Tag: kannada

  • ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

    IMG 20240712 WA0005

    ಅತ್ಯುತ್ತಮ ಅಂಕಗಳನ್ನು ಪಡೆದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ(SSLC and II PUC) ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (scholarship). ಹೌದು, ವಿದ್ಯಾ ಪೋಷಕರ(vidhya poshak) ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಮೀಸಲಾಗಿದೆ. ಆರ್ಥಿಕವಾಗಿ ಹಿಂದುಳಿದಂತ ಒಕ್ಕಲಿಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ…

    Read more..


  • TVS CNG : ಟಿವಿಎಸ್‌ನಿಂದ ವಿಶ್ವದ ಮೊದಲ ಸಿಎನ್‌ಜಿ ಸ್ಕೂಟರ್ ಬಿಡುಗಡೆ..ಶೀಘ್ರದಲ್ಲಿ..!

    IMG 20240712 WA0003

    ಸದ್ಯದಲ್ಲೇ ವಿಶ್ವದ ಮೊದಲ ಸಿ ಎನ್ ಜಿ ದ್ವಿಚಕ್ರ ಸ್ಕೂಟರ್ (CNG two wheel scooter) ಅನ್ನು ಬಿಡುಗಡೆಗೊಳಿಸಲಿದೆ ಟಿವಿಎಸ್(TVS)! ಇಂದು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ವಾಹನಗಳನ್ನು ನೋಡುತ್ತೇವೆ. ಅದರಲ್ಲೂ ಇಂದು ಎಲೆಕ್ಟ್ರಿಕ್ ವಾಹನಗಳು ಹೆಚ್ಚಾಗಿ ಮಾರುಕಟ್ಟೆಯನ್ನು ಆವರಿಸಿಕೊಂಡಿವೆ. ಇಂಧನ ಚಾಲಿತ ವಾಹನಗಳು ಹಾಗೂ ಎಲೆಕ್ಟ್ರಿಕ್ ಚಾಲಿತ ವಾಹನಗಳು ಪರಸ್ಪರ ಪೈಪೋಟಿಯನ್ನು ನೀಡುತ್ತಿವೆ. ದಿನದಿಂದ ದಿನಕ್ಕೆ ವಿಶೇಷ ತಂತ್ರಜ್ಞಾನ ಅಳವಡಿತ ವಾಹನಗಳನ್ನು ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಅದರಲ್ಲೂ ದ್ವಿಚಕ್ರ ವಾಹನಗಳಂತೂ (two wheel vehicles) ಹೇಳುವುದೇ ಬೇಡ ಇಂದಿನ…

    Read more..


  • LPG Gas: ಎಲ್​ಪಿಜಿ ಗ್ಯಾಸ್​ಗೆ ಇದ್ದವರಿಗೆ ಬಿಗ್ ಅಪ್​ಡೇಟ್ ; ತಪ್ಪದೇ ಈ ಕೆಲಸ madi!

    IMG 20240712 WA0002

    ಎಲ್ ಪಿ ಜಿ ಗ್ಯಾಸ್ ಗೆ ಆಧಾರ್ ಲಿಂಕ್(link Aadhaar to LPG) ಆಗಬೇಕು, ಅದಕ್ಕಾಗಿ ಹೊಸ ಇಕೆವೈಸಿ(e- KYC) ಅಪ್ ಡೇಟ್ ಅಗತ್ಯ! ಇಂದು ಅಡುಗೆ ಕೆಲಸಗಳಿಗೆ ಹೆಚ್ಚಾಗಿ ಎಲ್ಲರೂ ಎಲ್ ಪಿ ಜಿ (LPG) ಅನ್ನು ಬಳಸುತ್ತಾರೆ. ಎಲ್ ಪಿ ಜಿ ಗ್ಯಾಸ್ ಬಹಳ ಮುಖ್ಯವಾಗಿದೆ. ಆದರೆ ಇಂದು ಸರ್ಕಾರದಿಂದ (government) ಕಡಿಮೆ ಬೆಲೆಗೆ ದೊರೆಯುವ ಅಡುಗೆ ಅನಿಲ ಬಳಸಿಕೊಂಡು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ದುರೂಪಯೋಗವನ್ನು ನಿಲ್ಲಿಸುವ ಸರ್ಕಾರ ಒಂದು ಮಹತ್ವದ ಕಾರ್ಯ ಕೈಗೊಂಡಿದೆ.…

    Read more..


  • New Ration Card: ಹೊಸ BPL ರೇಷನ್ ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್

    IMG 20240712 WA0001

    ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿ ನವೀಕರಣ(New ration card renewal in Karnataka): ತ್ವರಿತ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನಿರ್ದೇಶನ: ಮಹತ್ವದ ಕ್ರಮದಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ(Chief Minister Siddaramaiah) ಅವರು ಬಡತನ ರೇಖೆಗಿಂತ ಕೆಳಗಿರುವ (BPL) ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ಉಪ ಆಯುಕ್ತರು (DC), ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO) ಮತ್ತು ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ನಡೆದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಇದೇ ರೀತಿಯ…

    Read more..


  • ರಾಜ್ಯ ಸರ್ಕಾರಿದಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್..! 4 ಲಕ್ಷ ರೂ. ಹೊಸ ಸ್ಕೀಮ್

    IMG 20240711 WA0005

    ಒಳ್ಳೆಯ ಸುದ್ದಿ: ಕರ್ನಾಟಕ ಸರ್ಕಾರವು ಕಾರ್ಮಿಕರು ಮತ್ತು ಅವರ ಮಕ್ಕಳಿಗಾಗಿ ಯೋಜನೆಗಳನ್ನು ಪ್ರಕಟಿಸಿದೆ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ವಿದ್ಯಾರ್ಥಿವೇತನ(Educational Scholarship for Workers’ Children) ಕರ್ನಾಟಕ ಸರ್ಕಾರವು ಕಾರ್ಮಿಕರಿಗೆ ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸುವುದನ್ನು ಮುಂದುವರೆಸಿದೆ. ಇತ್ತೀಚಿನ ಪ್ರಕಟಣೆಯಲ್ಲಿ, ಸಂಘಟಿತ ಕಾರ್ಮಿಕರ ಮಕ್ಕಳಿಗೆ ಸರ್ಕಾರವು ಹೊಸ ಶೈಕ್ಷಣಿಕ ವಿದ್ಯಾರ್ಥಿವೇತನವನ್ನು ಪರಿಚಯಿಸಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2024-25 ನೇ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳು(Medical and Engineering Course) ಸೇರಿದಂತೆ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಗಳವರೆಗೆ ಶಿಕ್ಷಣವನ್ನು…

    Read more..


  • OnePlus Nord 4 ಬೆಲೆ ಲೀಕ್! ಅತೀ ಕಮ್ಮಿ ಬೆಲೆಗೆ ಬಿಡುಗಡೆಗೆ ಸಿದ್ದವಾದ ಸ್ಮಾರ್ಟ್‌ಫೋನ್ !

    IMG 20240711 WA0004

    OnePlus ಮೊಬೈಲ್ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ! ಚೈನೀಸ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್ OnePlus Nord 4 ಬೆಲೆ ಲೀಕ್ ಆಗಿದೆ. ಅತ್ಯಾಕರ್ಷಕ ನವೀಕರಣಗಳೊಂದಿಗೆ, ಈ ಹೊಸ ಸ್ಮಾರ್ಟ್ ಫೋನ್ ನ ನಿರೀಕ್ಷಿತ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಕಂಪನಿ ಬಹಿರಂಗಪಡಿಸುತ್ತದೆ. ಬನ್ನಿ ಹಾಗಿದ್ರೆ , ಈ ಫೋನಿನ್ ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ  ಸಂಪೂರ್ಣವಾಗಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ…

    Read more..


  • ಕೇಂದ್ರದ ಈ ಯೋಜನೆಯಡಿ ಸಿಗುತ್ತೆ ಬರೋಬ್ಬರಿ 2 ಲಕ್ಷ ರೂ ಪರಿಹಾರ: ಇಲ್ಲಿ ಕಂಪ್ಲೀಟ್ ಡೀಟೇಲ್ಸ್

    IMG 20240711 WA0002

    ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಲ್ಲಿ 2 ಲಕ್ಷ ರೂ. ಪರಿಹಾರ ಸಿಗಲಿದೆ! ಕೇಂದ್ರ ಸರ್ಕಾರ(central government)ದಿಂದ ಹಲವಾರು ಯೋಜನೆಗಳು, ಸಾಲ(loan) ಸೌಲಭ್ಯಗಳು, ಪರಿಹಾರ ಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳು ಜಾರಿಯಲ್ಲಿವೆ. ಇಂತಹ ಹಲವಾರು ಯೋಜನೆಗಳಿಂದ ಬಡವರಿಗೆ, ಆರ್ಥಿಕ ಪರಿಸ್ಥಿತಿ ಇಲ್ಲದವರಿಗೆ ಬಹಳ ಸಹಾಯವಾಗುತ್ತದೆ. ಪ್ರಧಾನ ಮಂತ್ರಿ ಯೋಜನೆಯ ಹೆಸರಿನಲ್ಲಿ ಹಲವಾರು ಯೋಜನೆಗಳು ಇದ್ದು, ಈ ಯೋಜನೆಗಳು ಹಲವರಿಗೆ ತಿಳಿದಿರುವುದಿಲ್ಲ. ಇದೀಗ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಎಂಬ ಯೋಜನೆಯ (Pradhan Mantri…

    Read more..


  • DTH & ಕೇಬಲ್ ಟಿವಿ ಚಂದಾದಾರರೆ ಗಮನಿಸಿ ; ಕಡಿಮೆಯಾಗಲಿದೆ ನಿಮ್ಮ ಮಾಸಿಕ ಬಿಲ್ ದರ..!

    IMG 20240711 WA0001

    ಮಾಸಿಕ ಬಿಲ್ ಕಡಿಮೆ ಮಾಡಿ, ತನ್ನ ಚೆಂದಾದರರಿಗೆ ಗುಡ್ ನ್ಯೂಸ್ ನೀಡಿದ ಕೇಬಲ್, ಡಿಟಿಹೆಚ್(DTH)! ಇಂದು ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೆ ಇದೆ. ಸ್ಮಾರ್ಟ್ಫೋನ್ ಇಲ್ಲದೆ ದಿನನಿತ್ಯ ಜೀವನ ನಡೆಯುವುದೇ ಇಲ್ಲ. ಸ್ಮಾರ್ಟ್ ಫೋನ್ ಗಳು ಬಹಳ ಉಪಯುಕ್ತವಾಗಿದ್ದು, ಮನೋರಂಜಕ ವಸ್ತುವೂ ಆಗಿದೆ. ಹಾಗೆ ಎಂಟರ್ಟೈನ್ಮೆಂಟ್ (Entertainment) ಗೆಂದು ಇರುವ ಇನ್ನೊಂದು ವಸ್ತು ಎಂದರೆ ಅದು ಟಿವಿ. ಇಂದು ನಾವು ಟಿವಿಗಳಲ್ಲಿ ಕೂಡ ಬಹಳ ಬದಲಾವಣೆಯನ್ನು ನೋಡಬಹುದು. ಅತಿ ಹೆಚ್ಚು ಜನರು ಸ್ಮಾರ್ಟ್ ಟಿವಿಗಳನ್ನು (smart…

    Read more..


  • BPL Card ನಿರೀಕ್ಷೆಯಲ್ಲಿದವರಿಗೆ ಸರ್ಕಾರದಿಂದ ಗುಡ್​​ ನ್ಯೂಸ್! ಶೀಘ್ರವೇ ಹೊಸ ಕಾರ್ಡ್

    IMG 20240711 WA0000

    ಹೊಸ ಬಿಪಿಎಲ್ ಕಾರ್ಡ್ (BPL card) ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್! ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇದೀಗ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಹೊಸ ಬಿಪಿಎಲ್ ಕಾರ್ಡ್ (new BPL card) ದೊರೆಯಲಿದ್ದು, ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ. ಇದೇ…

    Read more..