Tag: kannada
ಕೇಂದ್ರದ ಹೊಸ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಇಲ್ಲಿದೆ ಕಂಪ್ಲೀಟ್ ಮಾಹಿತಿ!

ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳಿಗೆ ರೆಕ್ಕೆ ಹಾಕಲು ಕೇಂದ್ರ ಸರ್ಕಾರವು ವಿದ್ಯಾರ್ಥಿವೇತನ (scholarship) ಯೋಜನೆಗಳನ್ನು ನೀಡುತ್ತಿದೆ. ಈ ಯೋಜನೆಗಳಲ್ಲಿ ಪ್ರಮುಖವಾದ ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹನ್ (Pradhan Mantri Ucchatar Shiksha Protsahan) ಇತ್ತೀಚಿನ ಉನ್ನತ ಶಿಕ್ಷಣದ ದ್ವಾರ ತೆರೆಯುತ್ತಿದೆ. 12,000 ರೂ. ರಿಂದ 20,000 ರೂಪಾಯಿಗಳ ವಿದ್ಯಾರ್ಥಿವೇತನದೊಂದಿಗೆ, ನಿಮ್ಮ ಶೈಕ್ಷಣಿಕ ಗುರಿಗಳನ್ನು ಸಾಧಿಸಲು ಇದು ಒಂದು ಅದ್ಭುತ ಅವಕಾಶ. ಇನ್ನಷ್ಟು ಮಾಹಿತಿಗಾಗಿ, ಈ ವರದಿಯನ್ನು ತಪ್ಪದೇ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಉದ್ಯೋಗ & ಶಿಕ್ಷಣMpox virus : ಎಲ್ಲೆಡೆ ಭಾರಿ ಹರಡುತ್ತಿದೆ ಮಂಕಿ ಫಾಕ್ಸ್, ಎಚ್ಚರಿಕೆ..! ಕೊರೋನ ನಂತರ mpox ಸರದಿ

ಕೊರೋನಾ ನಂತರ ಮತ್ತೊಂದು ಸೋಂಕು, ಇದೀಗ MPOX ಸರದಿ! ಯಾವುದು ಈ ವೈರಸ್, ಲಕ್ಷಣಗಳೇನು? ಕೆಲವು ಸಮಯದ ಹಿಂದೆ ಕೊರೋನಾ ಎಂಬ ಮಹಾ ಮಾರಿ ಸೋಂಕು ಇಡೀ ಪ್ರಪಂಚವನ್ನೇ ಅವರಿಕೊಂಡಿತ್ತು. ಈ ಒಂದು ಕೊರೋನಾ (Corona )ಎಂಬ ವೈರಸ್ ನಿಂದ ಬಹಳಷ್ಟು ಕಷ್ಟ ನೋವುವನ್ನು ಎದುರಿಸಿದ್ದು ಆಯಿತು. ಅಷ್ಟೇ ಅಲ್ಲದೆ ಸಾವಿರ ಸಾವಿರ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು. ಹಾಗೆಯೇ ದೇಶದ ಮೇಲೆ ದೊಡ್ಡ ಪ್ರಮಾಣದ ಹೊಡೆತ ಬಿದ್ದು ಹಲವಾರು ತೊಂದರೆಗಳು ಎದುರಾಗಿವೆ. ಈಗಷ್ಟೇ ಕೊರೋನಾ ಎಂಬ…
Categories: ಸಾರ್ವಜನಿಕ ಮಾಹಿತಿPradhan Mantri Awas Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆ ಪಡೆಯಲು ಹೀಗೆ ಅಪ್ಲೈ ಮಾಡಿ..!

ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) 2.0, ಅರ್ಜಿ ಸಲ್ಲಿಸಲು ಅನುಮೋದನೆ. ಇಂದು ಹಲವಾರು ಜನರು ಬಾಡಿಗೆ ಮನೆ ಅಥವಾ ಸಣ್ಣ ಪುಟ್ಟ ಗುಡಿಸಲುಗಳಲ್ಲಿ ವಾಸವಿದ್ದಾರೆ. ಮಳೆಯಿಂದ ಹಾನಿ ಅಥವಾ ಇನ್ನಾವುದೇ ತೊಂದರೆಗಳು ಉಂಟಾದಾಗ ವಾಸವಿರಲು ಬಹಳ ಕಷ್ಟ ಪಡುತ್ತಾರೆ. ತಮ್ಮ ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಲು ದಿನವಿಡಿ ದುಡಿದು ಹಣ ಕೂಡಿಟ್ಟುಕೊಳ್ಳುತ್ತಾರೆ. ತಮಗೆ ಒಂದು ಸ್ವಂತ ಮನೆ ಇರಲು ಇಷ್ಟ ಪಡುತ್ತಾರೆ. ಅಂತಹವರು ಇನ್ನು ಚಿಂತಿಸುವ ಅವಶ್ಯಕತೆ ಇಲ್ಲ ಏಕೆಂದರೆ ಕೇಂದ್ರ ಸರ್ಕಾರದಿಂದ ಗೂಡ್ ನ್ಯೂಸ್…
Categories: ಸಾರ್ವಜನಿಕ ಮಾಹಿತಿರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 15,428 ಹುದ್ದೆಗಳ ಭರ್ತಿಗೆ ಸಿಎಂ ಸಿದ್ದು ಅನುಮೋದನೆ..!

ಕರ್ನಾಟಕದಲ್ಲಿ ಹುದ್ದೆಗಳ ಭರ್ತಿಗೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಮತ್ತು 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಹೌದು ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳ ಭರ್ತಿಗೆ ಹೆಚ್ಚಿನ ಗಮನ ಹರಿಸುತ್ತಿದೆ, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮಹತ್ವದ ಘೋಷಣೆ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಕರ್ನಾಟಕ ಸುದ್ದಿಬ್ಯಾಂಕ್ ಲೋನ್ & EMI ಕಟ್ಟವ ಗ್ರಾಹಕರಿಗೆ ಹೊಸ ರೂಲ್ಸ್..! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ನಿಮ್ಮ ಲೋನ್ ಬಾಕಿ ಇದೆಯಾ? ಇನ್ನು EMI ಪಾವತಿ ಬಾಕಿ ಇದ್ದಲ್ಲಿ, ಸುದ್ದಿಯನ್ನು ಪೂರ್ತಿಯಾಗಿ ಓದಿ. ಇಂದು ಎಲ್ಲರೂ ತಮ್ಮ ತಮ್ಮ ಜೀವನ ಉತ್ತಮ ರೀತಿಯಲ್ಲಿ ನಡೆಯಲು ದುಡಿದು ಹಣ ಸಂಪಾದನೆ ಮಾಡುತ್ತಾರೆ. ಆದರೂ ಕೆಲವೊಂದು ಸಮಯದಲ್ಲಿ ತಾವು ದುಡಿದ ಹಣ ತಮ್ಮ ಜೀವನಕ್ಕೆ ಅಥವಾ ಇನ್ನಾವುದೇ ಖರ್ಚು ವೆಚ್ಚಗಳಿಗೆ ಸಾಕಾಗದಾಗ ಸಾಲದ ಮೊರೆ ಹೋಗುತ್ತಾರೆ. ಅದಕ್ಕಾಗಿ ಹಲವಾರು ರೀತಿಯ ಸಾಲ ಸೌಲಭ್ಯ (Loan) ಪಡೆಯುತ್ತಾರೆ. ಹೀಗೆ ಪಡೆದ ಸಾಲ ಸೌಲಭ್ಯ ತೀರಿಸಲು ಆಗದೆ ದುಃಖ ಪಡುತ್ತಾರೆ.…
Categories: ಸಾರ್ವಜನಿಕ ಮಾಹಿತಿಅತೀ ಕಮ್ಮಿ ಬೆಲೆಗೆ 35 ಕಿ.ಮೀ ಮೈಲೇಜ್ ನೀಡುವ ಹೊಸ ಕಾರ್ ಬಿಡುಗಡೆ!

ಹೊಸ ಕಾರು(Car) ಹುಡುಕುತ್ತಿದ್ದೀರಾ? ಎರಡು ಕುಟುಂಬಗಳು ಸುಲಭವಾಗಿ ಪ್ರಯಾಣಿಸಬಹುದಾದ, 35 ಕಿಮೀ ಮೈಲೇಜ್ ನೀಡುವ ಕಾರುಗಳನ್ನು ಇಷ್ಟಪಡುತ್ತೀರಾ? ನಿಮ್ಮ ಹುಡುಕಾಟ ಇಲ್ಲಿಗೆ ಅಂತ್ಯವಾಗಿದೆ! ಭಾರತದಲ್ಲಿ MPV(Multipurpose Vehicles) ಯಾವಾಗಲೂ ಜನಪ್ರಿಯವಾಗಿದ್ದರೂ, ಈಗ ಅವು ಮತ್ತಷ್ಟು ಜನಪ್ರಿಯವಾಗುತ್ತಿವೆ. ಮಾರುತಿ ಎರ್ಟಿಗಾ (Maruti Ertiga) ಮತ್ತು ರೆನಾಲ್ಟ್ ಟ್ರೈಬರ್(Renault Triber) ನಂತಹ ಕಾರುಗಳು ತಮ್ಮ ಬೆಲೆ ಮತ್ತು ಮೈಲೇಜ್ನಿಂದ ಜನರನ್ನು ಆಕರ್ಷಿಸುತ್ತಿವೆ. ಸಂಪೂರ್ಣ ಮಾಹಿತಿಗಾಗಿ ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿBanking Recruitment 2024: 11 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 4455 ಹುದ್ದೆಗಳ ಭರ್ಜರಿ ನೇಮಕಾತಿ!

ಈ ವರದಿಯಲ್ಲಿ IBPS Specialist Officer Recruitment 2024 ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿಬರೋಬ್ಬರಿ 83 ಲಕ್ಷ ರೂಪಾಯಿ ಸಿಗುವ ಪೋಸ್ಟ್ ಆಫೀಸ್ ನಾ ಹೊಸ ಸ್ಕೀಮ್ ಗೆ ಮುಗಿಬಿದ್ದ ಜನ!

ಗುಡ್ ನ್ಯೂಸ್, ಪೋಸ್ಟ್ ಆಫೀಸ್ ನಲ್ಲಿ 3,500 ರೂ ಠೇವಣಿ ಮಾಡಿದರೆ ದೊಡೆಯುತ್ತದೆ 83 ಲಕ್ಷ. ಭಾರತದಲ್ಲಿ ಹೂಡಿಕೆದಾರರಿಗೆ ವ್ಯಾಪಕ ಶ್ರೇಣಿಯ ಠೇವಣಿ(invest) ಮತ್ತು ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳಿವೆ (post office investment schemes). ಈ ಪೋಸ್ಟ್ ಆಫೀಸ್ ಹೂಡಿಕೆಗಳು ಹೆಚ್ಚಿನ ಬಡ್ಡಿದರ ಮತ್ತು ತೆರಿಗೆ ಪ್ರಯೋಜನಗಳನ್ನು ಒದಗಿಸುವ ಹಲವಾರು ಉಳಿತಾಯ ಯೋಜನೆಗಳನ್ನು ಒಳಗೊಂಡಿವೆ ಮತ್ತು ಮುಖ್ಯವಾಗಿ, ಭಾರತ ಸರ್ಕಾರದ ಸಾರ್ವಭೌಮ ಖಾತರಿಯನ್ನು ಹೊಂದಿರುತ್ತದೆ. ಬಡ್ಡಿ ದರಗಳು(interest rates), ಪ್ರಮುಖ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳು, ಅಧಿಕಾರಾವಧಿ…
Categories: ಸಾರ್ವಜನಿಕ ಮಾಹಿತಿಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಕರೆಂಟ್ ಬಿಲ್ನಲ್ಲಿ ದಿಢೀರ್ ಏರಿಕೆ, ಇಲ್ಲಿದೆ ಮಾಹಿತಿ!

ಗೃಹಜ್ಯೋತಿಯಿಂದ ಬಿಗ್ ಶಾಕ್, ಶೂನ್ಯ ಬರುತ್ತಿದ್ದ ಕರೆಂಟ್ ಬಿಲ್ ನಲ್ಲಿ ದಿಢೀರ್ ಏರಿಕೆ! ಗೃಹ ಜ್ಯೋತಿ ಯೋಜನೆಯು ಕರ್ನಾಟಕ ಸರ್ಕಾರದ (Karnataka government) ಐದು ಗ್ಯಾರಂಟಿ ಯೋಜನೆಗಳಲ್ಲಿ ಇದು ಕೂಡ ಒಂದು ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್(free current) ಅನ್ನು ಒದಗಿಸುತ್ತದೆ. ಇದರಿಂದ ಹಲವಾರು ಜನರು ತಮ್ಮ ತಮ್ಮ ಮನೆಯ ದೀಪಗಳನ್ನು ಬೆಳಗಿಸಿಕೊಂಡಿದ್ದಾರೆ. ಆದರೆ ಇದೀಗ ಗೃಹಜ್ಯೋತಿ (Gruhajyothi) ಯಿಂದ ಒಂದು ಬಿಗ್ ಶಾಕ್ ತಿಳಿದು ಬಂದಿದೆ.…
Categories: ಸಾರ್ವಜನಿಕ ಮಾಹಿತಿ
Hot this week
ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!
ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ
SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ
Topics
Latest Posts
- ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!

- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ

- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ

- BCM Hostel Admission 2026-27: ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆರಂಭ, ದಿನಾಂಕ ವಿಸ್ತರಣೆ

- SSJKT ವಿದ್ಯಾರ್ಥಿವೇತನ 2026: PUC, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು; ಅರ್ಜಿ ಆರಂಭ















