Tag: kannada prabha news paper
-
FD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ
Categories: ಮುಖ್ಯ ಮಾಹಿತಿ -
LPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು
Categories: ಸರ್ಕಾರಿ ಯೋಜನೆಗಳು -
ಮೀಸ್ ಆಗಿ ಹಣ ಬೇರೆಯವರಿಗೆ ಹೋಯ್ತಾ..? ಹೀಗೆ ಮಾಡಿ ಹಣ ವಾಪಾಸ್ ಬರುತ್ತೆ..!

PhonePe ಅಥವಾ Google Pay UPI ಪಾವತಿಯೊಂದಿಗೆ ತಪ್ಪಾಗಿದೆಯೇ? ಹಣವನ್ನು ತಪ್ಪು ವ್ಯಕ್ತಿಗೆ ಪಾವತಿ ಮಾಡಿದ್ದೀರೇ? ಭಯಪಡಬೇಡಿ! ನಿಮ್ಮ ತಪ್ಪಾದ ಹಣವನ್ನು ಮರುಪಡೆಯುವುದು ಅಸಾಧ್ಯವೇನಲ್ಲ. ನಿಮ್ಮ ಹಣವನ್ನು ಮರಳಿ ಪಡೆಯುವುದು ಹೇಗೆ ಎಂಬುದರ ಮಾಹಿತಿ ಈ ವರದಿಯಲ್ಲಿ ಪ್ರಸ್ತಾಪಸಲಾಗಿದೆ. ವರದಿಯನ್ನು ಸಂಪೂರ್ಣವಾಗಿ ಓದಿ, ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಪ್ಪಾದ ವ್ಯಕ್ತಿಗೆ ಹಣ ಕಳಿಸಿದ್ದರೆ ಇಲ್ಲಿದೆ ಹಿಂಪಡೆಯುವ ಮಾರ್ಗ :
Categories: ತಂತ್ರಜ್ಞಾನ -
ರೈಲು ಪ್ರಯಾಣಿಕರಿಗೆ ಗಮನಿಸಿ, ಎಸಿ ಮತ್ತು ಸ್ಲೀಪರ್ ಕೋಚ್ ಗಳ ನಿಯಮದಲ್ಲಿ ಬದಲಾವಣೆ, ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೇ(Indian Railway), ರೈಲಿನಲ್ಲಿ ಪ್ರಯಾಣಿಸುವ ನಿಯಮಗಳಲ್ಲಿ (Travel rules) ಕಾಲಕಾಲಕ್ಕೆ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ರೈಲ್ವೇ ಇಲಾಖೆ (Railway department) ಮಾಡುವ ಈ ನಿಯಮ ಬದಲಾವಣೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಹೊಂದಿರುವುದು ಬಹಳ ಮುಖ್ಯವಾಗಿದೆ. ರಾತ್ರಿ ವೇಳೆ(Night time) ಪ್ರಯಾಣಿಕರು ಎದುರಿಸುವ ನಿದ್ದೆಯ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ರೈಲ್ವೇ ಕೆಲವು ನಿಯಮಗಳನ್ನು ಮಾಡಿದೆ. ಇದಾದ ಬಳಿಕ ರಾತ್ರಿ ವೇಳೆ ಪ್ರಯಾಣಿಕರ ನಿದ್ರೆಗೆ ಯಾವುದೇ ರೀತಿಯ ಭಂಗ ಇರುವುದಿಲ್ಲ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಮುಖ್ಯ ಮಾಹಿತಿ -
ಬರೋಬ್ಬರಿ 4 ಲಕ್ಷ ವರೆಗೆ ಸಹಕಾರ ಸಿಗಲಿರುವ ಈ ಕಾರ್ಮಿಕರ ಯೋಜನೆ ಬಗ್ಗೆ ಯಾರಿಗೂ ಗೊತ್ತಿಲ್ಲ! ಈಗಲೇ ತಿಳಿದುಕೊಳ್ಳಿ

ದೇಶದಲ್ಲಿಯೇ ಮೊದಲ ಬಾರಿಗೆ ಫುಡ್ ಡೆಲಿವರಿ(food delivery) ಮಾಡುವ ಹಾಗೂ ಇ-ಕಾಮರ್ಸ್(e-commerce) ಸಂಸ್ಥೆಗಳಾದ ಅಮೇಜಾನ್(Amazon), ಫ್ಲಿಪ್ಕಾರ್ಟ್(Flipkart), ಫಾರ್ಮಸಿ(Pharmacy), ಬ್ಲಿಂಕಿಟ್(blinkit), ಜೆಪ್ಪೊ(jipto) ಬಿಗ್ ಬಾಸ್ಕೆಟ್(big basket), ಡೊಮಿನೋಸ್ (Dominos) ಹೀಗೆ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತಿಯಲ್ಲಿ (Delivery work) ತೊಡಗಿರುವ ಗಿಗ್ (ಡೆಲಿವರಿ ಕಾರ್ಮಿಕ/ ಬಾಯ್) ಕಾರ್ಮಿಕರಿಗೆ (Gig workers) ರಾಜ್ಯ ಸರ್ಕಾರವು ವಿಮಾ ಯೋಜನೆ (Insurance Yojana) ಜಾರಿ ಮಾಡಿದೆ. ಹೌದು, ಅದೇನೆಂದರೆ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ
Categories: ಮುಖ್ಯ ಮಾಹಿತಿ -
Income Tax : ಆದಾಯ ತೆರಿಗೆದಾರರೆ ಗಮನಿಸಿ.! ಇಷ್ಟು ಲಕ್ಷ ಆದಾಯಕ್ಕೆ ತೆರಿಗೆ ಕಟ್ಟುವಂತಿಲ್ಲ, ಹೊಸ ರೂಲ್ಸ್

ಹೊಸ ಆದಾಯ ತೆರಿಗೆ ಸ್ಲ್ಯಾಬ್ಗಳು(New Income tax slabs): 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023
Categories: ಮುಖ್ಯ ಮಾಹಿತಿ -
ಬರೋಬ್ಬರಿ 10 ಲಕ್ಷವರೆಗೆ ಜೆಎನ್ ಟಾಟಾ ಎಂಡೋಮೆಂಟ್ ಲೋನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಜೆಎನ್ ಟಾಟಾ ಎಂಡೋಮೆಂಟ್ ಮೆರಿಟ್ ಆಧಾರಿತ ಲೋನ್ ಸ್ಕಾಲರ್ಶಿಪ್ ( JN TATA Endowment Merit List Scholarship ) ಅನ್ನು ಬಿಡುಗಡೆ ಮಾಡಲಾಗಿದೆ. 1892 ರಲ್ಲಿ ಟಾಟಾ ಗ್ರೂಪ್ನ ( TATA Group ) ಸಂಸ್ಥಾಪಕರಾದ ಜಮ್ಸೆಟ್ಜಿ ನುಸರ್ವಾಂಜಿ ಟಾಟಾ ( Jamsetji Nusserwanji TATA ) ಇದನ್ನು ಜಾರಿಗೊಳಿಸಿದರು. ಈ ಒಂದು ಸ್ಕಾಲರ್ಶಿಪ್ ಗಾಗಿ ಅರ್ಹ ಮತ್ತು ಆಸಕ್ತ
Categories: ವಿದ್ಯಾರ್ಥಿ ವೇತನ -
Loan Scheme – ಕೇಂದ್ರದಿಂದ ಹೊಸ ಸ್ಕೀಮ್, ಯಾವುದೇ ಗ್ಯಾರಂಟಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ.

ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ನಮ್ಮ ಭಾರತದ ಪ್ರಧಾನಿ ಮೋದಿ ಜೀ ಅವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು. ಹೌದು,ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ (ಆಗಸ್ಟ್ 17) ರಂದು ಯೋಜನೆಗೆ ಸಂಪುಟ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬ್ಯಾಂಕ್ ಗ್ಯಾರಂಟಿ (without any bank gurranty)ಇಲ್ಲದೆ
Categories: ಸರ್ಕಾರಿ ಯೋಜನೆಗಳು -
ಅಯೋಧ್ಯೆಯ ರಾಮಮಂದಿರದ ಆ್ಯಪ್ ಬಿಡುಗಡೆ, ಅಯೋಧ್ಯೆಗೆ ಹೋಗೋರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಇನ್ನೇನು ಕೆಲವೇ ದಿನಗಳಲ್ಲಿ ಶ್ರೀ ರಾಮ ಮಂದಿರ ( Shree Ram Mandir ) ಉದ್ಘಾಟನೆ ಆಗಲಿದೆ. ಇಂದೊಂದು ಖುಷಿಯ ವಿಚಾರ ಎನ್ನಬಹುದು. ಅಯೋಧ್ಯೆಯಲ್ಲಿ ಜನವರಿ 22 ( January 22nd ) ರಂದು ಶ್ರೀರಾಮ ಮಂದಿರದ ಉದ್ಘಾಟನೆ ನಡೆಯುತ್ತದೆ. ಈ ಉದ್ಘಾಟನೆಗೂ ಮೊದಲು ಇಲ್ಲಿಗೆ ಸಹಸ್ರಾರು ಪ್ರವಾಸಿಗರು, ವಿಶೇಷ ಅತಿಥಿಗಳು ಹಾಗೂ ವಿದೇಶಿ ಅತಿಥಿಗಳು ಆಗಮಿಸುತ್ತಾರೆ. ಹಾಗಾಗಿ ಅವರಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ( CM Yogi Adithyanath ) ಅವರು ಹೊಸ ಆ್ಯಪ್ (
Categories: ಮುಖ್ಯ ಮಾಹಿತಿ
Hot this week
-
ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!
-
Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್
-
ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?
-
BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು
-
ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.
Topics
Latest Posts
- ಹವಾಮಾನ ವರದಿ: ನಾಳೆ ರಾಜ್ಯದ ಹಲವೆಡೆ ಕೊರೆಯುವ ಚಳಿ; ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿಗೆ ಕುಸಿತ!

- Realme Narzo 90: ವಾಟರ್ಫ್ರೂಫ್ ಡಿಸ್ಪ್ಲೇ ಇರೋ ‘ಬಜೆಟ್ ಫೋನ್’ ಎಂಟ್ರಿ; 7000mAh ಬ್ಯಾಟರಿಯ ‘ರಾಕ್ಷಸ’ ಪೈಸಾ ವಸೂಲ್ ಫೋನ್

- ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ 3 ಬೆಸ್ಟ್ ಕಾರುಗಳು ಇವೇ ನೋಡಿ. 1 ಲೀಟರ್ಗೆ ಇಷ್ಟೊಂದು ಮೈಲೇಜ್ ಕೊಡುತ್ತಾ?

- BIGNEWS: ಚಳಿಯಿಂದ ನಡುಗುತ್ತಿರುವ ರಾಜ್ಯ ಶಾಲಾ ಸಮಯ ಬದಲಾವಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸು

- ಹೊಸ ಫೋನ್ ತಗೊಳ್ತಿದ್ದೀರಾ? ಸ್ವಲ್ಪ ತಡೆಯಿರಿ! 2025ರಲ್ಲಿ ₹15,000 ಬಜೆಟ್ನಲ್ಲಿ ‘ಬೆಸ್ಟ್’ ಎನಿಸಿಕೊಂಡ 8 ಫೋನ್ಗಳ ಲಿಸ್ಟ್ ಇಲ್ಲಿದೆ.


