Tag: kannada news
-
Gold Price : ಚಿನ್ನದ ಬೆಲೆಯಲ್ಲಿ ಸತತ ಇಳಿಕೆ.! ಚಿನ್ನಾಭರಣ ಪ್ರಿಯರಿಗೆ ಶಿವರಾತ್ರಿ ಗುಡ್ ನ್ಯೂಸ್.!

ಚಿನ್ನಾಭರಣ ಪ್ರಿಯರ ಗಮನಕ್ಕೆ! ಚಿನ್ನದ ಬೆಲೆಯಲ್ಲಿ ನಿರಂತರ ಬದಲಾವಣೆ – ಭಾರತದಂತೆ ಜಾಗತಿಕ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಬದಲಾವಣೆ ಚಿನ್ನ (Gold) ಎಂದಾಕ್ಷಣ ಅದರ ಮೌಲ್ಯ, ಅಂದ ಮತ್ತು ಹೂಡಿಕೆಯ ಮಹತ್ವ ನಮ್ಮ ಮನಸ್ಸಿಗೆ ಒಂಥರಾ ಆಕರ್ಷಣೆಯಾಗುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ (Indian Culture) ಚಿನ್ನವು ಸಂಪ್ರದಾಯ ಹಾಗೂ ಹೂಡಿಕೆಯ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡುಬರುತ್ತಿದೆ. ಈ ಬೆಳವಣಿಗೆಯು ಹೂಡಿಕೆದಾರರು, ಆಭರಣ ಪ್ರಿಯರಿಗೆ ಆತಂಕ ಪಡುತ್ತಿದ್ದಾರೆ. ಹಾಗಿದ್ದರೆ ಭಾರತ ಹೊರತುಪಡಿಸಿ
Categories: ಹಣಕಾಸು & ಬೆಲೆ -
ಆಡು ಆನೆಯ ನುಂಗಿ ಕಿರು ಚಿತ್ರ ವಿಮರ್ಶೆ.! ತಪ್ಪದೇ ನೋಡಿ

ಇತ್ತೀಚಿನ ದಿನಮಾನಗಳಲ್ಲಿ ಉದ್ಯೋಗಿಗಳು ಅದರಲ್ಲೂ ಯುವ ಉದ್ಯೋಗಿಗಳು ತಮ್ಮ ವಿದ್ಯೆ, ಸಾಮರ್ಥ್ಯ ಹಾಗೂ ಶ್ರಮಕ್ಕೆ ತಕ್ಕಂತಹ ಸಂಭಾವನೆ ಸಿಗುತ್ತಿಲ್ಲವೆಂದು ಹಲವಾರು ಅನಿಸಿಕೆಗಳನ್ನು ಹಲವಾರು ರೀತಿಗಳಲ್ಲಿ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಪ್ರತಿಯೊಬ್ಬರ ಯೋಚನೆಗಳು ವಿಭಿನ್ನವಾಗಿರುತ್ತದೆ. ಇದರ ಕುರಿತಾಗಿ ಆಡು ಆನೆಯ ನುಂಗಿ ಎ೦ಬ ಕಿರುಚಿತ್ರ ಮಾಡಿದ್ದರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಅದರಲ್ಲೂ ಲಾಕ್ಡೌನ್ ಆದ ನಂತರ ಐಟಿ ಸಂಸ್ಥೆಗಳ ಉದ್ಯೋಗಗಳಲ್ಲಿ ಆಗುತ್ತಿರುವ
Categories: ಕರ್ನಾಟಕ ಸುದ್ದಿ -
Gold rate today: ಚಿನ್ನದ ಓಟಕ್ಕೆ ಬಿತ್ತು ಬ್ರೇಕ್.! ಇಂದು ಚಿನ್ನದ ದರದಲ್ಲಿ ಇಳಿಕೆ.! ಎಷ್ಟು ಇಲ್ಲಿದೆ ಮಾಹಿತಿ!

ಚಿನ್ನದ ಬೆಲೆಯಲ್ಲಿ ಸತತ ಏರಿಕೆ ನಂತರ ಇಂದು ತುಸು ಕಡಿಮೆಯಾಗಿದೆ: ಹೂಡಿಕೆದಾರರಿಗೆ ಲಾಭ, ಗ್ರಾಹಕರಿಗೆ ಸವಾಲು! ಇತ್ತೀಚೆಗೆ ಚಿನ್ನದ ಬೆಲೆ ಏರಿಕೆಯು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರ ಗಮನ ಸೆಳೆದಿದೆ. ಜಾಗತಿಕ ಮಟ್ಟದ ಯುದ್ಧಗಳು, ಆರ್ಥಿಕ ಸ್ಥಿತಿಗತಿಗಳು, ಅಮೆರಿಕದ ಹಣಕಾಸು ನೀತಿ, ಹೂಡಿಕೆದಾರರ ಸೈಕೋಲಾಜಿ ಹಾಗೂ ಸ್ಥಳೀಯ ಮಾರುಕಟ್ಟೆಯ ಒತ್ತಡ—ಇವೆಲ್ಲವೂ ಚಿನ್ನದ ಧಾರಣೆಯ ಮೇಲೂ ಪರಿಣಾಮ ಬೀರಿವೆ. ಚಿನ್ನಾಭರಣ ಮಾರಾಟಗಾರರು ಮತ್ತು ದಾಸ್ತಾನುದಾರರ ಬೇಡಿಕೆ ದುರ್ಬಲಗೊಂಡ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ
Categories: ಹಣಕಾಸು & ಬೆಲೆ -
Indian Railway ಜೆನರಲ್ ಟ್ರೈನ್ ಟೀಕೆಟ್ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ವಿವರ

Indian Railway : ಭಾರತೀಯ ರೈಲ್ವೆ ಇಲಾಖೆಯು ಜೆನರಲ್ ಟಿಕೆಟಿನ ನಿಯಮಗಳನ್ನು ನವೀಕರಿಸಿದೆ. Indian Railway : ಭಾರತೀಯ ರೈಲ್ವೆ ಜೆನರಲ್ ಟಿಕೆಟ್ ಪ್ರಯಾಣಿಕರಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಲು ಯೋಚಿಸುತ್ತಿದ್ದು, ಈ ಕ್ರಮವು ಕೋಟ್ಯಂತರ ದೈನಂದಿಕ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ. ಇತ್ತೀಚಿಗೆ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಜನದಟ್ಟಣೆ ಘಟನೆ, ವಿಶೇಷವಾಗಿ ಹತ್ತನೆಂಟು ಜನರ ಸಾವಿಗೆ ಕಾರಣವಾದ ಕಲ್ತುಳಿತದ ಘಟನೆಯ ನಂತರ ಈ ಬದಲಾವಣೆಯನ್ನು ಪರಿಗಣಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸರ್ಕಾರಿ ಯೋಜನೆಗಳು -
ರಾಜ್ಯದಲ್ಲಿ ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿ ಕುರಿತು ಬಂಪರ್ ಗುಡ್ ನ್ಯೂಸ್!

ರಾಜ್ಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಕಚೇರಿ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಉದ್ಯೋಗದ ಬರ್ತಿದೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇಂದಿನಿಂದ 2015 ರಿಂದ 2020 ವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಶಾಲಾ ಶಿಕ್ಷಣ ಆಡಳಿತ ಮಂಡಳಿಗಳಿಗೆ ಅನುಮತಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕರ್ನಾಟಕ ಸುದ್ದಿ -
ಬರೋಬ್ಬರಿ 80 ಕಿ.ಮೀ. ಮೈಲೇಜ್ ಕೊಡುವ ಹೊಸ ಜಿಯೋ ಸೈಕಲ್- ಕಮ್ಮಿ ಬೆಲೆ

ಇತ್ತೀಚಿನ ದಿನಗಳಲ್ಲಿ ಪ್ರತ್ಯೇಕ ವಾಹನಗಳ ಬಳಕೆ ಹೆಚ್ಚಾಗಿದ್ದು, ಇಂಧನ ದರ ಏರಿಕೆ, ಅತಿಯಾದ ವಾಯು ಮಾಲಿನ್ಯ, ಮತ್ತು ಸಾರಿಗೆ ವೆಚ್ಚದ ಸಮಸ್ಯೆಗಳ ನಡುವೆಯೇ ಹೊಸ ತಂತ್ರಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲು ಸಜ್ಜಾಗಿದೆ. ಈಗ ಜಿಯೋ(Jio) ತನ್ನ ಹೆಜ್ಜೆಯನ್ನು ಎಲೆಕ್ಟ್ರಿಕ್ ಸೈಕಲ್(electrical cycle) ಕ್ಷೇತ್ರದಲ್ಲಿ ಇಟ್ಟಿದ್ದು, ಪರಿಸರಕ್ಕೆ ಸಹಕಾರಿಯಾಗುವ ಹಾಗೂ ಆರ್ಥಿಕವಾಗಿಯೂ ಲಾಭಕರವಾದ ಇ-ಸೈಕಲ್ ಬಿಡುಗಡೆ ಮಾಡುತ್ತಿದೆ. ಬನ್ನಿ ಹಾಗಾದರೆ ಏನು ಅದರ ವಿಶೇಷತೆ, ಲಭ್ಯೆತೆ ಮತ್ತು ಅದರ ಸಂಪೂರ್ಣ ಮಾಹಿತಿ ಬಗ್ಗೆ ತಿಳಿಯೋಣ. ಇದೇ
Categories: ಕರ್ನಾಟಕ ಸುದ್ದಿ -
FD Scheme: ಈ ಬ್ಯಾಂಕ್ ನಲ್ಲಿ 2 ಲಕ್ಷ FD ಇಟ್ರೆ 12 ತಿಂಗಳಿಗೆ ಸಿಗಲಿದೆ ಇಷ್ಟು ರಿರ್ಟನ್..!

ಇತ್ತೀಚಿನ ಆರ್ಥಿಕ ಪರಿಸ್ಥಿತಿಯಲ್ಲಿ, ಹೂಡಿಕೆದಾರರು ಹೆಚ್ಚು ಸುರಕ್ಷಿತ ಮತ್ತು ಖಚಿತವಾದ ಹೂಡಿಕೆ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಷೇರು ಮಾರುಕಟ್ಟೆಯ ಏರಿಳಿತಗಳು, ಮ್ಯೂಚುವಲ್ ಫಂಡ್ಗಳ ಅಪಾಯ ಮತ್ತು ಬಂಡವಾಳ ನಷ್ಟದ ಭಯ ಹೂಡಿಕೆದಾರರನ್ನು ಸ್ಥಿರ ಠೇವಣಿಗಳತ್ತ (FD) ಆಕರ್ಷಿಸುತ್ತಿದೆ. ಬ್ಯಾಂಕ್ ಆಫ್ ಬರೋಡಾ (BOB) ಸ್ಥಿರ ಠೇವಣಿ ಯೋಜನೆಗಳು(FD Schemes) ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯ ಜೊತೆಗೆ ಸ್ಪರ್ಧಾತ್ಮಕ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿ -
Gold Price today : ಚಿನ್ನದ ಬೆಲೆ ಸತತ ಇಳಿಕೆ, ಚಿನ್ನ ಖರೀದಿಸುವ 90% ಜನರಿಗೆ ಈ ಮಾಹಿತಿ ಗೊತ್ತಿಲ್ಲ.!

ಚಿನ್ನದ ದರ ಇಳಿಕೆ: ಮಾರುಕಟ್ಟೆಯ ಪ್ರಸ್ತುತ ದರ ಹಾಗೂ ಖರೀದಿಗಾಗಿ ಪರಿಗಣಿಸಬೇಕಾದ ಅಂಶಗಳು ಹೀಗಿವೆ : ಚಿನ್ನವು ಭಾರತದ ಸಾಂಸ್ಕೃತಿಕ, ಆರ್ಥಿಕ ಮತ್ತು ಧಾರ್ಮಿಕ ಜೀವನದ ಪ್ರಮುಖ ಅಂಗವಾಗಿದೆ. ಮದುವೆಗಳು, ಹಬ್ಬಗಳು, ಮತ್ತು ವಿಶೇಷ ಸಂದರ್ಭಗಳಲ್ಲಿ ಚಿನ್ನ ಖರೀದಿಸುವುದು ಒಂದು ಪರಂಪರೆಯಾಗಿದೆ. ಪ್ರಸ್ತುತ ಮಾಘ ಮಾಸದ ಸಂದರ್ಭದಲ್ಲಿ ವಿವಾಹಗಳು, ಪೂಜೆ, ಮತ್ತು ಇತರ ಶುಭ ಕಾರ್ಯಕ್ರಮಗಳೊಂದಿಗೆ ಚಿನ್ನದ ಬೇಡಿಕೆ ಹೆಚ್ಚಾಗಿದೆ. ಆದರೆ, ಗ್ರಾಹಕರು ಚಿನ್ನವನ್ನು ದೊಡ್ಡ ಶೋ ರೂಂ (Corporate Shoping Mall) ಅಥವಾ ಸಣ್ಣ ಅಂಗಡಿಗಳಲ್ಲಿ
Categories: ಹಣಕಾಸು & ಬೆಲೆ -
Gruhalakshmi : 3 ತಿಂಗಳ ಪೆಂಡಿಂಗ್ ಹಣ ಬಿಡುಗಡೆಗೆ ಸಿಎಂ ಆದೇಶ, ಗ್ಯಾರಂಟಿ ಅಭಯ!

ಗ್ಯಾರಂಟಿ ಯೋಜನೆಗಳ (Guarantee Scheme)ಹಣ ಶೀಘ್ರವೇ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ಭರವಸೆ ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಗಳಾದ ಗ್ಯಾರಂಟಿ (Guarantee Scheme) ಯೋಜನೆಗಳ ಹಣ ಬಿಡುಗಡೆ ಕುರಿತು ಗೊಂದಲದ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೇ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದೇ ರೀತಿಯ
Categories: ಸಾರ್ವಜನಿಕ ಮಾಹಿತಿ
Hot this week
-
Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ
-
ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್
-
LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ
-
ನಾಳೆಯಿಂದ CET ಪರೀಕ್ಷೆ: ಜೀನ್ಸ್, ಶೂಗಳಿಗೆ ನಿರ್ಬಂಧ – KEA ಡ್ರೆಸ್ ಕೋಡ್ ನಿಯಮಗಳು ಇಲ್ಲಿವೆ
Topics
Latest Posts
- Ration Card 2026: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಹೇಗೆ? ಬೇಕಾದ ದಾಖಲೆಗಳು – ಸಂಪೂರ್ಣ ಮಾರ್ಗದರ್ಶಿ

- ಆರ್ಟಿಇ (RTE) ಉಚಿತ ಸೀಟುಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ (April 21) ಇಲ್ಲಿದೆ ಅಧಿಕೃತ ಲಿಂಕ್

- LIC ಪಾಲಸಿ ಹೊಂದಿದವರಿಗೆ My LIC App: ಪ್ರೀಮಿಯಂ ಪಾವತಿ, ಸಾಲ ಸೌಲಭ್ಯ – ಎಲ್ಲವೂ ಒಂದೇ ಆಪ್ನಲ್ಲಿ

- ಹೊಸ ರೆನಾಲ್ಟ್ ಡಸ್ಟರ್ಗೆ 5-ಸ್ಟಾರ್ ಸೇಫ್ಟಿ ರೇಟಿಂಗ್: ಕ್ರ್ಯಾಶ್ ಟೆಸ್ಟ್ ಫಲಿತಾಂಶ ಮತ್ತು ವಿವರ

- ನಾಳೆಯಿಂದ CET ಪರೀಕ್ಷೆ: ಜೀನ್ಸ್, ಶೂಗಳಿಗೆ ನಿರ್ಬಂಧ – KEA ಡ್ರೆಸ್ ಕೋಡ್ ನಿಯಮಗಳು ಇಲ್ಲಿವೆ


