Tag: kannada prabha news paper
-
JNV – ನವೋದಯ ವಿದ್ಯಾಲಯ ಸಮಿತಿಯಿಂದ 6 ನೇ ತರಗತಿ ಸೆಲೆಕ್ಷನ್ ಟೆಸ್ಟ್ ಹಂತ 1 ರ ಹಾಲ್ ಟಿಕೆಟ್ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ನವೋದಯ ವಿದ್ಯಾಲಯ ಸಮಿತಿ(NVS) 2023-24 JNV ತರಗತಿ 6ರ ವಿದ್ಯಾರ್ಥಿಗಳಿಗೆ ನಡೆಸುವ ಹಂತ 1 ಪರೀಕ್ಷೆಗಾಗಿ ಪ್ರವೇಶ ಕಾರ್ಡ್( Admit Card) ಗಳನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳ ನವೋದಯ ಪರೀಕ್ಷೆಯ ಪ್ರವೇಶ ಕಾರ್ಡ್ ಅನ್ನು ಆನ್ಲೈನ್ನಲ್ಲಿ – navodaya.gov.in ನಲ್ಲಿ ಪಡೆಯಬಹುದು. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Bigg Boss Kannada: ಬಿಗ್ಬಾಸ್ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್ ಈಶ್ವರ್

ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್ಬಾಸ್ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್
Categories: ಮುಖ್ಯ ಮಾಹಿತಿ -
Govt Loan Scheme – ಉಪ್ಪಾರ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಅರ್ಜಿ ಆಹ್ವಾನ

ಕರ್ನಾಟಕ ಉಪ್ಪಾರ ಅಬ್ಧಿವೃದ್ಧಿನಿಗಮ ನಿಯಮ(Uppara Development Corporation)ದಿಂದ 2023- 2024 ನೇ ಸಾಲಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದಾರೆ. ಇದರಲ್ಲಿ ಸಹಾಯಧನ ಮತ್ತು ಸಾಲ(Loan schemes) ಸೌಲಭ್ಯಗಳ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು
Categories: ಸರ್ಕಾರಿ ಯೋಜನೆಗಳು -
ಗೃಹಲಕ್ಷ್ಮಿ ಯೋಜನೆಯ ಸಪ್ಟೆಂಬರ್ ತಿಂಗಳ 2000/- ಎಲ್ಲಿ?? ಸಂಪೂರ್ಣ ಮಾಹಿತಿ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಸೆಪ್ಟೆಂಬರ್ ತಿಂಗಳ ಎರಡನೇ ಕಂತಿನ ಹಣ ಇನ್ನು ಏಕೆ ಬಂದಿಲ್ಲ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮೊದಲನೇ ಕಂತಿನ ಹಣವನ್ನು ಪಡೆದ ಮಹಿಳೆಯರಲ್ಲಿ ಆತಂಕ ಶುರುವಾಗಿದೆ, ಏಕೆಂದರೆ ಸೆಪ್ಟೆಂಬರ್ ಮುಗಿದರು ಎರಡನೇ ಕಂತಿನ ಸೆಪ್ಟೆಂಬರ್ ಹಣ ಇನ್ನು ಗೃಹಲಕ್ಷ್ಮಿಯರ ಕೈ ಸೇರಿಲ್ಲ. ಇದಕ್ಕೆ ಕಾರಣಗಳೇನು? ಯಾವಾಗ ಹಣ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಮುಖ್ಯ ಮಾಹಿತಿ -
Annabaghya – ಬಿಪಿಎಲ್ ರೇಷನ್ ಕಾರ್ಡ್ ಇದ್ರೂ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಬರ್ತಾ ಇಲ್ವಾ?? ಇಲ್ಲಿದೆ ಅಸಲಿ ಕಾರಣ

ಕರ್ನಾಟಕ ಸರ್ಕಾರ (karnataka governament )ನೀಡುವ ಮಾಹಿತಿ ಪ್ರಕಾರ ಎರಡು ತಿಂಗಳ ಅನ್ನಭಾಗ್ಯ ಯೋಜನೆಯ(Annabaghya scheme ) ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಆಗುವ ಪ್ರಕ್ರಿಯೆ DBT ಮೂಲಕ ನಡೆಯುತ್ತಿದೆ. ಆದರೂ ಕೆಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ. ಇದಕ್ಕೆ ಕಾರಣ ಏನಿರಬಹುದು?, ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ
Categories: ಮುಖ್ಯ ಮಾಹಿತಿ -
ರಾಜ್ಯಾದ್ಯಂತ ಇಂದಿನಿಂದ ಮದ್ವೆ, ರಾಜಕೀಯ ಸಮಾರಂಭ,ಮೆರವಣಿಗೆಗಳಲ್ಲಿ ಪಟಾಕಿ ಬ್ಯಾನ್: ಸಿಎಂ ಸಿದ್ದರಾಮಯ್ಯ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದಲ್ಲಿ ಪಟಾಕಿ ಬ್ಯಾನ್ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ರಾಜಕೀಯ ಸಮಾರಂಭ, ಸಮಾವೇಶ, ಮದುವೆ ಹಾಗೂ ಗಣೇಶನ ಉತ್ಸವಗಳ ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಆದರೆ ದೀಪಾವಳಿ(diwali)ಗೆ ಪಟಾಕಿಯನ್ನು ಹುಡಿಸಬಹುದು ಅದರಲ್ಲೂ ಕೂಡ ಹಸಿರು ಪಟಾಕಿ(Green Firecrackers)ಗಳಿಗೆ ಮಾತ್ರ ಅವಕಾಶವಿದೆ, ಇನ್ನಿತರ ಪಟಾಕಿಗಳನ್ನು ಯಾವುದೇ ಸಮಾರಂಭ ಗಳಾಗಲಿ ಅಥವಾ ದೀಪಾವಳಿಯಾಗಲಿ ಉಳಿಸುವಂತಿಲ್ಲ ಎಂದು ಸಿ. ಎಂ ಸಿದ್ದರಾಮಯ್ಯನವರು ಸ್ಪಷ್ಟನೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ
Categories: ಮುಖ್ಯ ಮಾಹಿತಿ -
Honda Activa EV – ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟಿ – ಒಂದೇ ಚಾರ್ಜ್ ಗೆ 100 ಕಿ.ಮೀ ಓಡಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೋಂಡಾ ಆಕ್ಟಿವಾ EV ಎಲೆಕ್ಟ್ರಿಕ್ ಸ್ಕೂಟರ್(Honda Activa EV electric scooter) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಸ್ಕೂಟಿಯ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಹೋಂಡಾ ಆಕ್ಟಿವಾ
Categories: ರಿವ್ಯೂವ್ -
Ration card – ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ ಹೊಸ `ರೇಷನ್ ಕಾರ್ಡ್’ ವಿತರಣೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಹೊಸ ರೇಷನ್ ಕಾರ್ಡ್ ಗಳನ್ನು ಯಾವಾಗ ವಿತರಣೆ ಮಾಡಲಾಗುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಶೀಘ್ರವೇ ಹೊಸ ಪಡಿತರ ಚೀಟಿ(New Ration card) ವಿತರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು, BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಹೊಸ ರೇಷನ್ ಕಾರ್ಡ್ ಗಳ ವಿತರಣೆಗೆ ಸರ್ಕಾರ ಮುಂದಾಗಿದೆ : ಒಟ್ಟಾರೆ 2.95 ಲಕ್ಷ
Categories: ಮುಖ್ಯ ಮಾಹಿತಿ -
Gruhalakshmi – 2ನೇ ಕಂತಿನ 2000 ರೂಪಾಯಿ ಹಣ ಈ ಜಿಲ್ಲೆಯವರೆಗೆ ಬಿಡುಗಡೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ರಾಜ್ಯ ಸರ್ಕಾರದ(state government) ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿದೆ. ಈಗಾಗಲೇ ಈ ಯೋಜನೆಯಲ್ಲಿ ಮೊದಲ ಕಂತಿನ ಹಣವನ್ನು ರಾಜ್ಯದ ಬಹುತೇಕ ಮಹಿಳೆಯರು ಪಡೆದಿದ್ದಾರೆ. ಮತ್ತು ಇವಾಗ ಎರಡನೇ ಕಂತಿನ ಹಣಕ್ಕೆ ಕಾಯುತ್ತಿದ್ದಾರೆ. ಹಣ ಕ್ರೆಡಿಟ್ ನ ಮೆಸೇಜ್ ಗಾಗಿ ಕಾಯುತ್ತಿದ್ದಾರೆ. ಏನಿದು ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಮುಖ್ಯ ಮಾಹಿತಿ
Hot this week
-
Gold Rate Today: ನಿನ್ನೆ ದಿಡೀರ್ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ..?ಮದುವೆಗೆ ಒಡವೆ ಮಾಡಿಸೋರು ಇಂದೇ ಪ್ಲಾನ್ ಮಾಡಿ
-
ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?
-
ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ
-
ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?
-
ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.
Topics
Latest Posts
- Gold Rate Today: ನಿನ್ನೆ ದಿಡೀರ್ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಇಳಿಕೆ ಆಯ್ತಾ..?ಮದುವೆಗೆ ಒಡವೆ ಮಾಡಿಸೋರು ಇಂದೇ ಪ್ಲಾನ್ ಮಾಡಿ

- ದಿನ ಭವಿಷ್ಯ 23-12-2025: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 4 ರಾಶಿಗೆ ಅನಿರೀಕ್ಷಿತ ಧನಲಾಭ! ನಿಮ್ಮ ರಾಶಿಗೆ ಇದೆಯಾ ‘ಗಜಕೇಸರಿ ಯೋಗ’?

- ನಿಮ್ಮ ಬಿಪಿಎಲ್ ಕಾರ್ಡ್ ಇದ್ದಕ್ಕಿದ್ದಂತೆ ರದ್ದಾಗಿದ್ದರೆ ಹೀಗೆ ತಕ್ಷಣ ವಾಪಸ್ ಪಡೆಯಲು ಆಹಾರ ಇಲಾಖೆಯಿಂದ ಸೂಚನೆ

- ಬೆಂಗಳೂರು ಜನರೇ ಗಮನಿಸಿ; ನಾಳೆ 50ಕ್ಕೂ ಹೆಚ್ಚಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲಾ! ಲಿಸ್ಟ್ ಇಲ್ಲಿದೆ ನೋಡಿ?

- ಯುವನಿಧಿ ಪ್ಲಸ್ ಯೋಜನೆ 2026: ಡಿಜಿಟಲ್ ಮಾರ್ಕೆಟಿಂಗ್, AI ತರಬೇತಿ ಈಗ ಸಂಪೂರ್ಣ ಉಚಿತ! ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ.


