Tag: kannada prabha epaper today
-
Job Alerts: ಕೇಂದ್ರ ಸರ್ಕಾರಿ ಸೇವೆಗಳಿಗೆ ಯುಪಿಎಸ್ಸಿ ಅಧಿಸೂಚನೆ ಪ್ರಕಟ. ಅರ್ಜಿ ಸಲ್ಲಿಸಿ

ಈ ವರದಿಯಲ್ಲಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) 2025ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ (ESE) ನೇಮಕಾತಿ 2025 ( UPSC ESE Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು
Categories: ಉದ್ಯೋಗ -
ಕಾರ್ಮಿಕರಿಗೆ ಸರ್ಕಾರದಿಂದ ಸಿಗಲಿದೆ, ಮದುವೆಗೆ ₹60 ಸಾವಿರ, ಹೆರಿಗೆಗೆ ₹50 ಸಾವಿರ ಸಹಾಯಧನ.!

ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್, ಹಲವು ಯೋಜನೆಗಳ ಮೂಲಕ ಸಹಾಯಧನ ಸೌಲಭ್ಯ! ಇಂದು ಸರ್ಕಾದಿಂದ (government) ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಈ ಎಲ್ಲಾ ಯೋಜನೆಗಳ ಮೂಲಕ ಜನರಿಗೆ ಸಾಲ ಸೌಲಭ್ಯ(loan facilities), ಶೈಕ್ಷಣಿಕ ನೆರವು, ಮನೆ ನಿರ್ಮಾಣ, ಮಹಿಳೆಯರಿಗೆ ಸ್ವಂತ ದುಡಿಮೆಗಾಗಿ ಸಾಲ ಸೌಲಭ್ಯ ದೊರೆಯುತ್ತದೆ. ಸರ್ಕಾರದಿಂದ ಜಾರಿಯಾಗುವ ಈ ಯೋಜನೆಗಳು ಬಹಳಷ್ಟು ಬಡ ಜನರಿಗೆ ಸಹಾಯವಾಗಿವೆ. ಹಾಗೆಯೇ ಇದೀಗ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
Categories: ಮುಖ್ಯ ಮಾಹಿತಿ -
ಎಲ್ಲಾ ಸೈಟ್, ಮನೆಗಳ ನೋಂದಣಿ, ಹಕ್ಕು ವರ್ಗಾವಣೆಗೆ ಹೊಸ ರೂಲ್ಸ್ ಜಾರಿ..!

ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ ಹಕ್ಕು ವರ್ಗಾವಣೆ ಸೇರಿದಂತೆ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ! ಸ್ವತ್ತುಗಳ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆ, ಆಡಳಿತದಲ್ಲಿ ಪಾರದರ್ಶಕತೆ, ವೇಗ ತರುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ‘ಕಾವೇರಿ– 2’ ತಂತ್ರಾಂಶ (Kaveri-2 software) ಜಾರಿಗೆ ತರಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ಸಹಯೋಗದಲ್ಲಿ ಎಲ್ಲಾ 256 ಉಪ ನೋಂದಣಿ ಕಚೇರಿಗಳಲ್ಲಿ ಅಳವಡಿಸಿರುವ ಈ ತಂತ್ರಜ್ಞಾನ ಜನಸ್ನೇಹಿ ತಂತ್ರಜ್ಞಾನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
ಬೈಕ್ ಪ್ರಿಯರೇ, 170 km ಮೈಲೇಜ್ ಕೊಡುವ ಹೊಸ ಇ – ಬೈಕ್ ಲಾಂಚ್..! ಕಮ್ಮಿ ಬೆಲೆ?

171 ಕಿಮೀ ರೇಂಜ್! ಪ್ಯೂರ್ ಇವಿಯ EcoDryft ಎಲೆಕ್ಟ್ರಿಕ್ ಬೈಕ್ ನಿಮ್ಮನ್ನು ಆಕರ್ಷಿಸಲಿದೆ! ಪರಿಸರ ಸ್ನೇಹಿ ಮತ್ತು ಬಜೆಟ್ಗೆ ಸೂಕ್ತವಾದ ಎಲೆಕ್ಟ್ರಿಕ್ ವಾಹನಗಳ ಹುಡುಕಾಟದಲ್ಲಿರುವವರಿಗೆ ಪ್ಯೂರ್ ಇವಿ ಒಂದು ಅದ್ಭುತ ಆಯ್ಕೆಯಾಗಿದೆ. EcoDryft ಎಂಬ ಹೊಸ ಎಲೆಕ್ಟ್ರಿಕ್ ಬೈಕ್ ಒಮ್ಮೆ ಚಾರ್ಜ್ ಮಾಡಿದರೆ 171 ಕಿಮೀ ವರೆಗೆ ಓಡಿಸಬಹುದಾಗಿದೆ. ಅಷ್ಟೇ ಅಲ್ಲ, ಈ ಬೈಕ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದ್ದು, ಮಾಸಿಕ ಕಂತುಗಳಲ್ಲಿಯೂ ಖರೀದಿಸಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ
Categories: E-ವಾಹನಗಳು -
Scholarship : ಸರ್ಕಾರದ ವಿದ್ಯಾನಿಧಿಯಡಿ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ರಾಜ್ಯ ಸರ್ಕಾರವು ಯೆಲ್ಲೋ ಬೋರ್ಡ್ (Yellow Board) ಟ್ಯಾಕ್ಸಿ ಮತ್ತು ಆಟೋ ಚಾಲಕರ (Taxi and Auto drivers) ಮಕ್ಕಳಿಗಾಗಿ ವಿದ್ಯಾನಿಧಿ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿವೇತನ ಯೋಜನೆಯನ್ನು ( Scholarship Scheme) ಪರಿಚಯಿಸಿದೆ. ಇದು ಅವರ ಶಿಕ್ಷಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಈ ಯೋಜನೆಯು ಚಾಲಕ ಸಮುದಾಯದ ಬಹುಕಾಲದ ಬೇಡಿಕೆಯನ್ನು ಪರಿಹರಿಸುತ್ತದೆ, ಇದನ್ನು ಇತ್ತೀಚೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈಡೇರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ವಿದ್ಯಾರ್ಥಿ ವೇತನ -
Ration Card : ಹೊಸ, ಹಳೆಯ ರೇಷನ್ ಕಾರ್ಡ್ ಪಡೆಯಲು ಮನೆಯಲ್ಲಿಯೇ ಹೀಗೆ ಮಾಡಿ.!

ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ, ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸಬ್ಸಿಡಿ(Subsidy)ಗಳನ್ನು ಪ್ರವೇಶಿಸಲು ಪಡಿತರ ಚೀಟಿಯನ್ನು ಹೊಂದಿರುವುದು ಅತ್ಯಗತ್ಯ. ಆದರೆ, ಪಡಿತರ ಚೀಟಿ(Ration card) ಇಲ್ಲದ ಕಾರಣ ಹಲವು ಮಂದಿ ಈ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಹೊಸ ಪಡಿತರ ಚೀಟಿಗಾಗಿ(New RC) ನೀವು ಆನ್ಲೈನ್ನಲ್ಲಿ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾರ್ಗದರ್ಶಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
-
ಗುಡ್ ನ್ಯೂಸ್ : SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..! ಇಲ್ಲಿದೆ ಮಾಹಿತಿ

ರಾಜ್ಯದ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯೊಡನೆ – ವಿದ್ಯಾರ್ಥಿ ವೇತನ(Scholarship)ಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಹಿಂದುಳಿದ ವರ್ಗಗಳ, ಅಲೆಮಾರಿ, ಅರೆ ಅಲೆಮಾರಿ, ಮತ್ತು ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric Scholarship for Backward Classes)ಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ. ಈ ಅವಧಿ ವಿಸ್ತರಣೆಯು ಸಾವಿರಾರು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದ್ದು, ಅವರ ವಿದ್ಯಾಭ್ಯಾಸದ ಹೊಣೆಗಾರಿಕೆಯನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ವಿದ್ಯಾರ್ಥಿ ವೇತನ -
ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ
Categories: ಮುಖ್ಯ ಮಾಹಿತಿ
Hot this week
-
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಪ್ಯಾಕೇಜ್ ನೋಂದಣಿ ಅವಧಿ ವಿಸ್ತರಣೆ; ಜಾರಿಯಾಯ್ತು ಹೊಸ ಆದೇಶ!
-
Redmi K90 Ultra: 10,000mAh ಬ್ಯಾಟರಿ, ಜೆಟ್ ವೇಗದ ಪ್ರೊಸೆಸರ್! ಫೋನ್ ಪ್ರಿಯರ ನಿದ್ದೆಗೆಡಿಸಿದ ಹೊಸ ಲೀಕ್.
-
ಸಣ್ಣ ಫ್ಯಾಮಿಲಿ, ದೊಡ್ಡ ಉಳಿತಾಯ! 2026 ರಲ್ಲಿ ಮನೆ ಮುಂದೆ ನಿಲ್ಲಿಸಲು ಇದಕ್ಕಿಂತ ಬೆಸ್ಟ್ ಪೆಟ್ರೋಲ್ ಕಾರು ಬೇಕಾ?
-
PSI ನೇಮಕಾತಿ 2025: ಬರೋಬ್ಬರಿ 1,600 PSI ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್; ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ
-
ಬಿಪಿಎಲ್ ರೇಷನ್ ಕಾರ್ಡ್ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ: 2.95 ಲಕ್ಷ ಅರ್ಜಿಗಳ ವಿಲೇವಾರಿ, ಕಾರ್ಡ್ ಪಡೆಯುವುದು ಹೇಗೆ?
Topics
Latest Posts
- ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಪ್ಯಾಕೇಜ್ ನೋಂದಣಿ ಅವಧಿ ವಿಸ್ತರಣೆ; ಜಾರಿಯಾಯ್ತು ಹೊಸ ಆದೇಶ!

- Redmi K90 Ultra: 10,000mAh ಬ್ಯಾಟರಿ, ಜೆಟ್ ವೇಗದ ಪ್ರೊಸೆಸರ್! ಫೋನ್ ಪ್ರಿಯರ ನಿದ್ದೆಗೆಡಿಸಿದ ಹೊಸ ಲೀಕ್.

- ಸಣ್ಣ ಫ್ಯಾಮಿಲಿ, ದೊಡ್ಡ ಉಳಿತಾಯ! 2026 ರಲ್ಲಿ ಮನೆ ಮುಂದೆ ನಿಲ್ಲಿಸಲು ಇದಕ್ಕಿಂತ ಬೆಸ್ಟ್ ಪೆಟ್ರೋಲ್ ಕಾರು ಬೇಕಾ?

- PSI ನೇಮಕಾತಿ 2025: ಬರೋಬ್ಬರಿ 1,600 PSI ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್; ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ

- ಬಿಪಿಎಲ್ ರೇಷನ್ ಕಾರ್ಡ್ ಕಾಯುತ್ತಿದ್ದವರಿಗೆ ಸಿಹಿ ಸುದ್ದಿ: 2.95 ಲಕ್ಷ ಅರ್ಜಿಗಳ ವಿಲೇವಾರಿ, ಕಾರ್ಡ್ ಪಡೆಯುವುದು ಹೇಗೆ?



