Tag: kannada prabha news paper

  • BBK 10: 2ನೇ ರನ್ನರ್ ಆಗಿ ಹೊರಗೆ ಬಂದ ಸಂಗೀತಾ ಶೃಂಗೇರಿ, ಇದು ಶಾಕಿಂಗ್ ಎಂದ ನೆಟ್ಟಿಗರು

    sangeeta out from bigboss

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ಅತಿ ದೊಡ್ಡ ಯಶಸ್ಸನ್ನು ಕಂಡಿದೆ. ಬಿಗ್ ಬಾಸ್ ಕನ್ನಡ 10 ಕರ್ನಾಟಕದಾದ್ಯಂತ 7.9 TVR ನ ಅತ್ಯಧಿಕ TRP (ಟೆಲಿವಿಷನ್ ರೇಟಿಂಗ್ ಪಾಯಿಂಟ್) ಅನ್ನು ಪಡೆದುಕೊಂಡಿದ್ದರಿಂದ ಹೊಸ ಎತ್ತರಕ್ಕೆ ಏರಿದೆ, ಇದು ಮಹತ್ವದ ಮೈಲಿಗಲ್ಲು ಮಾಡಿದೆ. ಬಿಗ್ ಬಾಸ್ ಫೈನಲ್ ನ ವಿನ್ನರ್ ಯಾರು ಎಂಬುದನ್ನು ಬಹಿರಂಗಪಡಿಸುವ ಮುಂಚೆ ಎರಡನೇ ರನ್ನರ್ ಅಪ್(2nd runner up) ಯಾರು ಎಂಬುದನ್ನು ತಿಳಿಸಲಾಯಿತು.

    Read more..


  • BBK 10: 3ನೇ ರನ್ನರ್ ಆಗಿ ಹೊರಗೆ ಬಂದ ವಿನಯ್ ಗೌಡ, ಔಟ್ ಆಗಲು ಇಲ್ಲಿವೆ ಒಂದಿಷ್ಟು ಕಾರಣಗಳು!

    vinay out from bigboss for thid reason

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(Bigboss season 10) ಇನ್ನೇನು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಶನಿವಾರದ ಸಂಚಿಕೆಯಲ್ಲಿ ತುಕಾಲಿ ಸಂತೋಷ್ ಮನೆಯಿಂದ ಹೊರಬಂದಿದ್ದರು. ಭಾನುವಾರದ ಸಂಚಿಕೆಯಲ್ಲಿ ವರ್ತೂರ್ ಸಂತೋಷ್ ಹೊರಗೆ ಬಂದರು. ಆದರೆ ಮೂರನೇ ರನ್ನರ್ ಅಪ್ ಆಗಿ ವಿನಯ್ ಅವರು ಹೊರಗೆ ಬಂದಿರುವುದು ಎಲ್ಲರಿಗೂ ಶಾಂಕಿಂಗ್ ಎಂದೇ ಹೇಳಬಹುದು. ವಿನಯ್ ಗೌಡ(Vinay Gowda) ಅವರು ಮನೆಯಿಂದ ಹೊರಗೆ ಬರಲು ಏನಿರಬಹುದು ಕಾರಣ ಎಂಬುವುದರ ಬಗ್ಗೆ ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ.

    Read more..


  • ಜನಪ್ರಿಯ ಕೈನೆಟಿಕ್ ಲೂನಾ ಇ ಸ್ಕೂಟರ್ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    ezgif.com jpg to webp converter

    ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles)ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್‌ ಬೈಕ್‌ಗಳು

    Read more..


  • BBK 10: ಸುದೀಪ್ ಸರ್ ನೀವು ದೇವರು ಎಂದು ಭಾವುಕರಾದ ಪ್ರತಾಪ್ ತಾಯಿ. ತುಕಾಲಿ ಸಂತೋಷ ಔಟ್!

    drone prathap parents about sudeep in bigboss

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ಫಿನಾಲೆ(Finale) ನೋಡು ನೋಡುತ್ತಲೇ ಬಂದೇಬಿಡ್ತು. ಎಲ್ಲಾ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದ ಶನಿವಾರ ಹಾಗೂ ಭಾನುವಾರದ ಸಂಚಿಕೆ ಕುತೂಹಲವನ್ನು ಮೂಡಿಸಿದೆ. ಶನಿವಾರದ ಸಂಚಿಕೆಯಲ್ಲಿ ಒಬ್ಬರು ಹೊರಬಂದಿದ್ದಾರೆ. ಇಂದು ಮನೆಯಿಂದ ಯಾರು ಹೊರಬಂದರು?, ಶನಿವಾರದ ಪಿನಾಲೆಯ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್(Drone Prathap) ಅವರ ತಂದೆ ತಾಯಿಯು ಕೂಡ ಬಂದಿದ್ದರು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆಯವರೆಗೂ ಓದಿ. ಇದೇ

    Read more..


  • BBK 10: ಬಿಗ್ ಬಾಸ್ ಗೆಲ್ಲೋದು ಯಾರು ಗೊತ್ತಾ..? ಕಪ್ ತಗೊಂಡು ಹೋಗೋ ಸ್ಪರ್ಧಿ ಇವರೇ ನೋಡಿ!

    bigboss winner

    ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ರ ( Big boss season 10 ) ಫಿನಾಲೆಗೆ ( Finale ) ಈಗಾಗಲೇ ಕ್ಷಣಗಣನೆ ಆರಂಭವಾಗಿದೆ. ಬಿಗ್ ಬಾಸ್ ಮನೆಯ ಒಡೆಯ ಯಾರಾಗುತ್ತಾರೆ ಎಂಬ ಕಾತುರ ಪ್ರತಿಯೊಬ್ಬರಲ್ಲೂ ಇದೆ. ಹೌದು, ಬಿಗ್ ಬಾಸ್ ಶುರುವಾದಗಿನಿಂದಲೂ ಬಿಗ್ ಬಾಸ್ ಮನೆಯಲ್ಲಿ ಉಳಿದು ಕೊಳ್ಳಲು ಹಲವು ಪೈಪೋಟಿ ( Competition ) ಇದ್ದೆ ಇರುತ್ತವೆ. ಆದರೆ ಕೊನೆಯ ಹಂತಕ್ಕೆ ಬಂದು ತಲುಪಿದಾಗ ಬಿಗ್ ಬಾಸ್

    Read more..


  • Realme Note 50: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಯಲ್​ಮಿ ಹೊಸ ಸ್ಮಾರ್ಟ್​​ಫೋನ್​, ಇಲ್ಲಿದೆ ಮಾಹಿತಿ

    Realme note 50

    Realme Note 50 ಅನ್ನು ಬುಧವಾರ ಫಿಲಿಪೈನ್ಸ್‌ನಲ್ಲಿ Realme ನಿಂದ ಮೊದಲ ನೋಟ್-ಬ್ರಾಂಡ್ ಸ್ಮಾರ್ಟ್‌ಫೋನ್(smartphone) ಆಗಿ ಬಿಡುಗಡೆ ಮಾಡಲಾಗಿದೆ. ಇತ್ತೀಚಿನ ಬಜೆಟ್ ಕೊಡುಗೆಯು 90Hz ರಿಫ್ರೆಶ್ ದರದೊಂದಿಗೆ 6.74-ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ ಮತ್ತು ಇದು Unisoc T612 SoC ನಿಂದ ಚಾಲಿತವಾಗಿದೆ. Realme Note 50 ಕಳೆದ ವರ್ಷದ Realme C51 ನೊಂದಿಗೆ ಹಲವಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • ಜಿಯೋ ಬಂಪರ್ ರಿಚಾರ್ಜ್ ಪ್ಲಾನ್, 91 ರೂ. ಗೆ ಅನಿಯಮಿತ ಕರೆ, 28 ದಿನ ವ್ಯಾಲಿಡಿಟಿ

    91 Rs. Jio prepaid plan

    ಜಿಯೋ 91 ರೂ. ಯೋಜನೆ: ಪ್ರತಿದಿನ 100 MB ಡೇಟಾ ಮತ್ತು ಅನಿಯಮಿತ ಕರೆಗಳು. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪ್ರಸ್ತುತ ವರದಿಯಲ್ಲಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಭಾರತದ ಟೆಲಿಕಾಂ ಜಗತ್ತಿನಲ್ಲಿ ರಿಲಯನ್ಸ್ ಜಿಯೋ(Reliance jio) ತನ್ನದೇ ಆದ ಛಾಪು ಮೂಡಿಸಿದೆ. ಅತ್ಯುತ್ತಮ ಸೇವೆಗಳು, ಅಗ್ಗದ ಬೆಲೆಗಳು ಮತ್ತು ವಿವಿಧ ಆಫರ್‌ಗಳ(offers) ಮೂಲಕ ಜಿಯೋ ಭಾರತದ ಅತಿ

    Read more..


  • Vivo Mobiles – ವಿವೋದ ದುಬಾರಿ ಸ್ಮಾರ್ಟ್ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್!

    IMG 20240127 WA0003

    ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ ಹಾಗೂ

    Read more..


  • ಈ ವರ್ಗದ ಜನರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ, ಬಡವರು ಅರ್ಜಿ ಸಲ್ಲಿಸಿ – ಸಚಿವ ಕೃಷ್ಣ ಬೈರೇಗೌಡ

    5 lakh subsidy

    ಶ್ರೇಯೋಭಿವೃದ್ಧಿಗೆ ಸ್ವಾವಲಂಬಿ ಯೋಜನೆ: ಬಡವರಿಗೆ 5 ಲಕ್ಷ ಸಹಾಯಧನ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ(career development) ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ(Karnataka Brahmin Development

    Read more..