Tag: kannada prabha epaper
-
ಪೋಸ್ಟ್ ಆಫೀಸ್ ನ ಈ ಹೊಸ ಯೋಜನೆಯಲ್ಲಿ ಸಿಗಲಿದೆ ಪ್ರತಿ ತಿಂಗಳು 5,550 ರೂ.

ಪೋಸ್ಟ್ ಆಫೀಸ್ ಉಳಿತಾಯ ಯೋಜನೆ(Post office saving scheme)ಗಳನ್ನು ಯಾವಾಗಲೂ ಉತ್ತಮವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಅವುಗಳಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಬಡ್ಡಿ(Interest)ಯನ್ನು ಪಡೆಯುತ್ತೀರಿ. ಇದರೊಂದಿಗೆ, ನಿಮ್ಮ ಹೂಡಿಕೆಯ ಹಣಕ್ಕೆ ಸಂಪೂರ್ಣ ಭದ್ರತೆಯನ್ನು ಒದಗಿಸಲಾಗುತ್ತದೆ ಮತ್ತು ನಿಮ್ಮ ಹೂಡಿಕೆಯ ಮೇಲೆ 100 ಪ್ರತಿಶತದಷ್ಟು ಲಾಭವನ್ನು ಸಹ ಖಾತರಿಪಡಿಸುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು
Categories: ಮುಖ್ಯ ಮಾಹಿತಿ -
ರಾಜ್ಯ ಸರ್ಕಾರದಿಂದ ಮದುವೆ ಆಗುವವರಿಗೆ 50,000 ಸಹಾಯಧನ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ರಾಜ್ಯ ಸರ್ಕಾರವು ಸರಳವಾಗಿ ಮದುವೆಯಾಗುವ ದಂಪತಿಗಳಿಗೆ ಒಂದು ಗುಡ್ ನ್ಯೂಸ್ ಅನ್ನು ನೀಡುತ್ತಿದೆ. ಅದೇನೆಂದರೆ ಸಿಂಪಲ್ಲಾಗಿ ಮದುವೆ ಆದರೆ ರಾಜ್ಯ ಸರ್ಕಾರ(State government)ದಿಂದ ಪ್ರೋತ್ಸಾಹ ಧನವು ದೊರೆಯುತ್ತದೆ. ಈ ಪ್ರೋತ್ಸಾಹ ಧನ(Incentive money)ವನ್ನು ಹೇಗೆ ಪಡೆದುಕೊಳ್ಳುವುದು?, ಏಕೆ ಈ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರಳವಾಗಿ ಮದುವೆಯಾದರೆ
Categories: ಸುದ್ದಿಗಳು -
ಏರ್ಟೆಲ್ ಗ್ರಾಹಕರೇ ಗಮನಿಸಿ, ರಿಚಾರ್ಜ್ ದರದಲ್ಲಿ ಬದಲಾವಣೆ..! ಇಲ್ಲಿದೆ ಮಾಹಿತಿ

ಏರ್ಟೆಲ್(Airtel) ಅನ್ನು ಭಾರತೀಯ ಏರ್ಟೆಲ್ ಲಿಮಿಟೆಡ್(Bharatiya Airtel Limited) ಎಂದು ಕರೆಯಲಾಗುತ್ತದೆ. ಇದು ವಿಶ್ವದ ಅತಿದೊಡ್ಡ ದೂರಸಂಪರ್ಕ ಕಂಪನಿಗಳಲ್ಲಿ (World’s No one telecoms company) ಒಂದಾಗಿದೆ. ಇದು ಏಷ್ಯಾ ಮತ್ತು ಆಫ್ರಿಕಾದಾದ್ಯಂತ 18 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಮೊಬೈಲ್, ಬ್ರಾಡ್ಬ್ಯಾಂಡ್ ಮತ್ತು ಡಿಜಿಟಲ್ ಟಿವಿ ಸೇರಿದಂತೆ ವ್ಯಾಪಕ ಶ್ರೇಣಿಯ ಸೇವೆಗಳನ್ನು ನೀಡುತ್ತದೆ. 1995 ರಲ್ಲಿ ಸುನಿಲ್ ಭಾರ್ತಿ ಮಿತ್ತಲ್ ಸ್ಥಾಪಿಸಿದ ಏರ್ಟೆಲ್ ದೂರಸಂಪರ್ಕ ಉದ್ಯಮದಲ್ಲಿ ಪ್ರಮುಖ ಆಟಗಾರನಾಗಿ ಬೆಳೆದಿದೆ, ಜಾಗತಿಕವಾಗಿ ಲಕ್ಷಾಂತರ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿದೆ. ಇದು
Categories: ತಂತ್ರಜ್ಞಾನ -
Vande Bharat: ರಾಜ್ಯದಿಂದ ಮತ್ತೊಂದು ರೈಲು ಸಂಚಾರ; ಸಮಯ, ನಿಲ್ದಾಣ ವಿವರ ಇಲ್ಲಿದೆ.

ಮೈಸೂರು-ಚೆನ್ನೈ ನಡುವೆ “ಮತ್ತೊಂದು” ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Another Vande Bharat Express train): ಏಪ್ರಿಲ್ 5ರಿಂದ ಪ್ರಾರಂಭ. ಈ ರೈಲು ಯಾವ ಯಾವ ನಿಲ್ದಾಣಗಳಲ್ಲಿ ನಿಲ್ಲುತ್ತದೆ ಮತ್ತು ರೈಲು ಸಂಚಾರ ಮಾಡುವ ಸಮಯ ಎಷ್ಟು ಎಂಬುದನ್ನು ತಿಳಿಯಲು ವರದಿಯನ್ನು ಕೊನೆಯವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರೈಲು ಸಾರಿಗೆ ವ್ಯವಸ್ಥೆ ಈಗಾಗಲೇ ಜಗತ್ತಿನ ಬಹುತೇಕ ಎಲ್ಲಾ
Categories: ಮುಖ್ಯ ಮಾಹಿತಿ -
BIG NEWS : ರಾಜ್ಯದಲ್ಲಿ ಕಲರ್ ‘ಕಾಟನ್ ಕ್ಯಾಂಡಿ’ & ಗೋಬಿ ಬ್ಯಾನ್, ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ರಾಜ್ಯದಲ್ಲಿ ಕೃತಕ ಬಣ್ಣವನ್ನು ಬಳಸಿ ಮಾಡಲಾಗುತ್ತಿದ್ದ ಗೋಬಿ ಮಂಚೂರಿ(Gobi Manchurian) ಹಾಗೂ ಕಾಟನ್ ಕ್ಯಾಂಡಿಯನ್ನು ನಿಷೇಧಿಸಿ ನೆನ್ನೆ ಅಂದರೆ ಸೋಮವಾರ ರಾಜ್ಯ ಸರ್ಕಾರವು ಆದೇಶವೊಂದನ್ನು ಹೊರಡಿಸಿದೆ. ಏನಿದು ಆದೇಶ?, ಇನ್ನು ಮುಂದೆ ಗೋಬಿ ಮಂಚೂರಿಯನ್ನು ತಿನ್ನಲು ಆಗುವುದಿಲ್ಲವೇ ಎನ್ನುವ ಗೊಂದಲವಿದ್ದರೆ, ಈ ವರದಿಯು ನಿಮಗೆ ನಿಖರವಾದ ಉತ್ತರವನ್ನು ತಿಳಿಸುತ್ತದೆ. ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ
Categories: ಮುಖ್ಯ ಮಾಹಿತಿ -
ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಪ್ರಕಟ..! ಏನಿದು CAA..? ಯಾರಿಗೆ ಅನ್ವಯ ಆಗುತ್ತೆ?

ಮೋದಿ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆಯನ್ನು ಹೊರಡಿಸಿದೆ. ಇದರೊಂದಿಗೆ ಈಗ ಸಿಎಎ ದೇಶದಲ್ಲಿ ಜಾರಿಗೆ ಬಂದಿದೆ. 2020ರಲ್ಲಿ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಪ್ರದರ್ಶನಗಳಲ್ಲಿ ಕಾನೂನಿನ ಬಗ್ಗೆ ಕಡಿಮೆ ಅಥವಾ ತಪ್ಪು ಜ್ಞಾನವನ್ನು ಹೊಂದಿರುವ ಅನೇಕ ಜನರು ಇದ್ದರು. ಆದ್ದರಿಂದ ಸಿಎಎ ಅನುಷ್ಠಾನದ ನಂತರ ಏನು ಬದಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮುಖ್ಯ ಮಾಹಿತಿ -
Business Idea : ಬೇಸಿಗೆಯಲ್ಲಿ ಈ ಬಿಸಿನೆಸ್ ಸ್ಟಾರ್ಟ್ ಮಾಡಿ ತಿಂಗಳಿಗೆ 1 ಲಕ್ಷ ರೂ. ವರೆಗೆ ಸಂಪಾದಿಸಿ.

ಇತ್ತೀಚಿನ ದಿನಗಳಲ್ಲಿ, ಕಚೇರಿ ಕೆಲಸಕ್ಕಿಂತ ಸ್ವಂತ ವ್ಯವಹಾರದತ್ತ ಜನರ ಒಲವು ಹೆಚ್ಚುತ್ತಿದೆ. ಹೊಸ ಹೊಸ ಯೋಜನೆಗಳನ್ನು ರೂಪಿಸಿ, ಸ್ವಂತ ಉದ್ಯಮ ಸ್ಥಾಪಿಸುವತ್ತ ಒಲವು ಹೆಚ್ಚಾಗಿದೆ. ಸ್ವಂತ ಉದ್ಯಮ (Own Business) ಸ್ಥಾಪಿಸುವುದು ಒಂದು ಸವಾಲಿನ ಕೆಲಸ. ಯಶಸ್ಸು ಸಾಧಿಸಲು ಸ್ವಲ್ಪ ಧೈರ್ಯ, ಶ್ರಮ, ಯೋಜನೆ, ಉತ್ಸಾಹ ಬೇಕಾಗುತ್ತದೆ. ಕಚೇರಿ ಕೆಲಸದ ಏಕತಾನತೆ ನಿಮಗೂ ಬೇಸರ ತಂದಿದೆಯೇ? ಸ್ವಂತ ಉದ್ಯಮದ ಯೋಚನೆ ನಿಮ್ಮ ಮನಸ್ಸಿನಲ್ಲಿ ಮೂಡುತ್ತಿದೆಯೇ? ಹಾಗಾದ್ರೆ, ಈ ಲೇಖನ ನಿಮಗಾಗಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
ಕೇಂದ್ರದ ಉಚಿತ ವಿದ್ಯುತ್ ಸ್ಕೀಮ್ ಗೆ ಈಗಲೇ ಅರ್ಜಿ ಸಲ್ಲಿಸಿ.! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ‘ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ(Pradhan Mantri Suryodaya Yojana)’ ಒಂದು ಕ್ರಾಂತಿಕಾರಿ ಯೋಜನೆ. ಇದು ಒಂದು ಕೋಟಿ ಮನೆಗಳಿಗೆ 300 ಯುನಿಟ್ ಉಚಿತ ವಿದ್ಯುತ್(300 units Free Electricity) ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿ, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಸ್ಥಾಪಿಸಲು ಮತ್ತು ಉತ್ಪತ್ತಿಯಾಗುವ ವಿದ್ಯುತ್ ಅನ್ನು ಮನೆ ಬಳಕೆಗೆ ಉಪಯೋಗಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸರ್ಕಾರಿ ಯೋಜನೆಗಳು -
ಕೇಂದ್ರ ಸರ್ಕಾರದಿಂದ ಉಜ್ವಲ ಯೋಜನೆಯ ಈ ಮಹಿಳೆಯರಿಗೆ 300 ರೂ. ಸಬ್ಸಿಡಿ ವಿಸ್ತರಣೆ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ (Gas cylinder) ಉಜ್ವಲ ಯೋಜನೆ (Ujwala yojana) ಅಡಿಯಲ್ಲಿ ಇಂದು ಲಕ್ಷಾಂತರ ಕುಟುಂಬಗಳು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ (LPG gas cylinder connection) ಪಡೆದುಕೊಂಡಿದ್ದಾರೆ. ಇಂತಹ ಜನಗಳಿಗೆ ಪ್ರತಿ ವರ್ಷ 12 ಸಿಲಿಂಡರ್ ಖರೀದಿ ಮಾಡಲು ರೂ.200 ಸಬ್ಸಿಡಿ ನೀಡುತ್ತಿದ್ದರು. ಆದರೆ, ಕೇಂದ್ರದಿಂದ ಮತ್ತೆ ಗ್ಯಾಸ್ ಸಿಲಿಂಡರ್ ಸಬ್ಸಿಡಿ (Gas cylinder subsidy) ಅನ್ನು ಜಾಸ್ತಿ ಮಾಡಿದ್ದರು, ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಸಬ್ಸಿಡಿ ಮೊತ್ತವನ್ನು(Subdidy ammount) ಇನ್ನಷ್ಟು ಏರಿಕೆ ಮಾಡಿದ್ದಾರೆ. ಅಂದರೆ
Categories: ಮುಖ್ಯ ಮಾಹಿತಿ
Hot this week
-
School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!
-
Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!
-
ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.
Topics
Latest Posts
- School Timing Update: ಸೋಮವಾರದಿಂದಲೇ ಶಾಲೆಗಳ ಸಮಯ ಬದಲಾವಣೆ? ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಸಾಧ್ಯತೆ!

- Direct Loan Scheme: ಸ್ವಯಂ ಉದ್ಯೋಗಕ್ಕೆ ₹1 ಲಕ್ಷ ಸಾಲ + ಸಬ್ಸಿಡಿ! ಮೊಬೈಲ್ನಲ್ಲೇ ಅರ್ಜಿ ಸಲ್ಲಿಸುವುದು ಹೇಗೆ? ಕಂಪ್ಲೀಟ್ ಗೈಡ್ ಇಲ್ಲಿದೆ.

- Weather Alert: ರಾಜ್ಯದ ಈ 5 ಜಿಲ್ಲೆಗಳಲ್ಲಿ ಇಂದು ‘ಶೀತ ಅಲೆ’ ಎಚ್ಚರಿಕೆ! 7.4°C ದಾಖಲು; ಬೆಂಗಳೂರನ್ನು ಆವರಿಸಲಿದೆ ದಟ್ಟ ಮಂಜು!

- Gold Rate Today: ಮದುವೆ ಸೀಸನ್ ಭರಾಟೆ; ಇಂದಿನ ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ? ವಾರಾಂತ್ಯದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿನಾ?!

- ದಿನ ಭವಿಷ್ಯ 20-12-2025: ಇಂದು ಶನಿವಾರ, ಅಮಾವಾಸ್ಯೆ ಕಳೆದು ‘ಪಾಡ್ಯ’ ಆರಂಭ! ಶನಿ ಮತ್ತು ಮಹಾಲಕ್ಷ್ಮಿಯ ಕೃಪೆ ಈ ರಾಶಿಗಳ ಮೇಲಿದೆ; ಇಂದಿನ ನಿಮ್ಮ ಭವಿಷ್ಯ ನೋಡಿ.


