Tag: kannada
Vande Bharat Express: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು. ಇಲ್ಲಿದೆ ಮಾಹಿತಿ

ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (Vande Bharat Express Train)ಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ! ಇಲಾಖೆ ಇತ್ತೀಚೆಗೆ ನಾಲ್ಕು ಹೊಸ ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳನ್ನು ಸಂಚರಿಸಲು ನಿರ್ಧರಿಸಿದೆ. ಇದರಲ್ಲಿ ಕರ್ನಾಟಕದ ಪ್ರಯಾಣಿಕರಿಗೂ ಸಂತಸದ ಸುದ್ದಿ ಇದೆ. ಈ ರೈಲುಗಳು ಪ್ರಯಾಣವನ್ನು ವೇಗವಾಗಿ ಮತ್ತು ಸುರಕ್ಷಿತವಾಗಿಸುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ ರೈಲ್ವೆಯ ಹೆಮ್ಮೆಯ ಯೋಜನೆಯಾದ ವಂದೇ ಭಾರತ್ ಎಕ್ಸ್ಪ್ರೆಸ್…
Categories: ಸಾರ್ವಜನಿಕ ಮಾಹಿತಿದೇಶದಲ್ಲಿ ಇನ್ನೂ ಮುಂದೆ ನಗದು ಹಣ ಇರಲ್ವಾ.?ಆರ್ಬಿಐ ಮಹತ್ವದ ಸುಳಿವು ಇಲ್ಲಿದೆ !

ಇನ್ನು ಮುಂದೆ ಭಾರತದಲ್ಲಿ(India) ಕ್ಯಾಶ್ ಲೆಸ್(Cashless) ವಹಿವಾಟು : ಶಕ್ತಿಕಾಂತ ದಾಸ್(Shaktikanta Das.) ತಂತ್ರಜ್ಞಾನ, ಆಧುನಿಕರಣ ಹಾಗೂ ಡಿಜಿಟಲೀಕರಣ ಹೆಚ್ಚಾಗುತ್ತಿವೆ. ಅದರಲ್ಲೂ ಸ್ಮಾರ್ಟ್ ಫೋನ್ ಗಳ (Smart phone) ಬಳಕೆ ಬಹುತೇಕವಾಗಿ ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಸ್ಮಾರ್ಟ್ ಫೋನ್ ಬಳಸುತ್ತಿರುವ ವ್ಯಕ್ತಿಯ ಹತ್ತಿರವೂ ಕೂಡ ಫೋನ್ ಪೇ (phone pay), ಗೂಗಲ್ ಪೇ(Google Pay) ಈ ರೀತಿಯಾದಂತಹ ಡಿಜಿಟಲ್ ಹಣ ಪಾವತಿಸುವ ಆಪ್ ಗಳು ಇದ್ದಾವೆ. ಇತ್ತೀಚಿನ ದಿನಗಳಲ್ಲಿ ಯುಪಿಐ ವಹಿವಾಟಿನ (UPI transactions) ಸಂಖ್ಯೆ…
Categories: ಸಾರ್ವಜನಿಕ ಮಾಹಿತಿಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ…
Categories: ಸರ್ಕಾರಿ ಯೋಜನೆಗಳುಹಿರಿಯ ಪಿಂಚಣಿದಾರರೆ ಗಮನಿಸಿ, ಇನ್ನೂ ಮುಂದೆ ಹೆಚ್ಚುವರಿ ಭತ್ಯೆ, ಕೇಂದ್ರದ ಹೊಸ ನಿರ್ಧಾರ!

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ! ಕೇಂದ್ರ ಸರ್ಕಾರ(central government)ವು ವೃದ್ಧಾಪ್ಯದಲ್ಲಿ ಹೆಚ್ಚಿನ ಆರ್ಥಿಕ ಸಹಾಯವನ್ನು ಒದಗಿಸಲು ಮುಂದಾಗಿದೆ. 80 ವರ್ಷಕ್ಕಿಂತ ಹೆಚ್ಚಿನ ಎಲ್ಲಾ ಪಿಂಚಣಿದಾರರು ಇನ್ನು ಮುಂದೆ ‘ಅನುಕಂಪ ಭತ್ಯೆ’ ಎಂದು ಕರೆಯಲ್ಪಡುವ ಹೆಚ್ಚುವರಿ ಪಿಂಚಣಿಯನ್ನು ಪಡೆಯಲಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರವು 80 ವರ್ಷ ಮತ್ತು ಆಹೋವಿನ ಪಿಂಚಣಿದಾರರಿಗೆ ಹೆಚ್ಚುವರಿಯಾಗಿ ಅನುಕಂಪದ ಭ್ಯತೆ (Compassionate Allowance) ಎಂಬ…
Categories: ಸಾರ್ವಜನಿಕ ಮಾಹಿತಿದೀಪಾವಳಿ ಲಿಮಿಟೆಡ್ ಆಫರ್! ಕೇವಲ 699ಕ್ಕೆ ಜಿಯೋ ಭಾರತ್ 4ಜಿ ಫೋನ್.

ದೀಪಾವಳಿಗೆ ಜಿಯೋ ಭಾರತ್ 4ಜಿ (Jio Bharat 4G) ಫೋನ್ನಲ್ಲಿ ಧಮಾಕಾ ಆಫರ್! ಕೇವಲ ₹699ಕ್ಕೆ ನಿಮ್ಮ ಕೈಯಲ್ಲಿ 4ಜಿ ಸಂಸಾರ! ಜಿಯೋ ತನ್ನ ಭಾರತ್ ಫೋನ್ನ ಬೆಲೆಯಲ್ಲಿ ಅಗ್ಗದ ದರದಲ್ಲಿ ಕಡಿತ ಮಾಡಿದೆ. ಈ ದೀಪಾವಳಿಯನ್ನು ಇನ್ನಷ್ಟು ವಿಶೇಷವಾಗಿಸಲು, ಈ ಅದ್ಭುತ ಆಫರ್ನ ಲಾಭವನ್ನು ಪಡೆಯಿರಿ! ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದ ಅಂಗವಾಗಿ, ರಿಲಾಯನ್ಸ್ ಜಿಯೋ(Reliance…
Categories: ಕರ್ನಾಟಕ ಸುದ್ದಿಬರೋಬ್ಬರಿ 40 ಸಾವಿರ ರೂ ಡಿಸ್ಕೌಂಟ್! ಹೀರೊ ಸ್ಕೂಟಿ ಖರೀದಿಗೆ ಮುಗಿಬಿದ್ದ ಜನ

ದೀಪಾವಳಿಗೆ ಹೀರೋದಿಂದ ಧಮಾಕಾ! ವಿಡಾ 1 ಸ್ಕೂಟರ್(Hero Vida 1 Scooter) ಮೇಲೆ ಭರ್ಜರಿ ₹40,000 ಡಿಸ್ಕೌಂಟ್! ಈ ಹಬ್ಬದಲ್ಲಿ ನಿಮ್ಮ ಕನಸಿನ ವಾಹನವನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಗ್ರಾಹಕರಿಗೆ ಖುಷಿಯ ಸಂಭ್ರಮವನ್ನು ಹಂಚಲು ಹೀರೋ ಮೋಟಾರ್ಕಾರ್ಪ್ (Hero Motorcarp) ಇದೀಗ ತನ್ನ ವಿಡಾ 1 ಎಲೆಕ್ಟ್ರಿಕ್…
Categories: ಕರ್ನಾಟಕ ಸುದ್ದಿಅಂಚೆ ಇಲಾಖೆಯಿಂದ ಪಿಂಚಣಿ ದಾರಿಗೆ ಬಂಪರ್ ಗುಡ್ ನ್ಯೂಸ್! ಇಲ್ಲಿದೆ ಮಾಹಿತಿ

ಭಾರತದಲ್ಲಿ ನಿವೃತ್ತ ಸರ್ಕಾರಿ ನೌಕರರು, ಪಿಂಚಣಿಯನ್ನು (Pension) ಪಡೆಯಲು ಪ್ರತಿವರ್ಷ ತಮ್ಮ ಜೀವನ ಪ್ರಮಾಣ ಪತ್ರವನ್ನು ನವೆಂಬರ್ ತಿಂಗಳಿನಲ್ಲಿ ಸಲ್ಲಿಸಬೇಕು ಎಂಬ ನಿಯಮವಿದೆ. ಈ ಸಕಾಲಿಕ ಪ್ರಕ್ರಿಯೆಯನ್ನು ಸುಗಮಗೊಳಿಸಲು ಭಾರತೀಯ ಅಂಚೆ ಇಲಾಖೆ (Indian post department) ಮಹತ್ವದ ಹೆಜ್ಜೆ ಇಟ್ಟಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಸಹಯೋಗದಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ (Jeevan Pramaan) ಸೇವೆಯನ್ನು, ಪಿಂಚಣಿದಾರರ ಮನೆ ಬಾಗಿಲಲ್ಲಿಯೇ ಒದಗಿಸಲು ಅನುಕೂಲ ಮಾಡಿಕೊಡಲಾಗಿದೆ. ಈ ಹೊಸ ವ್ಯವಸ್ಥೆಯ ಮೂಲಕ ನಿವೃತ್ತ ಸಿಬ್ಬಂದಿ…
Categories: ಸಾರ್ವಜನಿಕ ಮಾಹಿತಿದೀಪಾವಳಿ ಹಬ್ಬಕ್ಕೆ ಶಾಕಿಂಗ್ ನ್ಯೂಸ್ ; ಅಡುಗೆ ಎಣ್ಣೆ ಬೆಲೆಯಲ್ಲಿ ಭಾರಿ ಏರಿಕೆ.!

ಭಾರತದಲ್ಲಿ ಅಡುಗೆ ಎಣ್ಣೆ ಬೆಲೆಯಲ್ಲಿ(Cooking oil price) ಉಲ್ಬಣವು (Aggravation) ಜನ ಸಾಮಾನ್ಯರಿಗೆ ನಷ್ಟವನ್ನೇಂಟಿಸುತ್ತಿದೆ. ದೀಪಾವಳಿ ಹಬ್ಬದ ಮೊದಲು ಅಡುಗೆ ಎಣ್ಣೆಗಳ ಬೆಲೆಗಳು ಗಗನಕ್ಕೇರಿದ ಕಾರಣ, ಸಾಂಪ್ರದಾಯಿಕ ಆಹಾರ ಪದಾರ್ಥಗಳ ಖರೀದಿಗೆ ವಿನಾಯಿತಿ ಇಲ್ಲದಂತೆ ತೋರುತ್ತಿದೆ. ಕಳೆದ ತಿಂಗಳು ರೂ.100 ಇತ್ತು ಎಳ್ಳೆ ಎಣ್ಣೆಯ ದರವು ರೂ.137 ತಲುಪಿದೆ, ಹಾಗೆಯೇ ಸೋಯಾಬೀನ್, ಸೂರ್ಯಕಾಂತಿ, ಸಾಸಿವೆ, ಕಡಲೆ ಇತ್ಯಾದಿ ಎಣ್ಣೆಗಳ ಬೆಲೆಯೂ ಹೆಚ್ಚಳ ಕಂಡಿವೆ. ಈ ಬೆಲೆ ಏರಿಕೆಗೆ ಕಾರಣವಾಗಿ ದೇಶೀಯ ಎಣ್ಣೆಕಾಳುಗಳ ಬೆಳೆಗಿಂತ ಆಮದು ಮತ್ತು ಜಾಗತಿಕ…
Categories: ಸಾರ್ವಜನಿಕ ಮಾಹಿತಿ
Hot this week
BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ
ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ
ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ
ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
Topics
Latest Posts
- BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

- ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ

- ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ

- ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ

- ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ















