Tag: kannada
8th Pay Commission: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ₹34,500 ಗೆ ಹೆಚ್ಚಳ ನಿರೀಕ್ಷೆ.! ಇಲ್ಲಿದೆ ವಿವರ

8ನೇ ವೇತನ ಆಯೋಗದಿಂದ ಹೊಸ ಅಪ್ ಡೇಟ್, ಸರ್ಕಾರಿ ನೌಕರರ ಮೂಲ ವೇತನ ₹34,500ಗೆ ಹೆಚ್ಚಳ ನಿರೀಕ್ಷೆ..! ಸರ್ಕಾರಿ ನೌಕರರು ಬಹಳ ಕಷ್ಟ ಪಟ್ಟು, ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ (7th pay commission) ವನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗದ ಕುರಿತು ಚರ್ಚೆ ನಡೆಯುತ್ತಿದೆ. ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗದ (8th pay commission) ವೇತನದ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. 8ನೇ ವೇತನವು 2026…
Categories: ಸಾರ್ವಜನಿಕ ಮಾಹಿತಿಯಾವುದೇ ಗ್ಯಾರಂಟಿ ಇಲ್ಲದೇ ರೈತರಿಗೆ ಸಿಗಲಿದೆ 2 ಲಕ್ಷ ಕೃಷಿ ಸಾಲ..! ಇಲ್ಲಿದೆ ವಿವರ

ಗುಡ್ ನ್ಯೂಸ್ : ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ದೊಡ್ಡ ಪರಿಹಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಕೃಷಿ ರೈತರಿಗೆ ಮೇಲಾಧಾರ ರಹಿತ ಸಾಲ(collateral-free loans)ದ ಮಿತಿಯನ್ನು ಪ್ರತಿ ಸಾಲಗಾರನಿಗೆ ₹ 1.66 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸರ್ಕಾರಿ ಯೋಜನೆಗಳುಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ, ಮಹಿಳೆಯರು ಅಪ್ಲೈ ಮಾಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Shri Dharmasthala Manjunatheshwara Educational Trust) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದೊಂದಿಗೆ ರುಡ್ಸೆಟ್ ಸಂಸ್ಥೆ (Rudset Institute) ನೀಡುತ್ತಿರುವ 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್(Free Fashion designing) ಮತ್ತು ಹೊಲಿಗೆ ತರಬೇತಿ(Tailoring), ಗ್ರಾಮೀಣ ಮಹಿಳೆಯ ಉದ್ಯೋಗದ ಹಾದಿ ತೋರುವ ಮಹತ್ವದ ಪ್ರಯತ್ನವಾಗಿದೆ. ಡಿಸೆಂಬರ್ 10 ರಿಂದ ಆರಂಭಗೊಳ್ಳುವ ಈ ಕಾರ್ಯಕ್ರಮ, 18 ರಿಂದ 45 ವರ್ಷದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗೆ ಅತೀ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿ8th Pay Commission: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗದ ಬಿಗ್ ಅಪ್ಡೇಟ್

8ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಕುತೂಹಲ, 8ನೇ ವೇತನ ಆಯೋಗ ಕುರಿತು ಚರ್ಚೆ ಹಾಗೂ ಹೊಸ ಅಪ್ಡೇಟ್…! ಸರ್ಕಾರಿ ನೌಕರರು ಈ ಹಿಂದೆ ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ ಹಾಗೂ ತುಟ್ಟಿಭತ್ಯೆಯನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗ(8th pay commission)ದ ಕುರಿತು ಚರ್ಚೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೌಕರರು ತಮ್ಮ 8ನೇ ವೇತನ ಆಯೋಗದ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ವೇತನದಲ್ಲಿ ನಿರ್ದಿಷ್ಟ…
Categories: ಸಾರ್ವಜನಿಕ ಮಾಹಿತಿಬರೋಬ್ಬರಿ 50,000/- ರೂ. ಅಮೆಜಾನ್ ಫ್ಯೂಚರ್ ಇಂಜಿನಿಯರ್ ಸ್ಕಾಲರ್ಷಿಪ್ ಗೆ ಅರ್ಜಿ ಆಹ್ವಾನ!

ಅಮೆಜಾನ್ ಫ್ಯೂಚರ್ ಇಂಜಿನಿಯರ್ ವಿದ್ಯಾರ್ಥಿ ವೇತನ(Amazon Future Engineer Scholarship 2024-25): ಅಮೆಜಾನ್ ಫ್ಯೂಚರ್ ಇಂಜಿನಿಯರ್ ವಿದ್ಯಾರ್ಥಿವೇತನವು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವೃತ್ತಿಪರ ಶಿಕ್ಷಣಕ್ಕೆ ಪ್ರವೇಶ ಪಡೆದಿರುವಂತಹ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕವಾಗಿ ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ, ವಿಶೇಷವಾಗಿ ಭಾರತದಾದ್ಯಂತದ ಮಹಿಳೆಯರ ಜೀವನವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ಅಮೆಜಾನ್ ಉಪಕ್ರಮವಾಗಿದೆ. ಈ ಹೆಣ್ಣುಮಕ್ಕಳು ಸಾಮಾನ್ಯವಾಗಿ ಹಿಂದುಳಿದ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬರುತ್ತಾರೆ ಮತ್ತು ಅವರನ್ನು “ಮೊದಲ ತಲೆಮಾರಿನ ಕಲಿಯುವವರು” ಎಂದು ಪರಿಗಣಿಸಲಾಗುತ್ತದೆ.…
Categories: ಉದ್ಯೋಗ & ಶಿಕ್ಷಣಏರ್ಟೆಲ್ ಕೇವಲ 99 ರೂ.ಗೆ ಅನ್ಲಿಮಿಟೆಡ್ ಡೇಟಾ ರಿಚಾರ್ಜ್ ಪ್ಲಾನ್ ಲಾಂಚ್..!

ಏರ್ಟೆಲ್(Airtel)ನ 99 ರೂ. ಅನ್ಲಿಮಿಟೆಡ್ ಡೇಟಾ ಆಫರ್: ಬಿಎಸ್ಎನ್ಎಲ್, ಜಿಯೋ, ವೋಡಾಫೋನ್ ಐಡಿಯಾಗೆ ತೀವ್ರ ಸ್ಪರ್ಧೆ! ಟೆಲಿಕಾಂ ಮಾರುಕಟ್ಟೆಯಲ್ಲಿ ಬಂಡವಾಳ ಮತ್ತು ಸೇವಾ ಗುಣಮಟ್ಟದಲ್ಲಿ ಪ್ರತಿಸ್ಪರ್ಧೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗ್ರಾಹಕರನ್ನು ತನ್ನತ್ತ ಸೆಳೆಯಲು ಹಲವು ಆಕರ್ಷಕ ಪ್ಲಾನ್ಗಳನ್ನು ಪರಿಚಯಿಸುವಲ್ಲಿ ಟೆಲಿಕಾಂ ಕಂಪನಿಗಳು ಮುಂಚೂಣಿಯಲ್ಲಿವೆ. ಈ ಪೈಕಿ ಈಗ ಏರ್ಟೆಲ್ ತನ್ನ ಹೊಸ 99 ರೂ. ಅನ್ಲಿಮಿಟೆಡ್ ಡೇಟಾ ಆಫರ್ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಆಫರ್ ರಿಲಯನ್ಸ್ ಜಿಯೋ(Reliance jio), ಬಿಎಸ್ಎನ್ಎಲ್(BSNL), ಮತ್ತು…
Categories: ಟೆಕ್ & ಆಟೋಅತೀ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಹೊಸ ರೂಲ್ಸ್ ಜಾರಿ , ಪ್ರತಿ ಟನ್ ಬರೀ 300 ರೂ.

ರಾಜ್ಯ ಸರ್ಕಾರವು ಮರಳಿನ ಬೆಲೆ(ಸ್ಯಾಂಡ್ price) ಕಡಿಮೆ ಮಾಡಿ, ಜನರಿಗೆ ಸುಲಭವಾಗಿ ಸಿಗುವಂತೆ ಮಾಡಲು ಹೊಸ ನೀತಿ ಜಾರಿ ಮಾಡಿದೆ. ಈಗ ಜಿಲ್ಲಾ ಮಟ್ಟದಲ್ಲಿ ಮರಳು ಹರಾಜು. ಗಣಿ ಮತ್ತು ಭೂ ವಿಜ್ಞಾನ ಸಚಿವರು ಈ ಮಾಹಿತಿ ನೀಡಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದಲ್ಲಿ ಸಾರ್ವಜನಿಕರು ಕಡಿಮೆ ದರದಲ್ಲಿ ಮರಳನ್ನು ಸುಲಭವಾಗಿ ಪಡೆಯುವಂತಾಗಲು ಕರ್ನಾಟಕ ಸರ್ಕಾರವು…
Categories: ಸಾರ್ವಜನಿಕ ಮಾಹಿತಿ
Hot this week
UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ
ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ
ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ
ಬೆಂಗಳೂರಿನಲ್ಲಿ ವಿದ್ಯಾಪೀಠ ಕಾರ್ನರ್ ಫೆಸ್ಟ್: ಜನರ ಗಮನ ಸೆಳೆದ ಭರ್ಜರಿ ಮೇಳ
Topics
Latest Posts
- ಶಿವಕುಮಾರ ಚೆನ್ನಪ್ಪನವರಿಗೆ ‘ಶಾಂತಾದೇವಿ ಕಣವಿ’ ಕಥಾ ಪುರಸ್ಕಾರ | ರಾಣೇಬೆನ್ನೂರಿನ ಯುವ ಲೇಖಕರ ಸಾಧನೆ

- UPSC Recruitment 2026: ಡ್ರಗ್ ಇನ್ಸ್ಪೆಕ್ಟರ್ ಸೇರಿ 450 ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಅರ್ಜಿ

- ಇಂದ್ರಿಯ ಡೈಮಂಡ್ ಜ್ಯುವೆಲ್ಲರಿ: ಅದಿತಿ ರಾವ್ ಹೈದರಿ ಜೊತೆ ಹೊಸ ‘Sparkle Like No Other’ ಅಭಿಯಾನ

- ಅಲರ್ಪದ್ಮ ನೃತ್ಯಾಲಯ ಗಮನ ಸೆಳೆದ ಸಾಧನೆ; ಸುಗನ್ಯಾ ರಾಘವ್ಗೆ ರಾಧಿಕಾ ರಾಮಾನುಜನ್ ಮೆಚ್ಚುಗೆ

- ಬೆಂಗಳೂರಿನಲ್ಲಿ ವಿದ್ಯಾಪೀಠ ಕಾರ್ನರ್ ಫೆಸ್ಟ್: ಜನರ ಗಮನ ಸೆಳೆದ ಭರ್ಜರಿ ಮೇಳ















