Tag: kannada
ಅನ್ನಭಾಗ್ಯ ಡಿಬಿಟಿ ಗುಡ್ ನ್ಯೂಸ್ , ಈ ದಿನ ಪೆಂಡಿಂಗ್ ಹಣ ಜಮಾ – ಸಚಿವ ಮುನಿಯಪ್ಪ

ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್, ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ…! ಕಾಂಗ್ರೆಸ್ ಸರ್ಕಾರದ (Congress government) ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ (Annabhagya Yojana) ಕೂಡ ಒಂದು. ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ ಸಿಗುತ್ತದೆ, ಇನ್ನು ಮುಂದೆ ತಿಂಗಳಿಗೆ 10 ಕೆಜಿ ಅಕ್ಕಿ ಸಿಗುತ್ತದೆ . ಈ ಯೋಜನೆಯನ್ನು ಕರ್ನಾಟಕ ಉಚಿತ ಅಕ್ಕಿ ವಿತರಣಾ ಯೋಜನೆ ಎಂದೂ ಕರೆಯುತ್ತಾರೆ. ಮತ್ತು ಇದು ಸಮಾಜದ ದುರ್ಬಲ…
Categories: ಸರ್ಕಾರಿ ಯೋಜನೆಗಳುSSLC ಪಾಸಾದವರಿಗೆ ಅರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ..! ಈಗಲೇ ಅಪ್ಲೈ ಮಾಡಿ

ಈ ವರದಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ(Health and family welfare department recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿJob Alert : ಗ್ರಾಮ ಲೆಕ್ಕಿಗರು, ಎಡಿಎಲ್ಆರ್ & ಭೂ ಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ರಾಜ್ಯದಲ್ಲಿ ಸರ್ವೆಯರ್ ಹುದ್ದೆಗಳ ನೇಮಕಾತಿಗೆ ಚಾಲನೆ: ಕಂದಾಯ ಸಚಿವರಿಂದ ಮಾಹಿತಿ: ಕರ್ನಾಟಕ ಸರ್ಕಾರವು 34 ಸರ್ವೆ ಎಡಿಎಲ್ಆರ್ (ADLR) ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದ್ದು, ಇನ್ನಷ್ಟು ಸರ್ವೆಯರ್ಗಳನ್ನು ನೇಮಕ ಮಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಹುದ್ದೆಗಳ ತೆರವಿದ್ದ ಆಯಾಮ: ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಸಚಿವರು, ರಾಜ್ಯದಲ್ಲಿ 364 ಸರ್ವೆಯರ್ ಹುದ್ದೆಗಳು (Surveyor Posts) ತೆರವಾಗಿದ್ದು, ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳ ಅನುಮತಿ ದೊರೆತಿದೆ ಎಂದು ಹೇಳಿದ್ದಾರೆ. ಸದ್ಯ, ಹುದ್ದೆಗಳ ನೇಮಕಾತಿ…
Categories: ಕರ್ನಾಟಕ ಸುದ್ದಿ4K Smart TV: ಸ್ಮಾರ್ಟ್ ಟಿವಿಗಳ ಮೇಲೆ ಜಬರ್ದಸ್ತ್ ಆಫರ್ಸ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಈ ವರ್ಷ ಪ್ರಾರಂಭವಾದ ಅಮೆಜಾನ್ ಮಾರಾಟವು(Amazon sale) ಗ್ರಾಹಕರಿಗೆ ಆಕರ್ಷಕ ಸ್ಮಾರ್ಟ್ ಟಿವಿಗಳ (Smart TV) ಮೇಲೆ ಭರ್ಜರಿ ಕೊಡುಗೆಯನ್ನು ನೀಡುತ್ತಿದೆ. ವಿಶೇಷವಾಗಿ, 25,000 ರೂ. ಬಜೆಟ್ನಲ್ಲಿ 4K ಸ್ಮಾರ್ಟ್ ಟಿವಿಗಳನ್ನು ಹುಡುಕುತ್ತಿರುವವರಿಗೆ ಇದು ಒಂದು ಅತ್ಯುತ್ತಮ ಅವಕಾಶ. ಈ ಸಾಲಿನಲ್ಲಿ ಬರುವ 43 ಇಂಚಿನ 4K ಟಿವಿಗಳನ್ನೆಲ್ಲಾ ಆಯ್ಕೆಮಾಡಿ ತೊಡಗಿಸಿದಂತೆ, ಕೇವಲ ₹20,000-₹25,000 ಒಳಗೆ ಉತ್ತಮ ಫೀಚರ್ಗಳ ಜೊತೆಗೆ ಈ ಟಿವಿಗಳನ್ನು ಕೊಡುಗೆಯಾಗಿ ಪಡೆಯಬಹುದು. ಇಲ್ಲಿ ಟಾಪ್ 5 ಉತ್ತಮ ಡೀಲ್ಗಳನ್ನು(Top 5 best deals) ತೊಡಗಿಸಿಕೊಳ್ಳಲಾಗಿದೆ.…
Categories: ಕರ್ನಾಟಕ ಸುದ್ದಿTVS Scooty : ಟಿವಿಎಸ್ ಇ ಸ್ಕೂಟಿ ಮೇಲೆ ಬಂಪರ್ ಆಫರ್ .ಬರೀ ರೂ.2,399 ರಿಂದ EMI ಕಟ್ಟಿ !

ದಸರಾ-ದೀಪಾವಳಿ ಹಬ್ಬಕ್ಕೆ ಎಲೆಕ್ಟ್ರಿಕ್ ಸ್ಕೂಟರ್(Electric Scooter) ಖರೀದಿಸುವ ಆಲೋಚನೆ ಇದೆಯೇ? ನಿಮಗೊಂದು ಸಿಹಿಸುದ್ದಿ! ಟಿವಿಎಸ್ ಕಂಪನಿ ರೂ. 30,000 ಕ್ಯಾಶ್ಬ್ಯಾಕ್ ಆಫರ್ (Cashback offer) ನೀಡುತ್ತಿದೆ. ಇದರಲ್ಲಿ ಬೆಂಗಳೂರಿನಲ್ಲಿ TVS iQube ಕೇವಲ ರೂ. 89,999ಕ್ಕೆ ನಿಮ್ಮದಾಗಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ದ್ವಿಚಕ್ರ ವಾಹನ(Two-Wheeler) ಮತ್ತು ತ್ರಿಚಕ್ರ ವಾಹನ(Three -Wheeler) ಉದ್ಯಮದಲ್ಲಿ ವಿಶ್ವಾಸಾರ್ಹ ಹೆಸರಾಗಿರುವ ಟಿವಿಎಸ್…
Categories: ಕರ್ನಾಟಕ ಸುದ್ದಿಗುತ್ತಿಗೆ ಪೌರ ಕಾರ್ಮಿಕರ ಕಾಯಂ ನೇಮಕಾತಿ ಪಟ್ಟಿ ಪ್ರಕಟ..! ಇಲ್ಲಿದೆ ಲಿಸ್ಟ್

12,692 ಮಂದಿ ಕಾಯಂ ನೇಮಕಾತಿ (Permanent appointment) ಪಟ್ಟಿ ಪ್ರಕಟ: ಅವಿನಾಶ್ ಮೆನನ್ ರಾಜೇಂದ್ರನ್(Avinash Menon Rajendran). ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವಂತಹ ಗುತ್ತಿಗೆ ಪೌರಕಾರ್ಮಿಕರ ಕೆಲಸವನ್ನು ಕಾಯಂಗೊಳಿಸುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕರಡು ಪಟ್ಟಿ ಸಿದ್ಧಪಡಿಸಿದೆ. ಹಾಗೂ ಆ ಕರಡು ಪಟ್ಟಿಯನ್ನು ಬುದುವಾರ ಪ್ರಕಟಿಸಲಾಗಿದೆ. ಹಾಗೂ ಅಕ್ಟೋಬರ್ 9ರಂದು ಕರಡು ಆಯ್ಕೆ ಪಟ್ಟಿಯನ್ನು ಪಾಲಿಕೆಯ https://bbmp.gov.in ವೆಬ್ಬೆಟ್…
Categories: ಕರ್ನಾಟಕ ಸುದ್ದಿಪೋಸ್ಟ್ ಆಫೀಸ್ ಈ ಸ್ಕೀಮ್ ನಲ್ಲಿ ಸಿಗಲಿದೆ ಬರೋಬ್ಬರಿ ₹17 ಲಕ್ಷ ರೂಪಾಯಿ, ಹೂಡಿಕೆ ಎಷ್ಟು?

ಅಸಲಿಗಿಂತ ಹೆಚ್ಚಿನ ಬಡ್ಡಿಯನ್ನು ನೀಡುವ ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್(Post Office Best Shceme) ಇದು! ಪ್ರತಿದಿನ ₹333 ಹೂಡಿಕೆ ಮಾಡಿದರೆ ₹17 ಲಕ್ಷ ನಿಮ್ಮದಾಗುತ್ತೆ! ಇಂದು ಭಾರತೀಯರು (Indian’s) ತಮ್ಮ ಮುಂದಿನ ಜೀವನಕ್ಕೆ ಹಣ ಹೂಡಿಕೆ(invest) ಮಾಡಲು ಅನೇಕ ಯೋಜನೆಗಳು, ಹೂಡಿಕೆ ಸ್ಕೀಮ್ ಗಳನ್ನು ಹೊಂದಿದ್ದಾರೆ. ಹಾಗೆಯೇ ಅಂಚೆ ಕಚೇರಿಯಲ್ಲಿಯೂ ಕೂಡ ಅನೇಕ ಯೋಜನೆಗಳಿದ್ದು ಹೂಡಿಕೆ ವಿಷಯದಲ್ಲಿ ಹೆಚ್ಚು ಗಮನಾರ್ಹವಾಗಿವೆ. ಅಂಚೆ ಕಚೇರಿಯಲ್ಲಿ ಯಾವಾಗಲೂ ಸಣ್ಣ ಉಳಿತಾಯ ಹಾಗೂ ದೊಡ್ಡ ಉಳಿತಾಯದ ಅನೇಕ ಯೋಜನೆಗಳಿವೆ. ಪೋಸ್ಟ್…
Categories: ಸಾರ್ವಜನಿಕ ಮಾಹಿತಿಸರ್ಕಾರದಿಂದ ಕೋಳಿ ಸಾಕಾಣಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.! ಇಲ್ಲಿದೆ ಮಾಹಿತಿ

ರುಡ್ಸೆಟ್ ಸಂಸ್ಥೆಯ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿ – ಅರ್ಜಿಗಳಿಗೆ ಆಹ್ವಾನ: ಬ್ಯಾಡಗಿಯಲ್ಲಿ ಗ್ರಾ.ಧ.ಮಂ.ಆ.ಗ.ಟ್ರಸ್ಟ್ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್) ಮತ್ತು ಕೆನರಾ ಬ್ಯಾಂಕ್(Canara Bank) ಸಹಯೋಗದಲ್ಲಿ ನಡೆಸಲಾಗುತ್ತಿರುವ ರುಡ್ಸೆಟ್ ಸಂಸ್ಥೆ (Rudset Institute), ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಗಳಿಗಾಗಿ 10 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯು (Free Poultry Training) ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಆಸಕ್ತರು ಈ ವಿಶೇಷ ಅವಕಾಶವನ್ನು ಪಡೆದುಕೊಳ್ಳಲು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿLIC update : ಜೀವ ವಿಮೆ ಹೊಸ ನಿಯಮ ಜಾರಿ, ಜೀವ ವಿಮೆ ಮಾನದಂಡಗಳು ಇಲ್ಲಿವೆ..!

ಎಲ್ಐಸಿ ವಿಮೆ(LIC insurance) ಕಟ್ಟುವುದು ನಿಲ್ಲಿಸಬೇಕು ಎಂದು ನಿರ್ಧರಿಸಿದ್ದೀರಾ? ಪಾಲಿಸಿ ಕ್ಯಾನ್ಸಲ್ ಮಾಡಿದರೆ ಎಷ್ಟು ಹಣ ಸಿಗುತ್ತೆ? ಹೊಸ ನಿಯಮದ ಪ್ರಕಾರ LIC ಪಾಲಿಸಿ ರದ್ದು ಮಾಡಿದರೆ 80% ಹಣ ಹಿಂಪಡೆಯಬಹುದು. ಹೇಗೆ ಮಾಡಬೇಕು? ಏನೇನು ದಾಖಲೆಗಳು ಬೇಕು? ಯಾವ ನಿಯಮಗಳಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಐಸಿ (Life Insurance Corporation of India) ಪಾಲಿಸಿಗಳು…
Categories: ಸಾರ್ವಜನಿಕ ಮಾಹಿತಿ
Hot this week
BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ
ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ
ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ
ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ
Topics
Latest Posts
- BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

- ಕೋಳೂರು ಗ್ರಾಮಕ್ಕೆ ಹೆಚ್ಚುವರಿ ಬಸ್ಗೆ ಒತ್ತಾಯ: ಬೇಡಿಕೆ ಈಡೇರದಿದ್ದರೆ ಬಸ್ ನಿಲ್ದಾಣ ಬಂದ್ ಎಚ್ಚರಿಕೆ

- ಶಾಲಾ ಶಿಕ್ಷಣ ಇಲಾಖೆ ಹೊಸ ಆದೇಶ: ಶಾಲಾ ಅವಧಿಯಲ್ಲಿ ಶಿಕ್ಷಕರ ಸಭೆ, ತರಬೇತಿಗೆ ನಿರ್ಬಂಧ

- ಕೇಂದ್ರ ಸರ್ಕಾರದ NBEMS ನಲ್ಲಿ 53 ಹುದ್ದೆಗಳ ನೇಮಕಾತಿ: ಪಿಯುಸಿ, ಪದವೀಧರರಿಗೆ ಅವಕಾಶ

- ರಾಣೇಬೆನ್ನೂರು: ಮೆಡ್ಲೇರಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ, ರೋಗಿಗಳ ಪರದಾಟ















