Tag: kannada
ರಾಜ್ಯದಲ್ಲಿ 347 ಸರ್ವೆಯರ್ ಹುದ್ದೆಗಳ ನೇಮಕಾತಿ! ಇಲ್ಲಿದೆ ಸಂಪೂರ್ಣ ಮಾಹಿತಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ! 347 ‘ಸರ್ವೆಯರ್'(Surveyor) ಹುದ್ದೆಗಳ ನೇಮಕಾತಿ(Recruitment) ಶೀಘ್ರದಲ್ಲೇ ನಡೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಲಬುರಗಿ, 2024 ಜನವರಿ 25: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ. ಶೀಘ್ರದಲ್ಲಿಯೇ ರಾಜ್ಯದಲ್ಲಿ 347 ಸರ್ವೇಯರ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಅವರು ಇತ್ತೀಚಿಗೆ ನಡೆಸಿದ ಸುದ್ದಿಗೋಷ್ಠಿ(Press conference) ಯಲ್ಲಿ ಈ ಮಾಹಿತಿಯನ್ನು ನೀಡಿದರು.…
Categories: ಕರ್ನಾಟಕ ಸುದ್ದಿSSLC ಮತ್ತು ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್ ಜಾರಿ, ಸಂಪೂರ್ಣ ಮಾಹಿತಿ ಇಲ್ಲಿದೆ

ಎಸ್ಎಸ್ಎಲ್ಸಿ ( SSLC ) ಮತ್ತು ದ್ವಿತೀಯ ಪಿಯುಸಿ ( Second PUC ) ವಿದ್ಯಾರ್ಥಿಗಳಿಗೆ ಇದೀಗ ಒಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಅದೇನೆಂದರೆ, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ತಿದ್ದುಪಡಿ ( Rules Correction ) ಮಾಡಲಾಗಿದೆ. ಮತ್ತು ಅದರ ಬದಲಿಗೆ ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಜಾರಿಗೊಳಿಸಿದೆ. ಇದೊಂದು ಖುಷಿಯ ವಿಚಾರ ಎನ್ನಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿPOCO X6 5G ಮೊಬೈಲ್ ಫಸ್ಟ್ ಸೇಲ್ ಪ್ರಾರಂಭ! ಭರ್ಜರಿ ಆಫರ್ ಘೋಷಣೆ!

ಫ್ಲಿಪ್ಕಾರ್ಟ್(Flipkart) ಭಾರತದ ಒಂದು ಅತಿದೊಡ್ಡ online shoping ಸೈಟ್ಗಳಲ್ಲಿ ಒಂದಾಗಿದೆ. ಇದು ಭಾರತೀಯರಿಗೆ ಅತ್ಯಂತ ಜನಪ್ರಿಯ ಮತ್ತು ಕೈಗೆಟುಕುವ ಸೈಟ್ಗಳಲ್ಲಿ ಒಂದಾಗಿದೆ. Flipkart ನಿಂದ ಹೆಚ್ಚಿನ ಸಂಖ್ಯೆಯ ಜನರು ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. Flipkart ಲಕ್ಷಾಂತರ ಉತ್ಪನ್ನಗಳೊಂದಿಗೆ ಸಾವಿರಾರು ಬ್ರ್ಯಾಂಡ್ಗಳನ್ನು ಕೂಡಾ ಹೊಂದಿದೆ, ಇದರಲ್ಲಿ ಫ್ಯಾಷನ್, ಎಲೆಕ್ಟ್ರಾನಿಕ್ಸ್, ಸೌಂದರ್ಯ, ಮನೆ ಅಲಂಕಾರಗಳಿಗೆ , ಡಿನ್ನರ್ವೇರ್, ಪಾದರಕ್ಷೆಗಳು, ಕೈಚೀಲಗಳು, ಆಭರಣ, ಪರ್ಸನಲ್ ಯುಸ್ ಗೆ, ಸ್ಮಾರ್ಟ್ ಫೋನ್ ಗಳು , ಹೆಡ್ಫೋನ್ಗಳು , ಟಿವಿ, ಲ್ಯಾಪ್ಟಾಪ್ಗಳು, ದಿನಸಿಗಳು ಹೀಗೆ ಇನ್ನೂ…
Categories: ಕರ್ನಾಟಕ ಸುದ್ದಿರೈತರಿಗೆ 2000/- ರೂ. ಬೆಳೆ ಹಾನಿ ಪರಿಹಾರದ ಹಣ ಈ ದಿನ ಜಮಾ – ಸಿ.ಎಂ ಸಿದ್ದರಾಮಯ್ಯ

ಇದೀಗ ರಾಜ್ಯದ ರೈತರಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ರಾಜ್ಯದಲ್ಲಿ ರೈತರು ಬೆಳೆ ಬೆಳೆಯಲು ಆಗದೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಬರಗಾಲ(drought). ಹೌದು, ಮುಂಗಾರು ಮಳೆ ಇಲ್ಲದೆ ಬೆಳೆ ಬೆಳೆಯಲು ರೈತರು ಬಹಳ ಕಷ್ಟವಾಗುತ್ತಿದೆ. ಹಾಗಾಗಿ ರೈತರಿಗೆ ಸರ್ಕಾರದಿಂದ ( From Government ) ಬಹಳ ಯೋಜನೆಗಳು, ಸಾಲ(loan) ಸೌಲಭ್ಯಗಳು ಲಭ್ಯವಿವೆ. ಹಾಗೆಯೇ ಇದೀಗ ಬರದಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ( State Government ) ರೈತರ…
Categories: ಸರ್ಕಾರಿ ಯೋಜನೆಗಳುಬರೋಬ್ಬರಿ 110 ಕಿ.ಮೀ ಮೈಲೇಜ್ ಕೊಡುವ ಹೀರೊ ಸ್ಕೂಟಿ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಮಾಹಿತಿ

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು…
Categories: ಕರ್ನಾಟಕ ಸುದ್ದಿBBK 10- ಬಿಗ್ ಬಾಸ್ ಮನೆಯಲ್ಲಿ ತುಕಾಲಿನೆ ಫೇಕ್ – ನಟಿ ನಮ್ರತಾ ಗೌಡ

ಕಲರ್ಸ್ ಕನ್ನಡ ( Colours Kannada ) ವಾಹಿನಿಯಲ್ಲಿ ಮೂಡಿಬರುತ್ತಿರುವ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 10’ ( Big Boss Season 10 ) ರಿಂದ ನಮ್ರತಾ ಗೌಡ ಅವರ ಪ್ರಯಾಣ ಈ ವಾರಾಂತ್ಯದಲ್ಲಿ ಕೊನೆಗೊಂಡಿತ್ತು. ವಾರದ ಮಧ್ಯಭಾಗದಲ್ಲಿ ತನಿಷಾ ಕುಪ್ಪಂಡ ( Thanisha Kuppanda ) ಎಲಿಮಿನೇಟ್ ( Eliminate ) ಆಗಿದ್ದರು. ಈಗ ನಮ್ರತಾ ಗೌಡ ( Namratha Gowda ) ಡೊಡ್ಮನೆಯಿಂದ ಹೊರಗೆ ಬಂದಿದ್ದು, ಆರು ಸ್ಪರ್ಧಿಗಳು ಅಂತಿಮ…
Categories: ಸಾರ್ವಜನಿಕ ಮಾಹಿತಿಫ್ಲಿಪ್ಕಾರ್ಟ್ ನಲ್ಲಿ ನಥಿಂಗ್ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್! ಇಲ್ಲಿದೆ ಮಾಹಿತಿ

ನಥಿಂಗ್ ಕಂಪನಿ ನಥಿಂಗ್ ಫೋನ್ಗಳ (Nothing phone) ಮೂಲಕ ಸ್ಮಾರ್ಟ್ಫೋನ್ (smartphone) ಲೋಕದಲ್ಲಿ ತನ್ನದೇ ಆದ ಸಂಚಲನವನ್ನೇ ಉಂಟು ಮಾಡಿದೆ. ಈ ಫೋನ್ಗಳ ಫೀಚರ್ಸ್ಗಿಂತ (features) ಜನರು ಇವುಗಳ ಶೈಲಿಗೆ ಮಾರುಹೋಗಿದ್ದಾರೆ. ಅಷ್ಟರ ಮಟ್ಟಿಗೆ ಈ ಫೋನ್ಗಳು ಜನಪ್ರಿಯತೆ ಪಡೆದುಕೊಂಡಿವೆ ಎಂದೇ ಹೇಳಬಹುದಾಗಿದೆ. ಈ ಬೆಳವಣಿಗೆ ನಡುವೆ ನಥಿಂಗ್ ಫೋನ್ 2 ( Nothing phone 2) ಬೆಲೆ ಇಳಿಕೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಕರ್ನಾಟಕ ಸುದ್ದಿ
Hot this week
ಇಂದಿನ ಅಡಿಕೆ ದರ (09 ಜುಲೈ 2026): ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳ ನಿಖರ ಬೆಲೆ
Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Topics
Latest Posts
- ಇಂದಿನ ಅಡಿಕೆ ದರ (09 ಜುಲೈ 2026): ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳ ನಿಖರ ಬೆಲೆ

- Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ















