Tag: kannada one india
-
ಹೈಕಮಾಂಡ್ ತೀರ್ಮಾನವೇ ಅಂತಿಮ: “ನಾಯಕತ್ವ ಬದಲಾವಣೆಯ ವದಂತಿಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಕೇಳಿಬರುತ್ತಿರುವ ವದಂತಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾದ ಉತ್ತರ ನೀಡಿದ್ದಾರೆ. “ಹೈಕಮಾಂಡ್(High Command) ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Deputy Chief Minister D.K. Shivakumar) ಅವರು ಆ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ” ಎಂದು ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಇಂದು ನಡೆದ ಎಐಸಿಸಿ(AICC) ಹಿಂದುಳಿದ ವರ್ಗಗಳ
Categories: ಸುದ್ದಿಗಳು -
ರಾಜ್ಯದಲ್ಲಿ ಡ್ರ್ಯಾಗನ್ ಫ್ರೂಟ್ ಬೆಲೆ ಕುಸಿತ, ಭಾರಿ ಆದಾಯ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು.!

ಡ್ರಾಗನ್ ಹಣ್ಣಿನ ಬೆಲೆ ಕುಸಿತ: ಹಾವೇರಿಯಲ್ಲಿ ರೈತರ ಕಂಗಾಲು ಹಾವೇರಿ ಜಿಲ್ಲೆಯ ಗುತ್ತಲ ರಸ್ತೆಯ ಹಳೆರಿತ್ತಿ ಕ್ರಾಸ್ನಲ್ಲಿ ಡ್ರಾಗನ್ ಹಣ್ಣಿನ ಮಾರಾಟಕ್ಕೆ ರೈತರು ದಿನವಿಡೀ ಕಾಯುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಈ ಎಕ್ಸೋಟಿಕ್ ಹಣ್ಣು ಬೆಳೆಯುವ ಮೂಲಕ ಲಾಭದ ಕನಸು ಕಂಡಿದ್ದ ರೈತರು ಈಗ ಬೆಲೆ ಕುಸಿತದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನವಳ್ಳಿ ಗ್ರಾಮದ ರೈತ ನಿಂಗಪ್ಪ ಸೊಟ್ಟಪ್ಪನವರಂತಹ ರೈತರು ಈ ಕಥೆಯ ಒಂದು ಭಾಗವಾಗಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಸುದ್ದಿಗಳು -
ಇಂಡೋನೇಷ್ಯಾ ಅಷ್ಟೇ ಅಲ್ಲ ಭಾರತದ ಮೇಲೂ ನಮಗೆ ಹಿಡಿತ ಸಿಗಲಿದೆ – ಡೊನಾಲ್ಡ್ ಟ್ರಂಪ್ ಹೇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಟ್ರಂಪ್ರಿಂದ ಹೊಸ ಸುಳಿವುಗಳು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಭಾರತದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಇಂಡೋನೇಷ್ಯಾದೊಂದಿಗೆ ಇತ್ತೀಚೆಗೆ ಮಾಡಿಕೊಂಡ ಒಪ್ಪಂದದ ರೀತಿಯಲ್ಲಿಯೇ ಭಾರತದೊಂದಿಗೂ ವ್ಯಾಪಾರ ಒಪ್ಪಂದ ಶೀಘ್ರವೇ ಆಗಲಿದೆ ಎಂದು ಅವರು ಸೂಚಿಸಿದ್ದಾರೆ. ಈ ಹೇಳಿಕೆಯು ಎರಡು ದೇಶಗಳ ನಡುವಿನ ವ್ಯಾಪಾರ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆಯನ್ನು ತೋರಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸುದ್ದಿಗಳು -
ಎಸ್ಸಿ/ಎಸ್ಟಿ ನೌಕರರ ಮುಂಬಡ್ತಿ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ? ಖರ್ಗೆಯಿಂದ ಸಿಎಂ ಸಿದ್ದರಾಮಯ್ಯಗೆ ಕಠಿಣ ಎಚ್ಚರಿಕೆ!

ಕರ್ನಾಟಕದ ಸರ್ಕಾರಿ ಇಲಾಖೆಗಳಲ್ಲಿನ ಎಸ್ಸಿ/ಎಸ್ಟಿ ವರ್ಗದ ನೌಕರರಿಗೆ ಸಂಬಂಧಿಸಿದ ಮುಂಬಡ್ತಿ (Promotion) ನಿಯಮಗಳನ್ನು ಉಲ್ಲಂಘಿಸಿರುವುದಕ್ಕೆ ಈಗ ಕೇಂದ್ರ ಮಟ್ಟದಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಕುರಿತಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಅವರಿಗೆ ಪತ್ರ ಬರೆದು, ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ ಬರೋಬ್ಬರಿ 5 ಲಕ್ಷ ರೂಪಾಯಿ ವಿಮಾ ಯೋಜನೆ.! ಇಲ್ಲಿದೆ ವಿವರ

ಕೇಂದ್ರ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಆರೋಗ್ಯ ಭದ್ರತೆ: ಆಯುಷ್ಮಾನ್ ಯೋಜನೆಯ ಹೊಸ ಆಯಾಮ ಬೆಂಗಳೂರು: ಆರೋಗ್ಯವು ಜೀವನದ ಅತ್ಯಮೂಲ್ಯ ಸಂಪತ್ತು. ಆದರೆ, ಇಂದಿನ ಒತ್ತಡದ ಜೀವನಶೈಲಿ ಮತ್ತು ದುಬಾರಿ ಆರೋಗ್ಯ ಸೇವೆಗಳು, ವಿಶೇಷವಾಗಿ 70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆರೋಗ್ಯ ರಕ್ಷಣೆಯನ್ನು ಸವಾಲಿನ ವಿಷಯವಾಗಿಸಿವೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿಯೊಂದನ್ನು ತಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸರ್ಕಾರಿ ಯೋಜನೆಗಳು -
BHEL ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾಗಿದ್ರೆ ಅಪ್ಲೈ ಮಾಡಿ

ಈ ವರದಿಯಲ್ಲಿ ಬಿಎಚ್ಇಎಲ್ ಮತ್ತು ಬಿಇಎಲ್ ನೇಮಕಾತಿ 2025 (BHEL and BEL Recruitment 2025) ನೇಮಕಾತಿ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ
Categories: ಉದ್ಯೋಗ -
ಬಿಪಿಎಲ್ ಸೇರಿ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಜುಲೈ 2025ರ ಮಾಹೆಗೆ ಉಚಿತ ಆಹಾರಧಾನ್ಯ ಹಂಚಿಕೆ

ಕರ್ನಾಟಕ ಸರ್ಕಾರ (Karnataka government) ಸಾಮಾಜಿಕ ಹಿತಚಿಂತನೆಯ ಸಂಕಲ್ಪವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ. ಆಹಾರ ಭದ್ರತೆ ಹಾಗೂ ಬಡವರ ಆಹಾರ ಬಳಕೆಗೆ ಆಧಾರವಾಗಿರುವ ಅನ್ನಭಾಗ್ಯ ಯೋಜನೆ (Annabhagya Scheme) ಸದುಪಯೋಗ ಪಡೆಯುತ್ತಿರುವ ರಾಜ್ಯದ ಬಿಪಿಎಲ್ (ಬಡ್ತಿ ರೇಖೆಗಿಂತ ಕೆಳಗಿರುವವರು), ಅಂಥ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರಿಗೆ ಜುಲೈ 2025ರ ಮಾಹೆಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೌದು, “ಅನ್ನಭಾಗ್ಯ
Categories: ಸುದ್ದಿಗಳು -
ರಾಜ್ಯದಲ್ಲಿ ಮತ್ತೇ ಮಳೆ ಭೀತಿ: ಜುಲೈ 21ರವರೆಗೆ ಭಾರೀ ಮಳೆ ಮುನ್ಸೂಚನೆ, ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಸಾಧ್ಯತೆ

ಕರ್ನಾಟಕದಲ್ಲಿ ಈ ವರ್ಷದ ಮುಂಗಾರು ಮಳೆ ಅಬ್ಬರಿಸಿದೆ. ಅರಬ್ಬಿ ಸಮುದ್ರ ಹಾಗೂ ದಕ್ಷಿಣ ಭಾರತದ ಮೇಲ್ಮೈ ಭಾಗದಲ್ಲಿ ಸಕ್ರಿಯಗೊಂಡಿರುವ ವಾಯುಭಾರ ಕುಸಿತ (Low Pressure Area) ಪರಿಣಾಮವಾಗಿ, ರಾಜ್ಯದ ಹಲವೆಡೆ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಜುಲೈ 15ರಿಂದ 21ರವರೆಗೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಲ್ಲಿ ನಿರಂತರ ಮಳೆಯ ಅಬ್ಬರ ಇರಲಿದ್ದು, ಸಾರ್ವಜನಿಕರ ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಚಿಂತನೆ
Categories: Headlines -
ಪೋಸ್ಟ್ ಆಫೀಸ್ ವಿಮಾ ಯೋಜನೆಯಲ್ಲಿ ಸಿಗುತ್ತೆ ಬರೋಬ್ಬರಿ 15 ಲಕ್ಷ ರೂಪಾಯಿ.! ಇಲ್ಲಿದೆ ಡೀಟೇಲ್ಸ್

ಭಾರತೀಯ ಅಂಚೆ ಇಲಾಖೆಯಿಂದ ಕಡಿಮೆ ವೆಚ್ಚದಲ್ಲಿ 15 ಲಕ್ಷ ಆರೋಗ್ಯ ವಿಮೆ ಯೋಜನೆ ಇಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ, ಜನರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ನೀಡುತ್ತಿದ್ದಾರೆ. ಆದರೆ, ಆಸ್ಪತ್ರೆಯ ವೆಚ್ಚಗಳು ಮತ್ತು ಚಿಕಿತ್ಸೆಯ ಖರ್ಚುಗಳು ಗಗನಕ್ಕೇರಿರುವುದರಿಂದ, ಆರ್ಥಿಕವಾಗಿ ಸಾಮಾನ್ಯ ಜನರಿಗೆ ಇದು ದೊಡ್ಡ ಸವಾಲಾಗಿದೆ. ಈ ಸಂದರ್ಭದಲ್ಲಿ, ಆರೋಗ್ಯ ವಿಮೆಯು ಒಂದು ಸುರಕ್ಷಿತ ಆಯ್ಕೆಯಾಗಿದ್ದರೂ, ಖಾಸಗಿ ವಿಮಾ ಕಂಪನಿಗಳ ವಾರ್ಷಿಕ ಪ್ರೀಮಿಯಂ ಮೊತ್ತವು ಕೆಲವರಿಗೆ ಭಾರವಾಗಿರುತ್ತದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು,
Categories: ಸುದ್ದಿಗಳು
Hot this week
-
ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.
-
ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!
-
ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!
-
Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್
-
ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?
Topics
Latest Posts
- ಸ್ಯಾಮ್ಸಂಗ್, ಮೊಟೊ ಅಂದ್ರೆ ನಂಬಿಕೆ! ₹15,000 ಕ್ಕೆ 5G ಫೋನ್ ಬೇಕಿದ್ರೆ ಈ ಲಿಸ್ಟ್ ಮಿಸ್ ಮಾಡ್ಕೋಬೇಡಿ.

- ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ: ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ? ಮಾರುಕಟ್ಟೆಗಳ ಇಂದಿನ ದರ ಇಲ್ಲಿದೆ!

- ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!

- Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್

- ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?


