Tag: kannada prabha
-
ಗುಡ್ ನ್ಯೂಸ್ – ಸರ್ಕಾರದಿಂದ ರೈತರಿಗೆ ಯಾವುದೇ ಬಡ್ಡಿ ಇಲ್ಲದೇ 1 ಲಕ್ಷ ಸಾಲ ಸೌಲಭ್ಯಕ್ಕೆ ನಿರ್ಧಾರ, ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯದಲ್ಲಿ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಹಾಗೆಯೇ ಅದರ ಜೊತೆಗೆ ರೈತರಿಗೆ ಸಾಲ ಸೌಲಭ್ಯ , ಹಲವಾರು ಯೋಜನೆಗಳು ಜಾರಿಗೊಳಿಸಿದ್ದಾರೆ. ಅವರ ಕಷ್ಟಕ್ಕೆ ಮತ್ತು ಆರ್ಥಿಕ ಪರಿಸ್ಥಿತಿ ( Economic Purpose ) ಅನ್ನು ದೂರ ಮಾಡಲು ಸರ್ಕಾರದ ಈ ಯೋಜನೆಗಳು ಬಹಳ ಅನುಕೂಲವಾಗಿವೆ. ಹಾಗೆಯೇ ಇದೀಗ ಈ ರೈತರಿಗಾಗಿ ಬಡ್ಡಿ ರಹಿತ ಸಾಲ(loan without interest)ವನ್ನು ನೀಡಲು ಮುಂದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಕೃಷಿ -
BBK Kannada – ಬಿಗ್ ಬಾಸ್ ಮನೆಯಿಂದ ಹೊರಬಂದ ತುಕಾಲಿ ಸಂತು..! ಬಿಗ್ ಟ್ವಿಸ್ಟ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ರೋಚಕತೆಯನ್ನು ಸೃಷ್ಟಿಸಿದೆ. ಕಿಚ್ಚ ಸುದೀಪ್ ಅವರ ರಿಯಾಲಿಟಿ ಶೋ ತನ್ನ ಗ್ರ್ಯಾಂಡ್ ಫಿನಾಲೆಗೆ ಹತ್ತಿರವಾಗುತ್ತಿರುವುದರಿಂದ ಉತ್ಸಾಹವು ಎಲ್ಲರಲ್ಲೂ ಕಾಣುತ್ತಿದೆ. ಕಾರ್ಯಕ್ರಮವು ಎರಡು ವಾರಗಳವರೆಗೆ ವಿಸ್ತರಣೆಯನ್ನು ಮಾಡಲಾಗುತ್ತದೆ ಎಂದು ಹೋಸ್ಟ್ ಖಚಿತಪಡಿಸಿದಾಗಿನಿಂದ ಅಭಿಮಾನಿಗಳು ಗ್ರ್ಯಾಂಡ್ ಫಿನಾಲೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅದೇ ಸಮಯದಲ್ಲಿ ಈ ವಾರ ಯಾವ ಕಂಟೆಸ್ಟೆಂಟ್ ಎಲಿಮಿನೇಟ್ ಆಗುತ್ತಾರೆ ಎಂಬುವುದನ್ನು ತಿಳಿಯಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.
Categories: ಬಿಗ್ ಬಾಸ್ ಸೀಸನ್ 10 -
ಬಿಗ್ ಬಾಸ್ ಮನೆಯ ಶನಿ ಸಂಗೀತ ಎಂದ ಕಾರ್ತಿಕ್, ಆದ್ರೆ ಕಿಚ್ಚ ಮುಂದೆ ನೋ ಬೋರ್ಡ್!

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ನೀನು ಕೆಲವೇ ವಾರಗಳಲ್ಲಿ ಮುಗಿಯುತ್ತಿದೆ. ಗುಂಪು ಗುಂಪಾಗಿ ಆಡುತ್ತಿದ್ದ ಮನೆಯ ಮಂದಿಯರು, ಪ್ರೇಕ್ಷಕರ ಮನ ಗೆಲ್ಲಲು ಮತ್ತು ವಿನ್ನರ್ ಆಗುವ ಬಯಕೆಯಿಂದ ಏಕಾಂಗಿಯಾಗಿ ಹೋರಾಡುತ್ತಿರುವುದು ಗಮನ ಸೆಳೆಯುತ್ತಿದೆ. ಈ ವಾರದ ಕಥೆ ಕಿಚ್ಚನ ಜೊತೆಯಲ್ಲಿ ಏನಾಯಿತು?, ಹಾಗೂ ಕಾರ್ತಿಕ್ ಸಂಗೀತಳ ಬಗ್ಗೆ ಆಡಿದ ಮಾತೊಂದರಲ್ಲಿ ವಿವಾದ ನಡೆದ ಬಗ್ಗೆ ಮಾಹಿತಿಯನ್ನು ಈ ವರದಿಯ ಮೂಲಕ ತಿಳಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಬಿಗ್ ಬಾಸ್ ಸೀಸನ್ 10 -
ಡ್ರೋನ್ ಪ್ರತಾಪ್ ಫೈನಲ್ ಟಿಕೆಟ್ ಕೊಡುವಲ್ಲಿ ಬಿಗ್ ಬಾಸ್ ಮೋಸ ಮಾಡಿದ್ರಾ? ಇಲ್ಲಿದೆ ಕಿಚ್ಚನ ಕ್ಲಾರಿಟಿ!

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ನೀನು ಕೆಲವೇ ವಾರಗಳಲ್ಲಿ ಮುಗಿಯುತ್ತಿದೆ. ಗುಂಪು ಗುಂಪಾಗಿ ಆಡುತ್ತಿದ್ದ ಮನೆಯ ಮಂದಿಯರು, ಪ್ರೇಕ್ಷಕರ ಮನ ಗೆಲ್ಲಲು ಮತ್ತು ವಿನ್ನರ್ ಆಗುವ ಬಯಕೆಯಿಂದ ಏಕಾಂಗಿಯಾಗಿ ಹೋರಾಡುತ್ತಿರುವುದು ಗಮನ ಸೆಳೆಯುತ್ತಿದೆ. ಟಿಕೆಟ್ ಟು ಫಿನಾಲೆ(Ticket to finale)ಯಲ್ಲಿ ಪ್ರತಾಪ್(drone prathap) ಅವರಿಗೆ ಟಿಕೆಟ್ ದೊರೆಯದಿರುವುದರ ಬಗ್ಗೆ ಪ್ರೇಕ್ಷಕರ ಅಭಿಪ್ರಾಯ ಏನು ಎಂಬುದರ ಮಾಹಿತಿಯನ್ನು ಈ ವರದಿಯಲ್ಲಿ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಬಿಗ್ ಬಾಸ್ ಸೀಸನ್ 10 -
ಸ್ವಂತ ಮನೆ ಇಲ್ಲದವರಿಗೆ, ಆಶ್ರಯ ಯೋಜನೆ ಅಡಿಯಲ್ಲಿ ಉಚಿತ ಸೈಟ್ ಹಂಚಿಕೆಗೆ 527 ಎಕರೆ ಭೂಮಿ ನಿಗದಿ.

ಇದೀಗ ಒಂದು ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ಗ್ರಾಮಾಂತರದ ಜನರಿಗೆ ಆಶ್ರಯ ಯೋಜನೆಯಡಿ ನಿವೇಶನ ಭಾಗ್ಯ ಒದಗಿಸುವ ಒಂದು ಮಹತ್ತರ ಕಾರ್ಯ ನಡೆಯುತ್ತಿದೆ. ಯಾರಿಗೆಲ್ಲ ಉಳಿದು ಕೊಳ್ಳಲು ಮನೆ ಇಲ್ಲವೋ ಅಥವಾ ನಿವೇಶನಗಳನ್ನು ( Niveshan ) ಹುಡುಕುತ್ತಿದ್ದಾರೋ ಅಂತವರಿಗೆ ಈ ಒಂದು ಯೋಜನೆ ಬಹಳ ಉಪಯುಕ್ತವಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳು -
Job Alert – ವಿವಿಧ ಇಲಾಖೆಗಳ 5,000 ಹುದ್ದೆಗಳ ಭರ್ಜರಿ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರೀಕ್ಷಾ ಮಂಡಳಿ (Karnataka Examinations Authority, KEA) 6 ಸರ್ಕಾರಿ ಸಂಸ್ಥೆಗಳಲ್ಲಿ 5,000ಕ್ಕೂ ಹೆಚ್ಚು ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ
Categories: ಉದ್ಯೋಗ -
Vivo Mobile : ವಿವೋದ ಈ ಮೊಬೈಲ್ ಮೇಲೆ ಬರೋಬ್ಬರಿ 28% ಡಿಸ್ಕೌಂಟ್, ಕಂಪ್ಲೀಟ್ ಮಾಹಿತಿ ಇಲ್ಲಿದೆ

ವಿವೋ Y56 5G ಸ್ಮಾರ್ಟ್ಫೋನ್(Vivo Y56 5G smartphone) ಗೆ ಭರ್ಜರಿ ರಿಯಾಯಿತಿ. ವಿವೋ Y56 ಒಂದು ಉತ್ತಮ ಮೌಲ್ಯದ ಸ್ಮಾರ್ಟ್ಫೋನ್ ಆಗಿದ್ದು, ಇದು ಅತ್ಯಾಧುನಿಕ ಲಕ್ಷಣಗಳು ಮತ್ತು ಸೌಲಭ್ಯಗಳನ್ನು ನೀಡುತ್ತದೆ. ಈ ಸ್ಮಾರ್ಟ್ ಫೋನ್ ಹಾಗೂ ಇದಕ್ಕೆ ಸಂಬಂಧಿತ ಆಫರ್ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿವೋ Y56 ಫೋನ್
Categories: ಮೊಬೈಲ್ -
Google Pay Loan – ಗೂಗಲ್ ಪೇ ಮೂಲಕ 1 ಲಕ್ಷ ರೂ. ವರೆಗೆ ಲೋನ್ ಪಡೆಯಿರಿ. ಇಲ್ಲಿದೆ ಕಂಪ್ಲೀಟ್ ಮಾಹಿತಿ

Google Pay ಅಪ್ಲಿಕೇಶನ್ ಈಗ ಭಾರತೀಯ ಬಳಕೆದಾರರಿಗೆ ತ್ವರಿತ ಸಾಲ(Loan)ವನ್ನು ಒದಗಿಸುತ್ತಿದೆ. ಈ ಸಾಲಗಳು ₹15,000 ರಿಂದ ₹1,00,000 ವರೆಗೆ ಲಭ್ಯವಿದೆ ಮತ್ತು ಕೆಲವೇ ನಿಮಿಷಗಳಲ್ಲಿ ಅನುಮೋದಿಸಲ್ಪಡುತ್ತವೆ. Google pay ಯ ಈ ವಿಶೇಷ ಸಾಲ ಸೌಲಭ್ಯದ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅನಿರೀಕ್ಷಿತ ಹಣದ ಅಗತ್ಯವು ಯಾವಾಗಲೂ ಬರುತ್ತದೆ. ಆಗಾಗ್ಗೆ,
Categories: ಮುಖ್ಯ ಮಾಹಿತಿ
Hot this week
-
ಗೃಹಲಕ್ಷ್ಮಿ ಯೋಜನೆ: ಫೆಬ್ರವರಿ, ಮಾರ್ಚ್ ತಿಂಗಳ ಹಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!
-
ನಿವೃತ್ತ ನೌಕರರೇ ಗಮನಿಸಿ: 2016ರ ಪಿಂಚಣಿ ಪರಿಷ್ಕರಣೆಗೆ ರಾಜ್ಯ ಸರ್ಕಾರದಿಂದ ಕೊನೆಯ ಅವಕಾಶ? ತಪ್ಪದೇ ಈ ಕೆಲಸ ಮಾಡಿ!
-
ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS): ಪ್ರತಿ ತಿಂಗಳು ನಿಮ್ಮ ಅಕೌಂಟ್ಗೆ ₹5,500 ಬಡ್ಡಿ ಹಣ! ಅಂಚೆ ಕಚೇರಿಯ ಈ ಪ್ಲಾನ್ ನಿಮಗೆ ಗೊತ್ತಾ?
-
BIG NEWS : ರಾಜ್ಯ `ಸರ್ಕಾರಿ ನೌಕರರ ಗಮನಕ್ಕೆ : ‘ESR’ ನಲ್ಲಿ ‘ಸೇವಾವಹಿ’ ಅನುಷ್ಠಾನದ ಬಗ್ಗೆ ಸರ್ಕಾರದಿಂದ ಹೊಸ ಆದೇಶ.!
Topics
Latest Posts
- ಗೃಹಲಕ್ಷ್ಮಿ ಯೋಜನೆ: ಫೆಬ್ರವರಿ, ಮಾರ್ಚ್ ತಿಂಗಳ ಹಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

- ನಿವೃತ್ತ ನೌಕರರೇ ಗಮನಿಸಿ: 2016ರ ಪಿಂಚಣಿ ಪರಿಷ್ಕರಣೆಗೆ ರಾಜ್ಯ ಸರ್ಕಾರದಿಂದ ಕೊನೆಯ ಅವಕಾಶ? ತಪ್ಪದೇ ಈ ಕೆಲಸ ಮಾಡಿ!

- ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆ (MIS): ಪ್ರತಿ ತಿಂಗಳು ನಿಮ್ಮ ಅಕೌಂಟ್ಗೆ ₹5,500 ಬಡ್ಡಿ ಹಣ! ಅಂಚೆ ಕಚೇರಿಯ ಈ ಪ್ಲಾನ್ ನಿಮಗೆ ಗೊತ್ತಾ?

- ಸೋಲಾರ್ ಪಂಪ್ ಸೆಟ್ಗೆ ಅರ್ಜಿ ಹಾಕಿದ್ದೀರಾ? ಸೋಲಾರ್ ಪಂಪ್ ವಂತಿಗೆ ಹಣ ಪಾವತಿಸಲು ಅಂತಿಮ ಗಡುವು ಪ್ರಕಟ!

- BIG NEWS : ರಾಜ್ಯ `ಸರ್ಕಾರಿ ನೌಕರರ ಗಮನಕ್ಕೆ : ‘ESR’ ನಲ್ಲಿ ‘ಸೇವಾವಹಿ’ ಅನುಷ್ಠಾನದ ಬಗ್ಗೆ ಸರ್ಕಾರದಿಂದ ಹೊಸ ಆದೇಶ.!



