Tag: kannada prabha news paper
-
ರಾಜ್ಯ ಸರ್ಕಾರದಿಂದ ಪುನೀತ್ ಹೃದಯ ಜ್ಯೋತಿ ಯೋಜನೆ ಜಾರಿ – ಇಲ್ಲಿದೆ ಕಂಪ್ಲೀಟ್ ಮಾಹಿತಿ | Puneeth Rajkumar Scheme

ಹೃದಯಾಘಾತ (Heart Attack) ಪ್ರಕರಣಗಳು ದಿನೇ ದಿನೇ ಕಾಣಿಸಿಕೊಳ್ಳುತ್ತೀವೆ. ಹೌದು ಪ್ರಮುಖವಾಗಿ ಯುವಕರಲ್ಲಿ ಹೆಚ್ಚುತ್ತಿದೆ. ಅದಕ್ಕಾಗಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದಕ್ಕೆ ರಾಜ್ಯ ಸರ್ಕಾರವು ( State Government ) ಈ ಒಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯನ್ನು ಡಾ. ಪುನೀತ್ ರಾಜ್ ಕುಮಾರ್ ( Dr. Puneeth Rajkumaar ) ಅವರ ಹೆಸರಿನಲ್ಲಿ ಮಾಡಲಾಗಿದೆ. ಅದೇ ಈ ಯೋಜನೆ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ(Hrudaya jyothi scheme). ಏನಿದು ಯೋಜನೆ
Categories: ಮುಖ್ಯ ಮಾಹಿತಿ -
Bigg Boss Kannada- ದೊಡ್ಮನೆಯಲ್ಲಿ ಬಿಗ್ ಫೈಟ್, ನಿನ್ನಂತ ಕಿತ್ತೊದೋನು ಅನ್ಕೊಂಡೆನೋ, ಸಂಗೀತಾ V/S ವಿನಯ್

ಕನ್ನಡದ ಬಹು ದೊಡ್ಡ ರೋಯಲಿಟಿ ಶೋ ಬಿಗ್ ಬಾಸ್ ( Big boss ) ಶುರುವಾಗಿ ಹಲವು ದಿನಗಳು ಕಳೆದವು. ಶುರುವಾದಗಿನಿಂದ ಬಿಗ್ ಬಾಸ್’ ಮನೆಯಲ್ಲಿ ಹಲವಾರು ವಿಶಿಷ್ಟ ಟಾಸ್ಕ್ ಗಳು ( Task ) ಹಾಗೂ ಮನರಂಜಿತ ಆಟಗಳು ನಡೆದಿವೆ. ಹಾಗೆಯೇ ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಅಷ್ಟೇ ಅಲ್ಲದೆ ಜಗಳಗಳು, ಬೀಪ್ ಪದಗಳು ಕೇಳಿ ಬರುತ್ತಿವೆ. ಬಿಗ್ ಬಾಸ್ ಮನೆ ಈಗಾಗಲೇ ಎರಡು ತಂಡಗಳಾಗಿವೆ. ಈಗ ಬಿಗ್ ಬಾಸ್ ಹಳ್ಳಿಮನೆ ಎಂದು ಟಾಸ್ಕ್
Categories: ಮನರಂಜನೆ -
Loan Scheme – SC/ST ವರ್ಗದವರಿಗೆ ಸಾಲ & ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ( ST/SC ) ವರ್ಗದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಬಿಡಲಾಗಿದೆ. ಹಾಗೆಯೇ ಯೋಜನೆ ಗಳಿಂದ ಹಲವಾರು ಜನರಿಗೆ ನೆರವಾಗಲಿದೆ. ಮತ್ತು ಅವರು ತಮ್ಮ ತಮ್ಮ ಸ್ವಂತ ಉದ್ಯೋಗಕ್ಕೆ ( self employment ) ಈ ಯೋಜನೆಯಿಂದ ನೆರವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಲ್ಲಿ ಏನೆಲ್ಲ ಇದೆ ಎಂದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸರ್ಕಾರಿ ಯೋಜನೆಗಳು -
Bricks Machine – ಗಂಟೆಗೆ ಬರೋಬ್ಬರಿ 25 ಸಾವಿರ ಇಟ್ಟಿಗೆ ತಯಾರಿಸುವ ಹೊಸ ಮಷಿನ್ ಬಿಡುಗಡೆ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನಾವು ಭಾರತದ ಒಂದು ಐತಿಹಾಸಿಕ ಆವಿಷ್ಕಾರ, Fully Automated brick-making (ಇಟ್ಟಿಗೆ ತಯಾರಿಸುವ) vehicle ಕುರಿತು ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಏನಿದು ಇಟ್ಟಿಗೆ ತಯಾರಿಸುವ ಮಷೀನ್ ಒಬ್ಬ ಮನುಷ್ಯ 25,000 ಇಟ್ಟಿಗೆಗಳನ್ನು ತಯಾರಿಸಲು ಕೆಲವೊಂದಿಷ್ಟು ದಿನಗಳನ್ನು ತೆಗೆದುಕೊಳ್ಳಬಹುದು. ಆದರೆ ಈಗ
Categories: ಸುದ್ದಿಗಳು -
Oneplus – ಈ ಒನ್ಪ್ಲಸ್ ಮೊಬೈಲ್ ಬೆಲೆಯಲ್ಲಿ ಭಾರೀ ಇಳಿಕೆ! ಮಿಸ್ ಮಾಡದೇ ತಿಳಿದುಕೊಳ್ಳಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ Onelpus nord CE lite 5G ಸ್ಮಾರ್ಟ್ ಫೋನ್ ಗೆ ಪಡೆಯುವ ಡಿಸ್ಕೌಂಟ್ ನ ಕುರಿತು ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಇದರ ಕುರಿತು ಪೂರ್ಣ ಮಾಹಿತಿಯನ್ನು ತಿಳಿಯಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. OnePlus Nord CE 2 Lite
Categories: ರಿವ್ಯೂವ್ -
ಬೆಂಗಳೂರು – ಧಾರವಾಡ ವಂದೇ ಭಾರತ್ ರೈಲನ್ನು ಈ ಜಿಲ್ಲೆಗೆ ವಿಸ್ತರಿಸಿ’ – ಕೇಂದ್ರಕ್ಕೆ ಸಿದ್ದು ಮನವಿ

ಇತ್ತೀಚೆಗಷ್ಟೇ ಬೆಂಗಳೂರು ಮತ್ತು ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲ್ ( vande Bharath Express Train ) ಅನ್ನು ಬಿಡಲಾಗಿತ್ತು. ಇದು ಹಲವಾರು ಜನರಿಗೆ ಅನುಕೂಲ ತಂದಿದೆ. ಹಾಗೆಯೇ ಇದೀಗ ಮತ್ತೊಂದು ಖುಷಿಯ ವಿಷಯ ಎಂದರೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ( Belagavi) ವಿಸ್ತಾರ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM . Siddaramaiah ) ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ( Ashwin Vaishnav) ಅವರಿಗೆ ಪತ್ರದ
Categories: ಮುಖ್ಯ ಮಾಹಿತಿ -
Bigg News – ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ 82 ಕೋಟಿ ‘ಆಧಾರ್ ಕಾರ್ಡ್’ ಡೇಟಾ ‘ಡಾರ್ಕ್ ವೆಬ್’ನಲ್ಲಿ ಮಾರಾಟ

ಡಾರ್ಕ್ವೆಬ್ನಲ್ಲಿ (Dark Web) ಸುಮಾರು 81 ಕೋಟಿ ಭಾರತೀಯರ ಆಧಾರ್ ಕಾರ್ಡ ನ ವೈಯಕ್ತಿಕ ಮಾಹಿತಿ ಲೀಕ್ ಆಗಿದೆ ಎಂದು ತಿಳಿದು ಬಂದಿದೆ. ಆಧಾರ್ ಕಾರ್ಡ್ (Aadhaar Card) ಹೊಂದಿರುವವರ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ, ಆಧಾರ್, ಪಾಸ್ಪೋರ್ಟ್ ಮಾಹಿತಿಯನ್ನು ಮಾರಾಟ ಮಾಡಲಾಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ
Categories: ಮುಖ್ಯ ಮಾಹಿತಿ -
Top 5 Bikes – ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳ ಪಟ್ಟಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಿನ ಬಳಕೆಯ ಉತ್ತಮವಾದ 5 ಮೈಲೇಜ್ ಕೊಡುವ ಬೈಕ್ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನ(two wheelers)ಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್ ಬೈಕು(mileage bikes) ಖರೀದಿಸಲು ಯೋಚನೆ ಮಾಡುತ್ತಿದ್ದರೆ,
Categories: ರಿವ್ಯೂವ್
Hot this week
-
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಮುಂದಿನ ತಿಂಗಳು ಮದುವೆ ಇದ್ರೆ ಇದೇ ಬೆಸ್ಟ್ ಟೈಮ್.? ಇಂದಿನ ರೇಟ್ ಚೆಕ್ ಮಾಡಿ!
-
ದಿನ ಭವಿಷ್ಯ 22-12-2025: ಇಂದು ಸೋಮವಾರ; ಶಿವನ ಕೃಪೆಯಿಂದ ಇಂದು ಈ 5 ರಾಶಿಯವರಿಗೆ ‘ರಾಜಯೋಗ’! ನಿಮ್ಮ ರಾಶಿ ಇದ್ಯಾ?
-
‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.
-
KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!
-
Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!
Topics
Latest Posts
- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ! ಮುಂದಿನ ತಿಂಗಳು ಮದುವೆ ಇದ್ರೆ ಇದೇ ಬೆಸ್ಟ್ ಟೈಮ್.? ಇಂದಿನ ರೇಟ್ ಚೆಕ್ ಮಾಡಿ!

- ದಿನ ಭವಿಷ್ಯ 22-12-2025: ಇಂದು ಸೋಮವಾರ; ಶಿವನ ಕೃಪೆಯಿಂದ ಇಂದು ಈ 5 ರಾಶಿಯವರಿಗೆ ‘ರಾಜಯೋಗ’! ನಿಮ್ಮ ರಾಶಿ ಇದ್ಯಾ?

- ‘ಗೃಹಲಕ್ಷ್ಮಿ’ ಹಣ: ಮುಂದಿನ ವಾರ ಈ ಜಿಲ್ಲೆಗಳ ಮಹಿಳೆಯರ ಖಾತೆಗೆ ಸೇರಲಿದೆ 24ನೇ ಕಂತು! ಲಿಸ್ಟ್ ನೋಡಿ.

- KHB Site 2025: ಬೆಂಗಳೂರಿನಲ್ಲಿ ಅರ್ಧ ಬೆಲೆಗೆ ಸೈಟ್ ಬೇಕಾ? ಸರ್ಕಾರದಿಂದ ಹೊಸ ಆಫರ್; ಅರ್ಜಿ ಹಾಕಲು ಡಿ.31 ಲಾಸ್ಟ್ ಡೇಟ್!

- Job Alert: ಮಹಿಳೆಯರಿಗೆ ಸುವರ್ಣಾವಕಾಶ! ಅಂಗನವಾಡಿಯಲ್ಲಿ 1,787 ಖಾಲಿ ಹುದ್ದೆ; ಈ ಜಿಲ್ಲೆಯವರಿಗೆ ಮಾತ್ರ ಚಾನ್ಸ್!



