Tag: kannada news
-
ಪಿಎಫ್ ಖಾತೆದಾರರಿಗೆ ಗಮನಿಸಿ ಮಾರ್ಚ್ 15ರೊಳಗೆ ಈ ಕೆಲಸ ಕಡ್ಡಾಯ.! ತಿಳಿದುಕೊಳ್ಳಿ

ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಉದ್ಯೋಗಿಗಳಿಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಖಾತೆ ಸಂಖ್ಯೆ (UAN) ಸಕ್ರಿಯಗೊಳಿಸುವ ಮತ್ತು ಬ್ಯಾಂಕ್ ಖಾತೆ ಆಧಾರ್ ಜೊತೆ ಲಿಂಕ್ (Aadhar link with bank account) ಮಾಡುವ ಗಡುವನ್ನು ಮಾರ್ಚ್ 15ರ ತನಕ ವಿಸ್ತರಿಸಿದೆ. ಹಿಂದಿನಂತೆ ಫೆಬ್ರವರಿ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ಅನೇಕ ಉದ್ಯೋಗಿಗಳು ಇದನ್ನು ಇನ್ನೂ ಮಾಡಿರದ ಕಾರಣ, EPFO ಗಡುವು ವಿಸ್ತರಿಸಿ, ಮಾರ್ಚ್ 15ರೊಳಗೆ ಪೂರ್ಣಗೊಳಿಸಲು ಅವಕಾಶ ನೀಡಿದೆ. ಈ ಮಾಹಿತಿ EPFO
Categories: ಮುಖ್ಯ ಮಾಹಿತಿ -
ಪ್ರತಿದಿನ ₹27 ಕೋಟಿ ದಾನ ಮಾಡುವ, ಭಾರತದ ಅತ್ಯಂತ ಶ್ರೀಮಂತ ಮುಸ್ಲಿಂ ಕುಟುಂಬ.! ತಿಳಿದುಕೊಳ್ಳಿ.!

ಭಾರತದಲ್ಲಿ ಹಲವಾರು ಮುಸ್ಲಿಂ ಕುಟುಂಬಗಳು(Muslim families) ಕಲೆ, ಸಾಹಿತ್ಯ, ಸಂಗೀತ ಮತ್ತು ಕಲಾಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರೂ, ಉದ್ಯಮ ಮತ್ತು ಸರ್ಕಾರೀ ಸೇವೆಗಳಲ್ಲಿ ಮುಸ್ಲಿಂ ಸಮುದಾಯದ ಪ್ರಾತಿನಿಧ್ಯ ಬಹಳ ಕಡಿಮೆ. ಆದರೆ ಈ ಹಿನ್ನೆಲೆಯಲ್ಲೂ, ಒಂದು ಮುಸ್ಲಿಂ ಕುಟುಂಬವು ಮೂರು ತಲೆಮಾರುಗಳಿಂದಲೂ ವ್ಯಾಪಾರ ಕ್ಷೇತ್ರದಲ್ಲಿ ಅಪಾರ ಯಶಸ್ಸು ಸಾಧಿಸಿ, ಭಾರತ ಮಾತ್ರವಲ್ಲ ವಿಶ್ವಾದ್ಯಂತ ಹೆಸರಾದಂತಾಗಿದೆ. ಇದು ಪ್ರೇಮ್ಜಿ ಕುಟುಂಬ(Premji Family), ಮತ್ತು ಈ ಕುಟುಂಬದ ಪ್ರಮುಖ ವ್ಯಕ್ತಿ ಅಜೀಂ ಪ್ರೇಮ್ಜಿ (Azim Premji), ಇದೇ ರೀತಿಯ
Categories: ಮುಖ್ಯ ಮಾಹಿತಿ -
ಮನೇಲಿ ಬೆಕ್ಕು ಸಾಕುವವರೇ ಗಮನಿಸಿ, ಸಾಕು ಬೆಕ್ಕು ಕೈ ಪರಚಿ ಯುವಕ ಸಾವು.!

ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು (Pets) ಸಾಕುವುದು ಸಾಮಾನ್ಯವಾಗಿದೆ. ಆದರೆ, ಪ್ರಾಣಿಗಳೊಂದಿಗೆ ವ್ಯವಹಿಸುವಾಗ ಅವರ ಪ್ರೇರಣೆ, ಆರೋಗ್ಯದ ಪರಿಣಾಮಗಳು ಮತ್ತು ಸಾಧ್ಯತೆಯಿರುವ ಅಪಾಯಗಳ ಬಗ್ಗೆ ಅರಿವು ಇರಬೇಕು. ಸಾಕುಪ್ರಾಣಿಗಳ ನಿರ್ಲಕ್ಷ್ಯ (Pet neglect) ಅಥವಾ ಅವುಗಳಿಂದ ಉಂಟಾಗುವ ಗಾಯಗಳನ್ನು ತೂಕವಾಗಿ ಪರಿಗಣಿಸದಿದ್ದರೆ, ಅದು ಜೀವಕ್ಕೆ ಹಾನಿಯಾಗಬಹುದು ಎಂಬುದಕ್ಕೆ ಇತ್ತೀಚಿನ ಕೆಲವು ಘಟನೆಗಳು ಸಾಕ್ಷಿಯಾಗಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ನಿರ್ಲಕ್ಷ್ಯದ ಪರಿಣಾಮ: ಬೆಕ್ಕಿನ
Categories: ಮುಖ್ಯ ಮಾಹಿತಿ -
Gold Price : ಚಿನ್ನದ ಬೆಲೆಯಲ್ಲಿ ಸತತ ಇಳಿಕೆ.! ಚಿನ್ನಾಭರಣ ಪ್ರಿಯರಿಗೆ ಶಿವರಾತ್ರಿ ಗುಡ್ ನ್ಯೂಸ್.!

ಚಿನ್ನಾಭರಣ ಪ್ರಿಯರ ಗಮನಕ್ಕೆ! ಚಿನ್ನದ ಬೆಲೆಯಲ್ಲಿ ನಿರಂತರ ಬದಲಾವಣೆ – ಭಾರತದಂತೆ ಜಾಗತಿಕ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಬದಲಾವಣೆ ಚಿನ್ನ (Gold) ಎಂದಾಕ್ಷಣ ಅದರ ಮೌಲ್ಯ, ಅಂದ ಮತ್ತು ಹೂಡಿಕೆಯ ಮಹತ್ವ ನಮ್ಮ ಮನಸ್ಸಿಗೆ ಒಂಥರಾ ಆಕರ್ಷಣೆಯಾಗುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ (Indian Culture) ಚಿನ್ನವು ಸಂಪ್ರದಾಯ ಹಾಗೂ ಹೂಡಿಕೆಯ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡುಬರುತ್ತಿದೆ. ಈ ಬೆಳವಣಿಗೆಯು ಹೂಡಿಕೆದಾರರು, ಆಭರಣ ಪ್ರಿಯರಿಗೆ ಆತಂಕ ಪಡುತ್ತಿದ್ದಾರೆ. ಹಾಗಿದ್ದರೆ ಭಾರತ ಹೊರತುಪಡಿಸಿ
Categories: ಚಿನ್ನದ ದರ -
ಆಡು ಆನೆಯ ನುಂಗಿ ಕಿರು ಚಿತ್ರ ವಿಮರ್ಶೆ.! ತಪ್ಪದೇ ನೋಡಿ

ಇತ್ತೀಚಿನ ದಿನಮಾನಗಳಲ್ಲಿ ಉದ್ಯೋಗಿಗಳು ಅದರಲ್ಲೂ ಯುವ ಉದ್ಯೋಗಿಗಳು ತಮ್ಮ ವಿದ್ಯೆ, ಸಾಮರ್ಥ್ಯ ಹಾಗೂ ಶ್ರಮಕ್ಕೆ ತಕ್ಕಂತಹ ಸಂಭಾವನೆ ಸಿಗುತ್ತಿಲ್ಲವೆಂದು ಹಲವಾರು ಅನಿಸಿಕೆಗಳನ್ನು ಹಲವಾರು ರೀತಿಗಳಲ್ಲಿ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಪ್ರತಿಯೊಬ್ಬರ ಯೋಚನೆಗಳು ವಿಭಿನ್ನವಾಗಿರುತ್ತದೆ. ಇದರ ಕುರಿತಾಗಿ ಆಡು ಆನೆಯ ನುಂಗಿ ಎ೦ಬ ಕಿರುಚಿತ್ರ ಮಾಡಿದ್ದರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಅದರಲ್ಲೂ ಲಾಕ್ಡೌನ್ ಆದ ನಂತರ ಐಟಿ ಸಂಸ್ಥೆಗಳ ಉದ್ಯೋಗಗಳಲ್ಲಿ ಆಗುತ್ತಿರುವ
Categories: ರಿವ್ಯೂವ್ -
Gold rate today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್.! ಇಂದು ಚಿನ್ನದ ದರದಲ್ಲಿ ಇಳಿಕೆ.! ಎಷ್ಟು ಇಲ್ಲಿದೆ ಮಾಹಿತಿ!

ಚಿನ್ನದ ಬೆಲೆಯಲ್ಲಿ ಸತತ ಏರಿಕೆ ನಂತರ ಇಂದು ತುಸು ಕಡಿಮೆಯಾಗಿದೆ: ಹೂಡಿಕೆದಾರರಿಗೆ ಲಾಭ, ಗ್ರಾಹಕರಿಗೆ ಸವಾಲು! ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರ ಗಮನ ಸೆಳೆದಿದೆ. ಜಾಗತಿಕ ಮಟ್ಟದ ಯುದ್ಧಗಳು, ಆರ್ಥಿಕ ಸ್ಥಿತಿಗತಿಗಳು, ಅಮೆರಿಕದ ಹಣಕಾಸು ನೀತಿ, ಹೂಡಿಕೆದಾರರ ಸೈಕೋಲಾಜಿ ಹಾಗೂ ಸ್ಥಳೀಯ ಮಾರುಕಟ್ಟೆಯ ಒತ್ತಡ—ಇವೆಲ್ಲವೂ ಚಿನ್ನದ ಧಾರಣೆಯ ಮೇಲೂ ಪರಿಣಾಮ ಬೀರಿವೆ. ಚಿನ್ನಾಭರಣ ಮಾರಾಟಗಾರರು ಮತ್ತು ದಾಸ್ತಾನುದಾರರ ಬೇಡಿಕೆ ದುರ್ಬಲಗೊಂಡ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ
Categories: ಚಿನ್ನದ ದರ -
Indian Railway ಜೆನರಲ್ ಟ್ರೈನ್ ಟೀಕೆಟ್ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ವಿವರ

Indian Railway : ಭಾರತೀಯ ರೈಲ್ವೆ ಇಲಾಖೆಯು ಜೆನರಲ್ ಟಿಕೆಟಿನ ನಿಯಮಗಳನ್ನು ನವೀಕರಿಸಿದೆ. Indian Railway : ಭಾರತೀಯ ರೈಲ್ವೆ ಜೆನರಲ್ ಟಿಕೆಟ್ ಪ್ರಯಾಣಿಕರಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಲು ಯೋಚಿಸುತ್ತಿದ್ದು, ಈ ಕ್ರಮವು ಕೋಟ್ಯಂತರ ದೈನಂದಿಕ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ. ಇತ್ತೀಚಿಗೆ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಜನದಟ್ಟಣೆ ಘಟನೆ, ವಿಶೇಷವಾಗಿ ಹತ್ತನೆಂಟು ಜನರ ಸಾವಿಗೆ ಕಾರಣವಾದ ಕಲ್ತುಳಿತದ ಘಟನೆಯ ನಂತರ ಈ ಬದಲಾವಣೆಯನ್ನು ಪರಿಗಣಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳು -
ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಬಂಪರ್ ಗುಡ್ ನ್ಯೂಸ್!

ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಕಚೇರಿ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಉದ್ಯೋಗದ ಬರ್ತಿದೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದಿನಿಂದ 2015 ರಿಂದ 2020 ವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಆಡಳಿತ ಮಂಡಳಿಗಳಿಗೆ ಅನುಮತಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸುದ್ದಿಗಳು -
ಬರೋಬ್ಬರಿ 80 ಕಿ.ಮೀ. ಮೈಲೇಜ್ ಕೊಡುವ ಹೊಸ ಜಿಯೋ ಸೈಕಲ್- ಕಮ್ಮಿ ಬೆಲೆ

ಇತ್ತೀಚಿನ ದಿನಗಳಲ್ಲಿ ಪ್ರತ್ಯೇಕ ವಾಹನಗಳ ಬಳಕೆ ಹೆಚ್ಚಾಗಿದ್ದು, ಇಂಧನ ದರ ಏರಿಕೆ, ಅತಿಯಾದ ವಾಯು ಮಾಲಿನ್ಯ, ಮತ್ತು ಸಾರಿಗೆ ವೆಚ್ಚದ ಸಮಸ್ಯೆಗಳ ನಡುವೆಯೇ ಹೊಸ ತಂತ್ರಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲು ಸಜ್ಜಾಗಿದೆ. ಈಗ ಜಿಯೋ(Jio) ತನ್ನ ಹೆಜ್ಜೆಯನ್ನು ಎಲೆಕ್ಟ್ರಿಕ್ ಸೈಕಲ್(electrical cycle) ಕ್ಷೇತ್ರದಲ್ಲಿ ಇಟ್ಟಿದ್ದು, ಪರಿಸರಕ್ಕೆ ಸಹಕಾರಿಯಾಗುವ ಹಾಗೂ ಆರ್ಥಿಕವಾಗಿಯೂ ಲಾಭಕರವಾದ ಇ-ಸೈಕಲ್ ಬಿಡುಗಡೆ ಮಾಡುತ್ತಿದೆ. ಬನ್ನಿ ಹಾಗಾದರೆ ಏನು ಅದರ ವಿಶೇಷತೆ, ಲಭ್ಯೆತೆ ಮತ್ತು ಅದರ ಸಂಪೂರ್ಣ ಮಾಹಿತಿ ಬಗ್ಗೆ ತಿಳಿಯೋಣ. ಇದೇ
Categories: E-ವಾಹನಗಳು
Hot this week
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
-
ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
-
ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?
-
ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ

- ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?

- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

- ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?

- ಅಡಿಕೆ ಬೆಳೆಗಾರರಿಗೆ ಸೋಮವಾರದ ಸರ್ಪ್ರೈಸ್: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದು ಧಮಾಕಾ ರೇಟ್! ಎಲ್ಲೆಲ್ಲಿ ಎಷ್ಟಿದೆ?


