Tag: kannada
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸರ್ಕಾರಿ ಯೋಜನೆಗಳುಏರ್ಟೆಲ್ ಗ್ರಾಹಕರೇ ಗಮನಿಸಿ, ಮತ್ತೊಂದು ಹೊಸ ರಿಚಾರ್ಜ್ ಪ್ಲ್ಯಾನ್ ಲಾಂಚ್!

ಏರ್ಟೆಲ್ನಿಂದ ಮತ್ತೊಂದು ಭರ್ಜರಿ ಪ್ಲ್ಯಾನ್. ಏರ್ಟೆಲ್ ಕಂಪನಿ(Airtel )666 ರೂ.ಗಳ ಬೆಲೆಯ ‘ಅದ್ಭುತ’ ಪ್ರಿಪೇಯ್ಡ್ ಪ್ಲ್ಯಾನ್(Prepaid plan)ಎಂದು ಘೋಷಣೆ ಮಾಡಿದೆ. ಈ ಪ್ಲಾನ್ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಅನಿಯಮಿತ ಪ್ರಯೋಜನಗಳೊಂದಿಗೆ ಮತ್ತೊಂದು ಭರ್ಜರಿ ಪ್ಲ್ಯಾನ್: ಹೌದು, ಏರ್ಟೆಲ್(Airtel) , ಭಾರತದ ಪ್ರಮುಖ ಟೆಲಿಕಾಂ ಕಂಪನಿ, ತನ್ನ ಗ್ರಾಹಕರಿಗೆ ಖುಷಿ
Categories: ಟೆಕ್ & ಆಟೋAadhaar Card : ಕಳೆದು ಹೋದ ಆಧಾರ್ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ !

ಭಾರತ ಸರ್ಕಾರದ ಪರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿದ 12-ಅಂಕಿಯ ವೈಯಕ್ತಿಕ ಗುರುತಿನ ಸಂಖ್ಯೆ ಆಧಾರ್ ಕಾರ್ಡ್, ವೈಯಕ್ತಿಕ ಗುರುತಿಗಾಗಿ ಅತ್ಯಂತ ಪ್ರಮುಖ ಮತ್ತು ವ್ಯಾಪಕವಾಗಿ ಬಳಸಲಾಗುವ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಾದಂತೆ,ವಿವಿಧ ಸರ್ಕಾರಿ ನೆರವಿನ ಸಬ್ಸಿಡಿಗಳನ್ನು (Subsidy) ಪಡೆಯುವುದು, ಬ್ಯಾಂಕ್ ಖಾತೆ (Bank account) ತೆರೆಯುವುದು, ಸ್ಥಿರ ಠೇವಣಿ (FD), ಮ್ಯೂಚುವಲ್ ಫಂಡ್ಗಳಲ್ಲಿ ಹೂಡಿಕೆ(Mutual fund
Categories: ಸಾರ್ವಜನಿಕ ಮಾಹಿತಿBajaj Scooty : ಬರೋಬ್ಬರಿ 126 KM ಮೈಲೇಜ್ ಕೊಡುವ ಚೇತಕ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್
Categories: ಕರ್ನಾಟಕ ಸುದ್ದಿGruhalakshmi – ಇನ್ನೂ ಖಾತೆಗೆ 2000/- ಹಣ ಬರದೇ ಇರುವ ಮ್ಸಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್!

ಗೃಹಲಕ್ಷ್ಮಿ ಯೋಜನೆ(Gruh lakshmi scheme): ಖಾತೆಗೆ ಹಣ ಜಮಾ ಆಗದವರಿಗೂ ಖುಷಿಯ ಸುದ್ದಿ. ಯಜಮಾನಿಯರೇ, ಗೃಹಲಕ್ಷ್ಮಿ ಯೋಜನೆಯಡಿ ನೀವು ಯಾವದೇ ಪ್ರಯೋಜನ ಪಡೆದಿಲ್ಲವೇ?. ಹಾಗಿದ್ರೆ, ಈ ವಿಷಯಗಳು ತಾವು ತಿಳಿಯಲೇಬೇಕು. ವರದಿಯನ್ನು ತಪ್ಪದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಗಸ್ಟ್ 31 ರ ದಿನದಿಂದ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ರ ಧನಸಹಾಯವು ಮಹಿಳೆಯರ ಖಾತೆಗಳಿಗೆ ನೇರವಾಗಿ
Categories: ಸಾರ್ವಜನಿಕ ಮಾಹಿತಿHSRP ನಂಬರ್ ಪ್ಲೇಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

ವಾಹನ ಹೊಂದಿರುವ ಎಲ್ಲಾ ಕರ್ನಾಟಕದ ನಾಗರಿಕರಿಗೆ ಮಹತ್ವದ ಸುದ್ದಿ ಇದೆ. ಈಗ ಕರ್ನಾಟಕದ ಸಾರಿಗೆ ಇಲಾಖೆಯು ಎಲ್ಲಾ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಅನ್ನು ಕಡ್ಡಾಯಗೊಳಿಸಿದೆ. ಸಾಮಾನ್ಯ ನಂಬರ್ ಪ್ಲೇಟ್ಗಳನ್ನು (Common number plate) ಹೊಂದಿರುವ ನಾಗರಿಕರು ವಾಹನದ ಪ್ರಕಾರವನ್ನು ಅವಲಂಬಿಸಿ 500 ರಿಂದ 1,000 ರೂ.ವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಆಸಕ್ತ ಅರ್ಜಿದಾರರು 17 ಫೆಬ್ರವರಿ 2024 ರ ಮೊದಲು ಅಧಿಕೃತ ವೆಬ್ಸೈಟ್ನಿಂದ (Official website) ಆನ್ಲೈನ್ನಲ್ಲಿ (Online) ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಇದೀಗ ಆ
Categories: ಸಾರ್ವಜನಿಕ ಮಾಹಿತಿರೆಡ್ಮಿ ಹೊಸ ಮೊಬೈಲ್ ಮಾರುಕಟ್ಟೆಗೆ ಭರ್ಜರಿ ಎಂಟ್ರಿ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಇಂದಿನ ದಿನಮಾನಗಳಲ್ಲಿ ಯಾರಿಗೆ ಸ್ಮಾರ್ಟ್ ಫೋನ್ (smart phones) ಅವಶ್ಯಕ ಇಲ್ಲಾ ಹೇಳಿ, ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸ್ಮಾರ್ಟ್ ಫೋನ್ ಬಳಕೆ ಸಾಮಾನ್ಯವಾಗಿದೆ. ಮತ್ತು ಅಷ್ಟೇ ಹೊಸ ಹೊಸ ಸ್ಮಾರ್ಟ್ ಫೋನ್ ಗಳು ಹೊಸ ಹೊಸ ಫೀಚರ್ ಗಳನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಬಿಡುಗಡೆ ಕೂಡಾ ಆಗುತ್ತಿವೆ. ಜನರನ್ನು ಕೂಡಾ ತಮ್ಮತ್ತಾ ಸೇಳೆದುಕೊಳ್ಳುತ್ತಿದೆ. ಈ ಸ್ಮಾರ್ಟ್ ಫೋನ್ ಜಗತ್ತು ಎಂದೇ ಹೇಳಬಹುದು. ಇದೀಗ ಮಾರುಕಟ್ಟೆಯಲ್ಲಿ ಬಜೆಟ್ ಸ್ನೇಹಿ ದರದಲ್ಲಿ ಸ್ಮಾರ್ಟ್ ಫೋನ್ ಖರೀದಿ ಮಾಡುವವರಿಗೆ ಒಂದು ಹೊಸ
Categories: ಕರ್ನಾಟಕ ಸುದ್ದಿ12,000 ರೂ. ನೇರವಾಗಿ ಖಾತೆಗೆ ಬರುವ ಟಾಟಾ ಕಂಪನಿಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಟಾಟಾ ಕ್ಯಾಪಿಟಲ್ ಲಿಮಿಟೆಡ್(Tata Capital Limited) ಎಂಬುದು ಟಾಟಾ ಸಮೂಹದ ಹಣಕಾಸು ಸೇವಾ ಕಂಪನಿಯಾಗಿದ್ದು, ಇದು ನಾಗರಿಕರಿಗೆ ವಿವಿಧ ರೀತಿಯ ಹಣಕಾಸು ಸೇವೆಗಳನ್ನು ನೀಡುತ್ತದೆ. ಇತ್ತೀಚೆಗೆ ಈ ಸಂಸ್ಥೆಯು ತನ್ನ CSR ಉಪಕ್ರಮದ ಭಾಗವಾಗಿ ವಿದ್ಯಾರ್ಥಿವೇತನ(Scholarship)ವನ್ನು ಪ್ರಾರಂಭಿಸಿದೆ. ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್(Tata Capital Phank Scholarship) ಎಂಬ ಅರ್ಹ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಈ ಯೋಜನೆಯ ಮೂಲಕ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲಾಗುವುದು. ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ
Categories: ಉದ್ಯೋಗ & ಶಿಕ್ಷಣ
Hot this week
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
Topics
Latest Posts
- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.

- 10ನೇ ತರಗತಿ ಪಾಸ್ ಆಗಿದ್ದೀರಾ? ಡಿಗ್ರಿ ಇಲ್ಲದೆಯೂ ಸಿಗುವ 6 ಬೆಸ್ಟ್ ಸರ್ಕಾರಿ ಕೆಲಸಗಳಿವು!

- Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ.! 2300/- ರೂ. ಕುಸಿದ ಬೆಳ್ಳಿ. ಇಂದಿನ ಬೆಲೆ ಇಲ್ಲಿದೆ.
















