Tag: kannada prabha epaper today
-
Bigg Boss Kannada – ಮಾತು ಕೊಟ್ಟು ತಗಲಾಕ್ಕೊಂಡ್ರಾ ಸ್ನೇಹಿತ್..? ಇವತ್ತಿನ ಎಲಿಮೀನೇಷನ್ ಟ್ವಿಸ್ಟ್!

ಬಿಗ್ ಬಾಸ್ ಸೀಸನ್ 10 ನ ( Big Boss season 10 ) ಹಲವಾರು ಟಾಸ್ಕ್ ಗಳು , ಜಗಳಗಳು ನಡೆಯುತ್ತಿದ್ದು, 6 ನೇ ವಾರದ ಎಲಿಮಿನೇಷನ್( Elimination ) ಇದಾಗಿದೆ. ಹಾಗೆಯೇ ಈ ವಾರ ಡಬಲ್ ಎಲಿಮಿನೇಷನ್ ಇದ್ದಿದ್ದರಿಂದ ಶನಿವಾರದ ಎಪಿಸೋಡ್ ನಲ್ಲಿ ಇಶಾನಿ ಮನೆ ಇಂದ ಹೊರ ಬಂದಿದ್ದಾರೆ, ಹಾಗೆಯೇ ಭಾನುವಾರದ ಸಂಚಿಕೆಯಲ್ಲಿ ಯಾರು ಹೊರ ಬರಬಹುದು ಎಂಬ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ. ಆದರೆ ಇಲ್ಲಿ ಒಂದು ಅಚ್ಚರಿಯ ಮೂಡಿಸುವಂತ ಘಟನೆಯೊಂದು ನೆಡೆದಿದೆ.
Categories: ಬಿಗ್ ಬಾಸ್ ಸೀಸನ್ 10 -
Fixed Deposit – ನಿಮ್ಮ ಎಫ್ ಡಿ ಗೆ ಅತಿ ಹೆಚ್ಚು ಬಡ್ಡಿ ಕೊಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ ನೋಡಿ..!

ಈಗ ಎಲ್ಲ ಬ್ಯಾಂಕ್ ಗಳಲ್ಲಿ ( Bank ) ಠೇವಣಿಗಳು ಹೆಚ್ಚಾಗಿವೆ. ಹಾಗೆಯೇ ಸಾಲ ಸೌಲಭ್ಯ ಕೂಡ ಲಭ್ಯವಿದೆ. ಇದು ಉದ್ಯಮಗಾರರಿಗೆ ಮತ್ತು ರೈತರಿಗೆ ಒಂದು ಉತ್ತಮ ವ್ಯವಸ್ಥೆ ಆಗಿದೆ. ಹಾಗೆಯೇ ಸ್ಥಿರ ಆದಾಯ ಮಾರ್ಗಗಳಲ್ಲಿ ಸ್ಥಿರ ಠೇವಣಿಗಳು ಹೆಚ್ಚು ಜನಪ್ರಿಯವಾಗಿವೆ. ಇದೀಗ ಆರ್ಬಿಐ ಕೈಗೊಂಡ ಕ್ರಮಗಳ ಸರಣಿಯಿಂದಾಗಿ ಎಫ್ಡಿ ಮೇಲಿನ ಬಡ್ಡಿ ( FD Interest Rates ) ಗಮನಾರ್ಹವಾಗಿ ಹೆಚ್ಚಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
Biggboss Kannada – ಇಶಾನಿ ನಂತರ ಇವತ್ತು ಭಾಗ್ಯಶ್ರೀ ಹೊರಗೆ ಬರ್ತಾರಾ..? ಇಲ್ಲಿದೆ ಮಾಹಿತಿ

ಬಿಗ್ ಬಾಸ್ ( Big Boss ) ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಈ ಸೀಸನ್ ನಲ್ಲಿ ಸ್ಪರ್ಧಿಗಳ ಹಲವಾರು ಆರೋಪಗಳು ಮತ್ತು ಜಗಳಗಳು ಸೋಷಿಯಲ್ ಮೀಡಿಯಾ(social media)ದಲ್ಲಿ ಹರಿದಾಡುತ್ತಿವೆ. ಹಾಗೆಯೇ ಕಳೆದ ವಾರ ‘ಬಿಗ್ ಬಾಸ್’ ಮನೆಯಲ್ಲಿ ಎಲಿಮಿನೇಷನ್ ನಡೆದಿರಲಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿಗ್ ಬಾಸ್ ನಲ್ಲಿ ಈ ವಾರ ಡಬಲ್
Categories: ಬಿಗ್ ಬಾಸ್ ಸೀಸನ್ 10 -
Smartphones – ಅತೀ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟ ಮೋಟಾರೋಲಾ ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್(Smart phone) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ
Categories: ಮೊಬೈಲ್ -
ಗುಡ್ ನ್ಯೂಸ್ : ಸರ್ಕಾರದಿಂದ ಅಂಗವಿಕಲರಿಗೆ ಉಚಿತ ‘ದ್ವಿಚಕ್ರ’ ವಾಹನ ವಿತರಣೆಗೆ ಸಜ್ಜು

ಪ್ರಸ್ತುತ ರಾಜ್ಯ ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ (CM siddrammaya)ನವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದ್ದಾರೆ. ಹೌದು, ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರಿಗೆ ಅಂತನೆಯೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಎಂದು ತಿಳಿಸಬಹುದು. ಪ್ರಸ್ತುತ 2023-24ನೇ ಸಾಲಿನಲ್ಲಿ ಅಂಗವಿಕಲರಿಗೆ ಅಂದಾಜು ₹36 ಕೋಟಿ ವೆಚ್ಚದಲ್ಲಿ 4,000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.
Categories: ಮುಖ್ಯ ಮಾಹಿತಿ -
ಬಿಗ್ ಬಾಸ್ ಸ್ಪರ್ಧಿಗಳ ಶೈಕ್ಷಣಿಕ ವಿದ್ಯಾರ್ಹತೆ ಇಲ್ಲಿದೆ ನೋಡಿ..! ಪ್ರತಾಪ್ ಏನು ಓದಿದ್ದಾರೆ ಗೊತ್ತಾ?

ಕಲರ್ಸ್ ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ನಲ್ಲಿ ಇರುವ ಸ್ಪರ್ಧಿಗಳು ವಿಶಿಷ್ಟ ಮತ್ತು ವೈವಿಧ್ಯಮಯವಾದ ಕೌಶಲ್ಯ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ( Education Background ) ಹೊಂದಿದ್ದಾರೆ. ಇದೀಗ ನಾವು ಆ ಎಲ್ಲ ಸ್ಪರ್ಧಿಗಳ ಶೈಕ್ಷಣಿಕ ಅರ್ಹತೆ ಮತ್ತು ಅವರ ವಿಶಿಷ್ಟತೆಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಬಿಗ್ ಬಾಸ್ ಸೀಸನ್ 10 -
ಇಷ್ಟು ವರ್ಷ ಸಾಗುವಳಿ ಮಾಡಿದ ಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ವಿತರಣೆ – ಇಲ್ಲಿದೆ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ( State Government ) ಹೊಸ ವ್ಯವಸ್ಥೆಯೊಂದು ಜಾರಿಯಾಗಿದೆ. ಇದರಲ್ಲಿ ಹಲವು ನೂತನ ಅಂಶಗಳು ಒಳಗೊಂಡಿವೆ. ಹೌದು ಅದು ಯಾವ ಇಲಾಖೆ ಗೆ ಸೇರಿದೆ ಮತ್ತು ಇದರಲ್ಲಿ ಏನೆಲ್ಲ ಮಾಹಿತಿ ಇದೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ
Categories: ಮುಖ್ಯ ಮಾಹಿತಿ -
News Alert – ಪಡಿತರ ಚೀಟಿದಾರರೇ ಗಮನಿಸಿ, ಈ ತಪ್ಪು ಮಾಡಿದ್ರೆ ನಿಮ್ಮ ಕಾರ್ಡ್ ರದ್ದಾಗುತ್ತೆ

ಈಗಾಗಲೇ ಸರ್ಕಾರದ ಅನ್ನಭಾಗ್ಯ ( Annabhagya Scheme ) ಯೋಜನೆಯು ಜಾರಿಯಲ್ಲಿದೆ. ಈ ಒಂದು ಯೋಜನೆಯಿಂದ ರೇಷನ್ ಕಾರ್ಡ್ ( Ration Card ) ಇರುವವರಿಗೆ ಅಕ್ಕಿ ಸಿಗುತ್ತಿದೆ. ಮತ್ತು ಈ ಯೋಜನೆಯ ಉಪಯೋಗ ವನ್ನು ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಬಳಸಿಕೊಳ್ಳಬೇಕು. ಆದರೆ ಈ ಒಂದು ಯೋಜನೆಯಿಂದ ಬರುವ ಅಕ್ಕಿಯನ್ನು ಅಥವಾ ಇತರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ ಸರ್ಕಾರ ಇದರ ಬಗ್ಗೆ ಖಡಕ್ ಎಚ್ಚರಿಕೆ ( Strict Warning )
Categories: ಮುಖ್ಯ ಮಾಹಿತಿ
Hot this week
-
Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!
-
ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.
-
ನಾಳೆ (ಶನಿವಾರ) ಬೆಂಗಳೂರಿನ ಈ 100 ಏರಿಯಾಗಳಲ್ಲಿ ಕರೆಂಟ್ ಇರಲ್ಲ! ಬೆಳಿಗ್ಗೆಯಿಂದ ಸಂಜೆವರೆಗೆ ‘ಕತ್ತಲೆ’; ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದ್ಯಾ?
Topics
Latest Posts
- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!

- Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!

- ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.

- ನಾಳೆ (ಶನಿವಾರ) ಬೆಂಗಳೂರಿನ ಈ 100 ಏರಿಯಾಗಳಲ್ಲಿ ಕರೆಂಟ್ ಇರಲ್ಲ! ಬೆಳಿಗ್ಗೆಯಿಂದ ಸಂಜೆವರೆಗೆ ‘ಕತ್ತಲೆ’; ಲಿಸ್ಟ್ನಲ್ಲಿ ನಿಮ್ಮ ಏರಿಯಾ ಇದ್ಯಾ?



