Tag: kannada
-
Bleeding Eye: ಜಗತ್ತಿನಾದ್ಯಾಂತ ಹೆಚ್ಚಾಯ್ತು `ಬ್ಲೀಡಿಂಗ್ ಐ’ ವೈರಸ್. ಎಚ್ಚರಿಕೆ.! ಇಲ್ಲಿದೆ ವಿವರ

ಬಿಗ್ ಶಾಕಿಂಗ್ ನ್ಯೂಸ್, ವಿಶ್ವಾದ್ಯಂತ ಹೆಚ್ಚಾಗುತ್ತಿದೆ ಬ್ಲೀಡಿಂಗ್ ಐ’ ವೈರಸ್, ಏನಿದು ವೈರಸ್? ಈ ರೋಗದ ಲಕ್ಷಣಗಳ ಬಗ್ಗೆ ಎಚ್ಚರಿಕೆ..! ಕೊರೋನಾ (corona) ಎಂಬ ಮಹಾಮಾರಿ ಪ್ರಪಂಚವನ್ನೇ ಅಲ್ಲೋಲ ಕಲ್ಲೋಲ ಮಾಡಿಬಿಟ್ಟಿತು. ಅಷ್ಟೇ ಅಲ್ಲದೆ ಆ ಒಂದು ರೋಗದಿಂದ ಮುಕ್ತಿಯನ್ನು ಪಡೆಯಲು ಹಲವು ವರ್ಷಗಳೇ ಬೇಕಾಯಿತು. ಹಾಗೆಯೇ ಇದೀಗ ಮತ್ತೊಂದು ವೈರಸ್ ಎದುರಾಗಿದೆ. ಹೌದು, ಇಂದು ನಾವು ಮಾಡುವ ಹಲವು ತಪ್ಪುಗಳಿಂದ ನಾವೇ ಕಷ್ಟವನ್ನು ಎದುರಿಸುತ್ತಿದ್ದೇವೆ. ಇದೀಗ ‘ಬ್ಲೀಡಿಂಗ್ ಐ’ (Bleeding Eye) ವೈರಸ್ ಎಂಬ ಹೊಸ
Categories: ಮುಖ್ಯ ಮಾಹಿತಿ -
Epfo 3.0: ಪಿಎಫ್ ಇದ್ದವರಿಗೆ ಬಂಪರ್ ಗುಡ್ ನ್ಯೂಸ್, ಎಟಿಎಂನಲ್ಲೇ ವಿತ್ಡ್ರಾ ಮಾಡಿ! ಇಲ್ಲಿದೆ ವಿವರ

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ವ್ಯವಸ್ಥೆಯನ್ನು ಸುಧಾರಿಸುವ ಮತ್ತು ಸರಳಗೊಳಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಗಮನಾರ್ಹ ಕ್ರಮದಲ್ಲಿ, ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲತೆ ಮತ್ತು ಪ್ರಯೋಜನಗಳನ್ನು ನೀಡಲು EPFO 3.0 ಎಂದು ಉಲ್ಲೇಖಿಸಲಾದ EPFO ವ್ಯವಸ್ಥೆಯಲ್ಲಿ ಸರ್ಕಾರವು ಹಲವಾರು ವರ್ಧನೆಗಳನ್ನು ಪರಿಚಯಿಸುತ್ತಿದೆ. ಈ ಸುಧಾರಣೆಗಳು EPF ವ್ಯವಸ್ಥೆಯನ್ನು ಹೆಚ್ಚು ಪ್ರವೇಶಿಸಬಹುದಾದ, ಬಳಕೆದಾರ ಸ್ನೇಹಿ ಮತ್ತು ಉದ್ಯೋಗಿಗಳ ಭವಿಷ್ಯವನ್ನು ಭದ್ರಪಡಿಸುವಲ್ಲಿ ಪರಿಣಾಮಕಾರಿಯಾಗಿ ಮಾಡುವ ಗುರಿಯನ್ನು ಹೊಂದಿವೆ. ಹೊಸ ವೈಶಿಷ್ಟ್ಯಗಳನ್ನು ಹಂತಗಳಲ್ಲಿ ಹೊರತರುವ ನಿರೀಕ್ಷೆಯಿದೆ, 2025 ರ
Categories: ಮುಖ್ಯ ಮಾಹಿತಿ -
Heavy Rain: ರಾಜ್ಯದ ಈ ಜಿಲ್ಲೆಗಳಲ್ಲಿ ಡಿ. 8ರ ವರೆಗೆ ಭಾರೀ ಮಳೆ ಮುನ್ಸೂಚನೆ..!

ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಫೆಂಗಲ್ ಚಂಡಮಾರುತ ಕಾರಣ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದರು. ಇದೀಗ
Categories: ಸುದ್ದಿಗಳು -
JOB NEWS : ಪಿಯುಸಿ , ಪದವಿ ಆದವರಿಗೆ ಸುಪ್ರೀಂಕೋರ್ಟ್’ನಲ್ಲಿ ನೇಮಕಾತಿ

ಈ ವರದಿಯಲ್ಲಿ ಸುಪ್ರೀಂ ಕೋರ್ಟ್ ನೇಮಕಾತಿ 2024 ( Supreme court Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಉದ್ಯೋಗ -
8th Pay Commission: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ ₹34,500 ಗೆ ಹೆಚ್ಚಳ ನಿರೀಕ್ಷೆ.! ಇಲ್ಲಿದೆ ವಿವರ

8ನೇ ವೇತನ ಆಯೋಗದಿಂದ ಹೊಸ ಅಪ್ ಡೇಟ್, ಸರ್ಕಾರಿ ನೌಕರರ ಮೂಲ ವೇತನ ₹34,500ಗೆ ಹೆಚ್ಚಳ ನಿರೀಕ್ಷೆ..! ಸರ್ಕಾರಿ ನೌಕರರು ಬಹಳ ಕಷ್ಟ ಪಟ್ಟು, ತಮ್ಮ ಪರಿಶ್ರಮ ಮತ್ತು ಹೋರಾಟದ ಫಲವಾಗಿ ತಮ್ಮ 7ನೇ ವೇತನ (7th pay commission) ವನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇದೀಗ 8ನೇ ವೇತನ ಆಯೋಗದ ಕುರಿತು ಚರ್ಚೆ ನಡೆಯುತ್ತಿದೆ. ಸರ್ಕಾರಿ ನೌಕರರು ತಮ್ಮ 8ನೇ ವೇತನ ಆಯೋಗದ (8th pay commission) ವೇತನದ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ. 8ನೇ ವೇತನವು 2026
Categories: ಮುಖ್ಯ ಮಾಹಿತಿ -
ಯಾವುದೇ ಗ್ಯಾರಂಟಿ ಇಲ್ಲದೇ ರೈತರಿಗೆ ಸಿಗಲಿದೆ 2 ಲಕ್ಷ ಕೃಷಿ ಸಾಲ..! ಇಲ್ಲಿದೆ ವಿವರ

ಗುಡ್ ನ್ಯೂಸ್ : ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ದೊಡ್ಡ ಪರಿಹಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ಕೃಷಿ ರೈತರಿಗೆ ಮೇಲಾಧಾರ ರಹಿತ ಸಾಲ(collateral-free loans)ದ ಮಿತಿಯನ್ನು ಪ್ರತಿ ಸಾಲಗಾರನಿಗೆ ₹ 1.66 ಲಕ್ಷದಿಂದ ₹ 2 ಲಕ್ಷಕ್ಕೆ ಹೆಚ್ಚಿಸಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಕೃಷಿ
Hot this week
-
Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.
-
Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ
-
ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!
-
ಹನುಮಾನ್ ಜಯಂತಿಯಂದೇ ‘ಧ್ರುವ ಯೋಗ’: ಅಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಶುರುವಾಗಲಿದೆ ಕುಬೇರ ಕಾಲ!
Topics
Latest Posts
- Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಏ.4 ರವರೆಗೆ ಗುಡುಗು-ಬಿರುಗಾಳಿ ಸಹಿತ ಮಳೆ.! IMD ಮುನ್ಸೂಚನೆ.

- Gold Rate Today: ಏಪ್ರಿಲ್ 1 ರಂದು ಚಿನ್ನದ ಬೆಲೆಯಲ್ಲಿ ದಿಡೀರ್ ಬದಲಾವಣೆ, 10 ಗ್ರಾಂ ಆಭರಣ ಚಿನ್ನದ ಬೆಲೆ ಎಷ್ಟಿದೆ.? ಇಲ್ಲಿದೆ ದರಪಟ್ಟಿ

- ದಿನ ಭವಿಷ್ಯ 1-04-2026: ಇಂದು ಚೈತ್ರ ಹುಣ್ಣಿಮೆ 5 ರಾಶಿಗಳಿಗೆ ಹರಿದುಬರಲಿದೆ ಹಣ! ಮುಟ್ಟಿದ್ದೆಲ್ಲಾ ಚಿನ್ನ, ನಿಮ್ಮ ರಾಶಿ ಇದೆಯಾ?

- ಹೊಸ Vivo T5x ಮೊಬೈಲ್ ಖರೀದಿಸುವ ಮುನ್ನ ಗ್ರಾಹಕರು ಎರಡು ಬಾರಿ ಯೋಚಿಸುವುದು ಗ್ಯಾರಂಟಿ. ಇಲ್ಲಿದೆ ಅಸಲಿ ಕಾರಣ!

- ಹನುಮಾನ್ ಜಯಂತಿಯಂದೇ ‘ಧ್ರುವ ಯೋಗ’: ಅಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಶುರುವಾಗಲಿದೆ ಕುಬೇರ ಕಾಲ!





