Tag: kannada
ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ…
Categories: ಸಾರ್ವಜನಿಕ ಮಾಹಿತಿPDO ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನ..! ಈಗಲೇ ಅರ್ಜಿ ಸಲ್ಲಿಸಿ

KPSC PDO ನೇಮಕಾತಿ 2024: 247 ಹುದ್ದೆಗಳಿಗೆ ಅರ್ಜಿಗಳ ಪುನರಾರಂಭ: ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ನೇಮಕಾತಿ 2024( KPSC PDO Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ…
Categories: ಕರ್ನಾಟಕ ಸುದ್ದಿHonda Activa : ಭರ್ಜರಿ ಎಂಟ್ರಿ ಕೊಡಲಿದೆ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್..!

ಹೋಂಡಾ ಆ್ಯಕ್ಟಿವಾ(Honda Activa) ಈಗ ಎಲೆಕ್ಟ್ರಿಕ್ ರೂಪದಲ್ಲಿ ಬರುತ್ತಿದೆ! ಹೆಚ್ಚಿನ ಮೈಲೇಜ್(High mileage), ಸುಲಭ ಚಾರ್ಜಿಂಗ್ ಮತ್ತು ಹೊಸ ತಂತ್ರಜ್ಞಾನದೊಂದಿಗೆ ಈ ಸ್ಕೂಟರ್ ನಿಮ್ಮ ಪ್ರಯಾಣವನ್ನು ಇನ್ನಷ್ಟು ಆನಂದದಾಯಕ ಮಾಡಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇತ್ತೀಚಿನ ವರ್ಷಗಳಲ್ಲಿ, ಎಲೆಕ್ಟ್ರಿಕ್ ವಾಹನಗಳ (EV) ಮಾರುಕಟ್ಟೆ ಹೆಚ್ಚಿನ ಸ್ಪಂದನೆ ಪಡೆಯುತ್ತಿದೆ, ವಿಶೇಷವಾಗಿ ಸ್ಕೂಟರ್ಗಳು ನಗರ ಪ್ರಯಾಣಿಕರಿಗೆ ಹೆಚ್ಚು ಬೇಡಿಕೆಯಲ್ಲಿವೆ.…
Categories: ಕರ್ನಾಟಕ ಸುದ್ದಿJio Offers : ಜಿಯೋ ಫೈಬರ್, ಏರ್ಫೈಬರ್ 1 ವರ್ಷ ಉಚಿತ ಪಡೆಯಲು ಹೀಗೆ ಮಾಡಿ!

ದೀಪಾವಳಿ ಗಿಫ್ಟ್ (Diwali Gift), ರಿಲಯನ್ಸ್ ಜಿಯೋದಿಂದ (Reliance Jio) ಡಬಲ್ ಧಮಾಕಾ! 1 ವರ್ಷ ಜಿಯೋ ಏರ್ ಫೈಬರ್ ಉಚಿತ! ಇನ್ನೇನು ದೀಪಾವಳಿ (Diwali) ಹಬ್ಬ ಬರುತ್ತಿದೆ, ಹಬ್ಬದ ತಯಾರಿ ಕೂಡ ಆರಂಭಗೊಳ್ಳುತ್ತಿದೆ, ತಮ್ಮ ಮನೆಗಳಲ್ಲಿ ಚಂದ ಚಂದದ ದೀಪ ಬೆಳಗಲು ಜನರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂಭ್ರಮವನ್ನು ದುಪ್ಪಟ್ಟು ಮಾಡಲು ಭಾರತದ ನಂಬರ್ ಒನ್ ಟೆಲಿಕಾಂ ಕಂಪನಿಯಾದ ರಿಲಾಯನ್ಸ್ ಜಿಯೋ (Reliance Jio) ಇದೀಗ ದೀಪಾವಳಿ ಧಮಾಕ ಆಫರ್ ಬಿಡುಗಡೆ ಮಾಡಿದೆ. ಹೈಸ್ಪೀಡ್ ಬ್ರಾಡ್ಬ್ಯಾಂಡ್…
Categories: ಟೆಕ್ & ಆಟೋCanara Bank Apprentice Recruitment: ಕೆನರಾ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಈ ವರದಿಯಲ್ಲಿ ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2024 (Canara Bank Apprentice Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿLava 5G Mobile : ಅತೀ ಕಮ್ಮಿ ಬೆಲೆಗೆ ಲಾವಾ 5G ಮೊಬೈಲ್ ಬಿಡುಗಡೆ..!

Lava Blaze 3 5G: ಪ್ರಭಾವಶಾಲಿ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ 5G ಸ್ಮಾರ್ಟ್ಫೋನ್ ಹೆಸರಾಂತ ಭಾರತೀಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ಲಾವಾ(LAVA ) ಇತ್ತೀಚೆಗೆ ತನ್ನ ಜನಪ್ರಿಯ ಬ್ಲೇಜ್ ಸರಣಿ (Blaze Series)ಯ ಭಾಗವಾಗಿ ಲಾವಾ ಬ್ಲೇಜ್ 3 5 ಜಿ (Lava Blaze 3 5G) ಅನ್ನು ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯ ಟ್ಯಾಗ್ ಮತ್ತು ಸುಧಾರಿತ ವೈಶಿಷ್ಟ್ಯಗಳೊಂದಿಗೆ, ಈ ಫೋನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಬಜೆಟ್ ಸ್ನೇಹಿ 5G ಸಾಧನಕ್ಕಾಗಿ ಗ್ರಾಹಕರನ್ನು ಆಕರ್ಷಿಸುತ್ತದೆ. ಸೆಪ್ಟೆಂಬರ್ 18…
Categories: ಕರ್ನಾಟಕ ಸುದ್ದಿಕೇಂದ್ರದ ‘NPS ವಾತ್ಸಲ್ಯ’ ಯೋಜನೆಗೆ ಚಾಲನೆ, ಮಕ್ಕಳಿದ್ರೆ ತಪ್ಪದೇ ತಿಳಿದುಕೊಳ್ಳಿ.!

NPS ವಾತ್ಸಲ್ಯ ಯೋಜನೆ (NPS Vatsalya Scheme) ಆರಂಭಗೊಂಡಿದೆ : ಅಪ್ರಾಪ್ತರ ಹೆಸರಿನಲ್ಲಿ ಹಣ ಉಳಿಸುವ ಹೊಸ ಯೋಜನೆ, ಮಕ್ಕಳಿಗೂ ಸಿಗುತ್ತೆ ಪಿಂಚಣಿ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (finance minister Nirmala Sitharaman) ಅವರು 2024-25ರ ಕೇಂದ್ರ ಬಜೆಟ್ನಲ್ಲಿ ಘೋಷಿಸಿದ್ದು, ನ್ಯಾಷನಲ್ ಪೆನ್ಷನ್ ಸಿಸ್ಟಂನ ಮುಂದುವರಿದ ಭಾಗವಾದ ಎನ್ಪಿಎಸ್ ವಾತ್ಸಲ್ಯ ಯೋಜನೆಯು ಸೆಪ್ಟೆಂಬರ್ 18ರಿಂದ ಚಾಲನೆಗೆ ಬರುತ್ತಿದೆ. ಈ ಯೋಜನೆಗೆ ‘ಎನ್ಪಿಎಸ್ ವಾತ್ಸಲ್ಯ’ ಎಂದು ಹೆಸರಿಡಲಾಗಿದೆ. ಇದಕ್ಕೆ ಸಂಬಂಧಿಸಿದ ಘೋಷಣೆಯನ್ನು ಹಣಕಾಸು ಸಚಿವರು 2024 ರ ಬಜೆಟ್ನಲ್ಲಿಯೇ…
Categories: ಸಾರ್ವಜನಿಕ ಮಾಹಿತಿSamsung: ಅತೀ ಕಮ್ಮಿ ಬೆಲೆಗೆ ಬಂತು ಹೊಸ ಸ್ಯಾಮ್ ಸಾಂಗ್ 5G ಫೋನ್!

ಗುಡ್ ನ್ಯೂಸ್! ಸ್ಯಾಮ್ಸಂಗ್(Samsung)ತನ್ನ ಗ್ಯಾಲಕ್ಸಿ ಎಂ(Galaxy M)ಸರಣಿಯಲ್ಲಿ ಮತ್ತೊಂದು ಅದ್ಭುತ ಸೇರ್ಪಡೆಯನ್ನು ಮಾಡಿದೆ. ಹೌದು, ಕೇವಲ 7, 999 ರೂ. ಗೆ ನೀವು 5G ತಂತ್ರಜ್ಞಾನದ ಸೊಗಸುಗಾರ ಸ್ಮಾರ್ಟ್ಫೋನ್ ಅನ್ನು ನಿಮ್ಮದಾಗಿಸಿಕೊಳ್ಳಬಹುದು. ಗ್ಯಾಲಕ್ಸಿ M05 (Galaxy M05) ನಿಮ್ಮ ಬಜೆಟ್ಗೆ ಹೊಂದಿಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಮತ್ತು ಅದೇ ಸಮಯದಲ್ಲಿ ಅಧುನಿಕ ವೈಶಿಷ್ಟ್ಯಗಳನ್ನು ನೀಡಲಾಗಿದೆ. 50 ಮೆಗಾಪಿಕ್ಸೆಲ್ ಕ್ಯಾಮೆರಾದಿಂದ ಹಿಡಿದು ಚಾಲನೆಯಾಗುವ 5000mAh ಬ್ಯಾಟರಿ, ಈ ಫೋನ್ ನಿಮ್ಮ ಎಲ್ಲಾ ಅಗತ್ಯಗಳನ್ನು ಪೂರೈಸುತ್ತದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ…
Categories: ಕರ್ನಾಟಕ ಸುದ್ದಿSubhadra Scheme: ಸುಭದ್ರಾ ಯೋಜನೆಯಲ್ಲಿ ಎಲ್ಲರಿಗೂ ಸಿಗುತ್ತಾ 10 ಸಾವಿರ ಹಣ?

ಸುಭದ್ರಾ ಯೋಜನೆ(Subhadra Yojana): ಒಡಿಶಾದಲ್ಲಿ ಆರ್ಥಿಕ ಸ್ವಾತಂತ್ರ್ಯದ ಮೂಲಕ ಮಹಿಳೆಯರ ಸಬಲೀಕರಣ. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸುಭದ್ರಾ ಯೋಜನೆ, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು (ಸೆಪ್ಟೆಂಬರ್ 17, 2024) ಉದ್ಘಾಟನೆಯಾಗಿದ್ದು, ಒಡಿಶಾ(Odisha) ರಾಜ್ಯದ ಮಹಿಳೆಯರಿಗೆ ಆರ್ಥಿಕ ಪ್ರಗತಿ ಮತ್ತು ಸಬಲೀಕರಣವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ…
Categories: ಸರ್ಕಾರಿ ಯೋಜನೆಗಳು
Hot this week
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ
ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ
Topics
Latest Posts
- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ

- BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ

- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ

- ಬೆಂಗಳೂರು: ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಶತಮಾನೋತ್ಸವ, ಹೊಸ ಲಸಿಕೆ ಉತ್ಪಾದನಾ ಕೇಂದ್ರ ಉದ್ಘಾಟನೆ

- ವಿದ್ಯುತ್ ಖಾಸಗೀಕರಣ ಕುರಿತು ಹೆಸ್ಕಾಂ ಅಧ್ಯಕ್ಷರ ಸ್ಪಷ್ಟನೆ: ಗೃಹಜ್ಯೋತಿ ಬಗ್ಗೆ ಮಹತ್ವದ ಮಾಹಿತಿ















