Tag: kannada prabha news paper
-
Good News: ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಹೊಸ ‘ಯೋಜನೆ’ ಜಾರಿ,ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಲಾ ಮಕ್ಕಳಿಗಾಗಿ ವಿಶಿಷ್ಟ ಯೋಜನೆ ಪರಿಚಯಿಸಿದ ರಾಜ್ಯ ಸರ್ಕಾರ! ಕರ್ನಾಟಕ ಸರ್ಕಾರ(state government)ವು ಈ ಶೈಕ್ಷಣಿಕ ವರ್ಷದಿಂದ ‘ನಾವು ಮನುಜರು(Naavu manujaru)’ ಕಾರ್ಯಕ್ರಮವನ್ನು ಜಾರಿಗೆ ತರಲು ಆದೇಶಿಸಿದೆ. ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಶಾಲಾ ಮಕ್ಕಳಿಗಾಗಿ ವಿಶಿಷ್ಟ ಯೋಜನೆ ಪರಿಚಯಿಸಿದ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಸಾಮಾಜಿಕ ವ್ಯವಸ್ಥೆ ಮತ್ತು ಸಹಬಾಳ್ವೆಯ ನೈತಿಕ ಶಿಕ್ಷಣ ನೀಡುವ ಆಶಯದಿಂದ ರಾಜ್ಯ ಸರ್ಕಾರ ‘ನಾವು ಮನುಜರು’ ಎಂಬ ವಿಶಿಷ್ಟ
Categories: ಸರ್ಕಾರಿ ಯೋಜನೆಗಳು -
ಇಂಡಿಯನ್ ಬ್ಯಾಂಕ್ ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ನೋಂದಣಿ ಪ್ರಾರಂಭ, ಇಲ್ಲಿದೆ ಅರ್ಜಿ ಲಿಂಕ್

ಈ ವರದಿಯಲ್ಲಿ ಇಂಡಿಯನ್ ಬ್ಯಾಂಕ್ ನೇಮಕಾತಿ 2024(Indian Bank Recruitment 2024) ಯಲ್ಲಿಯ ಉದ್ಯೋಗಾವಕಾಶಗಳ ಕುರಿತು ತಿಲಿಸಿಕೊಡಲಾಗುತ್ತದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇಂಡಿಯನ್ ಬ್ಯಾಂಕ್ ನೇಮಕಾತಿ 2024: 1,500
Categories: ಉದ್ಯೋಗ -
Water Bill: ನೀರಿನ ದರ ಹೆಚ್ಚಿಸಿದ ರಾಜ್ಯ ಸರ್ಕಾರ: ಇನ್ಮುಂದೆ 5 ರೂ. ಕ್ಯಾನ್ 10ರೂ.ಗೆ ಏರಿಕೆ !

ರಿವರ್ಸ್ ಆಸ್ಮೋಸಿಸ್ (RO) ಪ್ಲಾಂಟ್ ಗಳಲ್ಲಿ 20 ಲೀಟರ್ ನೀರಿಗೆ 5 ರೂ ನಾಣ್ಯ ಬಳಸುತ್ತಿದ್ದರು. ಇದೀಗ ಅದು 10 ರೂ ಗೆ ಹೆಚ್ಚಳವಾಗಿದೆ. Drinking water price hike : ಕುಡಿಯುವ ನೀರು ಇಂದು ಎಲ್ಲರಿಗೂ ಅವಶ್ಯಕ. ಅದರಲ್ಲೂ ಶುದ್ಧ ಕುಡಿಯುವ ನೀರು ಇಲ್ಲದೆ ಜನರು ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅದಕ್ಕಾಗಿ ಎಲ್ಲರೂ ಕೂಡ ಶುದ್ಧೀಕರಿಸಿದ ನೀರನ್ನು ಬಳಸುತ್ತಿರುವುದನ್ನು ನಾವು ಕಾಣಬಹುದು. ನಗರ ಹಾಗೂ ಗ್ರಾಮೀಣ ಪ್ರದೇಶದ ಎಲ್ಲಾ ಜನರೂ ಕೂಡ ಇಂದು ಆರ್ ಒ
Categories: ಮುಖ್ಯ ಮಾಹಿತಿ -
ಅತೀ ಕಮ್ಮಿ ಬೆಲೆಗೆ ನೋಕಿಯಾ C12 Pro ಮೊಬೈಲ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

Nokia C12 Pro ಭಾರತದಲ್ಲಿ 6,999 ರೂ.ಗಳಿಂದ ಪ್ರಾರಂಭವಾಗಿದೆ: ಕೈಗುಟುಕುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಸ್ಮಾರ್ಟ್ ಫೋನ್ ಭಾರತದಲ್ಲಿ, Nokia ಯಾವಾಗಲೂ ಒಂದು ಬ್ರ್ಯಾಂಡ್ ಇಮೇಜ್ ಅನ್ನು ಹೊಂದಿದೆ, ಹೊಸ ಸ್ಮಾರ್ಟ್ಫೋನ್ ಮಾದರಿಗಳಿಂದಾಗಿ ನೋಕಿಯಾ ಹಿಂದಿನಷ್ಟು ಪ್ರಾಮುಖ್ಯತೆಯನ್ನು ಹೊಂದಿಲ್ಲದಿದ್ದರೂ, ಅನೇಕ ಜನರು ಇನ್ನೂ ಅದರ ನೇರ ಕೀಪ್ಯಾಡ್ ಫೋನ್ಗಳನ್ನು ಬಳಸುತ್ತಾರೆ. ಪ್ರವೇಶ ಮಟ್ಟದ Nokia C12 ಸ್ಮಾರ್ಟ್ಫೋನ್ ಅನ್ನು ಘೋಷಿಸಿದ ನಂತರ, HMD ಗ್ಲೋಬಲ್ ಹೊಸ ಬಜೆಟ್ ಫೋನ್ ಅನ್ನು ಅನಾವರಣಗೊಳಿಸಿದೆ ಅದುವೇ Nokia C12 Pro.
Categories: ಮೊಬೈಲ್ -
JOB FAIR: ಬೆಂಗಳೂರಿನಲ್ಲಿ ಉದ್ಯೋಗ ಮೇಳ ಪ್ರಾರಂಭ – ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಜುಲೈ 19 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ(Job fair): ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ ಸಿಲಿಕಾನ್ ಸಿಟಿ(ಬೆಂಗಳೂರು)ಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಜುಲೈ 19 ರಂದು, ರಕ್ಷಣಾ ಸಚಿವಾಲಯದ ಅಡಿಯಲ್ಲಿ ಪುನರ್ವಸತಿ ನಿರ್ದೇಶನಾಲಯ (DGR) ಬೆಂಗಳೂರಿನ ಏರ್ ಫೋರ್ಸ್ ಸ್ಟೇಷನ್ ಜಾಲಹಳ್ಳಿ (ಎಂಟಿ ಕಾಂಪ್ಲೆಕ್ಸ್) ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸುತ್ತದೆ. ಈ ಕಾರ್ಯಕ್ರಮವನ್ನು ವಿಶೇಷವಾಗಿ ಮಾಜಿ ಸೈನಿಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ, ಕೌಶಲ್ಯ ಮತ್ತು ಅನುಭವವನ್ನು ಪಡೆಯಲು ಉತ್ಸುಕರಿರುವರು ಉದ್ಯೋಗದಾತರೊಂದಿಗೆ ಅವರನ್ನು ಸಂಪರ್ಕಿಸುತ್ತದೆ. ಇದೇ ರೀತಿಯ
Categories: ಉದ್ಯೋಗ -
AI ಫೀಚರ್ ನೊಂದಿಗೆ ಒಪ್ಪೋ ದ ಹೊಸ ಮೊಬೈಲ್ಸ್ ಬಿಡುಗಡೆ..! ಬೆಲೆ ಎಷ್ಟು ಗೊತ್ತಾ?

OPPO ಭಾರತದಲ್ಲಿ ತನ್ನ ಹೊಸ Reno ಸರಣಿಯನ್ನು ಪ್ರಾರಂಭಿಸಿದೆ. ಕಂಪನಿಯು ಈ ಸರಣಿಯ ಅಡಿಯಲ್ಲಿ ಎರಡು ಸ್ಮಾರ್ಟ್ಫೋನ್ಗಳನ್ನು ಪರಿಚಯಿಸಿದೆ, Oppo Reno 12 ಸರಣಿಯು ಇಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ OPPO Reno 12 5G ಮತ್ತು OPPO Reno 12 Pro 5G ಹೆಸರುಗಳು ಸೇರಿವೆ. ಕಂಪನಿಯು ಈ ಎರಡೂ ಫೋನ್ಗಳನ್ನು AI ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಮೊಬೈಲ್ -
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

ಅತ್ಯುತ್ತಮ ಅಂಕಗಳನ್ನು ಪಡೆದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ(SSLC and II PUC) ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (scholarship). ಹೌದು, ವಿದ್ಯಾ ಪೋಷಕರ(vidhya poshak) ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಮೀಸಲಾಗಿದೆ. ಆರ್ಥಿಕವಾಗಿ ಹಿಂದುಳಿದಂತ ಒಕ್ಕಲಿಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ
Categories: ವಿದ್ಯಾರ್ಥಿ ವೇತನ -
TVS CNG : ಟಿವಿಎಸ್ನಿಂದ ವಿಶ್ವದ ಮೊದಲ ಸಿಎನ್ಜಿ ಸ್ಕೂಟರ್ ಬಿಡುಗಡೆ..ಶೀಘ್ರದಲ್ಲಿ..!

ಸದ್ಯದಲ್ಲೇ ವಿಶ್ವದ ಮೊದಲ ಸಿ ಎನ್ ಜಿ ದ್ವಿಚಕ್ರ ಸ್ಕೂಟರ್ (CNG two wheel scooter) ಅನ್ನು ಬಿಡುಗಡೆಗೊಳಿಸಲಿದೆ ಟಿವಿಎಸ್(TVS)! ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ವಾಹನಗಳನ್ನು ನೋಡುತ್ತೇವೆ. ಅದರಲ್ಲೂ ಇಂದು ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿ ಮಾರುಕಟ್ಟೆಯನ್ನು ಆವರಿಸಿಕೊಂಡಿವೆ. ಇಂಧನ ಚಾಲಿತ ವಾಹನಗಳು ಹಾಗೂ ಎಲೆಕ್ಟ್ರಿಕ್ ಚಾಲಿತ ವಾಹನಗಳು ಪರಸ್ಪರ ಪೈಪೋಟಿಯನ್ನು ನೀಡುತ್ತಿವೆ. ದಿನದಿಂದ ದಿನಕ್ಕೆ ವಿಶೇಷ ತಂತ್ರಜ್ಞಾನ ಅಳವಡಿತ ವಾಹನಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಅದರಲ್ಲೂ ದ್ವಿಚಕ್ರ ವಾಹನಗಳಂತೂ (two wheel vehicles) ಹೇಳುವುದೇ ಬೇಡ ಇಂದಿನ
Categories: ರಿವ್ಯೂವ್ -
LPG Gas: ಎಲ್ಪಿಜಿ ಗ್ಯಾಸ್ಗೆ ಇದ್ದವರಿಗೆ ಬಿಗ್ ಅಪ್ಡೇಟ್ ; ತಪ್ಪದೇ ಈ ಕೆಲಸ madi!

ಎಲ್ ಪಿ ಜಿ ಗ್ಯಾಸ್ ಗೆ ಆಧಾರ್ ಲಿಂಕ್(link Aadhaar to LPG) ಆಗಬೇಕು, ಅದಕ್ಕಾಗಿ ಹೊಸ ಇಕೆವೈಸಿ(e- KYC) ಅಪ್ ಡೇಟ್ ಅಗತ್ಯ! ಇಂದು ಅಡುಗೆ ಕೆಲಸಗಳಿಗೆ ಹೆಚ್ಚಾಗಿ ಎಲ್ಲರೂ ಎಲ್ ಪಿ ಜಿ (LPG) ಅನ್ನು ಬಳಸುತ್ತಾರೆ. ಎಲ್ ಪಿ ಜಿ ಗ್ಯಾಸ್ ಬಹಳ ಮುಖ್ಯವಾಗಿದೆ. ಆದರೆ ಇಂದು ಸರ್ಕಾರದಿಂದ (government) ಕಡಿಮೆ ಬೆಲೆಗೆ ದೊರೆಯುವ ಅಡುಗೆ ಅನಿಲ ಬಳಸಿಕೊಂಡು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ದುರೂಪಯೋಗವನ್ನು ನಿಲ್ಲಿಸುವ ಸರ್ಕಾರ ಒಂದು ಮಹತ್ವದ ಕಾರ್ಯ ಕೈಗೊಂಡಿದೆ.
Categories: ಮುಖ್ಯ ಮಾಹಿತಿ
Hot this week
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
-
Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!
Topics
Latest Posts
- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?

- Rent Rules: ಬೆಂಗಳೂರಿನ ಬಾಡಿಗೆದಾರರು, ಮಾಲೀಕರೇ ಎಚ್ಚರ! ಹೊಸ ರೂಲ್ಸ್ ಬಂತು; ಸಣ್ಣ ತಪ್ಪು ಮಾಡಿದ್ರೂ ಬೀಳುತ್ತೆ ₹50,000 ದಂಡ!


