Tag: kannada prabha epaper
-
KSRTC ಕಡೆಯಿಂದ ಸರಕು-ಸಾಗಣೆ ಸೇವೆ ಲಾರಿ ಸೇವೆ ಪ್ರಾರಂಭ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ (ಕೆಎಸ್ಆರ್ಟಿಸಿ) ( karnataka state road transport corporation ) ಇದೀಗ ಹೊಸ ಸುದ್ದಿಯೊಂದು ತಿಳಿದು ಬಂದಿದೆ. ಹೌದು ಕರ್ನಾಟಕ ರಸ್ತೆ ಸಾರಿಗೆ ನಿಯಮ ಇದೇ ಮೊದಲ ಬಾರಿಗೆ ಲಾಜಿಸ್ಟಿಕ್ಸ್ ಸೇವೆಯನ್ನು ( Logistic Service ) ಆರಂಭಿಸುತ್ತಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮುಖ್ಯ ಮಾಹಿತಿ -
Poco Mobile – ಅತೀ ಕಮ್ಮಿ ಬೆಲೆಗೆ ಪೋಕೋ M6 ಪ್ರೊ 5G ಮೊಬೈಲ್ – ಖರೀದಿಗೆ ಮುಗಿಬಿದ್ದ ಗ್ರಾಹಕರು

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆದರೆ ಪ್ರಸಿದ್ಧವಾದ ಪೋಕೋ (POCO) ಕಂಪನಿ ತನ್ನ ಪೊಕೋ M6 ಪ್ರೋ 5G (POCO M6 Pro 5G) ಫೋನಿಗೆ ಭರ್ಜರಿ ಬೇಡಿಕೆ ಇರುವ ಕಾರಣ ತನ್ನ ಹೊಸ 8GB + 256GB ರೂಪಾಂತರವನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 2 ಚಿಪ್ಸೆಟ್ನಿಂದ ಚಾಲಿತವಾಗಿದೆ. ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು
Categories: ಮೊಬೈಲ್ -
Rain Alert – ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ. ಮೈಚಾಂಗ್ ಚಂಡಮಾರುತ ಅಬ್ಬರ

ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಸುದ್ದಿಗಳು -
New Rules – ದೇಶದ ಎಲ್ಲಾ ಪರ್ಮಿಟ್ ವಾಹನಗಳಿಗೆ ಹೊಸ ರೂಲ್ಸ್, ತಪ್ಪಿದ್ರೆ ಎಫ್ಸಿ ನವೀಕರಣಕ್ಕೆ ಬ್ರೇಕ್

ಇದೀಗ ಸರ್ಕಾರವು ಮಹತ್ತರದ ಆದೇಶ ಒಂದನ್ನು ಹೊರಡಿಸಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಕರ್ನಾಟಕ ರಾಜ್ಯ ಸರ್ಕಾರವು ಎಲ್ಲಾ ಸಾರ್ವಜನಿಕ ಸೇವಾ ವಾಹನಗಳಲ್ಲಿ ವೆಹಿಕಲ್ ಲೋಕೇಶನ್ ಟ್ರ್ಯಾಕಿಂಗ್ (VLT) ಡಿವೈಸ್ಗಳು ( Vehical Location Tracking Device ) ಮತ್ತು ತುರ್ತು ಪ್ಯಾನಿಕ್ ಬಟನ್ಗಳನ್ನು ( Emergency Panic Button ) ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
Tecno Mobiles – ಇಷ್ಟು ಕಮ್ಮಿ ಬೆಲೆ ಅಂದ್ರೆ ನಿಜ ನೀವು ನಂಬಲ್ಲ, ಟೆಕ್ನೋದ ಹೊಸ ಸ್ಮಾರ್ಟ್ ಫೋನ್

ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್(smart phone) ಖರೀದಿ ಮಾಡುವವರಿಗೆ ಒಂದು ಹೊಸ ಸುದ್ದಿ ಬಂದಿದೆ. ಹೌದು, ಅದೇನೆಂದರೆ ಪ್ರಸಿದ್ಧವಾದ ಟೆಕ್ನೋ ಕಂಪನಿ ಸದ್ದಿಲ್ಲದೆ ತನ್ನ ಹೊಸ ಟೆಕ್ನೋ ಸ್ಪಾರ್ಕ್ 20C (Tecno Spark 20C) ಸ್ಮಾರ್ಟ್ ಫೋನನ್ನು ಇದೆ ನವೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಚಿಪ್ಸೆಟ್ನಿಂದ ಚಾಲಿತವಾಗಿದೆ ಮತ್ತು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಇದು ಡ್ಯುಯಲ್ ಫ್ಲ್ಯಾಷ್ ಘಟಕಗಳೊಂದಿಗೆ ಜೋಡಿಯಾಗಿರುವ ಡ್ಯುಯಲ್ ಹಿಂಬದಿಯ ಕ್ಯಾಮೆರಾಗಳೊಂದಿಗೆ
Categories: ಮೊಬೈಲ್ -
Ola Scooty – ಓಲಾ ಸ್ಕೂಟಿಗೆ ಮನಸೋತ ಜನ, ಬರೋಬ್ಬರಿ 30 ಸಾವಿರ ಬುಕಿಂಗ್ಸ್ ದಾಖಲೆ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ
Categories: E-ವಾಹನಗಳು -
30 ದಿನಗಳ ಉಚಿತ ಕಂಪ್ಯೂಟರ್ ಅಕೌಂಟಿಂಗ್ ತರಬೇತಿಗೆ ಅರ್ಜಿ ಆಹ್ವಾನ – ಇಲ್ಲಿದೆ ಮಾಹಿತಿ

ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಕಂಪ್ಯೂಟರ್ ಸ್ಕಿಲ್ಸ್(computer skill) ಅನ್ನು ಪಡೆಯಬೇಕು ಎನ್ನುವ ಆಸಕ್ತ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ದೊರೆಯಲಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಹೌದು , ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ ಗ್ರಾಮ ಹಾವೇರಿ ಜಿಲ್ಲೆಯಲ್ಲಿ ಈ ಉತ್ತಮ ತರಬೇತಿ ಅವಕಾಶ ಲಭ್ಯವಿದೆ. ಏನಿದು ತರಬೇತಿ ಎಂದು ತಿಳಿಯುವುದಾದರೆ ಈ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿಯಲ್ಲಿ 30 ದಿನಗಳ ಕಂಪ್ಯೂಟರ್
Categories: ಮುಖ್ಯ ಮಾಹಿತಿ -
Free Ration – ಉಚಿತ ಪಡಿತರ ಪಡೆಯುತ್ತಿರುವವರಿಗೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅರ್ಹ ನಾಗರಿಕರಿಗೆ ಸಾರ್ವಜನಿಕ ವಿತರಣಾ ಯೋಜನೆಯಡಿ ಕೇಂದ್ರ ಸರ್ಕಾರ(central government)ವು ಇನ್ನೂ ಐದು ವರ್ಷಗಳವರೆಗೆ ಉಚಿತ ಧಾನ್ಯಗಳನ್ನು(Free grains) ನೀಡುತ್ತದೆ ಎಂದು ತಿಳಿಸಿದರು. ಹೌದು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು (PMGKY)ವಿಸ್ತರಿಸುವ ಕೇಂದ್ರದ ಉದ್ದೇಶವನ್ನು ಪ್ರಧಾನಿ ಮೋದಿ ಅವರೇ ಕಳೆದ ತಿಂಗಳ ಆರಂಭದಲ್ಲಿ ನವೆಂಬರ್ 4 ರಂದು ಛತ್ತೀಸ್ಗಢದ ದುರ್ಗ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ
Categories: ಸರ್ಕಾರಿ ಯೋಜನೆಗಳು -
UPI Payments – ಮೊಬೈಲ್ ನಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ ನಿಯಮದಲ್ಲಿ ಬದಲಾವಣೆ

ಇತ್ತೀಚಿನ ಆಧುನಿಕ ಯುಗದ ದಿನಮಾನದಲ್ಲಿ ತಂತ್ರಜ್ಞಾನ ಎಷ್ಟು ಮುಂದುವರಿಯುತ್ತಿದೆಯೋ ಅಷ್ಟೇ ಅದರ ಅನಾನುಕುಲತೆ ಕೂಡಾ ಹೆಚ್ಚುತ್ತಿದೆ. ಹೌದು ಇದೀಗ ಆನ್ಲೈನ್ ಪಾವತಿ(online payment) ವಂಚನೆಯ ಅಪರಾಧವು ಹೆಚ್ಚುತ್ತಲೇ ಇದೆ. ಈ ಆನ್ಲೈನ್ ವಂಚನೆ(Fraud)ಗೆ ಹಲವಾರು ಜನ ಬಲಿಪಶುಯಾಗಿದ್ದಾರೆ, ಮತ್ತು ಆಗುತ್ತಿದ್ದಾರೆ ಕೂಡಾ. ಇದರ ಪರಿಹಾರವಾಗಿ ಸರಕಾರ ಕೆಲವು ನಿಯಮಗಳನ್ನು ಹೊರತಂದಿದೆ. ಈ ಹೊಸ ನಿಯಮಗಳ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಮುಖ್ಯ ಮಾಹಿತಿ
Hot this week
-
PM Surya Ghar: ನಿಮ್ಮ ಮನೆಯ ಮೇಲ್ಛಾವಣಿ ಖಾಲಿ ಇದ್ಯಾ? ಹಾಗಿದ್ರೆ ಸರ್ಕಾರವೇ ಕೊಡುತ್ತೆ ₹78,000 ಹಣ! ಫ್ರೀ ಕರೆಂಟ್.!
-
IMD Warning: ಮುಂದಿನ 3 ದಿನ ರಾಜ್ಯದಲ್ಲಿ ‘ಶೀತ ಅಲೆ’ ಆರ್ಭಟ; ಈ 5 ಜಿಲ್ಲೆಗಳಿಗೆ ‘Yellow Alert’ ಘೋಷಣೆ! ಎಚ್ಚರ
-
Gold Rate Today: ನಿನ್ನೆ ದಿಡೀರ್ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ..?ಮದುವೆಗೆ ಒಡವೆ ಮಾಡಿಸೋರು ಇಂದೇ ಪ್ಲಾನ್ ಮಾಡಿ
-
ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
Topics
Latest Posts
- PM Surya Ghar: ನಿಮ್ಮ ಮನೆಯ ಮೇಲ್ಛಾವಣಿ ಖಾಲಿ ಇದ್ಯಾ? ಹಾಗಿದ್ರೆ ಸರ್ಕಾರವೇ ಕೊಡುತ್ತೆ ₹78,000 ಹಣ! ಫ್ರೀ ಕರೆಂಟ್.!

- IMD Warning: ಮುಂದಿನ 3 ದಿನ ರಾಜ್ಯದಲ್ಲಿ ‘ಶೀತ ಅಲೆ’ ಆರ್ಭಟ; ಈ 5 ಜಿಲ್ಲೆಗಳಿಗೆ ‘Yellow Alert’ ಘೋಷಣೆ! ಎಚ್ಚರ

- Gold Rate Today: ನಿನ್ನೆ ದಿಡೀರ್ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ..?ಮದುವೆಗೆ ಒಡವೆ ಮಾಡಿಸೋರು ಇಂದೇ ಪ್ಲಾನ್ ಮಾಡಿ

- ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?

- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ


