Tag: kannada

  • ಗುಡ್ ನ್ಯೂಸ್ : ರಾಜ್ಯಾದ್ಯಂತ ಮತ್ತೇ ಪೂರ್ಣ ಪ್ರಮಾಣದಲ್ಲಿ ಆಸ್ತಿ ನೋಂದಣಿ ಪ್ರಾರಂಭ.

    IMG 20241025 WA0003

    ಸ್ಥಗಿತಗೊಳಿಸಿದ್ದ ಆಸ್ತಿ ನೋಂದಣಿ ಕಾರ್ಯ  ಮತ್ತೆ ಆರಂಭ. ಈಗಾಗಲೇ ಸರ್ಕಾರವು (government) ರಾಜ್ಯಾದ್ಯಂತ ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಅಥವಾ ಆಸ್ತಿ ನೋಂದಣಿಗೆ ಸರ್ಕಾರ ಇ-ಖಾತಾ (E – Khata) ಕಡ್ಡಾಯಗೊಳಿಸಲಾಗಿತ್ತು .ಆದರೆ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ (Registration of documents) ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ ರಾಜ್ಯ ಸರ್ಕಾರ. ಸ್ಥಗಿತಗೊಂಡಿದಂತಹ ಆಸ್ತಿ ನೋಂದಣಿ ಕಾರ್ಯ ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ಮತ್ತೆ ಶುರುವಾಗಿದೆ.…

    Read more..


  • ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಯಾವಾಗ..? ಇಲ್ಲಿದೆ ಮಾಹಿತಿ

    IMG 20241025 WA0002

    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ತುಟ್ಟಿಭತ್ಯೆ (Dearness Allowance) ವಿಳಂಬದಿಂದ ಸರ್ಕಾರಿ ನೌಕರರು ಅನುಭವಿಸುತ್ತಿರುವ ತೊಂದರೆಗಳನ್ನು ಗಮನಕ್ಕೆ ತಂದು, ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(DA) ಬಿಡುಗಡೆಗೆ ಒತ್ತಾಯದ ವಿಚಾರವು ಪ್ರಸ್ತುತ ರಾಜಕೀಯ ಮತ್ತು ಆಡಳಿತಾತ್ಮಕ ಹಂಗಾಮಿ ವಿಷಯವಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ನೌಕರರಿಗೆ ಬಾಕಿ…

    Read more..


  • ರಾಜ್ಯ ಸರ್ಕಾರದಿಂದ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

    IMG 20241025 WA0001

    ವಾಲ್ಮೀಕಿ ಸಮುದಾಯದವರಿಗೆ (Valmiki community) ಹಲವು ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನ. ಇಂದು ಹಲವು ಸಮುದಾಯಗಳಿಗೆ (communities) ಸರ್ಕಾರದಿಂದ ಹಲವು ಯೋಜನೆಗಳು ರೂಪುಗೊಂಡಿವೆ. ಈ ಯೋಜನೆಗಳ ಮೂಲಕ ಸಮುದಾಯಗಳ ಕಲ್ಯಾಣ (Development) ನಡೆಯುತ್ತದೆ. ಇದೀಗ ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ ಗುಡ್ ನ್ಯೂಸ್ ಒಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರವು (state government) ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದ್ದು, 2024 – 25ನೇ  ಸಾಲಿನಲ್ಲಿ…

    Read more..


  • ದನ, ಕೋಳಿ, ಕುರಿ, ಹಂದಿ ಶೆಡ್ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ! ಅಪ್ಲೈ ಮಾಡಿ

    IMG 20241025 WA0000

    ಕರ್ನಾಟಕ ರಾಜ್ಯ ಸರ್ಕಾರವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳಲ್ಲಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (MGNREGA) ಅಡಿಯಲ್ಲಿ ಪಶು ಶೆಡ್ ಯೋಜನೆಯು, ವ್ಯಕ್ತಿಗಳಿಗೆ ಜಾನುವಾರು ಶೆಡ್‌ಗಳನ್ನು ನಿರ್ಮಿಸಲು ಹಣಕಾಸಿನ ನೆರವು ಪಡೆಯುವ ಅವಕಾಶವಾಗಿದೆ. ಈ ಯೋಜನೆಯು ರೈತರು ಮತ್ತು ಪಶುಸಂಗೋಪನಾ ವೃತ್ತಿಗಾರರನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ, ಅವರು ತಮ್ಮ ಜಾನುವಾರುಗಳಿಗೆ ಸರಿಯಾದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬಹುದು ಎಂದು ಖಚಿತಪಡಿಸಿಕೊಳ್ಳುತ್ತಾರೆ. ಈ ಉಪಕ್ರಮವು ಪ್ರಾಣಿ ಆಶ್ರಯಗಳ ನಿರ್ಮಾಣ, ಗ್ರಾಮೀಣ…

    Read more..


  • Job Alert :ಯೂನಿಯನ್ ಬ್ಯಾಂಕ್ ನೇಮಕಾತಿ, ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

    IMG 20241024 WA0016

    ಈ ವರದಿಯಲ್ಲಿ ಯೂನಿಯನ್ ಬ್ಯಾಂಕ್ ನೇಮಕಾತಿ 2024 (UNION Bank Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • Ration Card: ರಾಜ್ಯದಲ್ಲಿ ಬರೋಬ್ಬರಿ 14 ಲಕ್ಷ ಅನರ್ಹ ರೇಷನ್ ಕಾರ್ಡ್ ಬಂದ್!

    IMG 20241024 WA0015

    ಕಳೆದ ಕೆಲವು ದಿನಗಳಲ್ಲಿ, ಕರ್ನಾಟಕ ಸರ್ಕಾರ 14 ಲಕ್ಷಕ್ಕೂ ಹೆಚ್ಚು ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (K.H.Muniyappa) ಅವರು ಪ್ರಕಟಿಸಿದ್ದಾರೆ. ಈ ಪಡಿತರ ಚೀಟಿಗಳು ಬಿಪಿಎಲ್ (Below Poverty line) ಕಾರ್ಡ್‌ಗಳಾಗಿ ನಿಯಮಿತ ಬೆಂಬಲ ಪಡೆದುಕೊಂಡಿದ್ದರೂ, ಅನರ್ಹ ಫಲಾನುಭವಿಗಳ ಪಾಲಿಗೆ ಸರ್ಕಾರದ ಯೋಜನೆಗಳನ್ನು ದುರುಪಯೋಗ ಪಡಿಸುತ್ತಿರುವ ಆರೋಪಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದ್ದು, ಈ ಬಗೆಯ ಫಲಾನುಭವಿಗಳನ್ನು ತುರ್ತು ಕ್ರಮದಡಿ ಪರಿಗಣಿಸಿದೆ.…

    Read more..


  • Diwali offer: ಇ – ಸ್ಕೂಟಿ ಮೇಲೆ ಭರ್ಜರಿ 30,000 ಡಿಸ್ಕೌಂಟ್! ಇಲ್ಲಿದೆ ಡೀಟೇಲ್ಸ್

    IMG 20241024 WA0014

    ಕ್ವಾಂಟಮ್ ಎನರ್ಜಿಯ ಸ್ಕೂಟರ್‌ಗಳ ಮೇಲೆ ಅದ್ಭುತವಾದ 30,000 ರೂ.ಗಳ ರಿಯಾಯಿತಿ. ಈ ದೀಪಾವಳಿಯನ್ನು ಇನ್ನಷ್ಟು ವಿಶೇಷವಾಗಿಸಿ. ಈ ಆಫರ್ ಕೆಲವೇ ದಿನಗಳಲ್ಲಿ ಮುಗಿಯಲಿದೆ. ದೀಪಾವಳಿ ಹಬ್ಬ (Diwali Festival)ವು ಪ್ರತಿ ವರ್ಷವೂ ಭಾರತೀಯ ತಂತ್ರಜ್ಞಾನದ ಮತ್ತು ಉತ್ಪನ್ನಗಳ ಖರೀದಿ ಉತ್ಸಾಹವನ್ನು ಹೆಚ್ಚಿಸುತ್ತಾ, ಹೆಚ್ಚಿನ ಆಕರ್ಷಕ ಕೊಡುಗೆಗಳನ್ನು(Offers ) ತರುತ್ತದೆ. 2024ರ ದೀಪಾವಳಿ ಹಬ್ಬದ ಸಮಯದಲ್ಲಿಯೂ ಇದೇ ಪ್ರವೃತ್ತಿ ಮುಂದುವರೆದಿದ್ದು, ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ತಯಾರಿಕಾ ಕಂಪನಿ ಕ್ವಾಂಟಮ್ ಎನರ್ಜಿ (Quantum Energy) ಭಾರತದಾದ್ಯಂತ ತನ್ನ…

    Read more..


  • ಅಕ್ಕಿ ಹಣದ ನೇರ ನಗದು ಬಂದ್..! ಸರ್ಕಾರದ ಹೊಸ ನಿರ್ಧಾರ ಏನು.? ಇಲ್ಲಿದೆ ಮಾಹಿತಿ

    IMG 20241024 WA0013

    BPL ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ಆಹಾರ ನೀಡುವ ಸಹಾಯದಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರ ಸಿದ್ಧವಾಗಿದೆ. ಇನ್ನು ಮುಂದೆ ನೇರ ಹಣದ ಬದಲು ಆಹಾರ ಕಿಟ್‌ಗಳನ್ನು ವಿತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರ ಬಿಪಿಎಲ್‌ (BPL) ಮತ್ತು ಅಂತ್ಯೋದಯ ಅನ್ನ ಯೋಜನೆಯ ಕಾರ್ಡುದಾರರಿಗೆ ನೇರ ನಗದು…

    Read more..


  • Job Alert : ‘ಏರ್ ಇಂಡಿಯಾ’ ದಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ.

    IMG 20241024 WA0012

    ಈ ವರದಿಯಲ್ಲಿ ಏರ್ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್ ಸರ್ವೀಸಸ್ ಲಿಮಿಟೆಡ್ ನೇಮಕಾತಿ 2024 ರ(AIATSL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…

    Read more..