದಗಿಸುತ್ತಿದೆ. ಆದರೆ ಬ್ಯಾಂಕಿಂಗ್ ಸೇವೆಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅನೇಕರಿಗೆ ಅಂಚೆ ಕಚೇರಿ ಆಧಾರವಾಗಿದೆ. ಭಾರತ ಅಂಚೆ ದೇಶದಾದ್ಯಂತ ಬೃಹತ್ ಜಾಲವನ್ನು ಹೊಂದಿದೆ. ಇದೀಗ, ತನ್ನ ಗ್ರಾಹಕರನ್ನು ಆಕಸ್ಮಿಕ ಸಾವು ಅಥವಾ ಅಂಗವೈಕಲ್ಯದಂತಹ ಘಟನೆಗಳಿಂದ ರಕ್ಷಿಸುವ ಸಲುವಾಗಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್(India post payments) ಬ್ಯಾಂಕ್ ಕೇವಲ 399 ರೂಪಾಯಿ ಮತ್ತು 299 ರೂಪಾಯಿಗೆ ಆಕಸ್ಮಿಕ ವಿಮಾ (insurance )
Categories: ಸಾರ್ವಜನಿಕ ಮಾಹಿತಿLPG gas – ಉಜ್ವಲ ಯೋಜನೆಯ ಅಡುಗೆ ಸಿಲಿಂಡರ್ ಮೇಲೆ ಮತ್ತೇ ಸಬ್ಸಿಡಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ- ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ(Ujwala scheme) ಫಲನುಭವಿಗಳಿಗೆ ಗ್ಯಾಸ್ ಸಿಲಿಂಡರ್(gas cylinder) ಮೇಲೆ 300 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸಂಪುಟ ಸಭೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಉಜ್ವಲ ಯೋಜನೆ ಫಲಾನುಭವಿಗಳಿಗೆ 300ರೂ. ಗ್ಯಾಸ್ ಸಿಲಿಂಡರ್
Categories: ಸಾರ್ವಜನಿಕ ಮಾಹಿತಿLava Blaze Pro 5g – ಅತಿ ಕಡಿಮೆ ಬೆಲೆಯ 5g ಮೊಬೈಲ್, ಬರಿ 12,499/- ಕ್ಕೆ, 8GB RAM & 128 GB ಸ್ಟೋರೇಜ್ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಲಾವಾ ಬ್ಲೇಜ್ pro 5g (Lava Blaze Pro 5g) ಸ್ಮಾರ್ಟ್ ಫೋನ್ ಕುರಿತು ಮಾಹಿತಿ ನೀಡಲಾಗುತ್ತದೆ. Lava ತನ್ನ ಹೊಸ ಬಜೆಟ್ ಸ್ನೇಹಿ ಸ್ಮಾರ್ಟ್ಫೋನ್ – ಲಾವಾ ಬ್ಲೇಜ್ pro 5g ಅನ್ನು ಬಿಡುಗಡೆ ಮಾಡುವುದರೊಂದಿಗೆ ತನ್ನ ಸ್ಮಾರ್ಟ್ಫೋನ್ ಶ್ರೇಣಿಯನ್ನು ಹೆಚ್ಚಿಸುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
Categories: ಕರ್ನಾಟಕ ಸುದ್ದಿUPI Payments – ಮೊಬೈಲ್ ನಲ್ಲಿ ಹಣ ಕಳಿಸುವ 90% ಜನರಿಗೆ ಈ ಮಾಹಿತಿ ಗೊತ್ತಿಲ್ಲ, ತಪ್ಪದೇ ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇಂಟರ್ನೆಟ್(internet) ಇಲ್ಲದೆ UPI ಪೇಮೆಂಟ್ ಮಾಡಬಹುದಾದಂತಹ ‘UPI Lite X’ ಫೀಚರ್ ನ ಕುರಿತು ತಿಳಿಸಿಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆವರೆಗೂ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. UPI lite X ನಿಂದ ಇಂಟರ್ನೆಟ್ ಇಲ್ಲದೆ ಪಾವತಿ ಮಾಡಿ : ಇತ್ತೀಚಿನ ದಿನಗಳಲ್ಲಿ UPI ಪೇಮೆಂಟ್
Categories: ಟೆಕ್ & ಆಟೋCibil Score – ಸಾಲ ಪಡೆಯಲು ಇದೊಂದು ದಾಖಲೆ ಸಾಕು, ಯಾವುದೇ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಈ ಮಾಹಿತಿ ಗೊತ್ತಿರಲೇಬೇಕು.

ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ
Categories: ಸಾರ್ವಜನಿಕ ಮಾಹಿತಿGovt Loan Scheme – ಭರ್ಜರಿ ಸಾಲ ಮತ್ತು ಸಹಾಯ ಯೋಜನೆ, 4 ಲಕ್ಷ ರೂ. ವರೆಗೆ ಉಚಿತ ಸಹಾಯಧನ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಲೋನ್ ಸ್ಕೀಮ್(loan schemes)ಗಳಿಗೆ ಅವ್ಹಾನ ಮಾಡಲಾಗಿದೆ. ಆ ಯೋಜನೆಗಳು ಯಾವವು?, ಯಾರು ಅರ್ಹರಾಗಿರುತ್ತಾರೆ?, ಹೀಗೆ ಆಯಾ ಯೋಜನೆಗಳಿಗೆ ಸೇರಿದಂತೆ ಪ್ರಮುಖ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ದೇವರಾಜ ಅರಸು ನಿಗಮದಿಂದ ಅನೇಕ ಯೋಜನೆಗಳ ಸಹಾಯಧನ ಲಭ್ಯ
Categories: ಸರ್ಕಾರಿ ಯೋಜನೆಗಳು
Hot this week
ಹವಾಮಾನ ವರದಿ: ಬೆಂಗಳೂರು ಸೇರಿ 15+ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ! ಬೀದರ್ನಲ್ಲಿ 43.6°C ಉರಿಬಿಸಿಲು
ವಿದ್ಯಾರ್ಥಿಗಳ ಗಮನಕ್ಕೆ: 2026-27ನೇ ಸಾಲಿನ SSP ಮತ್ತು NSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಈ 5 ಪ್ರಮುಖ ದಾಖಲೆಗಳು ಕಡ್ಡಾಯ!
198 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿ! ಟಿಎಂಸಿ (TMC) ಸೋಲಿಗೆ ಅಸಲಿ ಕಾರಣ ಇಲ್ಲಿದೆ
ಇಂದಿನ ಅಡಿಕೆ ಬೆಲೆ (04 ಮೇ 2026): ಶಿವಮೊಗ್ಗ, ಚನ್ನಗಿರಿಯಲ್ಲಿ ರಾಶಿ, ಸರಕು ದರ ಎಷ್ಟು? ಕಂಪ್ಲೀಟ್ ರಿಪೋರ್ಟ್
ಪರೀಕ್ಷೆ ಇಲ್ಲದೆ IRIDO ಸಂಸ್ಥೆಯಲ್ಲಿ 6,300 ಹುದ್ದೆಗಳಿಗೆ ನೇರ ನೇಮಕಾತಿ! 8ನೇ ತರಗತಿಯಿಂದ ಪದವಿ ಆದವರು ಅರ್ಜಿ ಹಾಕಿ
Topics
Latest Posts
- ಹವಾಮಾನ ವರದಿ: ಬೆಂಗಳೂರು ಸೇರಿ 15+ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ! ಬೀದರ್ನಲ್ಲಿ 43.6°C ಉರಿಬಿಸಿಲು

- ವಿದ್ಯಾರ್ಥಿಗಳ ಗಮನಕ್ಕೆ: 2026-27ನೇ ಸಾಲಿನ SSP ಮತ್ತು NSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಈ 5 ಪ್ರಮುಖ ದಾಖಲೆಗಳು ಕಡ್ಡಾಯ!

- 198 ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಬಿಜೆಪಿ! ಟಿಎಂಸಿ (TMC) ಸೋಲಿಗೆ ಅಸಲಿ ಕಾರಣ ಇಲ್ಲಿದೆ

- ಇಂದಿನ ಅಡಿಕೆ ಬೆಲೆ (04 ಮೇ 2026): ಶಿವಮೊಗ್ಗ, ಚನ್ನಗಿರಿಯಲ್ಲಿ ರಾಶಿ, ಸರಕು ದರ ಎಷ್ಟು? ಕಂಪ್ಲೀಟ್ ರಿಪೋರ್ಟ್

- ಪರೀಕ್ಷೆ ಇಲ್ಲದೆ IRIDO ಸಂಸ್ಥೆಯಲ್ಲಿ 6,300 ಹುದ್ದೆಗಳಿಗೆ ನೇರ ನೇಮಕಾತಿ! 8ನೇ ತರಗತಿಯಿಂದ ಪದವಿ ಆದವರು ಅರ್ಜಿ ಹಾಕಿ
















