Tag: kannada
-
KPSC Recruitment: 480 ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!

ಈ ವರದಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಇಲಾಖೆಯಿಂದ ಹೊರಡಿಸಿದ ವಿವಿಧ ಹುದ್ದೆಗಳ ನೇಮಕಾತಿ ಕುರಿತು ತಿಲಿಸಿಕೊಡಲಾಗುತ್ತಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕರ್ನಾಟಕ ಸುದ್ದಿ -
ಸರ್ಕಾರಿ ನೌಕರರಿಗೆ ಮೂಲ ವೇತನದಲ್ಲಿಯೇ ಆಗಲಿದೆ ಭಾರೀ ಹೆಚ್ಚಳ! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಸರ್ಕಾರಿ ನೌಕಕರ (government worker’s) ಗಮನಕ್ಕೆ : ಜುಲೈ ನಲ್ಲಿ ಮೂಲ ವೇತನದಲ್ಲಿ ಆಗಲಿದೆ ಭಾರಿ ಹೆಚ್ಚಳ. ತುಟ್ಟಿ ಭತ್ಯೆ (Dearness Allowance) ಅಗತ್ಯ ಸರಕುಗಳು ಮತ್ತು ಸೇವೆಗಳ ಬೆಲೆಗಳ ಮೇಲಿನ ಹಣದುಬ್ಬರದ ಒತ್ತಡವನ್ನು ಸರಿದೂಗಿಸಲು ಜೀವನ ವೆಚ್ಚದ ಹೊಂದಾಣಿಕೆಯಾಗಿ ಉದ್ಯೋಗಿಗಳಿಗೆ ಪಾವತಿಸುವ ಭತ್ಯೆಯಾಗಿದೆ. ಇದು ಉದ್ಯೋಗಿಯ ಸಂಬಳದ ಒಂದು ಅಂಶವಾಗಿದೆ ಮತ್ತು ಇದು ಜೀವನ ವೆಚ್ಚ ಸೂಚ್ಯಂಕ (CPI) ಅನ್ನು ಆಧರಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿ -
ದೇಶದ 43 ಬ್ಯಾಂಕ್ಗಳಲ್ಲಿ ಬರೋಬ್ಬರಿ 8000 ಹುದ್ದೆಗಳು ಬೃಹತ್ ನೇಮಕಾತಿ ಶೀಘ್ರದಲ್ಲೇ

ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ದೇಶದ 43 ಬ್ಯಾಂಕ್ (Bank) ಗಳಲ್ಲಿ 8000 ಕ್ಕೂ ಹೆಚ್ಚು ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ. ಇಂದು ಹಲವು ಜನರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಹಲವು ವಿಭಾಗಗಳಲ್ಲಿನ ಹುದ್ದೆಗಳ ಅರ್ಜಿ (application) ಆಹ್ವಾನಕ್ಕಾಗಿ ಕಾಯುತ್ತಿರುತ್ತಾರೆ. ಹಾಗೆಯೇ ಇದೀಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕು ಎಂದುಕೊಂಡಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ದೇಶದ ಆರ್ಆರ್ಬಿ (RRB) ಹಾಗೂ ಪಿಎಸ್ಬಿ (PSB) ಸೇರಿ ಒಟ್ಟು 43 ಬ್ಯಾಂಕ್ಗಳಿಗೆ ಅಗತ್ಯ ಇರುವ ಸುಮಾರು
Categories: ಕರ್ನಾಟಕ ಸುದ್ದಿ -
ಭೂಮಾಪಕರಿಗೆ ಗುಡ್ ನ್ಯೂಸ್ : ಸಂಬಳ ಹೆಚ್ಚಿಸಲು ಕರ್ನಾಟಕ ಹೈಕೋರ್ಟ್ ಆದೇಶ!

ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಪರವಾನಗಿ(licence) ಹೊಂದಿರುವ 1,131 ಭೂ ಮಾಪಕರಿಗೆ ಹೆಚ್ಚುವರಿ ಸಂಭಾವನೆ(Karnataka High Court Order On Land Surveyors Payment hike): ಪಾವತಿ ಮಾಡುವ ಪ್ರಕ್ರಿಯೆ ತಡವಾದಲ್ಲಿ ಶೇ.1 ರಷ್ಟು ಬಡ್ಡಿ ಪಾವತಿಸಬೇಕು. 2008 ರಿಂದ 2013ರ ಅವಧಿಯಲ್ಲಿ ರಾಜ್ಯ ಸರ್ಕಾರದ(karnataka governament) ಆದೇಶದಂತೆ ತತ್ಕಾಲ್ ಸೇವೆಗಳ ಅಡಿಯಲ್ಲಿ ಹೆಚ್ಚವರಿ ಸೇವೆ ಸಲ್ಲಿಸಿರುತ್ತಾರೆ. ತತ್ಕಾಲ್ನಲ್ಲಿ ಸೇವೆ ಪಡೆದು ಕೊಂಡ ಫಲಾನುಭವಿಗಳಿಂದ ಸಂಗ್ರಹಿಸಿರುವ ಮೊತ್ತವನ್ನು ಪರವಾನಿಗೆ (License)ಪಡೆದ ಭೂ ಮಾಪಕರಿಗೆ ಪಾವತಿ ಮಾಡದಿರುವುದರ ಜೊತಗೆ ಈ
Categories: ಸಾರ್ವಜನಿಕ ಮಾಹಿತಿ -
ಹೊಸ ವಿನ್ಯಾಸದಲ್ಲಿ ಹೊಸ ಟ್ರಯಂಫ್ ಬೊನೆವಿಲ್ಲೆ T120 ಬೈಕ್ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

ಟ್ರಯಂಫ್ ಬೊನೆವಿಲ್ಲೆ T120(Triumph Bonneville T120): ಕ್ಲಾಸಿಕ್ ಎಂಜಿನ್ಸೈಕಲ್, ಹೊಸ ಅವತಾರ! ಟ್ರಯಂಫ್ ಇಂಡಿಯಾ(Triumph India) ತನ್ನ 2025ರ ಬೊನೆವಿಲ್ಲೆ T120 ಬೈಕ್(Bike) ಬಿಡುಗಡೆ ಮಾಡುವ ಮೂಲಕ ರೆಟ್ರೊ ವಾಹನ ಸೈಕಲ್ ಪ್ರಿಯರ ಮನ ಗೆದ್ದಿದೆ. ಈ ಹೊಸ ಬೈಕ್ ಭವ್ಯವಾದ ವಿನ್ಯಾಸ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮಿಶ್ರಣವಾಗಿದ್ದು, ರಸ್ತೆಯಲ್ಲಿ ಗಮನ ಸೆಳೆಯುತ್ತದೆ. ಬನ್ನಿ ಹಾಗಿದ್ರೆ ಟ್ರಯಂಫ್ ನ ಈ ಹೊಸ ಬೈಕ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಕರ್ನಾಟಕ ಸುದ್ದಿ -
ಫ್ಲಿಪ್ಕಾರ್ಟ್ ಎಂಡ್ ಆಫ್ ಸೀಸನ್ ಸೇಲ್ ನಲ್ಲಿ ಐ ಫೋನ್ ಗಳ ಮೇಲೆ ಬಂಪರ್ ಆಫರ್!

ಫ್ಲಿಪ್ ಕಾರ್ಟ್ (flipkart) ನ ಎಂಡ್ ಆಫ್ ಸೀಸನ್ ಸೆಲ್ (End of season sale) ನಲ್ಲಿ ಭರ್ಜರಿ ರಿಯಾಯಿತಿಗಳೊಂದಿಗೆ ಐಫೋನ್ (iPhone) ಸಿರೀಸ್ ಗಳು. ಇಂದು ಎಲ್ಲಾ ಆನ್ಲೈನ್ ವಹಿವಾಟಾಗಿದೆ (online transaction) ಪ್ರತಿಯೊಂದು ವಸ್ತುಗಳನ್ನು ಆನ್ಲೈನಲ್ಲಿ ಖರೀದಿ ಮಾಡುತ್ತೇವೆ. ಮಾರುಕಟ್ಟೆಗೆ ಹೋಗಿ ಕೊಂಡುಕೊಳ್ಳುವರ ಸಂಖ್ಯೆ ಅತೀ ಕಡಿಮೆ. ಆನ್ಲೈನ್ ನಮಗೆ ಬೇಕಾದ ವಸ್ತುಗಳು ಖರೀದಿ ಮಾಡುವವರಿಂದ ಮನೆ ಬಾಗಿಲಿಗೆ ಬಂದು ತಲುಪುತ್ತವೆ. ಹಾಗೆ ನೋಡುವುದಾದರೆ ಆನ್ಲೈನ್ ಇ ಕಾಮರ್ಸ್ ವೆಬ್ ಸೈಟ್ (e commerce
Categories: ಕರ್ನಾಟಕ ಸುದ್ದಿ -
Jio Plans: ಅತೀ ಕಮ್ಮಿ ಬೆಲೆಗೆ ಹೊಸ ಜಿಯೋ ರಿಚಾರ್ಜ್ ಪ್ಲಾನ್! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಜಿಯೋ ಸಿಮ್ (jio sim) ಬಳಸುತ್ತಿರುವವರಿಗೆ ಇದೊಂದು ಗುಡ್ ನ್ಯೂಸ್. ಒಂದು ತಿಂಗಳ ವ್ಯಾಲಿಡಿಟಿಯಲ್ಲಿ (one month validity) ಅತಿ ಕಡಿಮೆ ಬೆಲೆಗೆ ಸಿಗಲಿದೆ ಬೆಸ್ಟ್ ಪ್ಲಾನ್!. ಇಂದು ನಾವೆಲ್ಲರೂ ಮೊಬೈಲ್ ಫೋನ್ ಗಳನ್ನು ಬಳಸುತ್ತಿದ್ದೇವೆ. ಬರೀ ಫೋನ್ ಗಳನ್ನು ತೆಗೆದುಕೊಂಡರೆ ಸಾಕಾಗುವುದಿಲ್ಲ, ಇದಕ್ಕೆ ಸರಿಹೊಂದುವಂತಹ ಸಿಮ್ ಗಳನ್ನೂ ಕೂಡ ಖರೀದಿಸುತ್ತೇವೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು. ಭಾರತದಲ್ಲಿಯೇ ನಂಬರ್ ಒನ್ ಟೆಲಿಕಾಂ ಸಂಸ್ಥೆಯಾಗಿರುವ ರಿಲಯನ್ಸ್ ಜಿಯೋ ಗೆ (Reliance Jio)
Categories: ಕರ್ನಾಟಕ ಸುದ್ದಿ
Hot this week
-
Gold Rate Today: ಸತತ ಇಳಿಕೆಯಲ್ಲಿ ಚಿನ್ನದ ಬೆಲೆ – ಬೆಂಗಳೂರಿನ ಇಂದಿನ ದರ ಎಷ್ಟು?
-
Karnataka weather: ಸುಡುವ ಬಿಸಿಲಿನ ನಡುವೆ ಮಳೆ.! ದಾವಣಗೆರೆ ಸೇರಿ ಈ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.!
-
SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ
-
ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?
-
ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?
Topics
Latest Posts
- Gold Rate Today: ಸತತ ಇಳಿಕೆಯಲ್ಲಿ ಚಿನ್ನದ ಬೆಲೆ – ಬೆಂಗಳೂರಿನ ಇಂದಿನ ದರ ಎಷ್ಟು?

- Karnataka weather: ಸುಡುವ ಬಿಸಿಲಿನ ನಡುವೆ ಮಳೆ.! ದಾವಣಗೆರೆ ಸೇರಿ ಈ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.!

- SSLC ಫಲಿತಾಂಶ 2026: ನಾಳೆ ಪ್ರಕಟ – ಚೆಕ್ ಮಾಡುವ ವಿಧಾನ ಇಲ್ಲಿದೆ

- ಅಡಿಕೆ ಬೆಲೆ ಏರಿಕೆ: ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆ ಇಂದಿನ ದರ ಎಷ್ಟು?

- ಗೃಹಜ್ಯೋತಿ ಡಿ-ಲಿಂಕ್ ಗೈಡ್: ಹೊಸ ಮನೆಗೆ ಉಚಿತ ವಿದ್ಯುತ್ ಹೇಗೆ ವರ್ಗಾಯಿಸಬೇಕು?




