Tag: kannada
-
ಗ್ರಾಮ ಪಂಚಾಯತಿ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಆಗ್ರಹ..!
ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ! ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ…
Categories: ಮುಖ್ಯ ಮಾಹಿತಿ -
HAL Recruitment : ಬೆಂಗಳೂರಿನ HAL ನಲ್ಲಿ ಉದ್ಯೋಗ ಅವಕಾಶ; ಈಗಲೇ ಅಪ್ಲೈ ಮಾಡಿ
ಈ ವರದಿಯಲ್ಲಿ HAL ನೇಮಕಾತಿ 2024ರ (HAL Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ.ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಉದ್ಯೋಗ -
ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಅಲ್ಲೋಲ ಕಲ್ಲೋಲ – ಮೊದಲ ನಾಮಿಮೇಟ್
ಮೊದಲ ವಾರದಲ್ಲಿಯೇ ನಾಮಿನೇಟ್ ಆದ ಚೈತ್ರ ಕುಂದಾಪುರ : ಬಿಗ್ಬಾಸ್ ಕನ್ನಡ ಸೀಸನ್ 11 ಮೊದಲ ದಿನವೇ ಬಿಗ್ ಮನೆಯಲ್ಲಿ ಕಿತ್ತಾಟದ ಕಾವು ಜೋರಾಗಿದೆ. ನರಕವಾಸಿಗಳೀಗ ಸ್ವರ್ಗಕ್ಕೆ ಬಂದು ಕೆಲಸಗಾರರಾಗಿದ್ದಾರೆ. ರೂಲ್ಸ್ ಬ್ರೇಕ್ ಮಾಡಿದ ಆರೋಪ ನರಕವಾಸಿ ಚೈತ್ರಾ ಕುಂದಾಪುರ ಮೇಲೆ ಬಂದಿದೆ. ಉಗ್ರಂ ಮಂಜು ಹಣ್ಣನ್ನು ತೊಳೆದುಕೊಂಡು ಬರುವಂತೆ ಚೈತ್ರಾಗೆ ಹೇಳಿದ್ದಾರೆ. ಆದರೆ ತೊಳೆಯುವ ನಪದಲ್ಲಿ ಚೈತ್ರ ಅವರು ಹಣ್ಣನ್ನು ಕಚ್ಚಿ ನರಕಕ್ಕೆ ಎಸೆದರು. ಹೀಗೆ ರೂಲ್ಸ್ ಬ್ರೇಕ್ ಮಾಡಿದರೂ ಕೂಡ ಅಗ್ರುಮೆಂಟ್ ಮಾಡುತ್ತಾರೆ ಎಂದು…
-
ನರಕವಾದ ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಭಾರಿ ಶಿಕ್ಷೆ..!
ಮೊದಲನೆಯ ದಿನವೇ ರೂಲ್ಸ್ ಬ್ರೇಕ್ ಮಾಡಿದ ಲಾಯರ್ ಜಗದೀಶ್ : ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11(Bigboss kannada season 11) ಮೊದಲನೆಯ ದಿನದಿಂದಲೇ ರೋಚಕತೆಯನ್ನು ಸೃಷ್ಟಿ ಮಾಡಿದೆ. ಬಿಗ್ ಬಾಸ್ ಮನೆಯಲ್ಲಿ ನರಕ ವಾಸಿಗಳು ಹಾಗೂ ಸ್ವರ್ಗ ವಾಸಿಗಳು ಎಂದು ವಿಂಗಡಿಸಲಾಗಿತ್ತು. ಸ್ವರ್ಗ ವಾಸಿಗಳಿಗೆ ಹಲವಾರು ಲಕ್ಸರಿ ಪದಾರ್ಥಗಳನ್ನು ನೀಡಿದ್ದರು. ಆದರೆ ಆ ಪದಾರ್ಥಗಳೆಲ್ಲವನ್ನು ಹಿಂತಿರುಗಿ ಬಿಗ್ ಬಾಸ್ ತೆಗೆದುಕೊಳ್ಳಲು ಕಾರಣ ಏನು ಎಂಬುದನ್ನು ಈ ವರದಿಯ ಮೂಲಕ…
-
Bigboss Kannada 11: ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ..!
ಇವತ್ತಿನ ವರದಿಯಲ್ಲಿ ಕನ್ನಡದ ಅತಿದೂಟ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಗಳು ಯಾರ್ಯಾರು ಮತ್ತು ಅವರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11(BigBoss Kannada season 11)’ ಆರಂಭ ಆಗಿದೆ. ಸೆಪ್ಟೆಂಬರ್ 29ರಂದು ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಹಲವು ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. ಸ್ಪರ್ಧಿಗಳ ವಿವರ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಮನರಂಜನೆ -
ಕೇಂದ್ರದಿಂದ ಕೃಷಿ, ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಅಸ್ತು.! ಇಲ್ಲಿದೆ ಡೀಟೇಲ್ಸ್!
ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಕೇಂದ್ರದಿಂದ ಕೃಷಿ ಹಾಗೂ ಕೈಗಾರಿಕಾ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ, ಇಲ್ಲಿದೆ ಸಂಪೂರ್ಣ ಮಾಹಿತಿ…! ಕೃಷಿ ಹಾಗೂ ಕೈಗಾರಿಕೆ (Agriculture and Industry) ಎರಡು ಕ್ಷೇತ್ರಗಳು ಬಹಳ ಮುಖ್ಯವಾದವು. ತಂತ್ರಜ್ಞಾನ ಹೆಚ್ಚಾದಂತೆ ಹಲವಾರು ಬದಲಾವಣೆಗಳನ್ನು ನಾವು ಈ ಎರಡು ಕ್ಷೇತ್ರಗಳಲ್ಲಿ ಕಾಣುತ್ತೆವೆ. ಹೌದು, ತಂತ್ರಜ್ಞಾನ (technology) ಮತ್ತು ಹೊಸ ಹೊಸ ಅವಿಸ್ಕಾರಗಳಿಂದ ಇಂದು ಮಾನವನ ಬದಲು ಮಿಷಿನ್ ಗಳು ಕೆಲಸ ಮಾಡುತ್ತಿವೆ. ಆದರೂ ಹಲವಾರು ಕಡೆಗಳಲ್ಲಿ ಮಿಷಿನ್ (Machines) ಹೊರತಗಿಯೂ ಕಾರ್ಮಿಕರು…
Categories: ಕೃಷಿ
Hot this week
Topics
Latest Posts
- ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರದ ಹೂಡಿಕೆ ಹೇಗೆ? ಪ್ರಯೋಜನಗಳು ಏನೇನು? ಇಲ್ಲಿದೆ ಸಂಪೂರ್ಣ ಮಾಹಿತಿ.!
- ಪಿಂಚಣಿದಾರರಿಗೆ ಮುಖ್ಯ ಸೂಚನೆ : ಇನ್ಮುಂದೆ ಈ ದಾಖಲೆಗಳಿದ್ರಷ್ಟೇ ಪಿಂಚಣಿ ಇಲ್ಲಾಂದ್ರೆ ಪಿಂಚಣಿ ಬಂದ್
- ಕಾರ್ಮಿಕರಿಗೆ ಬಂಪರ್ ಗಿಫ್ಟ್: `ಅನ್ನಪೂರ್ಣ ಯೋಜನೆ’ಯಡಿ ಉಪಹಾರಕ್ಕಾಗಿ ತಿಂಗಳಿಗೆ 1500 ರೂ. ನೇರ ಖಾತೆಗೆ..
- ಪೋಸ್ಟ್ ಆಫೀಸ್ ನ ಈ ಹೊಸ ಸ್ಕೀಮ್ ನಲ್ಲಿ ಒಂದು ಸಲ ಹೂಡಿಕೆ ಮಾಡಿದ್ರೆ ಸಾಕು ಪ್ರತಿ ತಿಂಗಳು ನಿಗದಿತ ಆದಾಯ ಸಿಗುತ್ತೆ.!
- ಚಾಣಕ್ಯ ಹೇಳಿದ್ದು ಈ ನಿಮ್ಮ ನಾಲ್ಕು ಅಭ್ಯಾಸಗಳೇ ಜೀವನದ ಸುಖ ದುಃಖವನ್ನು ನಿರ್ಣಯ ಮಾಡುತ್ತದೆ