Tag: kannada
New Rules : ಏಪ್ರಿಲ್ 1 ರಿಂದ ಹೊಸ ರೂಲ್ಸ್.! ಬ್ಯಾಂಕ್ ಖಾತೆ, ಗ್ಯಾಸ್ ಸಿಲಿಂಡರ್, ಫಾಸ್ಟ್ ಟ್ಯಾಗ್ , ಇದ್ದವರು ತಪ್ಪದೆ ತಿಳಿದುಕೊಳ್ಳಿ

ಏಪ್ರಿಲ್ 2024 ಒಂದು ಹೊಸ(From April 1st new rules) ಹಣಕಾಸು ವರ್ಷದ ಆರಂಭವನ್ನು(this indicates the financial year starts) ಸೂಚಿಸುತ್ತದೆ. ಜೊತೆಗೆ ಕೆಲವು ಪ್ರಮುಖ ಹಣಕಾಸಿನ ಬದಲಾವಣೆಗಳನ್ನು (Financial changes) ಸಹ ತರುತ್ತದೆ. ಈ ಬದಲಾವಣೆಗಳು ನಿಮ್ಮ ಖರ್ಚು ಮಾಡುವ ಮತ್ತು ಹೂಡಿಕೆ ಮಾಡುವ ರೀತಿಯ ಮೇಲೆ ಪರಿಣಾಮ ಬೀರಬಹುದು ಮತ್ತು ಪ್ರಮುಖ ಹಣಕಾಸಿನ ಬದಲಾವಣೆಗಳು ಕೂಡಾ ಆಗುವ ಸಾಧ್ಯತೆ ಇದೆ ಎಂದು ಹೇಳಬಹುದು. ಏಪ್ರಿಲ್ 2024 ರಲ್ಲಿ, ತೆರಿಗೆ ದರಗಳಲ್ಲಿ ಬದಲಾವಣೆ, ಹೂಡಿಕೆ…
Categories: ಸಾರ್ವಜನಿಕ ಮಾಹಿತಿಮಾರುಕಟ್ಟೆಗೆ ಭರ್ಜರಿ ಎಂಟ್ರಿ ಕೊಟ್ಟ ಪೋಕೋ C61 ಮೊಬೈಲ್, ಖರೀದಿಗೆ ಮುಗಿಬಿದ್ದ ಜನ

ನಮಗೆಲ್ಲ ತಿಳಿದಿರುವ ಹಾಗೆ ಮಾರುಕಟ್ಟೆಗಳಲ್ಲಿ ಸುಮಾರು ಸಾಕಷ್ಟು ಸ್ಮಾರ್ಟ್ ಫೋನ್ ಗಳು ಕಡಿಮೆ ಬೆಲೆಯಿಂದ ಹಿಡಿದು ದೊಡ್ಡ ಮೊತ್ತದ ದುಬಾರಿ ಸ್ಮಾರ್ಟ್ ಫೋನ್ ಗಳು ಸಿಗುತ್ತವೆ. ಆದರೆ ನಮಗೆ ನಮ್ಮ ಬಜೆಟ್ ದರದಲ್ಲಿ (Buget price) 10,000 ರಿಂದ 15,000ರೂ. ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಬೇಕು ಎನ್ನುವರುಗೆ ಇದು ಒಂದು ಉತ್ತಮ ಮಾಹಿತಿ ಎಂದೇ ಹೇಳಬಹುದು. ಹೌದು ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ ಗಳಿಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಅಂತಹ ಟಾಪ್ ಬೆಸ್ಟ್ ಸ್ಮಾರ್ಟ್ಫೋನ್ಗಳು…
Categories: ಕರ್ನಾಟಕ ಸುದ್ದಿರೈತರೇ ಗಮನಿಸಿ, ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ, ಇದೇ 31ರವರೆಗೆ ಅವಕಾಶ

ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. 31-12-2023ಕ್ಕೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ(Agricultural loan)ಗಳ ಕಂತುಗಳನ್ನು ಪಾವತಿಸಲು ಸಾಧ್ಯವಾಗದ ರೈತರಿಗೆ ಸಹಾಯ ಮಾಡಲು, ಸರ್ಕಾರವು 29-02-2024 ರವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು 31-03-2024 ರವರೆಗೆ ವಿಸ್ತರಿಸಿದೆ.ಹೌದು,ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ರೈತರು 31-12-2023ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು…
Categories: ಸಾರ್ವಜನಿಕ ಮಾಹಿತಿಹಳೆಯ 100 ರೂಪಾಯಿ ನೋಟ್ ಇನ್ನು ಮುಂದೆ ನಡೆಯಲ್ವಾ? ಇಲ್ಲಿದೆ ಆರ್ಬಿಐ ಕೊಟ್ಟ ಸೂಚನೆ ಏನು?

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ 100 ರೂಪಾಯಿ ನೋಟು ಬ್ಯಾನ್ ಸುದ್ದಿ! ನಿಜನಾ ? ಈ ಕುರಿತು RBI ಸ್ಪಷ್ಟನೆ ನೀಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹಳೆ ನೂರು ರೂಪಾಯಿ ಬಂದ್ : ಸೋಶಿಯಲ್ ಮೀಡಿಯಾ(Social Media) ಒಂದು ಅದ್ಭುತ ವೇದಿಕೆ. ಯಾವುದೇ ವ್ಯಕ್ತಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆಯಬಹುದು. ಇದಕ್ಕೆ ಕಾರಣ ಗಾಸಿಪ್(Gossip). ಹಣಕಾಸಿನ ವಿಷಯದಲ್ಲಿ ಗಾಸಿಪ್ಗಳು ಬೆಂಕಿಯಂತೆ…
Categories: ಸಾರ್ವಜನಿಕ ಮಾಹಿತಿPM Avas Yojana : ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ಯೋಜನೆಗೆ ಹೀಗೆ ಅರ್ಜಿ ಸಲ್ಲಿಸಿ

ಪ್ರಧಾನ ಮಂತ್ರಿ ಆವಾಸ್ ಯೋಜನೆ 2024(PradhanMantriAwasa Yojana 2024): ನಿಮ್ಮ ಕನಸಿನ ಮನೆಗಾಗಿ ಸರ್ಕಾರದಿಂದ ಸಹಾಯಧನ ಮತ್ತು ಸಾಲದ ನೆರವು. ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಮನೆ(Home)- ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅತ್ಯಂತ ಮಹತ್ವದ ಕನಸುಗಳಲ್ಲಿ…
Categories: ಸರ್ಕಾರಿ ಯೋಜನೆಗಳುವಿಶೇಷ ಕ್ಯಾಮೆರಾದೊಂದಿಗೆ ಭರ್ಜರಿ ಎಂಟ್ರಿ ಕೊಡುತ್ತಿದೆ ಮೋಟೋದ ಹೊಸ ಮೊಬೈಲ್

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿ ಇರುವುದು ನಮಗೆಲ್ಲ ತಿಳಿದೇ ಇದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳುದುಕೊಲೊಳ್ಳುತ್ತಿದೆ ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ…
Categories: ಕರ್ನಾಟಕ ಸುದ್ದಿಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ, ಇಲ್ಲಿದೆ ಡೈರೆಕ್ಟ್ ಲಿಂಕ್

ಕೇಂದ್ರ ಸರ್ಕಾರದಿಂದ ಒಂದು ಸ್ವಾಗತಾರ್ಹ ಯೋಜನೆ! ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶ್ವಕರ್ಮ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ(Free Sewing Machine yojana). ಈ ಯೋಜನೆಯು ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲುವಿಕೆ, ಅರ್ಹತೆ ಮತ್ತು ಬೇಕಾಗಿರುವ ದಾಖಲೆಗಳ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ತಿಳಿಯಬೇಕೇ?. ಹಾಗಿದ್ದಲ್ಲಿ, ವರದಿಯನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳು
Hot this week
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ
ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ
Topics
Latest Posts
- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ

- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ

- CSC Aadhaar Recruitment 2026: 150 ಸೂಪರ್ವೈಸರ್, ಆಪರೇಟರ್ ಹುದ್ದೆಗಳಿಗೆ ಅರ್ಜಿ ಆರಂಭ

- ಬೀದಿ ವ್ಯಾಪಾರಿಗಳ ತೆರವು ಖಂಡಿಸಿ ಜುಲೈ 8 ರಂದು ಬೆಂಗಳೂರು ಬಂದ್! ಬೃಹತ್ ಪ್ರತಿಭಟನೆಗೆ ಕರೆ















