Tag: kannada prabha news paper

  • Sewing Machine Scheme : ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ! ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

    free sewing machine

    ಗ್ರಾಮೀಣ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳು(Free sewing machine): ಸ್ವಾವಲಂಬನೆಗೆ ಒಂದು ಹೆಜ್ಜೆ. ಈಗಾಗಲೇ ಉಚಿತ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿನ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆಯು(Department of Industrial and commercial) ಗ್ರಾಮೀಣ ಮಹಿಳೆಯ(Rural womens)ರನ್ನು ಸಬಲೀಕರಣಗೊಳಿಸಲು ಹಲವಾರು

    Read more..


  • 2000/- ಹಣ ಇನ್ನೂ ಬಂದಿಲ್ವಾ? ಮತ್ತೇ ಅರ್ಜಿ ಪರಿಶೀಲನೆಗೆ ಮುಂದಾದ ಸರ್ಕಾರ! ಇಲ್ಲಿದೆ ಮಾಹಿತಿ

    gruhalakshmi update

    ಸರ್ಕಾರ ಅದೆಷ್ಟೋ ಸಾಲ(loan) ಸೌಲಭ್ಯ, ಯೋಜನೆಗಳನ್ನು ಜಾರಿಗೊಳಿಸಿದೆ. ಹಾಗೆಯೇ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿ ಅದೆಷ್ಟೋ ಬಡವರ ಕಷ್ಟಕ್ಕೆ ಸಹಾಯ ಮಾಡಿದೆ. ಹೌದು ಅದಕ್ಕೆ ಉದಾಹರಣೆ ಈ ಐದು ಗ್ಯಾರಂಟಿ ಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಒಂದು. ಅದೇಷ್ಟೋ ಮಹಿಳೆಯರ ಆರ್ಥಿಕ ಪರಿಸ್ಥಿಯನ್ನು ದೂರ ಮಾಡಿದೆ. ಹಾಗೆಯೇ ಈ ಯೋಜನೆಯಲ್ಲಿ ಇದ್ದ ಹಲವಾರು ದೋಷಗಳು ಮತ್ತು ಸಮಸ್ಯೆಗಳನ್ನು ( Problems ) ಸರಿ ಪಡಿಸಿ ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್ ಖಾತೆಗೆ(Bank account)

    Read more..


  • Budget Mobiles : ಕೇವಲ 10 ಸಾವಿರದಲ್ಲಿ ಸಿಗುವ ಹೊಸ 5 ಬೆಸ್ಟ್ ಸ್ಮಾರ್ಟ್​ಫೋನ್ಸ್ ಇವೇ ನೋಡಿ..!

    smartphones within 10 k scaled

    ಎಲ್ಲರಿಗೂ ನಮಸ್ಕಾರ. ಇವತ್ತು ನಿಮೆಲ್ಲರಿಗು ತಿಳಿಸುವುದೇನೆಂದರೆ, ಮಾರುಕಟ್ಟೆಗಳಲ್ಲಿ ಸಾಕಷ್ಟು ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಯಿಂದ ಹಿಡಿದು ದೊಡ್ಡ ಮೊತ್ತದ ದುಬಾರಿ ಸ್ಮಾರ್ಟ್ ಫೋನ್ ಗಳು ಸಿಗುತ್ತವೆ. ಆದರೆ ನಮಗೆ ನಮ್ಮ ಬಜೆಟ್ ದರದಲ್ಲಿ (Buget price) 10,000 ರೂ. ಗಿಂತ ಕಡಿಮೆ ಬೆಲೆಯ ಸ್ಸ್ಮಾರ್ಟಫೋನ್ ಬೇಕು ಎನ್ನುವವರಿಗೆ ಇದು ಒಂದು ಉತ್ತಮ ಮಾಹಿತಿ ಎಂದೇ ಹೇಳಬಹುದು. ಹೌದು ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಅಂತಹ ಟಾಪ್ ಬೆಸ್ಟ್ 5

    Read more..


  • ಮನೇಲಿ ₹ 2000 ನೋಟು ಇದ್ದವರಿಗೆ ʻRBIʼ ಬಿಗ್‌ ರಿಲೀಫ್, ನೋಟು ಬದಲಾವಣೆಗೆ ಇಲ್ಲಿ ಅವಕಾಶ

    2000 notes exchange through post office scaled

    ಎರಡೂ ಸಾವಿರದ ನೋಟುಗಳ ಚಿಂತೆ ಬಿಡಿ! ಪೋಸ್ಟ್ ಆಫೀಸ್(Post office) ಮೂಲಕವೇ ಬದಲಾಯಿಸಿ(Exchange), ಆರ್‌ಬಿಐ(RBI)ನಿಂದ ಸಿಹಿ ಸುದ್ದಿ! ಹೌದು, ನಿಮ್ಮ ಬಳಿ ಇರುವ ಎರಡೂ ಸಾವಿರದ ನೋಟುಗಳ ಬಗ್ಗೆ ಚಿಂತೆ ಬಿಡಿ! ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India, RBI) ನಿಮಗೆ ಸಿಹಿ ಸುದ್ದಿ ನೀಡಿದೆ. ಈಗ ನೀವು ಪೋಸ್ಟ್ ಆಫೀಸ್ ಮೂಲಕವೇ ನಿಮ್ಮ ಎರಡೂ ಸಾವಿರದ ನೋಟುಗಳನ್ನು ಬದಲಾಯಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • ಅಕ್ರಮ ಸಕ್ರಮದ ಈ 7000 ರೈತರಿಗೆ ಸಿಗಲಿದೆ ಸರ್ಕಾರಿ ಭೂಮಿ, ಇಲ್ಲಿದೆ ಸಂಪೂರ್ಣ ಮಾಹಿತಿ.

    akrama sakrama scheme

    ರೈತರೇ ನಮ್ಮ ದೇಶದ ಬೆನ್ನೆಲುಬು. ಕೆಲವೊಂದು ಕಡೆ ಜಮೀನಿಗೋಸ್ಕರ ಅಣ್ಣ ತಮ್ಮಂದಿರ ನಡುವೆಯೇ ಜಗಳಗಳಾಗುತ್ತವೆ. ಇನ್ನು ಕೆಲವು ಕಡೆ ಜಮೀನು ಇಲ್ಲದ ರೈತರು ಉಳಿಮೆ ಮಾಡಲು ಜಾಗವನ್ನು ಹುಡುಕುತ್ತಾ ಕೆಲವೊಂದಷ್ಟು ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ತಮ್ಮ ಜೀವನವನ್ನು ಕಟ್ಟಿಕೊಂಡಿರುತ್ತಾರೆ. ಹಾಗೆಯೇ ನಮ್ಮ ರಾಜ್ಯದಲ್ಲಿಯೇ ಅತೀ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವುದು ಕರಾವಳಿಯ (Coastal area) ಮಲೆನಾಡು ಭಾಗ. ಇಲ್ಲಿಯ ಜನರು ಸುಮಾರು ವರ್ಷಗಳಿಂದ ತಮ್ಮ ಜೀವನವನ್ನು ನಡೆಸಲು ಅಲ್ಲಿರುವ ಅರಣ್ಯವನ್ನು ಒತ್ತುವರಿ (Forest encroachment) ಮಾಡಿಕೊಂಡು

    Read more..


  • ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!

    Gruhalakshmi scheme new rule

    ಈಗಾಗಲೇ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಅವುಗಳು ಈಗ ಜಾಲ್ತಿಯಲ್ಲಿವೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ( Gruhalakshmi Scheme ) ಒಂದಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದ್ದು, ಅದರಲ್ಲಿ ಇನ್ನು ಕೆಲವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ. ಹಲವಾರು ತಾಂತ್ರಿಕ ಸಮಸ್ಯೆಗಳು ಇದ್ದವು. ಆದರೆ ಇದೀಗ ಆ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿ ಹಣ ಜಮಾ ಆಗುವಂತೆ ಮಾಡಿದೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯಲ್ಲಿ

    Read more..


  • Iqoo Mobile – ಐಕ್ಯೂದ ಈ ಹೊಸ ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಸಾಧ್ಯತೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    IQoo Neo 7 5G

    ಇದೀಗ ಎಲ್ಲರಿಗೂ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು ಐಕ್ಯೂ ಸಂಸ್ಥೆಯು ಭಾರತದಲ್ಲಿ ಇದೀಗ ತನ್ನ ಹೊಸ ಮಾಡೆಲ್ ನ ಸ್ಮಾರ್ಟ್ ಫೋನ್ ಆದ ಐಕ್ಯೂ ನಿಯೋ 9 ಪ್ರೊ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ರೆಡಿಯಾಗಿದೆ. ಹಾಗೆಯೇ ಇದರಲ್ಲಿ ಖುಷಿಯ ವಿಚಾರ ಎಂದರೆ ಐಕ್ಯೂ ನಿಯೋ 7 5G ( IQoo Neo 7 5G ) ಮೊಬೈಲ್‌ ಬೆಲೆಯನ್ನು ಕಡಿಮೆ ಮಾಡಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ

    Read more..


  • ತಾರಕಕ್ಕೇರಿದ ಡ್ರೋನ್ & ವಿನಯ್ ಜಗಳ, ಮತ್ತೇ ಟಾರ್ಗೆಟ್ ಆದ್ನಾ ಪ್ರತಾಪ್..?

    IMG 20240108 WA0004

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 (BigBoss Kannada season 10) ನಲ್ಲಿ ಇಂದು ನಡೆದ ಒಂದು ಕಾರ್ಡುಗಳ ಟಾಸ್ಕ್ ನಿಂದ ದೊಡ್ಡ ಜಗಳವೇ ಮನೆಯಲ್ಲಿ ನಡೆಯುತ್ತಿದೆ. ಮನೆಯಿಂದ ಹೊರಗಡೆ ಅನಾರೋಗ್ಯದಿಂದ ತೆರಳಿದ ಪ್ರತಾಪ್(prathap), ಮರಳಿ ಬಂದ ನಂತರ ಮೊದಲಿಗಿಂತ ಬದಲಾದಂತೆ ಕಾಣುತ್ತಿದ್ದಾರೆ. ಅಂದರೆ ಎಲ್ಲ ಮಾತುಗಳನ್ನು ನೇರವಾಗಿ ಎದುರಾಳಿಗಳ ಮೇಲೆ ಮಾತನಾಡುತ್ತಿದ್ದಾರೆ. ಇಂದು ಕೂಡ ಮನೆಯಲ್ಲಿ ವಿನಯ ಹಾಗೂ ಪ್ರತಾಪ್ ಅವರಿಗೆ ಜಗಳವಾಗಿದೆ. ಜಗಳ ಏಕೆ ನಡೆಯಿತು ಎಂಬುವುದರ

    Read more..


  • ಈ ಬಾರಿ ಬಿಗ್ ಬಾಸ್ ನಲ್ಲಿ ಟಾಪ್ 5ರಲ್ಲಿ ಇರೋರು ಇವರೇ ನೋಡಿ – ಮೈಕಲ್ ಭವಿಷ್ಯ ನುಡಿ

    michael eliminated

    ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ( Big Boss ) ಮುಗಿಯುವ ಹಂತದಲ್ಲಿದೆ. ಹಾದು, ಬಿಗ್ ಬಾಸ್ ಮನೆಯಿಂದ ವಾರದಿಂದ ವಾರಕ್ಕೆ ಒಬ್ಬೊಬ್ಬ ಸ್ಪರ್ಧಿ ಎಲಿಮಿನೆಟ್ ( Eliminate ) ಆಗುತ್ತಾ ಬರುತ್ತಿದ್ದಾರೆ. ಈ ವಾರ ಬಿಗ್ ಬಾಸ್ ಮನೆಯಿಂದ ಮೈಕಲ್ ( Michael ) ಅವರು ಎಲಿಮಿನೆಟ್ ಆಗಿ ಹೊರ ಬಂದಿದ್ದಾರೆ. ಅವರು ಅವರ ಸ್ವಂತ ಮನೆಗೆ ತೆರಳಿದ ನಂತರ ಬಿಗ್ ಬಾಸ್ ಮನೆಯ ಅನುಭವವನ್ನು ಹಂಚಿಕೊಂಡಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ

    Read more..