Tag: kannada
-
ಕಮ್ಮಿ ಬೆಲೆ 34 ಕಿ.ಮೀ ಮೈಲೇಜ್..ಜನಪ್ರಿಯ ಕಾರ್ ಖರೀದಿಗೆ ಮುಗಿಬಿದ್ದ ಜನ.!
ಮಾರುತಿ ಸುಜುಕಿ (Maruti Suzuki) ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಈ ಹಿಂದೆ ಅನೇಕ ಜನಪ್ರಿಯ ಮಾದರಿಗಳನ್ನು ಪರಿಚಯಿಸಿದ ಮಾರುತಿ, ಇದೀಗ ಸೆಲೆರಿಯೊ (Celerio) ಹ್ಯಾಚ್ಬ್ಯಾಕ್ನೊಂದಿಗೆ ಮತ್ತೆ ಗಮನ ಸೆಳೆಯುತ್ತಿದೆ. ಆಕರ್ಷಕ ವಿನ್ಯಾಸ ಮತ್ತು ಉತ್ತಮ ಮೈಲೇಜ್ ನೀಡುವ ಈ ಕಾರು ಆಗಸ್ಟ್ 2024ರಲ್ಲಿ ಮಾರಾಟದಲ್ಲಿ ಪ್ರಮುಖ ಸಾಧನೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಾರುತಿ…
Categories: ರಿವ್ಯೂವ್ -
ದಕ್ಷಿಣ ರೈಲ್ವೆಯಲ್ಲಿ ಭರ್ಜರಿ ನೇಮಕಾತಿ ಅಧಿಸೂಚನೆ..! ಪರೀಕ್ಷೆ ಇಲ್ಲದೆ ಉದ್ಯೋಗವಕಾಶ!
ಈ ವರದಿಯಲ್ಲಿ ದಕ್ಷಿಣ ರೈಲ್ವೆ ಕ್ರೀಡಾ ಕೋಟಾ 67 ಹುದ್ದೆಗಳ ನೇಮಕಾತಿ 2024 (Southern Railway Sports Quota Recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.…
Categories: ಉದ್ಯೋಗ -
PAN UPDATE: ಪಾನ್ ಕಾರ್ಡ್ ಇರುವ ಪ್ರತಿಯೊಬ್ಬರೂ ತಪ್ಪದೇ ಈ ಕೆಲಸ ಮಾಡಿ..!
ನಿಮ್ಮ ಪ್ಯಾನ್ ಕಾರ್ಡ್ಗೆ ಇದೀಗ ಹೊಸ ಅಪ್ಡೇಟ್! ಪ್ರತಿ ಭಾರತೀಯನ ಜೀವನದಲ್ಲಿ PAN Card ಎಷ್ಟು ಮುಖ್ಯ ಅಂತ ನಿಮಗೆ ಗೊತ್ತೇ? ಬ್ಯಾಂಕ್ ಖಾತೆ, ತೆರಿಗೆ, ಹೂಡಿಕೆ(investment)… ಎಲ್ಲದಕ್ಕೂ ಪ್ಯಾನ್ ಕಾರ್ಡ್ ಅಂದ್ರೆ ಅಪ್ಪಿಕೊಳ್ಳಲೇ ಬೇಕಾದ ಒಂದು ಗುರುತು. ಆದರೆ, ಇದೀಗ ನಿಮ್ಮ ಪ್ಯಾನ್ ಕಾರ್ಡ್ ಬಗ್ಗೆ ತಿಳಿದುಕೊಳ್ಳಬೇಕಾದ ಕೆಲವು ಮುಖ್ಯ ಮಾಹಿತಿ ಇದೆ. ಈ ಹೊಸ ಅಪ್ಡೇಟ್ ನಿಮ್ಮ ಹಣಕಾಸಿನ ವ್ಯವಹಾರಗಳನ್ನು ಇನ್ನಷ್ಟು ಸುಲಭಗೊಳಿಸುತ್ತೆ. ಈ ಸುದ್ದಿಯನ್ನು ತಪ್ಪದೆ ಓದಿ ಮತ್ತು ನಿಮ್ಮ ಪ್ಯಾನ್ ಕಾರ್ಡ್…
Categories: ಮುಖ್ಯ ಮಾಹಿತಿ -
Ganga kalyana: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
ಎಸ್.ಸಿ/ ಎಸ್.ಟಿ ಅಭಿವೃದ್ದಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ! ಇಂದು ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಮುಖ್ಯವಾಗಿ ರೈತರಿಗೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಅದರಲ್ಲಿ ಗಂಗಾ ಕಲ್ಯಾಣ ಯೋಜನೆ (Ganga kalyana yojana) ಯು ಒಂದಾಗಿದೆ. ಗಂಗಾ ಕಲ್ಯಾಣ ಯೋಜನೆ ಎಂದರೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ರೈತರಿಗೆ, ಕೃಷಿ(agriculture) ಚಟುವಟಿಕೆ ಗೋಸ್ಕರ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ.ಈ ಯೋಜನೆಯಲ್ಲಿ ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು…
Categories: ಮುಖ್ಯ ಮಾಹಿತಿ -
PM Kisan : ಪಿಎಂ ಕಿಸಾನ್ 18ನೇ ಕಂತಿನ ಹಣ ಜಮಾ ಆಗಲು ಈ ಕೆಲಸ ಕಡ್ಡಾಯ!
ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಬಿಡುಗಡೆ? ಈ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು? ಎಂಬ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-Kisan Yojana) ಒಂದು ಸರ್ಕಾರಿ ಯೋಜನೆಯಾಗಿದ್ದು, ಇದರ ಮೂಲಕ ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ…
Categories: ಮುಖ್ಯ ಮಾಹಿತಿ -
ಎಸ್ಬಿಐ ನಲ್ಲಿ ಭರ್ಜರಿ ನೇಮಕಾತಿ ! 1000ಕ್ಕೂ ಅಧಿಕ ಹುದ್ದೆಗಳಿಗೆ ಆಹ್ವಾನ
ಈ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ 2024 (State Bank of India SO Recruitment) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ.…
Categories: ಉದ್ಯೋಗ -
ಕೋಳಿ ಸಾಕಾಣಿಕೆಗೆ ಕೇಂದ್ರದ ಸಾಲ ಮತ್ತು ಸಹಾಯಧನ ಯೋಜನೆ! ಇಲ್ಲಿದೆ ಮಾಹಿತಿ
ಕೋಳಿ ಸಾಕಣೆ(Poultry Farming) ವ್ಯವಸಾಯ: ಸರ್ಕಾರದಿಂದ ಭರ್ಜರಿ ಬೆಂಬಲ! ಕೋಳಿ ಸಾಕಣೆ ವ್ಯವಸಾಯದಲ್ಲಿ ಯಶಸ್ಸು ಸಾಧಿಸಲು ಬಯಸುತ್ತೀರಾ? ನಿಮ್ಮ ಕನಸುಗಳನ್ನು ನನಸಾಗಿಸಲು ಸರ್ಕಾರ ನಿಮ್ಮೊಳಗಿದೆ! ಕೋಳಿ ಸಾಕಾಣೆ ವ್ಯವಸಾಯವನ್ನು ಪ್ರಾರಂಭಿಸಲು ಭಾರತ ಸರ್ಕಾರವು ವಿಶೇಷ ಸಾಲ ಸೌಲಭ್ಯಗಳನ್ನು(loan facilities) ಮತ್ತು ಸಬ್ಸಿಡಿಗಳನ್ನು ನೀಡುತ್ತಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ಕೋಳಿ ಸಾಕಣೆ ಲಾಭದಾಯಕ ವ್ಯಾಪಾರ ಅವಕಾಶವಾಗಿ…
Categories: ಕೃಷಿ -
ಎಲೆಕ್ಟ್ರಿಕ್ ಸ್ಕೂಟಿ ಖರೀದಿಸುವವರಿಗೆ ಭರ್ಜರಿ ಲಾಭ..! ಕೇಂದ್ರದ ಹೊಸ ನಿರ್ಧಾರ!
ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ಹೊರಸೂಸುವ ಹೊಗೆಯಿಂದಾಗಿ ನಮ್ಮ ವಾತಾವರಣ ಹಾಳಾಗುತ್ತಿದೆ. ಭೂಮಿಯ ತಾಪಮಾನ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಪರಿಹಾರ, ಭಾರತ ಸರ್ಕಾರವು ವಾಹನಗಳ ಬಳಕೆಯನ್ನು ಹೆಚ್ಚಿಸುವ ನಿರ್ಧಾರ ಮಾಡಿದೆ. ಇದರ ಭಾಗವಾಗಿ ಪ್ರಾರಂಭಿಸಿರುವ ‘ಪಿಎಂ ಇ-ಡ್ರೈವ್(PM E-drive)’ ಯೋಜನೆ ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಖರೀದಿಗೆ ಪ್ರೋತ್ಸಾಹ ನೀಡಿತು. ಈ ಮೂಲಕ ನಾವು ಪರಿಸರವನ್ನು ರಕ್ಷಿಸುವ ಜೊತೆಗೆ, ಸುಸ್ಥಿರ ಸಾರಿಗೆ ವ್ಯವಸ್ಥೆಯನ್ನು ನಿರ್ಮಿಸಬಹುದು. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: E-ವಾಹನಗಳು -
ರೈತರಿಗೆ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ; ಇಲ್ಲಿದೆ ಮಾಹಿತಿ
ಬ್ಯಾಂಕ್ ಗಳಲ್ಲಿ ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ.ವರೆಗೆ ಸಾಲ ವಿತರಿಸಬೇಕು: ಪ್ರಹ್ಲಾದ್ ಜೋಶಿ ರೈತನೇ ನಮ್ಮ ದೇಶದ ಬೆನ್ನೆಲುಬು. ರೈತರು (Farmers) ಬೆಳೆಯನ್ನು ಬೆಳೆಯಲು ಆರ್ಥಿಕವಾಗಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಣದ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರೈತ ಬ್ಯಾಂಕುಗಳ ಮೊರೆ ಹೋಗುತ್ತಾನೆ. ಬ್ಯಾಂಕಗಳಿಂದ ಬೆಳೆಸಾಲ(crop loan) ಹೀಗೆ ಇನ್ನಿತರೆ ಸಾಲಗಳನ್ನು ಪಡೆಯಬಹುದು ಎಂಬ ನಿರೀಕ್ಷೆಯಲ್ಲಿ ಇಟ್ಟುಕೊಂಡಿರುತ್ತಾನೆ. ಆದರೆ ಬ್ಯಾಂಕ್ ಗಳಲ್ಲಿ ಸಾಲವನ್ನು ಪಡೆದುಕೊಳ್ಳಲು ಕೆಲವೊಂದಷ್ಟು ನೀತಿ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಕೆಲವು ಬ್ಯಾಂಕ್ (Bank)…
Categories: ಕೃಷಿ
Hot this week
-
ಇ-ಖಾತಾ ಮತ್ತು ಇ-ಸ್ವತ್ತು: ಕರ್ನಾಟಕ ಸರ್ಕಾರದಿಂದ ಆಸ್ತಿ ಸಂರಕ್ಷಣೆಗೆ ಕ್ರಾಂತಿಕಾರಿ ಹೆಜ್ಜೆಯ ಬಗ್ಗೆ ಗುಡ್ನ್ಯೂಸ್
-
iPhone 17: ಐಫೋನ್ 17 ಸರಣಿ ಭಾರತದಲ್ಲಿ ರಿಲೀಸ್.. ರೇಟ್ ಎಷ್ಟು? ಯಾವಾಗ ಸಿಗುತ್ತೆ..?
-
ಪಿತೃ ಪಕ್ಷದ ಸಮಯದಲ್ಲಿ ಪ್ರಾಣಿಗಳು ಮನೆಗೆ ಬಂದರೆ, ಅದರ ಅರ್ಥವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
-
ದಿನವಿಡೀ ಚೈತನ್ಯಶೀಲರಾಗಿರಲು ಟೀ-ಕಾಫಿ ಬದಲು ಈ ಪಾನೀಯಗಳನ್ನು ಸೇವಿಸಿ.!
Topics
Latest Posts
- ಇ-ಖಾತಾ ಮತ್ತು ಇ-ಸ್ವತ್ತು: ಕರ್ನಾಟಕ ಸರ್ಕಾರದಿಂದ ಆಸ್ತಿ ಸಂರಕ್ಷಣೆಗೆ ಕ್ರಾಂತಿಕಾರಿ ಹೆಜ್ಜೆಯ ಬಗ್ಗೆ ಗುಡ್ನ್ಯೂಸ್
- iPhone 17: ಐಫೋನ್ 17 ಸರಣಿ ಭಾರತದಲ್ಲಿ ರಿಲೀಸ್.. ರೇಟ್ ಎಷ್ಟು? ಯಾವಾಗ ಸಿಗುತ್ತೆ..?
- ಪಿತೃ ಪಕ್ಷದ ಸಮಯದಲ್ಲಿ ಪ್ರಾಣಿಗಳು ಮನೆಗೆ ಬಂದರೆ, ಅದರ ಅರ್ಥವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
- ದಿನವಿಡೀ ಚೈತನ್ಯಶೀಲರಾಗಿರಲು ಟೀ-ಕಾಫಿ ಬದಲು ಈ ಪಾನೀಯಗಳನ್ನು ಸೇವಿಸಿ.!
- Oppo A6 Pro: 50MP ಕ್ಯಾಮೆರಾದೊಂದಿಗೆ ಒಪ್ಪೋದ ಮತ್ತೊಂದು ಹೊಸ ಸ್ಮಾರ್ಟ್ಫೋನ್! ಬಿಡುಗಡೆ