Tag: kannada prabha epaper
-
ಈ ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 40,000 ಉಚಿತ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

ಹೀರೋ ಫಿನ್ಕಾರ್ಪ್ ರಮಣ್ ಕಾಂತ್ ಮುಂಜಾಲ್ ಸ್ಕಾಲರ್ಶಿಪ್ (Raman Kant Munjal Scholarship) ಅಡಿಯಲ್ಲಿ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 40,000 ರೂ. ಗಳ ಸ್ಕಾಲರ್ಶಿಪ್. ಇಂದು ವಿದ್ಯೆಯನ್ನು ಕಲಿಯಬೇಕೆಂಬ ಆಸೆ ಎಲ್ಲರಿಗೂ ಇದೆ. ಆದರೆ ತಮಗಿಷ್ಟವಾದ ಕೋರ್ಸ್ ಗಳಲ್ಲಿ (course) ಅಧ್ಯಯನ ಮಾಡಲು ಆರ್ಥಿಕವಾಗಿ ಬೆಂಬಲ ಇಲ್ಲದಿರುವ ಕಾರಣ ಹಲವರು ತಮಗಿಷ್ಟವಾದ ವಿಷಯಗಳಲ್ಲಿ ಅಧ್ಯಯನ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಗಳನ್ನು (Scholarship) ಎದುರುನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಪದವಿಯನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ
Categories: ವಿದ್ಯಾರ್ಥಿ ವೇತನ -
ರೈತರಿಗೆ ಕಾಲುದಾರಿ ಹಾಗೂ ಬಂಡಿದಾರಿ ಕುರಿತು ಸಿಹಿ ಸುದ್ದಿ ನೀಡಿದ ಹೈಕೋರ್ಟ್!

ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ, ಬಂಡಿದಾರಿ ಕಾಲು ದಾರಿ ಕುರಿತು ಆದೇಶ ಹೊರಡಿಸಿದ ಹೈಕೂರ್ಟ್! ರಾಜ್ಯ ಸರ್ಕಾರವು ರೈತರಿಗೆ(Farmers) ಇದೀಗ ಸಿಹಿಸುದ್ದಿಯನ್ನು ನೀಡಿದ್ದು, ಗ್ರಾಮೀಣ ಭಾಗದ ರೈತರಿಗೆ ತಮ್ಮ ಜಮೀನಿಗೆ ಹೋಗುವ ದಾರಿ (kaludhari) ಸಮಸ್ಯೆಯು ಸರ್ವೆ ಸಾಮಾನ್ಯವಾಗಿದೆ ಈ ಕುರಿತು ಪ್ರಸ್ತುತ ಕರ್ನಾಟಕ ಹೈಕೋರ್ಟ್ (High court) ರೈತ ಪರವಾಗಿ ಮಹತ್ವದ ಆದೇಶವನ್ನು ನೀಡಿದೆ. ರೈತರು ವ್ಯವಸಾಯದ ಉದ್ದೇಶಕ್ಕಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನು ಗಳಲ್ಲಿ ಕಾಲುದಾರಿ, ಬಂಡಿದಾರಿಯ ಸೌಲಭ್ಯ ಒದಗಿಸಿದ್ದು, ರೈತರು ತಮ್ಮ ಜಮೀನಿನ
Categories: ಕೃಷಿ -
Hero Vida V1: ಕಮ್ಮಿ ಬೆಲೆಯಲ್ಲಿ ಸಖತ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ.!

Hero Vida V1 ಎಲೆಕ್ಟ್ರಿಕ್ ಸ್ಕೂಟರ್ (Electric scooter) ಭಾರತೀಯ ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ ಗೇಮ್ ಚೇಂಜರ್ ಆಗಿದ್ದು, ಶೈಲಿ, ಕಾರ್ಯಕ್ಷಮತೆ ಮತ್ತು ಸುಧಾರಿತ ವೈಶಿಷ್ಟ್ಯಗಳನ್ನು ಮನಬಂದಂತೆ ಮಿಶ್ರಣ ಮಾಡುತ್ತದೆ. ನೀವು ಎಲೆಕ್ಟ್ರಿಕ್ ಸ್ಕೂಟರ್ ಹುಡುಕಾಟದಲ್ಲಿ ಮಾರುಕಟ್ಟೆಯಲ್ಲಿದ್ದರೆ ಅದು ನಗರ ಪ್ರಯಾಣದ ಸುಲಭತೆ ಮತ್ತು ದೀರ್ಘ ಪ್ರಯಾಣಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದುವಂತಹ ಸ್ಕೂಟರ್ ಅನ್ನು ಹುಡುಕುತಿದ್ದರೆ ಅದಕ್ಕೆ Hero Vida V1 ನಿಮ್ಮ ಪರಿಪೂರ್ಣ ಹೊಂದಾಣಿಕೆ ಆಗಬಹುದು ಎಂದು ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: E-ವಾಹನಗಳು -
ಬಿಪಿಎಲ್ ರೇಷನ್ ಕಾರ್ಡ್ಗೆ ಭಾರೀ ಡಿಮ್ಯಾಂಡ್! ಹೊಸ ಕಾರ್ಡ್ ವಿತರಣೆ ಯಾವಾಗ.?

BPL ಕಾರ್ಡ್ಗಾಗಿ ಜನಸಾಗರ! ರಾಜ್ಯ ಸರ್ಕಾರದ ಈ ಯೋಜನೆಗೆ ಜನರು ಭಾರೀ ಸ್ಪಂದಿಸಿದ್ದಾರೆ. ಲಕ್ಷಾಂತರ ಅರ್ಜಿಗಳು ಸರ್ಕಾರಕ್ಕೆ ಹರಿದು ಬರುತ್ತಿವೆ. ಹೊಸ ಕಾರ್ಡ್ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಜನರು ಸ್ವಲ್ಪ ಪರದಾಡುತ್ತಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿ(Ration card)ಗಳ ಬೇಡಿಕೆಯು ನಾಟಕೀಯವಾಗಿ ಏರಿದೆ,
Categories: ಮುಖ್ಯ ಮಾಹಿತಿ -
ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ ಸಿಗುತ್ತೆ ಪ್ರತಿ ತಿಂಗಳು 5000 ರೂಪಾಯಿ.

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS) – 2024: ಬಡ್ಡಿ ದರ(interest rate), ಪ್ರಯೋಜನಗಳು ಮತ್ತು ಖಾತೆ ತೆರೆಯುವ ವಿಧಾನ ಅಂಚೆ ಕಚೇರಿ(Post office), ರಾಷ್ಟ್ರೀಕೃತ ಬ್ಯಾಂಕ್ಗಳಂತೆ, ಹಣ ಠೇವಣಿ ಮಾಡಲು ಮತ್ತು ವಹಿವಾಟು ನಡೆಸಲು ವಿಶ್ವಾಸಾರ್ಹ ಸ್ಥಳವಾಗಿದೆ ಎಂದು ಹಿರಿಯ ತಲೆಮಾರು ದೃಢವಾಗಿ ನಂಬುತ್ತಾರೆ. ದೇಶದಾದ್ಯಂತ ಇರುವ ಅಂಚೆ ಕಚೇರಿಗಳ ಶಾಖೆಗಳು, ವಿವಿಧ ಉಳಿತಾಯ ಯೋಜನೆಗಳೊಂದಿಗೆ, ಹೂಡಿಕೆದಾರರಿಗೆ ಆಕರ್ಷಕ ಆಯ್ಕೆಗಳನ್ನು ಒದಗಿಸಲಾಗಿದೆ. ಪ್ರಮುಖವಾದ ಸ್ಕೀಮ್, ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (POMIS) ಆಗಿದೆ.
Categories: ಮುಖ್ಯ ಮಾಹಿತಿ -
BD Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ ಬರೋಬ್ಬರಿ 50,000 ಸ್ಕಾಲರ್ಶಿಪ್! ಈಗಲೇ ಅಪ್ಲೈ ಮಾಡಿ

2024 ಬಿಗ್ ಡ್ರೀಮ್ ಸ್ಕಾಲರ್ಶಿಪ್(2024 Big Dream Scholarship): ಪದವಿದರರಿಗೆ ಅತ್ಯುತ್ತಮ ಅವಕಾಶ 2024ರ ಬಿಗ್ ಡ್ರೀಮ್ ಸ್ಕಾಲರ್ಶಿಪ್, ಪದವಿ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಅತ್ಯುತ್ತಮ ಅವಕಾಶ ಒದಗಿಸುತ್ತದೆ. ಇದು ವಿದ್ಯಾರ್ಥಿಗಳ ಅಡಕಿಯ ಕನಸುಗಳನ್ನು ಸಾಕಾರಗೊಳಿಸಲು ಮತ್ತು ಅವರ ಭವಿಷ್ಯವನ್ನು ಬೆಳಗಿಸಲು ಸೂಕ್ತ ವೇದಿಕೆ. ಬನ್ನಿ ಈ ಸ್ಕಾಲರ್ಶಿಪ್ ಕುರಿತಾಗಿ ಇನ್ನಷ್ಟು ಹೆಚ್ಛಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ವಿದ್ಯಾರ್ಥಿ ವೇತನ -
7th Pay Commission: ಸರ್ಕಾರಿ ನೌಕರರಿಗೆ ಸಿಗುವ ಸಾಲ ಮತ್ತು ಮುಂಗಡ ಸೌಲಭ್ಯಗಳ ಪಟ್ಟಿ ಇಲ್ಲಿದೆ.

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, 7ನೇ ವೇತನ ಅಯೋಗದಿಂದ ದೊರೆಯಲಿವೆ ಸಾಲ(loan) ಮತ್ತು ಮುಂಗಡ ಸೌಲಭ್ಯಗಳು. ಈಗಾಗಲೇ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಕರ್ನಾಟಕ ರಾಜ್ಯ 7ನೇ ವೇತನ ಆಯೋಗದ (7th Pay Commission Pension) ಶಿಫಾರಸುಗಳನ್ನು ಜಾರಿ ಮಾಡಿದ್ದು, ರಾಜ್ಯ ಸರ್ಕಾರಿ ನೌಕರರ ಸಂಬಳ(salary), ಭತ್ಯೆ ಪಿಂಚಣಿ ಸೌಲಭ್ಯಗಳು ಪರಿಷ್ಕರಣೆಯಾಗಿದೆ. ಇದೇ ಆಗಸ್ಟ್ ತಿಂಗಳಿನಿಂದ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಭತ್ಯೆ ಪಿಂಚಣಿ ಸೌಲಭ್ಯಗಳು ಸಿಗಲಿವೆ.ಅಷ್ಟೇ ಅಲ್ಲದೆ ಸರ್ಕಾರಿ ನೌಕರರಿಗೆ ಸಿಗುವ
Categories: ಮುಖ್ಯ ಮಾಹಿತಿ -
7ನೇ ವೇತನ ಆಯೋಗ ಜಾರಿ: ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗುತ್ತಾ..? ಇಲ್ಲಿದೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರವು 7 ನೇ ವೇತನ ಆಯೋಗದ(7th pay commission) ಶಿಫಾರಸುಗಳ ಅನುಷ್ಠಾನವನ್ನು ಸಮತೋಲನಗೊಳಿಸುವುದರೊಂದಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬುವ ಅಗತ್ಯತೆಯೊಂದಿಗೆ ಸಮತೋಲನ ಮಾಡಲು ಪ್ರಯತ್ನಿಸುತ್ತಿರುವಾಗ ಮಹತ್ವದ ಆರ್ಥಿಕ ಸವಾಲನ್ನು ಎದುರಿಸುತ್ತಿದೆ. 2023ರ ಅಸೆಂಬ್ಲಿ ಚುನಾವಣೆಯ(Assembly Election) ಸಮಯದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ವಿಳಂಬವಿಲ್ಲದೆ ತ್ವರಿತವಾಗಿ ಭರ್ತಿ ಮಾಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷವು ನೀಡಿದ ನಂತರ ಪರಿಸ್ಥಿತಿ ವಿಶೇಷವಾಗಿ ಸಂಕೀರ್ಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ
Hot this week
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
-
Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್
-
Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ
Topics
Latest Posts
- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!

- Karnataka Weather : ಮೈ ಕೊರೆಯುವ ಚಳಿಗೆ ‘ಲ್ಯಾನಿನೋ’ ಎಫೆಕ್ಟ್!; 8 ವರ್ಷಗಳ ಹಳೆಯ ರೆಕಾರ್ಡ್ ಬ್ರೇಕ್! ಈ 3 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

- Gold Rate Today: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!; ಮದುವೆ ಮನೆಯವರಿಗೆ ಇವತ್ತು ಹಬ್ಬ! ಇನ್ನೂ ಇಳಿಕೆ ಆಗುತ್ತಾ? ಇಂದಿನ ದರ ಪಟ್ಟಿ ನೋಡಿ



