Tag: kannada prabha epaper today

  • ಹುಲಿ ಧರಿಸುವ ಅಸಲಿ ಕಾರಣ ಏನು ಗೊತ್ತಾ? ತುಂಬಾ ಜನರಿಗೆ ಗೊತ್ತೇ ಇಲ್ಲಾ

    tiger claw pendant uses

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹುಲಿಯ ಉಗುರಿನ ಪದಕವನ್ನು ಏಕೆ ಧರಿಸುತ್ತಾರೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ಬಿಗ್ ಬಾಸ್ (Bigg Boss) ಶೋ ಸ್ಪರ್ಧಿ ವರ್ತೂರು ಸಂತೋಷ್ ಹುಲಿಯ ಉಗುರಿನ ಪದಕ(Pendent) ಧರಿಸಿದ್ದಾಕ್ಕಾಗಿ ಅರೆಸ್ಟ್ (Arrest) ಆಗಿದ್ದು, ಈಗ ಈ ಪ್ರಕರಣದಲ್ಲಿ ಹಲವಾರು ಸೆಲೆಬ್ರೇಟಿಗಳ (Celebrity) ಹೆಸರು ಹೊರಬೀಳುತ್ತೀವೆ. ಯಾಕೆ ಜನರಲ್ಲಿ ಹುಲಿ ಉಗುರಿನ ಆಭರಣಗಳ ಮೇಲೆ ಇಷ್ಟು ಒಲವು, ಇಷ್ಟು ಕ್ರೇಜ್ ? ಇದರ ಉಪಯೋಗಗಳಾದರೂ ಏನು? ಏನಿರಬಹುದು

    Read more..


  • Electric scooter – ಬರೋಬ್ಬರಿ 300 ಕಿ. ಮೀ ವರೆಗೆ ಮೈಲೇಜ್ ಕೊಡುವ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ! ಬೆಲೆ ಎಷ್ಟು ಗೊತ್ತಾ?

    nx 100 electric scooter

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಾರುಕಟ್ಟೆಯಲ್ಲಿ ಇತ್ತೀಚಿಗೆ ಬಿಡುಗಡೆಯಾದ ಹೊಚ್ಚ ಹೊಸ Rivot NX100 ಎಲೆಕ್ಟ್ರಿಕ್ ಸ್ಕೂಟರ್(electric scooter) ಮತ್ತು ಅದರ ವೈಶಿಷ್ಟತೆ ಹಾಗೂ ಬೆಲೆಯ ಕುರಿತಾಗಿ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. Rivot

    Read more..


  • Govt Loan Scheme – ಮೋದಿ ಸರ್ಕಾರದಿಂದ ಯಾವುದೇ ಗ್ಯಾರಂಟಿ ಇಲ್ಲದೇ : ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ

    loan without garantee

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ನಮ್ಮ ಭಾರತದ ಪ್ರಧಾನಿ ಮೋದಿ ಜೀ ಅವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ(Vishwakarma scheme)ಗೆ ಚಾಲನೆ ನೀಡಿದ್ದರು.ಹೌದು,ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ ಆಗಸ್ಟ್ 17 ರಂದು ಯೋಜನೆಗೆ ಸಂಪುಟ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬ್ಯಾಂಕ್ ಗ್ಯಾರಂಟಿ(without

    Read more..


  • ಕರ್ನಾಟಕ ರಾಜ್ಯಕ್ಕೆ 50 ವರ್ಷಗಳ ಸಂಭ್ರಮ: ಕನ್ನಡ ರಾಜ್ಯೋತ್ಸವದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ!

    kannada rajyostava full deatails

    ಮೈಸೂರು ರಾಜ್ಯಕ್ಕೆ ಕರ್ನಾಟಕ( karnataka ) ಎಂದು ನಾಮಕರಣವಾಗಿ 50 ವರ್ಷಗಳು(Golden jubilee) ಗತಿಸಿರುವ ಹಿನ್ನಲೆಯಲ್ಲಿ ನವೆಂಬರ 2 ರಿಂದ ರಾಜ್ಯಾದ್ಯಂತ ಹೆಸರಾಗಲಿ ಕನ್ನಡ, ಉಸಿರಾಗಲಿ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50 ರ ವರ್ಷಾಚರಣೆ ನಡೆಸಲಾಗುತ್ತದೆ. ಇದೀಗ ನಾವು 50 ರ ಸಂಭ್ರಮದಲ್ಲಿದ್ದೇವೆ. ನಮ್ಮ ನಾಡಹಬ್ಬ ವಿಶೇಷವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ( CM . Siddaramayya ) ಅವರ ಆಶಯದಂತೆ ವರ್ಷ ಪೂರ್ತಿ ವೈವಿಧ್ಯಮಯ ನಾಡಹಬ್ಬ ಆಚರಣೆಗೆ ತೀರ್ಮಾನ ಮಾಡಲಾಗುದು ಎಂದು ತಿಳಿದು ಬಂದಿದೆ. ಕನ್ನಡ

    Read more..


  • PM Kisan – ಈ ದಿನ ಬ್ಯಾಂಕ್ ಖಾತೆಗೆ ಬರಲಿದೆ ಪಿಎಂ ಕಿಸಾನ್ 15ನೇ ಕಂತಿನ ಹಣ

    PM kisan 15th instalment money

    ಪಿಎಂ ಕಿಸಾನ್ ಸಮ್ಮಾನ್ ನಿಧಿಯ(PM kisan sceme) 15 ನೇ ಕಂತನ್ನು ಆದಷ್ಟು ಬೇಗ ಫಲಾನುಭವಿಗಳ ಬ್ಯಾಂಕ್ ಖಾತೆ(Bank account)ಗಳಿಗೆ ಜಮಾ ಮಾಡಲಾಗುತ್ತದೆ. ಹಾಗೂ ದಿನಾಂಕವನ್ನು ಕೂಡ ನಿಗದಿ ಪಡಿಸಲಾಗಿದೆ. ಯೋಜನೆಗೆ ಬೇಕಾದ ಅರ್ಹತೆ( qualifications ) ಮತ್ತು ಅದಕ್ಕೆ ಬೇಕಾದ ದಾಖಲೆಗಳ( documents) ಬಗ್ಗೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ

    Read more..


  • ಒನ್‌ಪ್ಲಸ್‌ ಫೋಲ್ಡ್ ಮೊಬೈಲ್ ಸೇಲ್ ಪ್ರಾರಂಭ … ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ

    one plus open phone folable

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಓನ್ ಪ್ಲಸ್ ನ ಮೊದಲ ಫೋಲ್ಡಬಲ್ ಫೋನ್(one plus Foldable phone) ಆದ ಓನ್ ಪ್ಲಸ್ ಓಪನ್(One plus open) ಮೊಬೈಲ್ ಫೋನ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹೊಸ ಮೊಬೈಲಿನ ವೈಶಿಷ್ಟಗಳನ್ನು?, ಇದರ ಬೆಲೆ ಎಷ್ಟು?, ಕ್ಯಾಮೆರಾ ಹೇಗಿದೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Milk Price: ಹಾಲಿನ ದರದಲ್ಲಿ 2 ರೂಪಾಯಿ ಇಳಿಕೆ, ಈ ಜಿಲ್ಲೆಗಳಲ್ಲಿ ಮಾತ್ರ..! ಇಲ್ಲಿದೆ ಸಂಪೂರ್ಣ ವಿವರ

    darwad milk union rate decreased by 2

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಧಾರವಾಡ ಹಾಲು ಒಕ್ಕೂಟ(Dharwad Milk Union) ಪ್ರತಿ ಲೀಟರ್ ಹಾಲಿನ ದರದಲ್ಲಿ 2 ರೂ. ಕಡಿತಗೊಳಿಸಲು(MIlk Price) ಮುಂದಾಗಿದೆ. ಇದು ಹಾಲು ಉತ್ಪಾದಕ ರೈತರಿಗೆ ಸಂಕಷ್ಟ ತಂದಿಟ್ಟಿದೆ. ಅದು ಏಕೆಂದು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹಾಲಿನ

    Read more..


  • Onion Price Hike – ಈರುಳ್ಳಿ ದರದಲ್ಲಿ ಸಡನ್ ಏರಿಕೆ, ಗ್ರಾಹಕರ ಕಣ್ಣೀರು ತರಿಸುವುದು ಫಿಕ್ಸ್‌! ಎಷ್ಟಿದೆ ದರ..? ಇಲ್ಲಿದೆ ಕಂಪ್ಲೀಟ್ ಮಾಹಿತಿ

    increased in onion rate

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಏರಿಕೆ ಕಾಣುತ್ತಿರುವ ಈರುಳ್ಳಿಯ ದರದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಹಿಂದೆ ಟೊಮೇಟೊ..ಟೊಮೇಟೊ ಎಂದು ಮಾರ್ಕೆಟ್ ನಲ್ಲಿ ಟೊಮೇಟೊ ಬೆಲೆ ಜೋರಾಗಿತ್ತು, ಆದರೆ ಈಗ ಈರುಳ್ಳಿ ಬೆಲೆಯು ಮತ್ತೆ ಜನರಲ್ಲಿ ಅಲ್ಲೋಲ-ಕಲ್ಲೋಲ ಮೂಡಿಸಿದೆ. ಈರುಳ್ಳಿ ಕೂಡ ಕಣ್ಣೀರು ಹಾಕಿಸಲು ಸಜ್ಜಗಿದೆ, ಈರುಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಈಗ ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಎಷ್ಟಿದೆ? ಮತ್ತು ಬೆಲೆ ಎಷ್ಟು ಏರಿಕೆಯಾಗಿದೆ ಎಂದು ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ.

    Read more..