Tag: kannada prabha news paper
-
RD Interest Rate: ಈ ಬ್ಯಾಂಕ್ ಗಳಲ್ಲಿ ಆರ್ಡಿ ಮೇಲೆ ಎಷ್ಟು ಬಡ್ಡಿ ಸಿಗುತ್ತೆ ಗೊತ್ತಾ? ಈ ಬ್ಯಾಂಕ್ ನಲ್ಲಿ ಸಿಗುತ್ತೆ ಭರ್ಜರಿ ಬಡ್ಡಿ

ಮರುಕಳಿಸುವ ಠೇವಣಿ (RD) ಬಡ್ಡಿ ದರಗಳು 2024: ಸ್ಥಿರ ಠೇವಣಿ (FD) ನಂತಹ ಮರುಕಳಿಸುವ ಠೇವಣಿ (RD), ಅವಧಿ ಮತ್ತು ವಯಸ್ಸಿನ ಆಧಾರದ ಮೇಲೆ ಬಡ್ಡಿದರಗಳನ್ನು ನೀಡುತ್ತದೆ. ನೀವು ಹಿರಿಯ ನಾಗರಿಕರಾಗಿದ್ದರೆ, ಬಡ್ಡಿ ದರವು ಹೆಚ್ಚಾಗಿರುತ್ತದೆ. FD ಮತ್ತು RD ಮೇಲಿನ ಬಡ್ಡಿ ದರವು(intrest rate) ಬಹುತೇಕ ಒಂದೇ ಆಗಿರುತ್ತದೆ. ಸಾಮಾನ್ಯವಾಗಿ, ಎರಡೂ ಹಿರಿಯ ನಾಗರಿಕರಿಗೆ 50 ಮೂಲ ಅಂಕಗಳನ್ನು (bps) ಹೆಚ್ಚಿನ ಬಡ್ಡಿ ದರವನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಮುಖ್ಯ ಮಾಹಿತಿ -
Bharat Rice : ಭಾರತ್ ಅಕ್ಕಿಗೆ ಮುಗಿಬಿದ್ದ ಜನ, ಬರೀ 29 ರೂ. ಒಂದು ಕೆಜಿ ರೈಸ್.! ಎಲ್ಲಿ ಸಿಗುತ್ತೆ ಗೊತ್ತಾ?

ಭಾರತ್ ಬ್ರ್ಯಾಂಡ್ ಅಕ್ಕಿ(Bharat Brand Rice): ಬೆಂಗಳೂರಿಗರಿಗೆ ಸಿಹಿ ಸುದ್ದಿ! ಬೆಲೆ ಏರಿಕೆಯಿಂದ ಬೇಸತ್ತಿದ್ದೀರಾ?ಗುಣಮಟ್ಟದ ಅಕ್ಕಿ ಖರೀದಿಸಲು ಕಷ್ಟಪಡುತ್ತಿದ್ದೀರಾ? ಚಿಂತೆ ಬೇಡ! ಭಾರತ್ ಬ್ರ್ಯಾಂಡ್ ಅಕ್ಕಿ ಬಂದಿದೆ. ಕೇವಲ ₹29 ಕ್ಕೆ ಪ್ರತಿ ಕೆಜಿ ಅಕ್ಕಿ, ಉತ್ತಮ ಗುಣಮಟ್ಟ, ಶುದ್ಧ, ಮತ್ತು ಪೌಷ್ಟಿಕ. ಆನ್ಲೈನ್(Online) ಮತ್ತು ಆಫ್ಲೈನ್(Offline) ಎರಡೂ ಸ್ಥಳಗಳಲ್ಲಿ ಲಭ್ಯ. ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ಎಲ್ಲೆಲ್ಲಿ ಸಿಗುತ್ತೆ?, ಹಾಗಿದ್ರೆ, ಈ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ ಮತ್ತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ
Categories: ಮುಖ್ಯ ಮಾಹಿತಿ -
Job Fair : ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ, ಆನ್ಲೈನ್ ನೋಂದಣಿ ಮಾಡುವ ಡೈರೆಕ್ಟರ್ ಲಿಂಕ್ ಇಲ್ಲಿದೆ.

ರಾಜ್ಯ ಸರ್ಕಾರವು ಇದೇ ಫೆಬ್ರವರಿ 19 ಹಾಗೂ 20 ರಂದು ರಾಜ್ಯಮಟ್ಟದ ಉದ್ಯೋಗ ಮೇಳ (state level job fair) ಆಯೋಜನೆ ಮಾಡಿದೆ. ಇದೀಗ ಈ ಉದ್ಯೋಗ ಮೇಳದ (Udyoga mela) ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ 18005999918 ನಂಬರ್ ಗೆ ಕರೆ ಮಾಹಿತಿ ತಿಳಿದು ಕೊಳ್ಳಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೃಹತ್
Categories: ಉದ್ಯೋಗ -
Ration card : ರೇಷನ್ ಕಾರ್ಡ್ ತಿದ್ದುಪಡಿ ಮತ್ತೆ ಆರಂಭ, ತಿದ್ದುಪಡಿ ಕೇಂದ್ರದಲ್ಲಿ ಮುಗಿಬಿದ್ದ ಜನ.! ಇಲ್ಲಿದೆ ಮಾಹಿತಿ

ಸರ್ಕಾರದಿಂದ ರೇಷನ್ ಕಾರ್ಡನ್ನು(Ration card) ತಿದ್ದುಪಡಿ ಮಾಡಿಸಲು ಮತ್ತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಹೌದು, ನೀವೇನಾದರೂ ಇನ್ನೂ ಕೂಡ ನಿಮ್ಮ ರೇಷನ್ ಕಾರ್ಡ್ ಗಳಲ್ಲಿ ತಪ್ಪುಗಳಿದ್ದು ಅವುಗಳನ್ನು ತಿದ್ದುಪಡಿ ಮಾಡಿಸಿಲ್ಲವೆಂದರೆ ಮತ್ತೆ ನಿಮಗೆ ಸರ್ಕಾರದ ವತಿಯಿಂದ ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಏಕೆಂದರೆ, ಸರ್ಕಾರವು ಮತ್ತೆ ರೇಷನ್ ಕಾರ್ಡ್ ತಿದ್ದುಪಡಿ(Ration card correction)ಗೆ ಅವಕಾಶವನ್ನು ನೀಡಿದೆ. ಎಷ್ಟು ದಿನಗಳ ಕಾಲ ಈ ಅವಕಾಶ ಇರುತ್ತದೆ?, ಯಾವ ದಿನ ಶುರುವಾಗುತ್ತದೆ?, ಎಲ್ಲಿ ಈ ಕರೆಕ್ಷನ್ಗಳನ್ನು ಮಾಡಿಸುವುದು ಎಂಬುದರ ಸಂಪೂರ್ಣವಾದ
Categories: ಮುಖ್ಯ ಮಾಹಿತಿ -
Labour card : ಹೊಸ ಕಾರ್ಮಿಕ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ, ಹೀಗೆ ಅರ್ಜಿ ಸಲ್ಲಿಸಿ!

ಗುಡ್ ನ್ಯೂಸ್! ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಯೋಜನೆಗಳು! ಕಾರ್ಮಿಕ ಇಲಾಖೆಯಿಂದ ನಿಮ್ಮ ಉನ್ನತೀಕರಣಕ್ಕಾಗಿ ಅನೇಕ ಯೋಜನೆಗಳು ಜಾರಿಗೆ ಬರಲಿವೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಕಾರ್ಮಿಕ ಕಾರ್ಡ್ (Labour Card Karnataka) ನೋಂದಣಿ ಕಡ್ಡಾಯವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and Other
Categories: ಮುಖ್ಯ ಮಾಹಿತಿ -
ಆ್ಯಪಲ್ನಿಂದ ಭರ್ಜರಿ ಎಂಟ್ರಿ ಕೊಡುತ್ತಿದೆ ಮೊದಲ ಫೋಲ್ಡಬಲ್ ಫೋನ್: ಹೇಗಿದೆ ಗೊತ್ತಾ? ಇಲ್ಲಿದೆ ಡೀಟೇಲ್ಸ್

ಐಫೋನ್ ಫ್ಲಿಪ್(iphone flip)ನ ವದಂತಿಗಳು ವರ್ಷಗಳಿಂದ ಸ್ಮಾರ್ಟ್ಫೋನ್ ಪ್ರಪಂಚದಾದ್ಯಂತ ಸುತ್ತುತ್ತಿವೆ. ಆದರೆ ಅಂತಹ ಫೋನ್ ಯಾವಾಗ ಕಾಣಿಸಿಕೊಳ್ಳುತ್ತದೆ ಅಥವಾ ಅದು ಕಾಣಿಸುತ್ತದೆಯೇ ಇಲ್ಲವೋ ಎಂಬುದರ ಕುರಿತು ಇನ್ನೂ ಸ್ಪಷ್ಟವಾದ ಮಾಹಿತಿ ತಿಳಿದು ಬಂದಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸ್ಯಾಮ್ಸಂಗ್ ತನ್ನ ಮೊದಲ ಫೋಲ್ಡಬಲ್(foldable) ಅನ್ನು ಬಿಡುಗಡೆ ಮಾಡಿ ಸುಮಾರು ಐದು ವರ್ಷಗಳು ಕಳೆದಿವೆ ಮತ್ತು ಅಂದಿನಿಂದ, ಗ್ಯಾಲಕ್ಸಿ Z ಫೋಲ್ಡ್(galaxy
Categories: ಮೊಬೈಲ್ -
ಯಾವುದೇ ವಾಹನದ ಫಾಸ್ಟ್ ಟ್ಯಾಗ್ ಇ ಕೆವೈಸಿ ಮಾಡಲು ದಿನಾಂಕ ವಿಸ್ತರಣೆ, ಮೊಬೈಲ್ ನಲ್ಲೇ ಮಾಡಲು ಅವಕಾಶ!

ಫೆಬ್ರವರಿ 29 ಕ್ಕೆ ಮುಂಚಿತವಾಗಿ ನಿಮ್ಮ KYC ಅನ್ನು ಪೂರ್ಣಗೊಳಿಸಿ! ಈಗ, ಈ KYC ಪ್ರಕ್ರಿಯೆಯನ್ನು ನಿಮ್ಮ ಮೊಬೈಲ್ ಫೋನಿನಲ್ಲೇ ಪೂರ್ಣಗೊಳಿಸಬಹುದು, ಹೇಗೆ ಎಂದು ತಿಳಿಯಬೇಕೇ? ಹಾಗಿದ್ರೆ, ಈ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ FASTag KYC ಗಡುವು(Deadline) ಹತ್ತಿರದಲ್ಲಿದೆ: ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹ ಪ್ರಕ್ರಿಯೆಯನ್ನು ತಡೆರಹಿತವಾಗಿಸಲು ಮತ್ತು ಫಾಸ್ಟ್ಟ್ಯಾಗ್ಗಳ ದುರುಪಯೋಗವನ್ನು ತಡೆಯಲು ಕೆವೈಸಿ
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?




