Tag: kannada
ಹೊಸ iVOOMi ಸ್ಕೂಟಿ ಮೇಲೆ ಭರ್ಜರಿ 20 ಸಾವಿರ ರೂಪಾಯಿ ಭರ್ಜರಿ ಡಿಸ್ಕೌಂಟ್. ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿ(technology)ಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್…
Categories: ಕರ್ನಾಟಕ ಸುದ್ದಿBBK 10- ಬಿಗ್ ಬಾಸ್ ನಲ್ಲಿ ಗೆದ್ದ 10 ಲಕ್ಷ ಹಣವನ್ನು ಪ್ರತಾಪ್ ಏನ್ ಮಾಡ್ತಾರೆ ಗೊತ್ತಾ? ಇಲ್ಲಿದೆ ಮಾಹಿತಿ

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (Bigboss season 10) ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಕಾರ್ತಿಕ್ ಮಹೇಶ್(karthik mahesh) ಬಿಗ್ ಬಾಸ್ ಟ್ರೋಫಿಯನ್ನು ಪಡೆದು ವಿನ್ನರಾಗಿದ್ದಾರೆ ಹಾಗೂ ರನ್ನರ್ ಅಪ್ ಆಗಿರೋ ಡ್ರೋನ್ ಪ್ರತಾಪ್(Drone Prathap) ಅವರು ಈಗ ಸುದ್ದಿಯಲ್ಲಿದ್ದಾರೆ. ಏನು ಈ ಸುದ್ದಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿGruhalakshmi ; ಗೃಹಲಕ್ಷ್ಮಿ 2000/-ರೂ. ಬರದೇ ಇರುವ ಎಲ್ಲಾ ಪೆಂಡಿಂಗ್ ಹಣ ಬಿಡುಗಡೆ. ಇಲ್ಲಿದೆ ಮಾಹಿತಿ

ಇದೀಗ ಗೃಹಲಕ್ಷ್ಮಿ ಯೋಜನೆಯ ( Gruhalakshmi scheme ) ಫಲಾನುಭವಿಗಳಿಗೆ ಸರ್ಕಾರ ಒಂದು ಗುಡ್ ನ್ಯೂಸ್ ( Good News ) ನೀಡಿದೆ. ಸ್ನೇಹಿತರೆ ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ. ಹಾಗೂ ಬಹಳಷ್ಟು ಜನರಿಗೆ ಎರಡನೇ ಮತ್ತು ಮೂರನೇ ಕಂತಿನ ಹಣ ಪೆಂಡಿಂಗ್ ಇದೆ. ಈ ರೀತಿಯ ಸಮಸ್ಯೆ ( Problems ) ಇರುವ ಎಲ್ಲಾ ಫಲಾನುಭವಿಗಳಿಗೆ ಸರ್ಕಾರ ಪೆಂಡಿಂಗ್ ಇರುವ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. ಇದರ…
Categories: ಸಾರ್ವಜನಿಕ ಮಾಹಿತಿಗುಡ್ ನ್ಯೂಸ್ – ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಾಸಾದವರಿಗೆ ಪ್ರೋತ್ಸಾಹ ಧನ ಬಿಡುಗಡೆ

ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ( Good News ) ತಿಳಿದು ಬಂದಿದೆ. ಹೌದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ( Computer Literacy Test ) ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ( Government Employees ) ರಾಜ್ಯ ಸರ್ಕಾರವು ( State Government ) ಸಿಹಿಸುದ್ದಿ ನೀಡಿದೆ. ಪ್ರೋತ್ಸಾಹಧನ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಕರ್ನಾಟಕ ಸುದ್ದಿBBK 10: ಬಿಗ್ ಬಾಸ್ ಸೀಸನ್ 10ರ ವಿನ್ನರ್ ಆಗಿ ಕಪ್ ಗೆದ್ದು ಬಿಗಿದ ಕಾರ್ತಿಕ್.!

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ರ (BigBoss season 10) ವಿಜೇತ ಯಾರೆಂಬ ಕೂತೂಹಲಕ್ಕೆ ತೆರೆ ಬಿದ್ದಾಗಿದೆ. ಬಿಗ್ ಬಾಸ್ ಕನ್ನಡ 10 ಗಾಗಿ ಅಧಿಕೃತ ವಿಜೇತರ ಘೋಷಣೆಗೆ ಮುನ್ನ ನಿರೀಕ್ಷೆಯು ಉತ್ತುಂಗಕ್ಕೇರಿತು, ಸಾಮಾಜಿಕ ಮಾಧ್ಯಮದಲ್ಲಿ ಕಾರ್ತಿಕ್ ಮಹೇಶ್(Karthik Mahesh) ಅವರಿಗೆ ಅಭಿನಂದನೆಗಳು ಹರಿದುಬರುತ್ತಿವೆ. ಕಾರ್ತಿಕ್ ಮಹೇಶ್ ಅವರಿಗೆ ಅಭಿನಂದನೆಗಳು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿ
Hot this week
Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ
Topics
Latest Posts
- Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ

- Karnataka Excise Recruitment 2026: ಅಬಕಾರಿ ಇಲಾಖೆಯಲ್ಲಿ 1207 ಪೇದೆ, ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲೇ















