Tag: kannada prabha epaper
-
RRB Recruitment : ಪ್ಯಾರಾಮೆಡಿಕಲ್ ಹುದ್ದೆಗಳಿಗೆ ನೇಮಕಾತಿ ಅರ್ಜಿ ಆಹ್ವಾನ. ಇಲ್ಲಿದೆ ಲಿಂಕ್

ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್, 1376 ಪ್ಯಾರಾ ಮೆಡಿಕಲ್ ಹುದ್ದೆಗಳ ನೇಮಕಾತಿಗೆ(Recruitment) ಅರ್ಜಿ ಆಹ್ವಾನಿಸಿದೆ. ಇಂದು ಹಲವಾರು ಜನರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಅದರಲ್ಲೂ ರೈಲ್ವೆ ಇಲಾಖೆಯಲ್ಲಿ (Railway department) ಹುದ್ದೆಗಳನ್ನು ಪಡೆದುಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ರೈಲ್ವೆ ಇಲಾಖೆ ದೇಶದ ಲೈಫ್ಲೈನ್ (lifeline) ಎಂದು ಕರೆಯಲಾಗುತ್ತದೆ. ಕಾರಣ ಭಾರತದಲ್ಲಿ ಅತಿಹೆಚ್ಚು ಉದ್ಯೋಗ ಅವಕಾಶಗಳನ್ನು ಹೊಂದಿರುವ ಒಂದೇ ಒಂದು ಇಲಾಖೆ ಇದ್ರೆ ಅದುವೇ ಭಾರತೀಯ ರೈಲ್ವೆ ಇಲಾಖೆ. ಈ ಇಲಾಖೆಯಡಿ ಉದ್ಯೋಗಕ್ಕೆ ಸೇರುವವರೆಲ್ಲರಿಗೂ ಸಹ ಕೈತುಂಬ ಸಂಬಳ, ಮೆಡಿಕಲ್, ವಸತಿ,
Categories: ಉದ್ಯೋಗ -
Hero Bikes: ಹೊಸ ಕಲರ್ ನೊಂದಿಗೆ ಹೀರೋ ಗ್ಲಾಮರ್ ಭರ್ಜರಿ ಎಂಟ್ರಿ..! ಇಲ್ಲಿದೆ ಡೀಟೇಲ್ಸ್

ಹೊಸ ಅವತಾರದಲ್ಲಿ ಹೀರೋ ಗ್ಲಾಮರ್(Hero Glamour): ನಿಮ್ಮ ಸವಾರಿಗೆ ಹೊಸ ಆಯಾಮ! ಹೌದು, ನಿಮ್ಮ ನೆಚ್ಚಿನ ಗ್ಲಾಮರ್ ಬೈಕ್(Glamour Bike) ಈಗ ಹೊಸ ಅವತಾರದಲ್ಲಿ ಬಂದಿದೆ. ಸೊಗಸಾದ ಹೊಸ ಬಣ್ಣಗಳು, ಸ್ಟೈಲಿಶ್ ಲುಕ್ ಮತ್ತು ಅದ್ಭುತ ಪರ್ಫಾರ್ಮೆನ್ಸ್ ಸಂಯೋಜನೆಯೊಂದಿಗೆ ಯುವಕರ ಗಮನ ಸೆಳೆಯಲಿದೆ. ಭಾರತದ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಮನೆಮಾತಾಗಿರುವ Hero MotoCorp, 2024 ಹೀರೋ ಗ್ಲಾಮರ್ ಬಿಡುಗಡೆಯೊಂದಿಗೆ ಮತ್ತೊಮ್ಮೆ ಗಮನ ಸೆಳೆದಿದೆ, ಇದೀಗ ಗಮನ ಸೆಳೆಯುವ ಹೊಸ ಬಣ್ಣದಲ್ಲಿ ಲಭ್ಯವಿದೆ. ನಿರ್ದಿಷ್ಟವಾಗಿ ಮಧ್ಯಮ ವರ್ಗದ ಯುವಕರನ್ನು
Categories: ರಿವ್ಯೂವ್ -
Property Registration: ಆಸ್ತಿ ನೋಂದಣಿಗೆ ಹೊಸ ರೂಲ್ಸ್ ಜಾರಿ..! ಇಲ್ಲಿದೆ ಕಂಪ್ಲೀಟ್ ಮಾಹಿತಿ!

ರಾಜ್ಯಾದ್ಯಂತ ಎನಿವೇರ್ ನೋಂದಣಿ(Anywhere Registration) ವ್ಯವಸ್ಥೆ ಜಾರಿ. ಆಸ್ತಿ ನೋಂದಣಿಗೆ ಯಾವುದೇ ತೊಂದರೆಗಳು ಇರಿವುದಿಲ್ಲ! ಅನೇಕ ಜನರು ಆಸ್ತಿ ನೋಂದಣಿ(Property registration)ಗಾಗಿ ಹಲವಾರು ರೀತಿಯ ಹರಸಾಹಸ ಮಾಡುತ್ತಾರೆ. ಯಾಕೆಂದರೆ ಅಸ್ತಿ ವಿಚಾರವಾಗಿ ಹಲವು ನೀತಿ ನಿಯಮಗಳನ್ನು ಅನುಸರಿಸಬೇಕು. ಅದಕ್ಕಾಗಿ ಕೋರ್ಟ್, ಕಚೇರಿ ಹಾಗೂ ಉಪ ನೋಂದಣಿ ಕಚೇರಿಗಳು ಸೇರಿದಂತೆ ಹತ್ತು ಹಲವು ಕಡೆ ಅಲೆದಾಡಬೇಕು. ಕಾರಣ ಒಂದೇ ಕಡೆ ಅಥವಾ ಒಂದೇ ಜಾಗದಲ್ಲಿ ಸರಿಯಾದ ನೋಂದಣಿ ವ್ಯವಸ್ಥೆ ಇಲ್ಲದಿರುವುದು. ಆದರೆ ಇದೀಗ ಆಸ್ತಿ ನೋಂದಣಿ ವಿಚಾರದಲ್ಲಿ ಚಿಂತಿಸಬೇಕಿಲ್ಲ
Categories: ಮುಖ್ಯ ಮಾಹಿತಿ -
7th Pay Commission: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ತುಟ್ಟಿ ಭತ್ಯೆ ಹೆಚ್ಚಳ ಆದೇಶ..! ಇಲ್ಲಿದೆ ಡೀಟೇಲ್ಸ್

ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಏರಿಕೆ. ರಾಜ್ಯದ 7ನೇ ವೇತನ ಆಯೋಗದ (7th pay commission) ವರದಿಯ ಶಿಫಾರಸುಗಳನ್ನು ಕರ್ನಾಟಕ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ಆದ್ದರಿಂದ ಸರ್ಕಾರಿ ನೌಕರರ ವೇತನ, ಭತ್ಯೆ, ಪಿಂಚಣಿ(pension)ಯಲ್ಲಿ ಏರಿಕೆಯಾಗಿದ್ದು, ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ ಹಾಗೂ ವೇತನ ಶ್ರೇಣಿ ಏರಿಕೆಯಾಗಲಿದೆ. ಸರ್ಕಾರದಿಂದ ಇದರ ಬಗ್ಗೆ ಆಗಸ್ಟ್ 23ರಂದು ಅಧಿಕೃತವಾದ, ವಿವರವಾದ ಆದೇಶವನ್ನು ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಮುಖ್ಯ ಮಾಹಿತಿ -
ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ ವೇತನದ ಶೇ. 50ರಷ್ಟು ಪೆನ್ಷನ್..!

ಏಕೀಕೃತ ಪಿಂಚಣಿ ಯೋಜನೆ (Unified Pension Scheme, UPS): ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ(Pension) ಸುಧಾರಣೆಗಳಲ್ಲಿ ಹೊಸ ಯುಗ ಹಳೆಯ ಪಿಂಚಣಿ ಯೋಜನೆ (OPS) ಮತ್ತು ಹೊಸ ಪಿಂಚಣಿ ಯೋಜನೆ (NPS) ನಡುವಿನ ನಡೆಯುತ್ತಿರುವ ಸಂಘರ್ಷವನ್ನು ಪರಿಹರಿಸುವ ಉದ್ದೇಶದಿಂದ ಭಾರತ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (UPS) ಎಂಬ ಹೊಸ ಪಿಂಚಣಿ ವ್ಯವಸ್ಥೆ(New pension System)ಯನ್ನು ಪರಿಚಯಿಸಿದೆ. ಯುಪಿಎಸ್ ಅನ್ನು ಕೇಂದ್ರ ಕ್ಯಾಬಿನೆಟ್ ಅನುಮೋದಿಸಿದೆ ಮತ್ತು ಮೂರು ವಿಭಿನ್ನ ರೀತಿಯ ಪಿಂಚಣಿ ಪ್ರಯೋಜನಗಳನ್ನು ನೀಡುವ ಮೂಲಕ
Categories: ಮುಖ್ಯ ಮಾಹಿತಿ -
Vande Bharat Train: ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ..! ಇಲ್ಲಿದೆ ಡೀಟೇಲ್ಸ್

ತುಮಕೂರು ನಗರದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು(Vande Bharat Express Rail) ನಿಲುಗಡೆ ದೊರಕಿದ ಪರಿಣಾಮ, ಸ್ಥಳೀಯರು ಮತ್ತು ವ್ಯಾಪಾರಿಗಳು ಹಲವು ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ತುಮಕೂರು ಸಂಸದ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಪ್ರಯತ್ನದ ಫಲವಾಗಿ, ಕೆಎಸ್ಆರ್ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ಮಾರ್ಗದಲ್ಲಿ ಈ ಮಹತ್ವದ ಸೇವೆ ಇದೀಗ ತುಮಕೂರಿಗೂ ವಿಸ್ತಾರಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ಕೃಷಿ ಬೋರ್ ವೆಲ್ ಇರೋರಿಗೆ ಹೊಸ ರೂಲ್ಸ್ ಜಾರಿ..! ಇಲ್ಲದಿದ್ರೆ ದಂಡ ಗ್ಯಾರಂಟಿ!

ಕೃಷಿ ಪಂಪ್ಸೆಟ್( Krushi pump set) ಹೊಂದಿದ್ದೀರಾ? ಈ ಮಾಹಿತಿ ನಿಮಗೆ ಅಗತ್ಯವಿದೆ! ರಾಜ್ಯ ವಿದ್ಯುತ್ ಸರಬರಾಜು ಕಂಪನಿಯಿಂದ ರೈತರಿಗೆ ಬಂದಿದೆ ಮಹತ್ವದ ಸೂಚನೆ. ಕೃಷಿ ಪಂಪ್ಸೆಟ್ ಬಳಸುವ ಪ್ರತಿಯೊಬ್ಬ ರೈತರು ತಿಳಿದುಕೊಳ್ಳಲೇಬೇಕಾದ ಅಂಶಗಳು ಈ ವರದಿಯಲ್ಲಿದೆ, ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಂದ ಕೃಷಿ ಪಂಪ್ ಸೆಟ್ (Agricultural pump sets)
Categories: ಕೃಷಿ -
ವಿವಿಧ ಯೋಜನೆ ಸೌಲಭ್ಯ ಪಡೆಯಲು ದೇಶದಾದ್ಯಂತ ‘ಪಿಎಂ-ಜನ್ ಮನ್’ ಮತ್ತೇ ಪ್ರಾರಂಭ

ದೇಶದಾದ್ಯಂತ ‘ಪಿಎಂ-ಜನ್ ಮನ್’ ಪೇಸ್ 2 ಕಾರ್ಯಕ್ರಮ, ಶಿಬಿರ ಹಾಗೂ ಸ್ಯಾಚುರೇಷನ್ ಕ್ಯಾಂಪ್ಗಳನ್ನು ಸೆಪ್ಟೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ ಹಾಗೆಯೇ ವಿವಿಧ ಸಮುದಾಯದ ವರ್ಗಗಳಿಗೂ ಕೂಡ ಅನೇಕ ಯೋಜನೆಗಳು, ಕಾರ್ಯಕ್ರಮಗಳು ಜಾರಿಯಾಗುತ್ತಿರುತ್ತವೆ. ಈ ರೀತಿಯ ಯೋಜನೆಗಳು, ಕಾರ್ಯಕ್ರಮಗಳು ಬುಡಕಟ್ಟು ಹಾಗೂ ಹಿಂದುಳಿದ ವರ್ಗದ ಜನರಿಗೆ ಬಹಳ ಉಪಯೋಗವಾಗುತ್ತದೆ. ಅವರ ಹಲವಾರು ರೀತಿಯ ಕಷ್ಟ ಪಾಡುಗಳನ್ನು ಈ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬಹುದು. ಹಾಗೆ ಇದೀಗ ಸರ್ಕಾರವು ಇಂತಹ
Categories: ಸರ್ಕಾರಿ ಯೋಜನೆಗಳು
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?



