Tag: kannada prabha epaper today
-
Electric Scooty – ಎಥರ್ ನ ಮತ್ತೊಂದು ಹೊಸ 450X ಅಪೆಕ್ಸ್ ಎಲೆಕ್ಟ್ರಿಕ್ ಸ್ಕೂಟಿ ಬಿಡುಗಡೆ, ಈಗಲೇ ಬುಕ್ ಮಾಡಿ

ಮಾರುಕಟ್ಟೆಗೆ ಬರಲು ಸಜ್ಜಾದ ಎಥರ್ 450X ಅಪೆಕ್ಸ್ ( Ather 450X Apex ). ಹೌದು, ಇಂದು ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳದ್ದೇ ಹವಾ. ಯಾಕೆಂದರೆ ಇಂದು ಪೆಟ್ರೋಲ್ ಬೆಲೆ ಜಾಸ್ತಿ ಆಗಿದೆ. ಹಾಗಾಗಿ ಜನರು ಪೆಟ್ರೋಲ್ ನ ವಾಹನಗಳನ್ನು ( Petrol Vehicles ) ಖರೀದಿಸುವ ಬದಲು ಎಲೆಕ್ಟ್ರಿಕ್ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಈ ಸ್ಕೂಟರ್ ಗಳು ಒಲಾ(OLA), ಟಿವಿಎಸ್(TVS), ಹೀರೋ ಹಾಗೂ ಸಿಂಪಲ್ ಎನರ್ಜಿ ಕಂಪನಿ ಸ್ಕೂಟರ್ ಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿವೆ.
Categories: E-ವಾಹನಗಳು -
ಅಧಿಕ ಬಡ್ಡಿ ಸಿಗುವ ಎಸ್ಬಿಐನ ಅಮೃತ್ ಕಳಶ್ ಸ್ಕೀಮ್ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ..!

ಫಿಕ್ಸೆಡ್ ಡೇಪೊಸಿಟ್ ಸ್ಕೀಮ್ ( Fixed Deposit Scheme ) ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಹಲವಾರು ಜನರು ಈ ಫಿಕ್ಸೆಡ್ ಡೇಪೋಸಿಟ್ ನಲ್ಲಿ ಹಣ ಹೂಡಿಕೆ(Invest) ಮಾಡಿದ್ದಾರೆ. ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರಂಭಿಸಿದ ಅಮೃತ್ ಕಳಶ್ ವಿಶೇಷ ಎಫ್ ಡಿ ಸ್ಕೀಮ್ (SBI Amrit Kalash FD scheme) ನ ದಿನಾಂಕವನ್ನು ವಿಸ್ತರಿಸಿದ್ದಾರೆ. ಇದು ಎಲ್ಲರಿಗೂ ಖುಷಿಯ ವಿಚಾರ ಆಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
ಈ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಅಮೆಜಾನ್ನಿಂದ ರೂ.50,000/- ವಿದ್ಯಾರ್ಥಿವೇತನ

ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’, ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಮೆಜಾನ್ (Amazon Future Engineer Scholarship) ಕಡೆಯಿಂದ ರೂ. 50,000 ವರೆಗೂ ಸ್ಕಾಲರ್ಷಿಪ್(Scholarship) ನೀಡಲಾಗುತ್ತಿದೆ. ಈ ಸ್ಕಾಲರ್ಷಿಪ್ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಶಿಕ್ಷಣ-ಸಂಬಂಧಿತ ವೆಚ್ಚಗಳ ಹೊರೆಯನ್ನು ನಿವಾರಿಸಿಕೊಳ್ಳಬಹುದು. ಇದರ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Amazon Future Engineer Scholarship: ಅಮೆಜಾನ್(Amazon)
Categories: ವಿದ್ಯಾರ್ಥಿ ವೇತನ -
ಗುಡ್ ನ್ಯೂಸ್ : ಕೃಷಿ ಭೂಮಿ ಖರೀದಿಸಲು 25 ಲಕ್ಷ ರೂ. ಸಹಾಯಧನ ಮತ್ತು ಸಾಲ ಸೌಲಭ್ಯ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಓದಿ ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನೀವೇನಾದರೂ ಭೂ ಖರೀದಿಸಲು(Land Purchase) ಇಷ್ಟಪಡುತ್ತಿದ್ದರೆ ಇಂದು ನಿಮಗೆ ಒಂದು ಉತ್ತಮ ಸಾಲ(Loan) ಸೌಲಭ್ಯ ದೊರೆಯಲಿದೆ. ಹೌದು, ಕರ್ನಾಟಕ ಸರ್ಕಾರ(Karnataka Government)ದ ವತಿಯಿಂದ ಭೂ ಖರೀದಿಸಲು 25 ಲಕ್ಷ ರೂ. ಸಬ್ಸಿಡಿ(Subsidy) ಮತ್ತು
Categories: ಸರ್ಕಾರಿ ಯೋಜನೆಗಳು -
Movie News – ಇಂದು ಒಂದೇ ದಿನ 20 ಸಿನಿಮಾ ಬಿಡುಗಡೆ, ಇಲ್ಲಿದೆ ಮಾಹಿತಿ

ಸಿನೆಮಾ ( Cinema ) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಇಷ್ಟ ಪಡುತ್ತಾರೆ. ಕೆಲವರಂತೂ ಸಿನೆಮಾ ಎಂದರೆ ಸಾಕು ಬೇರೆ ಏನೂ ಬೇಡ. ಸಿನೆಮಾ ಬಗ್ಗೆ ಅಷ್ಟು ಹುಚ್ಚರಾಗಿದ್ದೀವಿ. ಇಂದು ವಾರಕ್ಕೊಂದು ಹೊಸ ಸಿನೆಮಾಗಳನ್ನು ನಾವು ಕಾಣುತ್ತೇವೆ. ಹಾಗೆಯೇ ಸಿನೆಮಾ ಫೀಲ್ಡ್ ( Cinema Field ) ನಲ್ಲೂ ಇಂದು ಪೈಪೋಟಿ ( Competition ) ಬಹಳ ಇದೆ. ಹಾಗೆಯೇ ಇಂದು ಒಂದೇ ದಿನಕ್ಕೆ 20 ಸಿನೆಮಾ ಬಿಡುಗಡೆ(movie relies) ಯಾಗುತ್ತದೆ ಅದರ ಬಗ್ಗೆ
Categories: ಮನರಂಜನೆ -
ರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ ಈ ದಿನದಿಂದ ಜಮಾ..! ಇಲ್ಲಿದೆ ಮಾಹಿತಿ

ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯರಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2000 ರೂಗಳ ಬರ ಪರಿಹಾರ : ಈ ಯೋಜನೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ದೊರೆಯಲಿದೆ.
Categories: ಮುಖ್ಯ ಮಾಹಿತಿ -
ಈರುಳ್ಳಿ ದರ ಕಡಿಮೆಯಾಗುವ ಲಕ್ಷಣವೇ ಕಾಣುತ್ತಿಲ್ಲ.. ಇಂದಿನ ಬೆಲೆ ಎಷ್ಟು ಗೊತ್ತಾ ?

ಈರುಳ್ಳಿ ಬೆಲೆಯೂ ಮತ್ತೆ ಏರಿಕೆಯನ್ನು ಕಂಡಿದೆ. ಕೆಲವು ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ(onion price) ಸ್ವಲ್ಪ ಇಳಿಕೆಯನ್ನು ಕಂಡಿದ್ದರೂ ಕೂಡ, ಚಿಲ್ಲರೆ ಮಾರುವವರು ಅಥವಾ ಚಿಲ್ಲರೆ ಅಂಗಡಿಗಳಲ್ಲಿ ಈರುಳ್ಳಿಯ ಬೆಲೆ ಹೆಚ್ಚಾಗಿದೆ ಅಂತಾನೆ ಹೇಳಬಹುದು. ಈರುಳ್ಳಿಯು ಅಡುಗೆಗೆ ಮುಖ್ಯ ಪಾತ್ರವನ್ನು ವಹಿಸುತ್ತದೆ. ಪ್ರತಿದಿನ ಈರುಳ್ಳಿ ಇಲ್ಲದೆ ಅಡುಗೆ ಆಗುವುದೇ ಇಲ್ಲ ಅಂತಾನು ಹೇಳಬಹುದು. ಇಂತಹ ಪರಿಸ್ಥಿತಿಯಲ್ಲಿ ಈರುಳ್ಳಿಯ ಬೆಲೆ ಸತತವಾಗಿ ಏರಿಕೆಯನ್ನು ಕಂಡಿರುವುದು ಜನಸಾಮಾನ್ಯರಲ್ಲಿ ಆತಂಕವನ್ನು ಉಂಟುಮಾಡಿದೆ. ಇಂದಿನ ಈರುಳ್ಳಿ ಬೆಲೆ ಎಷ್ಟಿದೆ?, ಈರುಳ್ಳಿಯ ಬೆಲೆ ಏರುತ್ತಿರಲು ಕಾರಣವೇನು
Categories: ಮುಖ್ಯ ಮಾಹಿತಿ -
UPI Payment: ಡಿಸೆಂಬರ್ 31ರಿಂದ ಈ ಜನರ ಗೂಗಲ್ ಪೇ, ಫೋನ್ ಪೇ & ಪೆಟಿಎಂ ಖಾತೆಗಳು ಬಂದ್..!

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಗಳು ಹೆಚ್ಚಾಗಿವೆ. ಹೌದು, ಇವಾಗ ಯಾರು ಕೂಡ ತಮ್ಮ ಜೇಬಲ್ಲಿ ದುಡ್ಡು ಇಟ್ಟುಕೊಂಡು ಓಡಾಡುತ್ತಿಲ್ಲ. ಅದರ ಬದಲಿಗೆ ಮೊಬೈಲ್ ಫೋನ್ ಇರುತ್ತದೆ. ಹಾಗಾಗಿ ಡಿಜಿಟಲ್ ಪೇಮೆಂಟ್ (Digital Payment)ನ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಏಕೀಕೃತ ಪಾವತಿ ವ್ಯವಸ್ಥೆ ಅಂದರೆ UPI (Unified Payments Interface) ಡಿಜಿಟಲ್ ವಹಿವಾಟು ಜಾಸ್ತಿ ಆಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮುಖ್ಯ ಮಾಹಿತಿ
Hot this week
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
-
ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
Topics
Latest Posts
- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.

- ಅಂಗನವಾಡಿ ನೇಮಕಾತಿ 2025-26: ಬರೊಬ್ಬರಿ 1,787 ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

- Manasvini Scheme: ಮಹಿಳೆಯರಿಗೆ ಪ್ರತಿ ತಿಂಗಳು ಸಿಗಲಿದೆ ₹800 ಪಿಂಚಣಿ; ಸರ್ಕಾರದ ಆಸರೆ! ಅರ್ಜಿ ಸಲ್ಲಿಸುವುದು ಹೇಗೆ?

- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ



