Tag: kannada prabha epaper
-
NWKSRTC – ಗುಡ್ ನ್ಯೂಸ್ UPI ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಪಡೆಯಲು ಅವಕಾಶ.

ಇದೀಗ ಸಾರಿಗೆ ವ್ಯವಸ್ಥೆಯಲ್ಲೂ ಡಿಜಿಟಲ್ ವಹಿವಾಟು.( Digital Transaction ) ಹೌದು, ಇಂದು ಜಗತ್ತು ಬಹಳ ಮುಂದುವರಿದಿದೆ. ನಮ್ಮ ದಿನನಿತ್ಯದ ಜೀವನದಲ್ಲಿ ನಾವು ಇಂದು ಹಣವನ್ನು ಬಹಳ ಕಡಿಮೆ ಬಳಸುತ್ತಿದ್ದೇವೆ. ಅದರ ಹೊರತಾಗಿ ಮೊಬೈಲ್ ನಲ್ಲಿ ಆನ್ಲೈನ್ ಟ್ರಾನ್ಸ್ಯಕ್ಶನ್ ಗಳನ್ನು ಬಳಸುತ್ತಿದ್ದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂದು ನಾವು ಡಿಜಿಟಲ್ ವಹಿವಾಟನ್ನು ತಳ್ಳೋ ಗಾಡಿಯಿಂದ ಹಿಡಿದು ಎಲ್ಲಾ ಕಡೆಯೂ ನೋಡುತ್ತೇವೆ.
Categories: ಮುಖ್ಯ ಮಾಹಿತಿ -
25 ಸಾವಿರ ರೂಪಾಯಿ ಖಾತೆಗೆ ಬರುವ ಟಾಟಾ ಕಂಪನಿ ವಿದ್ಯಾರ್ಥಿವೇತನ, ಈಗಲೇ ಅರ್ಜಿ ಸಲ್ಲಿಸಿ

ಇದೀಗ ಎಲ್ಲರಿಗೂ ಸಿಹಿ ಸುದ್ದಿ ಬಂದಿದೆ. ಟಾಟಾ ಎಐಎ ಜೀವ ವಿಮಾ ಕಂಪೆನಿಯು ( TATA PARAS Scholarship ) ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕ ಬೆಂಬಲ ನೀಡುವುದಕ್ಕಾಗಿ ವಿದ್ಯಾರ್ಥಿ ವೇತನವನ್ನು ಒದಗಿಸುತ್ತದೆ. ಈಗಾಗಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅದರ ಬಗ್ಗೆ ಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಯಾರೆಲ್ಲ
Categories: ವಿದ್ಯಾರ್ಥಿ ವೇತನ -
ʻAPL-BPLʼ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ʻಆರೋಗ್ಯ ಕಾರ್ಡ್ʼನಡಿ ದೇಶಾದ್ಯಂತ ಚಿಕಿತ್ಸೆಗೆ ಅವಕಾಶ – ಸಿ ಎಂ ಸಿದ್ದರಾಮಯ್ಯ

ಇದೀಗ ಎಲ್ಲರಿಗೂ ಹೊಸ ಸುದ್ದಿ ತಿಳಿದು ಬಂದಿದೆ. ಅದೇನೆಂದರೆ, ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗಳನ್ನು ಬದಲಾವಣೆ ಮಾಡಿ ಅವುಗಳಿಗೆ ಹೊಸ ರೂಪ ನೀಡುತ್ತಿದೆ. ಆ ಬದಲಾವಣೆಗೊಂಡ ಹೆಲ್ತ್ ಕಾರ್ಡ್ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳು -
Bigg Boss Kannada – ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ, ರಾಕ್ಷಸರ ಮಾತು ಧಿಕ್ಕರಿಸಿದ ಸಂಗೀತಾ

ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ನಲ್ಲಿ ಬಹುದೊಡ್ಡ ಗಂಧರ್ವರು ಹಾಗೂ ರಾಕ್ಷಸರ ಆಟವು ಕ್ಷಣಕ್ಷಣಕ್ಕೆ ರೋಚಕತೆಯನ್ನು ಮೂಡಿಸುತ್ತಿದೆ. ಈಗಾಗಲೇ ರಾಕ್ಷಸರು ಗಂಧರ್ವರಾಗಿದ್ದಾರೆ ಹಾಗೂ ಗಂಧರ್ವರು ರಾಕ್ಷಸಕರಾಗಿದ್ದಾರೆ. ದಿನ 60 ರಂದು ಬೆಳಗ್ಗೆ ಎದ್ದ ಕೂಡಲೇ ಗಂಧರ್ವರ ಗುಂಪಿನಲ್ಲಿರುವ ಸಂಗೀತ ರವರಿಗೆ ಒಂದು ಉಪಾಯ ಹೊಳೆದಿದೆ. ಇದು ಆಟದ ರೀತಿಯನ್ನೇ ಬದಲಾಯಿಸುವ ಎಲ್ಲಾ ಸಾಧ್ಯತೆಗಳು ಇದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ.
Categories: ಬಿಗ್ ಬಾಸ್ ಸೀಸನ್ 10 -
Maruti Suzuki – ಅತೀ ಕಮ್ಮಿ ಬೆಲೆಗೆ 5 ಸೀಟರ್ ಕಾರ್, ಖರೀದಿಗೆ ಮುಗಿಬಿದ್ದ ಜನ.

ಮಾರುತಿ ಸುಜುಕಿ ವ್ಯಾಗನ್ ಆರ್ (Maruthi suzuki Wagon R ) ಅದರ ಪ್ರಾಯೋಗಿಕ ವಿನ್ಯಾಸ ಮತ್ತು ಇಂಧನ ದಕ್ಷತೆಗೆ ಹೆಸರುವಾಸಿಯಾದ ಜನಪ್ರಿಯ ಕಾಂಪ್ಯಾಕ್ಟ್ ಕಾರು ಎಂದೇ ಹೇಳಬಹುದಾಗಿದೆ. ಭಾರತದಲ್ಲಿ ಮಾರುತಿ ಸುಜುಕಿ (Maruthi suzuki) ಕಂಪನಿಯಿಂದ ತಯಾರಿಸಲ್ಪಟ್ಟಿದೆ. ಇದು ಹ್ಯಾಚ್ಬ್ಯಾಕ್ ವಿಭಾಗದಲ್ಲಿ ಪ್ರಮುಖ ಆಯ್ಕೆಯಾಗಿದೆ. ವ್ಯಾಗನ್ ಆರ್ (Wagon R) ವಿಶಿಷ್ಟವಾಗಿ ವಿಶಾಲವಾದ ಕ್ಯಾಬಿನ್, ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳು ಮತ್ತು ವಿಶ್ವಾಸಾರ್ಹ ಎಂಜಿನ್ (Engine) ಅನ್ನು ಹೊಂದಿದೆ, ಇದು ನಗರ ಪ್ರಯಾಣಕ್ಕೆ ಸೂಕ್ತವಾಗಿದೆ. ಇದರ ಪೆಟ್ಟಿಗೆಯ
Categories: ರಿವ್ಯೂವ್ -
Tecno Mobiles – ಅತಿ ಕಮ್ಮಿ ಬೆಲೆಗೆ ಟೆಕ್ನೋದ ಹೊಸ ಮೊಬೈಲ್ ಎಂಟ್ರಿ, ಖರೀದಿಗೆ ಮುಗಿ ಬಿದ್ದ ಜನ

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು ಅದೇನೆದರೆ ಟೆಕ್ನೋ ಕಂಪನಿ ಭಾರತದಲ್ಲಿ ಹೊಸ ಸ್ಪಾರ್ಕ್ ಸರಣಿಯ ಟೆಕ್ನೋ ಸ್ಪಾರ್ಕ್ ಗೋ 2024 (Techno spark go 2024 ) ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿದೆ. ಮತ್ತು ಕೇವಲ 6,999 ರೂ. ಗಳಿಗೆ ಐಫೋನ್ನಂತಹ ಸ್ಮಾರ್ಟ್ ಫೋನ್ ಖರೀದಿಗೆ ರೆಡಿ ಆಗಿ ನಿಂತಿದೆ. ಈ ಸ್ಮಾರ್ಟ್ಫೋನ್ ಡ್ಯುಯಲ್ ಹಿಂಬದಿಯ ಕ್ಯಾಮೆರಾವನ್ನು ಹೊರತುಪಡಿಸಿ, ಈ ಫೋನ್ 90Hz
Categories: ಮೊಬೈಲ್ -
Smart Tv – ಕೇವಲ ₹5949ಕ್ಕೆ ಸ್ಮಾರ್ಟ್ ಟಿವಿ ಖರೀದಿಸಿ, ಫ್ಲಿಪ್ಕಾರ್ಟ್ ನಲ್ಲಿ ಬರ್ಜರಿ ಆಫರ್ ಘೋಷಣೆ.

ನೀವೇನಾದರೂ ಕಡಿಮೆ ಬೆಲೆಯಲ್ಲಿ ಹೊಸ ಟಿವಿ ಯನ್ನು ಖರೀದಿಸ ಬೇಕು ಎಂದು ಯೋಚನೆ ಮಾಡುತ್ತಿದಿರಿಯೆ, ಹಾಗಾದರೆ ಇದೀಗ ಇ ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್ ಆಫರ್ (Flipkart Offer) ಮೂಲಕ ನೀವು ಫ್ರೇಮ್ ಲೇಸ್ ಡಿಸ್ಪ್ಲೇ (Frame less display) ಹೊಂದಿರುವ BeethoSOL ಬ್ರಾಂಡ್ ಟಿವಿ ಅನ್ನು ರಿಯಾಯಿತಿ ದರದಲ್ಲಿ ಖರೀದಿ ಮಾಡಬಹುದಾಗಿದೆ. ಬನ್ನಿ ಹಾಗಾದರೆ ಈ ವಿಶೇಷ ಆಫರ್ ಅಲ್ಲಿ ಖರೀದಿಸುವ BeethoSOL ಸ್ಮಾರ್ಟ್ ಟಿವಿ ಕುರಿತು ಅದರ ಫೀಚರ್ ಮತ್ತು ಬೆಲೆ ಮತ್ತು ಲಭ್ಯತೆ
Categories: ರಿವ್ಯೂವ್ -
Bigg Boss Kannada – ಈ ಬಾರಿ ಫಿನಾಲೆ ತಲುಪುವ ಅರ್ಹತೆ ಯಾರಿಗಿದೆ..? ಯಾರು ಗೆಲ್ಲುತ್ತಾರೆ ಗೊತ್ತಾ ?

ಬಿಗ್ ಬಾಸ್ ಕನ್ನಡ ಸೀಸನ್ 10 ಶೋ ( Big boss season 10 ) ಈಗಾಗಲೇ ಹಲವು ದಿನಗಳನ್ನು ಕಳೆದಿದೆ. ಹಾಗೆಯೇ ಎಲ್ಲರಲ್ಲೂ ಕಾಡುವ ಮುಖ್ಯ ಪ್ರಶ್ನೆ ಏನೆಂದರೆ ಈ ಸೀಸನ್ ಬಿಗ್ ಬಾಸ್ ಅನ್ನು ಯಾರು ಗೆಲ್ಲುತ್ತಾರೆ. ಯಾಕೆಂದರೆ ಈ ಸೀಸನ್ ನ ಸದ್ಯಕ್ಕೆ ಉಳಿದುಕೊಂಡ ಸ್ಪರ್ಧಿಗಳಲ್ಲಿ ಒಬ್ಬರಿಗಿಂತ ಒಬ್ಬರು ಪ್ರಬಲಾಗಿದ್ದಾರೆ. ಮತ್ತು ಎಲ್ಲರ ನಡುವೆ ಪೈಪೋಟಿ ( Competition ) ಜಾಸ್ತಿ ಇದೆ. ಹಾಗಿದ್ದರೆ ಈ ಸೀಸನ್ ನ ಬಿಗ್ ಬಾಸ್ ಮನೆಯಲ್ಲಿ
Categories: ಬಿಗ್ ಬಾಸ್ ಸೀಸನ್ 10
Hot this week
-
ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
-
ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
-
ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?
Topics
Latest Posts
- ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?

- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ

- ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?

- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.

- ಜನವರಿ 1 ರಿಂದ ಬದಲಾಗಲಿವೆ ಈ 6 ಪ್ರಮುಖ ನಿಯಮಗಳು; ರೈತರು ಮತ್ತು ಸಾರ್ವಜನಿಕರು ಮಾಡಬೇಕಾದ ಕೆಲಸಗಳೇನು?



