Tag: kannada prabha news paper
-
Fixed Deposit – ನಿಮ್ಮ ಎಫ್ ಡಿ ಗೆ ಅತಿ ಹೆಚ್ಚು ಬಡ್ಡಿ ಕೊಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ ನೋಡಿ..!

ಈಗ ಎಲ್ಲ ಬ್ಯಾಂಕ್ ಗಳಲ್ಲಿ ( Bank ) ಠೇವಣಿಗಳು ಹೆಚ್ಚಾಗಿವೆ. ಹಾಗೆಯೇ ಸಾಲ ಸೌಲಭ್ಯ ಕೂಡ ಲಭ್ಯವಿದೆ. ಇದು ಉದ್ಯಮಗಾರರಿಗೆ ಮತ್ತು ರೈತರಿಗೆ ಒಂದು ಉತ್ತಮ ವ್ಯವಸ್ಥೆ ಆಗಿದೆ. ಹಾಗೆಯೇ ಸ್ಥಿರ ಆದಾಯ ಮಾರ್ಗಗಳಲ್ಲಿ ಸ್ಥಿರ ಠೇವಣಿಗಳು ಹೆಚ್ಚು ಜನಪ್ರಿಯವಾಗಿವೆ. ಇದೀಗ ಆರ್ಬಿಐ ಕೈಗೊಂಡ ಕ್ರಮಗಳ ಸರಣಿಯಿಂದಾಗಿ ಎಫ್ಡಿ ಮೇಲಿನ ಬಡ್ಡಿ ( FD Interest Rates ) ಗಮನಾರ್ಹವಾಗಿ ಹೆಚ್ಚಾಗಿದೆ. ಅದರ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
Biggboss Kannada – ಇಶಾನಿ ನಂತರ ಇವತ್ತು ಭಾಗ್ಯಶ್ರೀ ಹೊರಗೆ ಬರ್ತಾರಾ..? ಇಲ್ಲಿದೆ ಮಾಹಿತಿ

ಬಿಗ್ ಬಾಸ್ ( Big Boss ) ಕನ್ನಡದ ಬಹುದೊಡ್ಡ ರಿಯಾಲಿಟಿ ಶೋ ಆಗಿದೆ. ಹಾಗೆಯೇ ಬಿಗ್ ಬಾಸ್ ಈ ಸೀಸನ್ ನಲ್ಲಿ ಸ್ಪರ್ಧಿಗಳ ಹಲವಾರು ಆರೋಪಗಳು ಮತ್ತು ಜಗಳಗಳು ಸೋಷಿಯಲ್ ಮೀಡಿಯಾ(social media)ದಲ್ಲಿ ಹರಿದಾಡುತ್ತಿವೆ. ಹಾಗೆಯೇ ಕಳೆದ ವಾರ ‘ಬಿಗ್ ಬಾಸ್’ ಮನೆಯಲ್ಲಿ ಎಲಿಮಿನೇಷನ್ ನಡೆದಿರಲಿಲ್ಲ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿಗ್ ಬಾಸ್ ನಲ್ಲಿ ಈ ವಾರ ಡಬಲ್
Categories: ಬಿಗ್ ಬಾಸ್ ಸೀಸನ್ 10 -
Smartphones – ಅತೀ ಕಮ್ಮಿ ಬೆಲೆಯಲ್ಲಿ ಭರ್ಜರಿ ಎಂಟ್ರಿ ಕೊಟ್ಟ ಮೋಟಾರೋಲಾ ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

ಇತ್ತೀಚಿಗೆ ಎಲ್ಲರ ಕೈಯಲ್ಲೂ ಸಾಮಾನ್ಯವಾಗಿ ಸ್ಮಾರ್ಟ್ ಫೋನ್(Smart phone) ಇದ್ದೆ ಇರುತ್ತೆ, ಚಿಕ್ಕವರಾಗಲಿ ದೊಡ್ಡವರಾಗಲಿ ಸ್ಮಾರ್ಟ್ ಫೋನ್ ಎಲ್ಲರಿಗೂ ಬೇಕೇ ಬೇಕು. ಹೀಗಿರುವಾಗ ಸ್ಮಾರ್ಟ್ ಫೋನ್ ಕಂಪನಿಗಳು ಸಹ ಹೆಚ್ಚುತ್ತಿರುವ ಮೊಬೈಲ್ ಬಳಕೆದಾರರ ಸಂಖ್ಯೆ ಕಂಡು ಇನ್ನು ಅನೇಕ ಹೊಸ ಹೊಸ ಫೀಚರ್ಸ್ ನೊಂದಿಗೆ ಸ್ಮಾರ್ಟ್ ಫೋನ್ ಗಳನ್ನು ಮಾರುಕಟ್ಟೆಗೆ ರಿಲೀಸ್ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಹೈ -ಬಜೆಟ್ ಇಂದ ಹಿಡಿದು ಕಡಿಮೆ ಬಜೆಟ್ ವರೆಗೂ ಅತ್ಯುತ್ತಮ ಸ್ಮಾರ್ಟ್ ಫೋನ್ ಗಳು ಲಭ್ಯವಿದೆ. ನೀವು ಸಹ ಒಂದು ಉತ್ತಮ
Categories: ಮೊಬೈಲ್ -
ಗುಡ್ ನ್ಯೂಸ್ : ಸರ್ಕಾರದಿಂದ ಅಂಗವಿಕಲರಿಗೆ ಉಚಿತ ‘ದ್ವಿಚಕ್ರ’ ವಾಹನ ವಿತರಣೆಗೆ ಸಜ್ಜು

ಪ್ರಸ್ತುತ ರಾಜ್ಯ ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ (CM siddrammaya)ನವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದ್ದಾರೆ. ಹೌದು, ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರಿಗೆ ಅಂತನೆಯೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಎಂದು ತಿಳಿಸಬಹುದು. ಪ್ರಸ್ತುತ 2023-24ನೇ ಸಾಲಿನಲ್ಲಿ ಅಂಗವಿಕಲರಿಗೆ ಅಂದಾಜು ₹36 ಕೋಟಿ ವೆಚ್ಚದಲ್ಲಿ 4,000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.
Categories: ಮುಖ್ಯ ಮಾಹಿತಿ -
ಬಿಗ್ ಬಾಸ್ ಸ್ಪರ್ಧಿಗಳ ಶೈಕ್ಷಣಿಕ ವಿದ್ಯಾರ್ಹತೆ ಇಲ್ಲಿದೆ ನೋಡಿ..! ಪ್ರತಾಪ್ ಏನು ಓದಿದ್ದಾರೆ ಗೊತ್ತಾ?

ಕಲರ್ಸ್ ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ನಲ್ಲಿ ಇರುವ ಸ್ಪರ್ಧಿಗಳು ವಿಶಿಷ್ಟ ಮತ್ತು ವೈವಿಧ್ಯಮಯವಾದ ಕೌಶಲ್ಯ ಮತ್ತು ಶೈಕ್ಷಣಿಕ ಹಿನ್ನೆಲೆಯನ್ನು ( Education Background ) ಹೊಂದಿದ್ದಾರೆ. ಇದೀಗ ನಾವು ಆ ಎಲ್ಲ ಸ್ಪರ್ಧಿಗಳ ಶೈಕ್ಷಣಿಕ ಅರ್ಹತೆ ಮತ್ತು ಅವರ ವಿಶಿಷ್ಟತೆಯ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಬಿಗ್ ಬಾಸ್ ಸೀಸನ್ 10 -
ಇಷ್ಟು ವರ್ಷ ಸಾಗುವಳಿ ಮಾಡಿದ ಅಕ್ರಮ ಸಕ್ರಮ ಭೂಮಿಗೆ ಹಕ್ಕು ಪತ್ರ ವಿತರಣೆ – ಇಲ್ಲಿದೆ ಡೀಟೇಲ್ಸ್

ಇದೀಗ ರಾಜ್ಯ ಸರ್ಕಾರದಿಂದ ( State Government ) ಹೊಸ ವ್ಯವಸ್ಥೆಯೊಂದು ಜಾರಿಯಾಗಿದೆ. ಇದರಲ್ಲಿ ಹಲವು ನೂತನ ಅಂಶಗಳು ಒಳಗೊಂಡಿವೆ. ಹೌದು ಅದು ಯಾವ ಇಲಾಖೆ ಗೆ ಸೇರಿದೆ ಮತ್ತು ಇದರಲ್ಲಿ ಏನೆಲ್ಲ ಮಾಹಿತಿ ಇದೆ ಎಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ
Categories: ಮುಖ್ಯ ಮಾಹಿತಿ -
News Alert – ಪಡಿತರ ಚೀಟಿದಾರರೇ ಗಮನಿಸಿ, ಈ ತಪ್ಪು ಮಾಡಿದ್ರೆ ನಿಮ್ಮ ಕಾರ್ಡ್ ರದ್ದಾಗುತ್ತೆ

ಈಗಾಗಲೇ ಸರ್ಕಾರದ ಅನ್ನಭಾಗ್ಯ ( Annabhagya Scheme ) ಯೋಜನೆಯು ಜಾರಿಯಲ್ಲಿದೆ. ಈ ಒಂದು ಯೋಜನೆಯಿಂದ ರೇಷನ್ ಕಾರ್ಡ್ ( Ration Card ) ಇರುವವರಿಗೆ ಅಕ್ಕಿ ಸಿಗುತ್ತಿದೆ. ಮತ್ತು ಈ ಯೋಜನೆಯ ಉಪಯೋಗ ವನ್ನು ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಬಳಸಿಕೊಳ್ಳಬೇಕು. ಆದರೆ ಈ ಒಂದು ಯೋಜನೆಯಿಂದ ಬರುವ ಅಕ್ಕಿಯನ್ನು ಅಥವಾ ಇತರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದಕ್ಕಾಗಿ ಸರ್ಕಾರ ಇದರ ಬಗ್ಗೆ ಖಡಕ್ ಎಚ್ಚರಿಕೆ ( Strict Warning )
Categories: ಮುಖ್ಯ ಮಾಹಿತಿ -
Cibil Score – ಸಾಲಕ್ಕೆ ಅರ್ಜಿ ಹಾಕುವಾಗ ಸಿಬಿಲ್ ಸ್ಕೋರ್ ಜಾಸ್ತಿ ಮಾಡುವ ಟ್ರಿಕ್ಸ್ ಇಲ್ಲಿದೆ!

How to improve the cibil score? In Kannada ಕ್ರೆಡಿಟ್ ಕಾರ್ಡ್ ಅನ್ನು ಸಾಮಾನ್ಯವಾಗಿ ಎಲ್ಲರೂ ಬಳುಸುತ್ತೇವೆ, ಆದರೆ ಸಾಮಾನ್ಯವಾಗಿ ಅದರ ಕ್ರೆಡಿಟ್ ಸ್ಕೋರ್(CIBIL Score) ಬಗ್ಗೆ ನಮಗೆ ಹೆಚ್ಚಿನ ಮಾಹಿತಿ ಗೊತ್ತಿರುವುದಿಲ್ಲ. ಹೌದು, ನಾವು ಕ್ರೆಡಿಟ್ ಕಾರ್ಡ್ ಬಳುಸುತ್ತೇವೆ ಎಂದರೆ ಅದರ ಕ್ರೆಡಿಟ್ ಸ್ಕೋರ್(credit score) ಬಗ್ಗೆ ಕೂಡಾ ನಾವು ಅಷ್ಟೇ ಗಮನ ಹರಿಸಿಬೇಕಾಗುತ್ತದೆ. ಏನು ಸಿಬಿಲ್ ಸ್ಕೋರ್?, ಯಾಕೆ ನಾವು ಕ್ರೆಡಿಟ್ ಸ್ಕೋರ್ ಗೆ ಅಷ್ಟು ಇಂಪಾರ್ಟೆನ್ಸ್ ಕೊಡ್ಬೇಕು? ಒಂದು ವೇಳೆ ಕಡಿಮೆ
Categories: ಮುಖ್ಯ ಮಾಹಿತಿ
Hot this week
-
ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!
-
BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!
-
ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ: ಮದುವೆ ಸೀಸನ್ನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್! ಇಲ್ಲಿದೆ ಇಂದಿನ ಲೇಟೆಸ್ಟ್ ದರ ಪಟ್ಟಿ
-
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!
-
Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ
Topics
Latest Posts
- ಹೊಸ ವರ್ಷಕ್ಕೆ ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಗಿಫ್ಟ್: LPG ಗ್ಯಾಸ್ ಸಿಲಿಂಡರ್ ಮತ್ತು ಇಂಧನ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ!

- BREAKING: ರಾತ್ರೋರಾತ್ರಿ ಬದಲಾದ ಬೆಳಗಾವಿ ಭೂಪಟ! ಸವದತ್ತಿಯ 35 ಹಳ್ಳಿಗಳು ಬೈಲಹೊಂಗಲ ತಾಲೂಕಿಗೆ ಸೇರ್ಪಡೆ.!

- ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ: ಮದುವೆ ಸೀಸನ್ನಲ್ಲಿ ಗ್ರಾಹಕರಿಗೆ ಬಿಗ್ ರಿಲೀಫ್! ಇಲ್ಲಿದೆ ಇಂದಿನ ಲೇಟೆಸ್ಟ್ ದರ ಪಟ್ಟಿ

- ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಈ ವಾರವೇ ಖಾತೆಗೆ ಬರಲಿದೆ 24ನೇ ಕಂತಿನ ಹಣ!

- Indian Railways Fare Hike: ರೈಲ್ವೇ ಪ್ರಯಾಣಿಕರಿಗೆ ಬಿಗ್ಶಾಕ್: ಟಿಕೇಟ್ ದರದಲ್ಲಿ ಹೆಚ್ಚಳ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



