Tag: kannada
‘ಪೊಲೀಸ್ ಸಿಬ್ಬಂದಿ’ಗಳಿಗೆ ಶೀಘ್ರವೇ ‘ಅಂತರ್ ಜಿಲ್ಲಾ ವರ್ಗಾವಣೆ’ಗೆ ಚಾಲನೆ; ಜಿ. ಪರಮೇಶ್ವರ್

ಪೊಲೀಸ್ ಸಿಬ್ಬಂದಿಗಳಿಗೆ (Police personnel) ಅಂತರ ಜಿಲ್ಲಾ ವರ್ಗಾವಣೆ: ಗೃಹ ಸಚಿವ ಡಾ. ಜಿ ಪರಮೇಶ್ವರ್ (Home Minister Dr. G Parameshwar) ಚಾಲನೆ. ಯಾವುದೇ ಹುದ್ದೆಯಾದರೂ ಕೆಲಸಗಾರರು ಅವರ ಮನೆಗಳಿಗೆ ಹತ್ತಿರವಾಗಿರುವಂತಹ ಕೆಲಸಗಳನ್ನೇ ಮಾಡಲು ಇಚ್ಛಿಸುತ್ತಾರೆ. ಏಕೆಂದರೆ ಮನೆಯಲ್ಲಿ ಪೋಷಕರು, ವಯಸ್ಸಾದವರು, ಹಾಗೂ ಹೆಂಡತಿ ಮಕ್ಕಳ ಯೋಗ ಕ್ಷೇಮವನ್ನು ನೋಡಿಕೊಂಡು ಪ್ರತಿದಿನ ಕೆಲಸಕ್ಕೆ ಹೋಗಿ ಮರಳಿ ತನ್ನ ಮನೆಗಳಿಗೆ ಹೋಗಲು ಇಚ್ಚಿಸುತ್ತಾರೆ. ಸ್ವಂತ ಊರುಗಳಲ್ಲಿಯೇ ಕೆಲಸ ಮಾಡಲು ಹೆಚ್ಚಿನ ಜನರು ಕಾಯುತ್ತಿರುತ್ತಾರೆ. ಅದೇ ರೀತಿಯಾಗಿ ಪೊಲೀಸರೂ…
Categories: ಸಾರ್ವಜನಿಕ ಮಾಹಿತಿGruhalakshmi: ಗೃಹಲಕ್ಷ್ಮಿ 11ನೇ ಕಂತಿನ 2000/- ಹಣ ಬಿಡುಗಡೆ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ 11ನೇ ಕಂತಿನ ಹಣ ಬಿಡುಗಡೆ! ಹತ್ತನೇ ಕಂತಿನ ಗೃಹಲಕ್ಷ್ಮಿ ಹಣವು ಮನೆಕ ಮಹಿಳೆಯರಿಗೆ ಈಗಾಗಲೇ ಜಮಾ ಆಗಿದೆ. 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲ ಮಹಿಳೆಯರು ಕಾಯುತ್ತಿದ್ದಾರೆ. 11ನೇ ಕಂತಿನ ಗೃಹಲಕ್ಷ್ಮಿ ಹಣವು ಕೆಲವು ಮಹಿಳೆಯರಿಗೆ ಬಂದಿದೆ ಎಂದು ಹೇಳಲಾಗುತ್ತದೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿಯ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ವರದಿಯ ಮೂಲಕ ತಿಳಿದು ಬಂದಿದೆ.…
Categories: ಸಾರ್ವಜನಿಕ ಮಾಹಿತಿNamma Metro jobs: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ!

ಈ ವರದಿಯಲ್ಲಿ ಮೆಟ್ರೋ ಉದ್ಯೋಗಾವಕಾಶಗಳ (Metro job opportunities) ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಳಿಸಿಕೊಡಲಾಗುತ್ತಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಬೆಂಗಳೂರು ಮೆಟ್ರೋ ರೈಲು ನಿಗಮದ ನೇಮಕಾತಿ 2024(Bangalore Metro Rail Corporation Recruitment 2024): ಬೆಂಗಳೂರಿನ ನಮ್ಮ ಮೆಟ್ರೋ ದಿನದಿಂದ ದಿನಕ್ಕೆ ಜನಪ್ರಿಯತೆಯನ್ನು ಪಡೆಯುತ್ತಲೇ ಇದ್ದು, ಹಾಗೆಯೇ ಉದ್ಯೋಗಗಳು…
Categories: ಕರ್ನಾಟಕ ಸುದ್ದಿಮುಂಗಾರು ಬೆಳೆ ವಿಮೆ ಅರ್ಜಿ ಪ್ರಾರಂಭ! ಅಧಿಸೂಚಿತ ಬೆಳೆ ಪಟ್ಟಿ ಇಲ್ಲಿದೆ | Crop Insurance 2024

2024-25 ನೇ ಸಾಲಿನ ಮುಂಗಾರು ಬೆಳೆ ವಿಮೆ (Monsoon Crop Insurance) ಅರ್ಜಿ ಸಲ್ಲಿಕೆ ಪ್ರಾರಂಭ.! ಯಾವೆಲ್ಲ ಬೆಳೆಗಳಿಗೆ ಸಿಗಲಿದೆ ವಿಮೆ ನೋಂದಣಿ. ವರ್ಷದಿಂದ ವರ್ಷಕ್ಕೆ ಸೂರ್ಯನ ತಾಪಮಾನದಿಂದ (temperature) ಮಳೆ ಬೀಳುವುದು ಕಡಿಮೆಯಾಗುತ್ತಿದೆ. ನಮ್ಮ ದೇಶದ ಬೆನ್ನೆಲುಬು ರೈತ, ಆತನಿಗೆ ಮಳೆಯೇ ಆಧಾರ. ಬೆಳೆ ಬೆಳೆಯಲು ಮಳೆಯ ನಿರೀಕ್ಷೆಯನ್ನು ಮಾಡುತ್ತಿರುತ್ತಾನೆ. ಹಿಂಗಾರು ಮುಂಗಾರು ಈ ರೀತಿಯ ಮಳೆಗಳು ಭೂಮಿಗೆ ಬೀಳುವುದರಿಂದ ರೈತರಿಗೆ(Farmers) ಸರ್ಕಾರದಿಂದ ಹಲವಾರು ರೀತಿಯ ಯೋಜನೆಗಳ ಸೌಲಭ್ಯಗಳು ದೊರೆಯುತ್ತವೆ. ಈ ನಿಟ್ಟಿನಲ್ಲಿ 2024 -25 ನೇ…
Categories: ಸರ್ಕಾರಿ ಯೋಜನೆಗಳುಉಚಿತ ವಿದ್ಯುತ್..! ರಾಜ್ಯದಲ್ಲಿ ಪಿಎಂ ಸೂರ್ಯ ಘರ್ ಯೋಜನೆ ಚಾಲನೆ!

ಸೌರ ಶಕ್ತಿಯ ಮೂಲಕ ಮನೆ ಮನೆಗೆ ಉಚಿತ ವಿದ್ಯುತ್: ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ(Pradhan Mantri Surya Ghar Yojana)’ ರಾಜ್ಯದಲ್ಲಿ ಜಾರಿಗೆ! ದೇಶದಾದ್ಯಂತ ಒಂದು ಕೋಟಿ ಮನೆಗಳಿಗೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ರಾಜ್ಯದಲ್ಲಿ ಜಾರಿಗೆ ಬಂದಿದೆ. ಈ ಯೋಜನೆಯ ರಾಜ್ಯಮಟ್ಟದ ಪ್ರಚಾರ ಕಾರ್ಯಕ್ರಮವನ್ನು ಇಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಉದ್ಘಾಟಿಸಿದರು. ಇದೇ…
Categories: ಸರ್ಕಾರಿ ಯೋಜನೆಗಳುಬರೋಬ್ಬರಿ 84 ದಿನಗಳ ಕಡಿಮೆ ದರದ ಜಿಯೋ ರಿಚಾರ್ಜ್ ಪ್ಲಾನ್ : ಏನೆಲ್ಲಾ ಆಫರ್ ಗೊತ್ತಾ?

ನೀವು ಜಿಯೋ (jio) ಗ್ರಾಹಕರೇ? ಹಾಗಿದ್ದಲ್ಲಿ 84 ದಿನಗಳವರೆಗೆ 168GB ಡೇಟಾವನ್ನು (168GB data) ಪಡೆಯಬಹುದು. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು.ಭಾರತದಲ್ಲಿಯೇ ನಂಬರ್ ಒನ್ ಟೆಲಿಕಾಂ ಸಂಸ್ಥೆಯಾಗಿರುವ ರಿಲಯನ್ಸ್ ಜಿಯೋ ಗೆ (Reliance Jio) ದೇಶದಲ್ಲಿಯೇ ಹಲವಾರು ಮಂದಿ ಗ್ರಾಹಕರಿದ್ದಾರೆ. ತನ್ನ ಗ್ರಾಹಕರಿಗಾಗಿ ಹೊಸ ಹೊಸ ಪ್ಲಾನ್ ಗಳನ್ನು (new plans) ಕೂಡ ಬಿಡುಗಡೆ ಮಾಡುತಿರುತ್ತದೆ. ಇದೀಗ ಜಿಯೋ ತನ್ನ ಗ್ರಾಹಕರನ್ನು ತನ್ನತ್ತ ಸೆಳೆಯಲು ವಿಶೇಷವಾದಂತಹ ಆಫರ್ (special offer )ಅನ್ನು…
Categories: ಟೆಕ್ & ಆಟೋSamsung Galaxy F55 5G: ಅತೀ ಕಮ್ಮಿ ಬೆಲೆಗೆ ಸ್ಯಾಮ್ಸಂಗ್ 5G ಸ್ಮಾರ್ಟ್ಫೋನ್ ಬಿಡುಗಡೆ

ಮಾರುಕಟ್ಟೆಗೆ ಲಗ್ಗೆ ಇಟ್ಟ ಸ್ಯಾಮ್ಸಂಗ್ ಗ್ಯಾಲಕ್ಸಿಯ (Samsung Galaxy) ಪ್ರೀಮಿಯಂ ಸ್ಮಾರ್ಟ್ಫೋನ್ ಎಫ್ 55 5ಜಿ (F55 5 G). ಇಂದು ಮಾರುಕಟ್ಟೆಯಲ್ಲಿ ಹಲವಾರು ಸ್ಮಾರ್ಟ್ ಫೋನ್ ಗಳನ್ನು ನಾವು ನೋಡುತ್ತೇವೆ. ಅದರಲ್ಲೂ ಇದೀಗ ಸ್ಮಾರ್ಟ್ ಫೋನ್ ಕಂಪನಿಗಳು ತಮ್ಮ ಹೊಸ ಹೊಸ ಸ್ಮಾರ್ಟ್ ಫೋನ್ ಗಳನ್ನು ಬಿಡುಗಡೆ ಮಾಡುತ್ತಲೇ ಇರುತ್ತಾರೆ. ಸ್ಮಾರ್ಟ್ ಫೋನ್ ತಯಾರಿಕಾ ಕಂಪನಿಗಳ ನಡುವೆ ಪೈಪೋಟಿ ಅಂತು ಇದ್ದೇ ಇರುತ್ತದೆ. ಇನ್ನು ಜನಗಳಂತೂ ಹೇಳುವುದೇ ಬೇಡ ಉತ್ತಮ ಬೆಲೆಯ ಉತ್ತಮ ಫಿಚರ್ಸ್ ಗಳ…
Categories: ಕರ್ನಾಟಕ ಸುದ್ದಿBus pass: ಶಾಲಾ, ಕಾಲೇಜು ವಿಧ್ಯಾರ್ಥಿಗಳ ಉಚಿತ ಬಸ್ ಪಾಸ್! ಮೊಬೈಲ್ ನಲ್ಲೆ ಅರ್ಜಿ ಹಾಕಿ

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ 2024(Free Bus Pass for Students 2024): ಅರ್ಜಿ ಮತ್ತು ಅಗತ್ಯ ದಾಖಲೆಗಳು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ(schools and college students ) ಉಚಿತ ಬಸ್ ಪಾಸ್ 2024 ಗಾಗಿ ಸರ್ಕಾರವು ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಉಪಕ್ರಮವು ವಿದ್ಯಾರ್ಥಿಗಳು ತಮ್ಮ ತರಗತಿಗಳಿಗೆ ಪ್ರತಿದಿನ ಸುಲಭವಾಗಿ ಹಾಜರಾಗಲು ಅನುವು ಮಾಡಿಕೊಡುತ್ತದೆ. ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ವಿದ್ಯಾರ್ಥಿಗಳು ತಮ್ಮ ಬಸ್ ಪಾಸ್ಗಳನ್ನು ತ್ವರಿತವಾಗಿ ಸ್ವೀಕರಿಸಲು ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಲು…
Categories: ಸಾರ್ವಜನಿಕ ಮಾಹಿತಿ
Hot this week
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ; ಅರ್ಹತೆ, ವೇತನದ ಸಂಪೂರ್ಣ ಮಾಹಿತಿ
ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!
ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ
ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ
Topics
Latest Posts
- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು

- BOI Recruitment 2026: 779 ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆರಂಭ; ಅರ್ಹತೆ, ವೇತನದ ಸಂಪೂರ್ಣ ಮಾಹಿತಿ

- ಕರ್ನಾಟಕದ ಕಾಫಿ ಪರಂಪರೆಗೆ ಹೊಸ ಮೆರುಗು: ಮೈಸೂರು ರಾಜಮನೆತನದಿಂದ ‘ಬೆರುಂಡಾ ಕಾಫಿ’ ಅನಾವರಣ!

- ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 101 ಗ್ರೂಪ್-ಡಿ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ

- ESG Exam ಎಂದರೇನು? ₹70 ಲಕ್ಷ ಪ್ಯಾಕೇಜ್ ಕೊಡುತ್ತದೆಯೇ ಈ ಪರೀಕ್ಷೆ? ಸಂಪೂರ್ಣ ಮಾಹಿತಿ ಇಲ್ಲಿದೆ















