Tag: kannada
Home Loan : ಗ್ರಾಹಕರೇ ಗಮನಿಸಿ, ಈ ಬ್ಯಾಂಕ್ಗಳಲ್ಲಿ ಸಿಗುತ್ತೆ ಕಡಿಮೆ EMI ನಲ್ಲಿ ಗೃಹ ಸಾಲ

ಹೊಸ ಮನೆ ಕಟ್ಟುವ ಕನಸು ನಿಮಗಿದೆಯೇ? ಈಗ ಚಿಂತೆ ಬೇಡ! ಈ ಬ್ಯಾಂಕ್ಗಳು ನಿಮಗಾಗಿ ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಒದಗಿಸುತ್ತಿವೆ(Home loan at low interest rates). ಯಾವ ಯಾವ ಬ್ಯಾಂಕ್ ಎಂದು ತಿಳಿಯಬೇಕೇ? ಹಾಗಿದ್ದಲ್ಲಿ ವರದಿಯನ್ನೂ ತಪ್ಪದೇ ಕೊನೆಯವರೆಗೂ ಓದಿ. ಕಡಿಮೆ ಬಡ್ಡಿ ದರದಲ್ಲಿ ಗೃಹ ಸಾಲ ಆರ್ಬಿಐ(RBI ಗೃಹ ಸಾಲದ ಬಡ್ಡಿ ದರವನ್ನು ಏಪ್ರಿಲ್ 5 ರಂದು ಸತತ 7ನೇ ಬಾರಿಗೆ ಸ್ಥಿರವಾಗಿರಿಸಿದೆ, ಇದು ಸಾಲಗಾರರಿಗೆ ಸ್ವಾಗತಾರ್ಹ ಸುದ್ದಿಯಾಗಿದೆ. ರೆಪೋ ದರ(Repo…
Categories: ಸಾರ್ವಜನಿಕ ಮಾಹಿತಿNurse Death: ಮೊಬೈಲ್ ನಲ್ಲೆ ಮಾತನಾಡ್ತಾ ಹೂವು ತಿಂದು ದುರಂತ ಸಾವು ಕಂಡ ಯುವತಿ!

ನರ್ಸ್ ದುರಂತ(Nurse Tragedy): ಕಣಗಿಲೆ ಹೂವಿನ ವಿಷ ಸೇವಿಸಿ ಯುವತಿ ಸಾವು! ಕೇರಳದ ದುರಂತ ಘಟನೆ, ಕೇರಳದ ಒಬ್ಬ ಯುವ ನರ್ಸ್ ಅರಿವಿಲ್ಲದೆ ವಿಷಕಾರಿ ಕಣಗಿಲೆ ಹೂವನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಈ ಘಟನೆಯು ತುಂಬಾ ಬೇಸರ ಮತ್ತು ಚರ್ಚೆಗೆ ಕಾರಣವಾಗಿದೆ. ಬನ್ನಿ ಈ ಘಟನೆಯ ಬಗ್ಗೆ ಎಲ್ಲಾ ಸಂಗತಿಗಳನ್ನು ಮತ್ತು ಸಂಪೂರ್ಣ ವಿವರವಾದ ಮಾಹಿತಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತಿರುವನಂತಪುರ(Thiruvananthapuram): ಕೇರಳ(Kerala)ದ…
Categories: ಸಾರ್ವಜನಿಕ ಮಾಹಿತಿBSNL Plans: ಕಮ್ಮಿ ಬೆಲೆಗೆ Unlimited ಕರೆ ಮತ್ತು ದಿನಕ್ಕೆ 2GB ಡೇಟಾ, 70 ದಿನ ವ್ಯಾಲಿಡಿಟಿ!

ಬಿಎಸ್ಏನ್ಎಲ್ (BSNL) ಸಿಮ್ ಬಳಸುತ್ತಿರುವವರಿಗೆ ಇದೊಂದು ಗುಡ್ ನ್ಯೂಸ್. ಅತಿ ಕಡಿಮೆ ಬೆಲೆಗೆ ಸಿಗಲಿದೆ ಬೆಸ್ಟ್ ಪ್ಲಾನ್!. ಇಂದು ನಾವೆಲ್ಲರೂ ಮೊಬೈಲ್ ಫೋನ್ ಗಳನ್ನು ಬಳಸುತ್ತಿದ್ದೇವೆ. ಬರೀ ಫೋನ್ ಗಳನ್ನು ತೆಗೆದುಕೊಂಡರೆ ಸಾಕಾಗುವುದಿಲ್ಲ, ಇದಕ್ಕೆ ಸರಿಹೊಂದುವಂತಹ ಸಿಮ್ ಗಳನ್ನೂ ಕೂಡ ಖರೀದಿಸುತ್ತೇವೆ. ಇಂದು ಮಾರುಕಟ್ಟೆಯಲ್ಲಿ ಹಲವಾರು ರೀತಿಯ ಸಿಮ್ ಗಳನ್ನು ನಾವು ನೋಡಬಹುದು. ಜಿಯೋ, ಏರ್ಟೆಲ್, ಬಿಎಸ್ಎಲ್ಎನ್ ಹೀಗೆ ಹಲವು ಸಿಮ್ ಗಳನ್ನು ಕಾಣಬಹುದು. ಇದರಲ್ಲಿ ಬಿಎಸ್ಏನ್ಎಲ್ ಬಹಳ ಹಳೆಯ ಹಾಗೂ ನಮ್ಮ ಭಾರತದ ಸಿಮ್ ಕಾರ್ಡ್ ಆಗಿದೆ.…
Categories: ಟೆಕ್ & ಆಟೋISRO VSCC ಕೇಂದ್ರದಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ! ಪದವಿ, ಡಿಪ್ಲೊಮ ಪಾಸಾದವರು ಅರ್ಜಿ ಸಲ್ಲಿಸಿ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO)-ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC) 01 ಮೇ 2024 ರಂದು ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿVegetable Price Hike: ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್, ಈರುಳ್ಳಿ, ಟೊಮೇಟೊ ದರ ಡಬಲ್!

ಬಿಸಿಲಿನ ತಾಪಮಾನ ಏರುತ್ತಿರುವುದರ ಜೊತೆಗೆ ತರಕಾರಿಯ ಬೆಲೆಯೂ ಕೂಡ ಏರುತ್ತಿದೆ. ಚಿನ್ನದ ಬೆಲೆ(Gold price) ಏರಿದರೆ ಅಷ್ಟೇನು ಬೇಸರವಾಗುವುದಿಲ್ಲ ಏಕೆಂದರೆ ನಾವು ಅದನ್ನು ದಿನನಿತ್ಯ ಖರೀದಿಸುವ ಅವಶ್ಯಕತೆ ಇಲ್ಲ ಆದರೆ ಪ್ರತಿದಿನದ ಅಡುಗೆಗೆ ಬೇಕಾದ ತರಕಾರಿಯ ಬೆಲೆ ಏರುತ್ತಿರುವುದು ಜನಸಾಮಾನ್ಯರಲ್ಲಿ ಕಳಮಳವನ್ನು ತರುತ್ತಿದೆ. ತರಕಾರಿಯಾ ಬೆಲೆ ಇರಲು ಕಾರಣವೇನು?, ಯಾವ ತರಕಾರಿ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುವುದು. ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿAmazon Summer ಸೇಲ್ 40 ಇಂಚಿನ Smart Tv ಗಳ ಮೇಲೆ ಬಂಪರ್ ಡಿಸ್ಕೌಂಟ್ ! ಇಲ್ಲಿದೆ ಡೀಟೇಲ್ಸ್ !

ಭಾರತದಲ್ಲಿ ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್(Amazon Great Summer Sale in India): 40 ಇಂಚಿನ ಸ್ಮಾರ್ಟ್ ಟಿವಿ(Smart TV) ಕೇವಲ ₹15,000 ಕ್ಕಿಂತ ಕಡಿಮೆಯಲ್ಲಿ! ಟಿವಿ ಖರೀದಿಸಲು ಯೋಚಿಸುತ್ತಿದ್ದೀರಾ?ಅಮೆಜಾನ್ ಮಾರಾಟ 2024 ನಿಮಗಾಗಿ ಇಲ್ಲಿದೆ!ಅದ್ಭುತ ರಿಯಾಯಿತಿಗಾಗಿ ಕಾಯುವಿಕೆ ಈಗ ಮುಗಿದಿದೆ. ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ 2024(Amazon Great Summer Sale 2024), ಮೇ 2 ರಂದು ಪ್ರಾರಂಭವಾಗಿದೆ, ಟಿವಿಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಉತ್ಪನ್ನಗಳ ಮೇಲೆ ಅದ್ಭುತ ರಿಯಾಯಿತಿಗಳನ್ನು ನೀಡಲಾಗುತ್ತದೆ. ನೀವೇನಾದರು ಕಮ್ಮಿ ಬೆಲೆಯಲ್ಲಿ…
Categories: ಕರ್ನಾಟಕ ಸುದ್ದಿ
Hot this week
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ
Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.
ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು
Topics
Latest Posts
- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ

- ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ವಾಲ್ಮೀಕಿ ವಿಶ್ವವಿದ್ಯಾಲಯ ಬದ್ಧ: ಕುಲಪತಿ ಡಾ. ಶಿವಾನಂದ ಕೆಳಗಿನಮನಿ

- Chikkamagaluru District Court Recruitment 2026: 61 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆರಂಭ.

- ಮೆಡ್ಲೇರಿಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರತಿಭಾವಂತರಿಗೆ ಸನ್ಮಾನ; ಡಾ. ಕಾಂತೇಶ ಅಂಬಿಗೇರರಿಂದ ಯಶಸ್ಸಿನ ಕಿವಿಮಾತು















