Tag: kannada prabha epaper

  • Vivo mobiles – ಅಗ್ಗದ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಡ್ತಿದೆ, ವಿವೋ Y100i 5G ಮೊಬೈಲ್

    Vivi Y100i SG smart phone

    ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ ಹಾಗೂ

    Read more..


  • Free LPG – ಇನ್ನೂ ಮುಂದೆ ಬಿಪಿಎಲ್‌ ಕಾರ್ಡ್‌ ಇಲ್ಲಾ ಅಂದ್ರು ಸಿಗುತ್ತೆ ಉಚಿತ LPG ಗ್ಯಾಸ್ ಸಂಪರ್ಕ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    free gas without BPL card

    ಬಿಪಿಎಲ್ ಕಾರ್ಡ್ (BPL Card) ಇಲ್ಲದಿದ್ದರೂ ಇದೀಗ ಉಚಿತವಾಗಿ ಗ್ಯಾಸ್ ಸಂಪರ್ಕವನ್ನು (Gas connection) ನೀವು ಪಡೆದುಕೊಳ್ಳಬಹುದು. ಇದೀಗ ಯಾವುದೇ BPL ಕಾರ್ಡ್ ನೀಡದೆ ಉಜ್ವಲ ಯೋಜನೆ(Ujjawal yojana) ಅಡಿಯಲ್ಲಿ ನಾವು ಉಚಿತ ಗ್ಯಾಸ್ ಸಂಪರ್ಕವನ್ನು (FREE gas Connection) ಪಡೆದುಕೊಳ್ಳಬಹುದು. ಹೌದು, ಕೇಂದ್ರ ಸರ್ಕಾರ(central Government)ದ ಅತ್ಯುತ್ತಮ ಯೋಜನೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY)ಕೂಡ ಒಂದಾಗಿದೆ. ಈ ಹಿಂದೆ ಮಹಿಳೆಯರು ಕಟ್ಟಿಗೆ ಒಲೆ ಉರಿಸುತ್ತ ಅಡಿಗೆ ಮಾಡುತ್ತಿದ್ದರು, ಇದರಿಂದ ಅಸ್ತಮಾದಂತ ಅನಾರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು

    Read more..


  • Marriage Registration: ವಿವಾಹ ನೋಂದಣಿಗೆ ನವದಂಪತಿ ಸೇರಿ ಈ 3 ಜನರ ಬಯೋಮೆಟ್ರಿಕ್ ಕಡ್ಡಾಯ.

    Bionmetric in marriagr certificate

    ಇದೀಗ ಮದುವೆ ನೋಂದಣಿ ಮಾಡಿಕೊಳ್ಳುವುದಕ್ಕೆ ಬಯೋಮೆಟ್ರಿಕ್ (Biometric) ಮಾಡಿಸುವುದು ಕಡ್ಡಾಯವಾಗಿದೆ. ಈ ಮದುವೆ ನೋಂದಣಿಯಲ್ಲಿ (marriage registration) ವಧು ವರ ಅಷ್ಟೇ ಬಯೋಮೆಟ್ರಿಕ್ ಮಾಡುವುದಲ್ಲದೆ ಅವರ ಮದುವೆ ನೋಂದಣಿಗೆ ಮೂರು ಜನ ಸಕ್ಷಿದಾರರು ಬೇಕಾಗುತ್ತಾರೆ ಮತ್ತು ಆ ಮೂರು ಜನ ಸಕ್ಷಿದಾರರ ಬಯೋಮೆಟ್ರಿಕ್ ಕೊಡುವುದು ಕೂಡಾ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮದುವೆ ನೋಂದಣಿಯಲ್ಲಿ ಬಯೋಮೆಟ್ರಿಕ್ ಕಡ್ಡಾಯ : ಈ

    Read more..


  • Bigg Boss Kannada – ಮಾತು ಕೊಟ್ಟು ತಗಲಾಕ್ಕೊಂಡ್ರಾ ಸ್ನೇಹಿತ್..? ಇವತ್ತಿನ ಎಲಿಮೀನೇಷನ್ ಟ್ವಿಸ್ಟ್!

    snehith elimination twist

    ಬಿಗ್ ಬಾಸ್ ಸೀಸನ್ 10 ನ ( Big Boss season 10 ) ಹಲವಾರು ಟಾಸ್ಕ್ ಗಳು , ಜಗಳಗಳು ನಡೆಯುತ್ತಿದ್ದು, 6 ನೇ ವಾರದ ಎಲಿಮಿನೇಷನ್( Elimination ) ಇದಾಗಿದೆ. ಹಾಗೆಯೇ ಈ ವಾರ ಡಬಲ್ ಎಲಿಮಿನೇಷನ್ ಇದ್ದಿದ್ದರಿಂದ ಶನಿವಾರದ ಎಪಿಸೋಡ್ ನಲ್ಲಿ ಇಶಾನಿ ಮನೆ ಇಂದ ಹೊರ ಬಂದಿದ್ದಾರೆ, ಹಾಗೆಯೇ ಭಾನುವಾರದ ಸಂಚಿಕೆಯಲ್ಲಿ ಯಾರು ಹೊರ ಬರಬಹುದು ಎಂಬ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ. ಆದರೆ ಇಲ್ಲಿ ಒಂದು ಅಚ್ಚರಿಯ ಮೂಡಿಸುವಂತ ಘಟನೆಯೊಂದು ನೆಡೆದಿದೆ.

    Read more..


  • Fixed Deposit – ನಿಮ್ಮ ಎಫ್ ಡಿ ಗೆ ಅತಿ ಹೆಚ್ಚು ಬಡ್ಡಿ ಕೊಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ ನೋಡಿ..!

    FD rate of interest increased in 3 banks 1 1

    ಈಗ ಎಲ್ಲ ಬ್ಯಾಂಕ್ ಗಳಲ್ಲಿ ( Bank ) ಠೇವಣಿಗಳು ಹೆಚ್ಚಾಗಿವೆ. ಹಾಗೆಯೇ ಸಾಲ ಸೌಲಭ್ಯ ಕೂಡ ಲಭ್ಯವಿದೆ. ಇದು ಉದ್ಯಮಗಾರರಿಗೆ ಮತ್ತು ರೈತರಿಗೆ ಒಂದು ಉತ್ತಮ ವ್ಯವಸ್ಥೆ ಆಗಿದೆ. ಹಾಗೆಯೇ ಸ್ಥಿರ ಆದಾಯ ಮಾರ್ಗಗಳಲ್ಲಿ ಸ್ಥಿರ ಠೇವಣಿಗಳು ಹೆಚ್ಚು ಜನಪ್ರಿಯವಾಗಿವೆ. ಇದೀಗ ಆರ್‌ಬಿಐ ಕೈಗೊಂಡ ಕ್ರಮಗಳ ಸರಣಿಯಿಂದಾಗಿ ಎಫ್‌ಡಿ ಮೇಲಿನ ಬಡ್ಡಿ ( FD Interest Rates ) ಗಮನಾರ್ಹವಾಗಿ ಹೆಚ್ಚಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • Biggboss Kannada – ಇಶಾನಿ ನಂತರ ಇವತ್ತು ಭಾಗ್ಯಶ್ರೀ ಹೊರಗೆ ಬರ್ತಾರಾ..? ಇಲ್ಲಿದೆ ಮಾಹಿತಿ

    double elimination eshani out 1 1

    ಬಿಗ್ ಬಾಸ್ ( Big Boss ) ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಈ ಸೀಸನ್ ನಲ್ಲಿ ಸ್ಪರ್ಧಿಗಳ ಹಲವಾರು ಆರೋಪಗಳು ಮತ್ತು ಜಗಳಗಳು ಸೋಷಿಯಲ್ ಮೀಡಿಯಾ(social media)ದಲ್ಲಿ ಹರಿದಾಡುತ್ತಿವೆ. ಹಾಗೆಯೇ ಕಳೆದ ವಾರ ‘ಬಿಗ್ ಬಾಸ್‌’ ಮನೆಯಲ್ಲಿ ಎಲಿಮಿನೇಷನ್ ನಡೆದಿರಲಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿಗ್ ಬಾಸ್ ನಲ್ಲಿ ಈ ವಾರ ಡಬಲ್

    Read more..


  • Smartphones – ಅತೀ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟ ಮೋಟಾರೋಲಾ ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

    new Moto G54

    ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್(Smart phone) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ

    Read more..


  • ಗುಡ್ ನ್ಯೂಸ್‌ : ಸರ್ಕಾರದಿಂದ ಅಂಗವಿಕಲರಿಗೆ ಉಚಿತ ‘ದ್ವಿಚಕ್ರ’ ವಾಹನ ವಿತರಣೆಗೆ ಸಜ್ಜು

    free two wheelers for physical challengers

    ಪ್ರಸ್ತುತ ರಾಜ್ಯ ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ (CM siddrammaya)ನವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದ್ದಾರೆ. ಹೌದು, ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರಿಗೆ ಅಂತನೆಯೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಎಂದು ತಿಳಿಸಬಹುದು. ಪ್ರಸ್ತುತ 2023-24ನೇ ಸಾಲಿನಲ್ಲಿ ಅಂಗವಿಕಲರಿಗೆ ಅಂದಾಜು ₹36 ಕೋಟಿ ವೆಚ್ಚದಲ್ಲಿ 4,000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.

    Read more..