Tag: kannada prabha epaper today
-
Jio Air Fiber – ಈ ನಗರಗಳಲ್ಲಿ ಜೀಯೋ ಏರ್ ಫೈಬರ್ ಸೇವೆ ಪ್ರಾರಂಭ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಜಿಯೋ ಏರ್ ಫೈಬರ್(Jio Air Fiber) ನ ಹೊಸ ಸೇವೆಯ ಸೌಲಭ್ಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇದೀಗ ಜಿಯೋ ಭಾರತೀಯರಿಗೆ ಗುಡ್ನ್ಯೂಸ್ ಒಂದನ್ನು ನೀಡಿದೆ. ಇದು ಭಾರತೀಯರು ಸಂತಸ ಪಡುವ ಶುಭ ಸುದ್ದಿ ಎಂದೇ ಹೇಳಬಹುದಾಗಿದೆ. ಅದು ಏನೆಂದು ಯೋಚನೆ ಮಾಡುತ್ತಿರುವಿರೆ, ಅದುವೇ ಜಿಯೋ ಏರ್ ಫೈಬರ್(Jio Air Fiber ) ತನ್ನ ಸೇವೆಗಳನ್ನು ಈಗ ಭಾರತದ ಎಂಟು ನಗರಗಳಲ್ಲಿ ಈ ಸೇವೆ ಲಭ್ಯ ಮಾಡುತ್ತಿದೆ. ಅಷ್ಟೇ ಅಲ್ಲದೆ ಗ್ರಾಹಕರು
Categories: ತಂತ್ರಜ್ಞಾನ -
Loan Scheme – ಸರ್ಕಾರಕ್ಕೆ ಮತ್ತೊಂದು ಹೊಸ ಯೋಜನೆ, 5 ಲಕ್ಷ ಸಾಲಕ್ಕೆ , 2.5 ಲಕ್ಷ ಸಬ್ಸಿಡಿ ಪಡೆಯಿರಿ, ಇಲ್ಲಿದೆ ವಿವರ

ರಾಜ್ಯದಲ್ಲಿ ಬಡತನವನ್ನು(poverty) ಹೋಗಲಾಡಿಸಲು ರಾಜ್ಯ ಸರ್ಕಾರ(state government) ಹಲವಾರು ಯೋಜನೆಗಳನ್ನು(schemes) ಜಾರಿಗೆ ತಂದಿದೆ. ಇದರಿಂದ ರಾಜ್ಯದಲ್ಲಿ ಬಡತನವನ್ನು ಹೋಗಲಾಡಿಸುವ ಉದ್ದೇಶವನ್ನು ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ, ಈ ಯೋಜನೆಯ ಉಪಯೋಗ ಕೆಲವರಿಗೆ ದೊರೆತಿದ್ದರೆ ಇನ್ನು ಕೆಲವರು ಕಾಯುತ್ತಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಏಳಿಗೆಗಾಗಿ(For upliftment of minorities) ಸಹಾಯಧನ ನೀಡಲು ಮುಂದಾಗಿದೆ. ಇನ್ನು ಇದಕ್ಕಾಗಿ ರಾಜ್ಯ ಸರ್ಕಾರ ಸಾಂತ್ವನ ಯೋಜನೆಯನ್ನು ಜಾರಿಗೆ ತಂದಿದೆ. ಏನಿದು ಯೋಜನೆ, ಯಾರೆಲ್ಲ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು
Categories: ಸರ್ಕಾರಿ ಯೋಜನೆಗಳು -
Acer MUVI 125 4G- ಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟಿದೆ ಏಸರ್ ಹೊಸ ಸ್ಕೂಟಿ, ಸಿಂಗಲ್ ಚಾರ್ಜ್ ಗೆ 75km ಮೈಲೇಜ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ತಿಳಿಸುವುದೇನೆಂದರೆ, Acer ಭಾರತದಲ್ಲಿ MUVI 125 4G ಇ-ಸ್ಕೂಟರ್(electric scooter) ಅನ್ನು ₹ 1 ಲಕ್ಷಕ್ಕೆ ಬಿಡುಗಡೆ ಮಾಡಿದೆ. ಇದರ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. Acer MUVI 125 4G ಎಲೆಕ್ಟ್ರಿಕ್ ಸ್ಕೂಟರ್: ಪ್ರಾಥಮಿಕವಾಗಿ
Categories: ರಿವ್ಯೂವ್ -
ಪ್ರತಿದಿನ ಮೊಬೈಲ್ ಬಳಸೋರಿಗೆ ಎಚ್ಚರಿಕೆ..! ಸದ್ದಿಲ್ಲದೆ ಬರುತ್ತಿದೆ ವಿಚಿತ್ರ ಕಾಯಿಲೆ – ವಿವರ ಇಲ್ಲಿದೆ

ಎಲ್ಲರಿಗೂ ನಮಸ್ಕಾರ , ಇವತ್ತಿನ ವರದಿಯಲ್ಲಿ ನಾವು ನಿಮಗೆ ಮೊಬೈಲ್ ಫೋನ್ ಬಳಕೆಯಿಂದ ಬರುವ ಕಾಯಿಲೆ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇಂದಿನ ದಿನಮಾನದಲ್ಲಿ ಸ್ಮಾರ್ಟ್ ಫೋನ್ ಗಳು ಅತಿ ಮುಖ್ಯವಾಗಿ ಪ್ರತಿಯೊಬ್ಬ ಮನುಷ್ಯನಲ್ಲಿ ತನ್ನದೇ ಆದ ಕಾರ್ಯವನ್ನು ನಿರ್ವಹಿಸುತ್ತದೆ. ನಮಗೆಲ್ಲ ಗೊತ್ತಿರುವ ಹಾಗೆ ಈಗೀನ ದಿನಗಳಲ್ಲಿ ಪ್ರತಿಯೊಂದು ಕೆಲಸಕ್ಕೂ ಹೆಚ್ಚಾಗಿ ಸ್ಮಾರ್ಟ್ ಫೋನ್ ಗಳನ್ನು ಬಳಸುತ್ತಿದೇವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ನಮಗೆ ಗೊತ್ತಿಲ್ಲದೆ ಈ ನಡುವೆ
Categories: ಮುಖ್ಯ ಮಾಹಿತಿ -
Bigg Boss Kannada – ದೊಡ್ಮನೆಯಿಂದ ಗೌರೀಶ್ ಅಕ್ಕಿ ಔಟ್, ಸೇಫ್ ಆಟಕ್ಕೆ ಸೈ ಎನ್ನದ ವೀಕ್ಷಕರು

ಕನ್ನಡ ಕಿರುತೆರೆಯ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ಈಗಾಗಲೇ ಎರಡನೇ ವಾರದ ಕೊನೆಯ ಹಂತದಲ್ಲಿದೆ. ಈ ಎರಡು ವಾರಗಳಲ್ಲಿ ಬಿಗ್ ಬಾಸ್ ಹಲವಾರು ವಿಶೇಷತೆಗಳನ್ನು ಹೊಂದಿದ್ದು. ವೀಕ್ಷಕರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಮೊದಲನೇ ವಾರ ಶೇಕ್ ಶ್ಯಾಮ್ ಹೊರಹೋಗಿದ್ದರು.ಈ ವಾರ ಯಾರು ಮನೆಯಿಂದ ಹೊರ ಹೋಗಿದ್ದಾರೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮನರಂಜನೆ -
Bigg boss Kannada – ಮದುವೆ ಬಗ್ಗೆ ವೈಯಕ್ತಿಕ ವಿಚಾರ ಹಂಚಿಕೊಂಡ್ರಾ ಸಿರಿ..! ಇಲ್ಲಿದೆ ವಿವರ

ಬಿಗ್ ಬಾಸ್ ಸೀಸನ್ 10(Bigboss season-10) ಶುರುವಾಗಿ ಎರೆಡನೇ ವೀಕೆಂಡ್ ಬಂದಿದೆ. ಬಿಗ್ ಬಾಸ್ ಗೆ ಬರುವಮುಂಚೆ ಕೆಲವರು ಸೀರಿಯಲ್, ಸಿನಿಮಾಗಳಲ್ಲಿ ನಟಿಸಿದ್ದರೂ ಕೂಡ ಕೆಲವರ ವೈಯಕ್ತಿಕ ಜೀವನದ ಬಗ್ಗೆ ಯಾರಿಗೂ ತಿಳಿದಿರಲಿಲ್ಲ ಹಾಗೆ ಬಿಗ್ ಬಾಸ್ ಕಾಂಟೆಸ್ಟೆಂಟ್ “ಸಿರಿ “ಅವರ ವಯಕ್ತಿಕ ಜೀವನ ಬಗ್ಗೆಯೂ ಅವರ ಫ್ಯಾನ್ಸ್ ಗಳಿಗೆ ತಿಳಿದಿರಲಿಲ್ಲ. ಅದರಲ್ಲೂ ಅವರಿಗಿನ್ನೂ ಮದುವೆ ಆಗಿಲ್ಲ ಎನ್ನುವ ವಿಷಯ ತಿಳಿದಿದ್ದೇ ಬಿಗ್ ಬಾಸ್ ಗೆ ಬಂದಾಗ ಈ ವಿಷಯವನ್ನು ಕೇಳಿ ತುಂಬಾ ಸಂತಸ ಪಟ್ಟಿದ್ದಾರೆ. ಇನ್ನು
Categories: ಮನರಂಜನೆ -
BIG News – ಎಲ್ಲಾ ವಿದ್ಯಾರ್ಥಿಗಳಿಗೆ ‘ಆಧಾರ್ ‘ ರೀತಿಯಲ್ಲೇ ಬಂತು ‘ಅಪಾರ್’ ಐಡಿ ಕಾರ್ಡ್, ಇಲ್ಲಿದೆ ಸಂಪೂರ್ಣ ವಿವರ

ಆಧಾರ್( Adhar ) ಒಂದು ವಿಶಿಷ್ಟ ಗುರುತಿನ ಕಾರ್ಡ್ ಆಗಿದೆ. ಹೌದು ಆಧಾರ್ ಎನ್ನುವುದು ಭಾರತದ ಜನರಿಗೆ ಬೇಕಾಗಿರುವ ಒಂದು ಅಗತ್ಯ ID ಆಗಿದೆ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಐಡೆಂಟಿಟಿ ( identity ) ಇರುವುದಿಲ್ಲ. ಹಾಗಾಗಿ ಆಧಾರ್ ಕಾರ್ಡ್ ನ ಮಹತ್ವ ಬಹಳ ಇದೆ. ಆದರೆ ಇದೀಗ ಆಧಾರ್ ಕಾರ್ಡ್ ಅನ್ನು ಹೋಲುವ ಇನ್ನೊಂದು ಹೊಸ ID ಕಾರ್ಡ್ ಒಂದು ತಯಾರಾಗುತ್ತಿದೆ. ಅದರ ಹೆಸರು, ಅದು ಯಾಕೆ ಬೇಕು ? ಮತ್ತು ಅದರ ಮಹತ್ವವನ್ನು
Categories: ಮುಖ್ಯ ಮಾಹಿತಿ -
Good News – ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದಸರಾ ಬಂಪರ್ ಗಿಫ್ಟ್: ಶೇ.3.75 ರಷ್ಟು ಡಿಎ ಹೆಚ್ಚಳ – ಇಲ್ಲಿದೆ ವಿವರ

ನಮಸ್ಕಾರ ಓದುಗರಿಗೆ ಇವತ್ತಿನ ವರದಿಯಲ್ಲಿ ನಾವು ನಿಮಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಭತ್ಯೆ(DA) ಹೆಚ್ಚಳದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ರಾಜ್ಯ ಸರ್ಕಾರಿ(State Government) ನೌಕರರಿಗೆ ದಸರಾ ಬಂಪರ್ ಉಡುಗೊರೆ ಸಿಕ್ಕಿದೆ ಎಂದೇ ಹೇಳಬಹುದಾಗಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.3.75 ರಷ್ಟು ಹೆಚ್ಚಿಸಿ ಇದೀಗ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ
Categories: ಮುಖ್ಯ ಮಾಹಿತಿ -
KPTCL Jobs – ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ 622 ಹುದ್ದೆಗಳ ಭರ್ತಿ- ಸಿಎಂ ಸೂಚನೆ

ಯಾರೆಲ್ಲ ಉದ್ಯೋಗ ಹುಡುಕುತ್ತಿದ್ದೀರಿ ಅವರಿಗೆ ಮತ್ತೊಂದು ಸುವರ್ಣಾವಕಾಶ ಒದಗಿದೆ. ಈಗ KPTCL ನ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಸರ್ಕಾರವು ಆಹ್ವಾನಿಸಿದೆ. ಯಾವ ಹುದ್ದೆ, ಎಷ್ಟು ಹುದ್ದೆಗಳು ಖಾಲಿ ಇವೆ? ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. KPTCL ನಲ್ಲಿ ಉದ್ಯೋಗವಕಾಶ : ಶುಕ್ರವಾರ
Categories: ಉದ್ಯೋಗ
Hot this week
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
-
ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!
-
ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?
Topics
Latest Posts
- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!

- ಬೆಸ್ಕಾಂ ಪ್ರಕಟಣೆ: ಬೆಂಗಳೂರಿನ 50ಕ್ಕೂ ಹೆಚ್ಚಿನ ಈ ಪ್ರದೇಶಗಳಲ್ಲಿ ಡಿ.23 ರಂದು ದಿನವಿಡೀ ವಿದ್ಯುತ್ ವ್ಯತ್ಯಯ.!

- ಇಂದಿನ ಅಡಿಕೆ ದರ: ಶಿವಮೊಗ್ಗ ಮಾರುಕಟ್ಟೆಯಲ್ಲಿ ‘ಸರಕು’ ತಳಿಗೆ ಕ್ವಿಂಟಾಲ್ಗೆ ₹91,700 ವರೆಗೆ ದಾಖಲೆ ಬೆಲೆ! ಎಲ್ಲೆಲ್ಲಿ ಎಷ್ಟಿದೆ?


