Tag: kannada
Bigboss Kannada 11: ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..!

ಇವತ್ತಿನ ವರದಿಯಲ್ಲಿ ಕನ್ನಡದ ಅತಿದೂಟ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಗಳು ಯಾರ್ಯಾರು ಮತ್ತು ಅವರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11(BigBoss Kannada season 11)’ ಆರಂಭ ಆಗಿದೆ. ಸೆಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಹಲವು ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. ಸ್ಪರ್ಧಿಗಳ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿಕೇಂದ್ರದಿಂದ ಕೃಷಿ, ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಅಸ್ತು.! ಇಲ್ಲಿದೆ ಡೀಟೇಲ್ಸ್!

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಕೇಂದ್ರದಿಂದ ಕೃಷಿ ಹಾಗೂ ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ…! ಕೃಷಿ ಹಾಗೂ ಕೈಗಾರಿಕೆ (Agriculture and Industry) ಎರಡು ಕ್ಷೇತ್ರಗಳು ಬಹಳ ಮುಖ್ಯವಾದವು. ತಂತ್ರಜ್ಞಾನ ಹೆಚ್ಚಾದಂತೆ ಹಲವಾರು ಬದಲಾವಣೆಗಳನ್ನು ನಾವು ಈ ಎರಡು ಕ್ಷೇತ್ರಗಳಲ್ಲಿ ಕಾಣುತ್ತೆವೆ. ಹೌದು, ತಂತ್ರಜ್ಞಾನ (technology) ಮತ್ತು ಹೊಸ ಹೊಸ ಅವಿಸ್ಕಾರಗಳಿಂದ ಇಂದು ಮಾನವನ ಬದಲು ಮಿಷಿನ್ ಗಳು ಕೆಲಸ ಮಾಡುತ್ತಿವೆ. ಆದರೂ ಹಲವಾರು ಕಡೆಗಳಲ್ಲಿ ಮಿಷಿನ್ (Machines) ಹೊರತಗಿಯೂ ಕಾರ್ಮಿಕರು…
Categories: ಸರ್ಕಾರಿ ಯೋಜನೆಗಳುSolar Eclipse 2024: ಅ. 2ರಂದು ಕೆಂಪು ಉಂಗುರದ ಸೂರ್ಯಗ್ರಹಣ – ಈ ರಾಶಿಯವರಿಗೆ ಎಚ್ಚರಿಕೆ!

ಭೂಮಿಗೆ ಅತ್ಯಂತ ಹತ್ತಿರದ ನಕ್ಷತ್ರವಾದ ಸೂರ್ಯನನ್ನು ಚಂದ್ರನು ಸಂಪೂರ್ಣವಾಗಿ ಮರೆಮಾಚುವ ಅಪರೂಪದ ಕ್ಷಣಕ್ಕೆ ಸಜ್ಜಾಗಿ! ಅಕ್ಟೋಬರ್ 2 ರಂದು ನಡೆಯಲಿರುವ ಈ ಸೂರ್ಯಗ್ರಹಣ(Solar Eclipse)ವು ಕೆಂಪು ಉಂಗುರದಂತೆ ಕಾಣುವ ಅದ್ಭುತ ದೃಶ್ಯವನ್ನು ನೀಡಲಿದೆ. ಆದರೆ, ಹಿಂದೂ ಸಂಸ್ಕೃತಿಯಲ್ಲಿ ಈ ಸಮಯವನ್ನು ಶುಭವೆಂದು ಪರಿಗಣಿಸುವುದಿಲ್ಲ. ಹಾಗಾಗಿ, ಈ ಸಮಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳನ್ನು ಮಾಡುವುದನ್ನು ತಪ್ಪಿಸುವುದು ಉತ್ತಮ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸಾರ್ವಜನಿಕ ಮಾಹಿತಿಅಸಿಸ್ಟೆಂಟ್ & ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ! ಇಲ್ಲಿದೆ ಮಾಹಿತಿ!

ಈ ವರದಿಯಲ್ಲಿ ಆಯುರ್ವೇದ ಸೇವಾ ಸಮಿತಿಯು ತನ್ನ ಸರ್ಕಾರಿ ಅನುದಾನಿತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉದ್ಯೋಗಾವಕಾಶಗಳನ್ನು ಪ್ರಕಟಿಸಿದೆ. ಗ್ರೂಪ್ ಸಿ (Group C) ಮತ್ತು ಗ್ರೂಪ್ ಡಿ (Group D) ಅಡಿಯಲ್ಲಿನ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕು. ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ (Ayurveda Medical College) ಉದ್ಯೋಗ ಪಡೆಯಲು ಉತ್ಸುಕರಾಗಿರುವ ಅಭ್ಯರ್ಥಿಗಳು ಆಫ್ಲೈನ್ನಲ್ಲಿ ಅರ್ಜಿ (Offline Application) ಸಲ್ಲಿಸಬಹುದು.ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ.…
Categories: ಕರ್ನಾಟಕ ಸುದ್ದಿಈ ಜನರಿಗೆ ಸಿಗಲಿದೆ, ರಾಜ್ಯ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5000 ಆರ್ಥಿಕ ನೆರವು..!

ರಾಜ್ಯ ಸರ್ಕಾರದಿಂದ ನೇಕಾರರಿಗೆ ಭರ್ಜರಿ ಗುಡ್ ನ್ಯೂಸ್ : ನೇಕಾರರಿಗೆ ಸಿಗಲಿದೆ 5,000 ರೂ.ಗಳ ಸಹಾಯಧನ. 2020 ರಲ್ಲಿ ಕೋವಿಡ್ (Covid-19) ಸಾಂಕ್ರಾಮಿಕ ರೋಗ ರಾಜ್ಯದಲ್ಲೆಲ್ಲಾ ಹರಡಿತ್ತು. ಅಂದಿನ ಆ ಸಮಯದಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕ (karnataka) ನೇಕಾರ ಸಮ್ಮಾನ್ ಯೋಜನೆ ಎಂಬ ಮೆಗಾ ಯೋಜನೆಯನ್ನು ಪ್ರಾರಂಭಿಸಿದರು. ರಾಜ್ಯದ ಕೈಮಗ್ಗ ಮತ್ತು ಜವಳಿ ಉದ್ಯಮದಲ್ಲಿ ತೊಡಗಿರುವಂತಹ ನಿರ್ಗತಿಕ ನೇಕಾರರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕೆಂಬ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು. ಇದರಿಂದ ರಾಜ್ಯದ…
Categories: ಸಾರ್ವಜನಿಕ ಮಾಹಿತಿಈ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ!

ಕರ್ನಾಟಕದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ B.Sc Nursing ಮತ್ತು GNM Nursing ಸಂಸ್ಥೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್(Seva sindhu portal)ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬಿಎಸ್ಸಿ ನರ್ಸಿಂಗ್ (B.Sc Nursing) ಮತ್ತು ಜನರಲ್ ನರ್ಸಿಂಗ್…
Categories: ಉದ್ಯೋಗ & ಶಿಕ್ಷಣ7ನೇ ವೇತನ ಆಯೋಗ: ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೇ ತುಟ್ಟಿ ಭತ್ಯೆ ಹೆಚ್ಚಳ..!

ಸರ್ಕಾರದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ, ರಾಜ್ಯದ ನೌಕರರಿಗೆ ಶೇ 4% ರಷ್ಟು ತುಟ್ಟಿ ಭತ್ಯೆ ಹೆಚ್ಚಳ..! ತುಟ್ಟಿಭತ್ಯೆ (Dearness allowance) ಎನ್ನುವುದು ಜೀವನ ವೆಚ್ಚ ಹೊಂದಾಣಿಕೆ ಭತ್ಯೆಯಾಗಿದ್ದು, ಸಾರ್ವಜನಿಕ ವಲಯದ ಪ್ರಸ್ತುತ ಮತ್ತು ನಿವೃತ್ತ ಸದಸ್ಯರಿಗೆ ಸರ್ಕಾರವು ಒದಗಿಸುತ್ತದೆ. ಸರ್ಕಾರಿ ನೌಕರರ (Government employees) ಮೂಲ ವೇತನದ ಶೇಕಡಾವಾರು ಪ್ರಮಾಣವನ್ನು ಬಳಸಿಕೊಂಡು ಇದನ್ನು ನಿರ್ಧರಿಸಲಾಗುತ್ತದೆ. ಹಾಗೆಯೇ ಇದೀಗ ಸರ್ಕಾದಿಂದ ರಾಜ್ಯದ ನೌಕರರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ದೀಪಾವಳಿ ಮೊದಲು ರಾಜ್ಯದ ನೌಕರರಿಗೆ ಶೇ 4%…
Categories: ಸಾರ್ವಜನಿಕ ಮಾಹಿತಿ
Hot this week
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ
ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ
NMMS Scholarship 2026-27: 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ, ಅರ್ಜಿ ಆರಂಭ
BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
Topics
Latest Posts
- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ

- ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ

- ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ

- NMMS Scholarship 2026-27: 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ₹12,000 ವಿದ್ಯಾರ್ಥಿವೇತನ, ಅರ್ಜಿ ಆರಂಭ

- BSNL Recruitment 2026: 100 ಜೂನಿಯರ್ ಟೆಲಿಕಾಂ ಆಫೀಸರ್ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ















