Tag: kannada
BBK 10 – ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಔಟ್ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬಿಗ್ ಬಾಸ್ ಕನ್ನಡ ಸೀಸನ್ 10 ಇನ್ನೇನು ಕೇವಲ ನಾಲ್ಕು ದಿನಗಳಲ್ಲಿ ಮುಕ್ತಾಯವಾಗಲಿದೆ, ಬಿಗ್ ಬಾಸ್ ಕನ್ನಡ ಸೀಸನ್ 16 ನೇ ವಾರದಲ್ಲಿ ಇರುವುದು 6 ಮಂದಿ. ಇದರಲ್ಲಿ ಬರುತೇಕರು ಸ್ಟ್ರಾಂಗ್ ಕ್ಯಾಂಡಿಡೇಟ್ಗಳೇ ಇದ್ದಾರೆ. ಆದರೆ, ಕಳೆದ 7 ವಾರಗಳಿಂದ ಎಲ್ಲರೂ ಟಾರ್ಗೆಟ್ ಮಾಡುತ್ತಿರುವುದು ಮಾತ್ರ ಡ್ರೋನ್ ಪ್ರತಾಪ್ ಅವರನ್ನು. ಅವರನ್ನ ಮನೆಯಿಂದ ಹೊರ ಹಾಕಲು ಹಲವು ಪ್ರಯತ್ನಗಳು ನಡೆಯುತ್ತಿದ್ದು, ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಬಿಗ್ ಬಾಸ್ (BBK 10) ಮನೆಯಲ್ಲಿ ಈ ವಾರ ಉಳಿದುಕೊಂಡಿದ್ದ ಆರು ಮಂದಿ. ಈ…
Categories: ಸಾರ್ವಜನಿಕ ಮಾಹಿತಿಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಕೀರ್ತಿ ಮತ್ತು ಜಾಹ್ನವಿ, ಪ್ರಶ್ನೆಗಳ ಸುರಿಮಳೆ..! ಇಲ್ಲಿದೆ ಡೀಟೇಲ್ಸ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season 10) ಇನ್ನೇನು ನಾಲ್ಕು ದಿನಗಳಲ್ಲಿ ಫಿನಾಲೆ ಬರುತ್ತದೆ. ಯಾವ ಸೀಸನ್ಗಳಲ್ಲೂ ಆಗದ ಅದ್ಭುತಗಳು ಈ ಸೀಸನ್ನಲ್ಲಿ ನಡೆದಿವೆ. ಈ ಸಮಯದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧೆಗಳಿಗೆ ಪತ್ರಿಕಾಗೋಷ್ಠಿ ಒಂದನ್ನು ನಡೆಸಿದರು. ಅದಕ್ಕೆಂದು ಕಿರಿಕ್ ಕೀರ್ತಿ(Kirik keerthi) ಹಾಗೂ ಜಾಹ್ನವಿ ಅವರು ಎಂಟ್ರಿಯನ್ನು ನೀಡಿದರು. ಇವರಿಬ್ಬರೂ ಮನೆಯ ಫೈನಲಿಸ್ಟ್ ಗಳಿಗೆ ನೇರ ನೇರವಾಗಿ ಪ್ರಶ್ನೆಗಳನ್ನು ಕೇಳಿದರು. ಆರು ಜನರಿಗೂ ಕೂಡ ನೇರವಾಗಿ ಪ್ರಶ್ನೆಗಳನ್ನು ಕೇಳಿದರು.…
Categories: ಸಾರ್ವಜನಿಕ ಮಾಹಿತಿಹಾಲಿನ ಪ್ರೋತ್ಸಾಹ ಧನ ನೀಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ನಮಗೆಲ್ಲ ತಿಳಿದಿರುವ ಹಾಗೆ ಈಗಿನ ಜನರೇಷನ್(Generation) ಅಲ್ಲಿ ಹೈನುಗಾರಿಕೆ ಕೂಡಾ ಉತ್ತಮ ಬೆಳೆವಣಿಗೆ ಕಾಣುತ್ತಿದೆ. ಅದರಲ್ಲೂ ಯುವ ರೈತರು (Youth farmers) ಕೂಡಾ ಈ ಹೈನುಗಾರಿಕೆ(dairy farming) ಅಲ್ಲಿ ಆಸಕ್ತಿ(Intrest) ತೋರಿಸುತ್ತಿದ್ದಾರೆ. ಹೀಗಾಗಿ ಇನ್ನೂ ಹೆಚ್ಚು ಹೆಚ್ಚು ರೈತರ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು ಎನ್ನುವುದು ನಮ್ಮ ಸರಕಾರದ ಉದ್ದೇಶ ಆಗಿದೆ. ಆದರಿಂದ ನಮ್ಮ ರಾಜ್ಯ ಸರ್ಕಾರ (State government)ಹಳ್ಳಿಗಳಲ್ಲಿ ವಾಸಿಸುವ ನಮ್ಮ ರೈತರಿಗೆ ಅದರಲ್ಲೂ ವಿಶೇಷವಾಗಿ ಹೈನುಗಾರಿಕೆಯಲ್ಲಿ (diary farming) ಆಸಕ್ತಿ ಹೊಂದಿ ಅದರಲ್ಲಿ ತೋಡಿಗಿಕೊಂಡಿರುವ ರೈತರಿಗೆ…
Categories: ಸರ್ಕಾರಿ ಯೋಜನೆಗಳುLoan Interest : ರೈತರೇ ಗಮನಿಸಿ; ಕೃಷಿ ಸಾಲದ 440 ಕೋಟಿ ರೂ. ಬಡ್ಡಿ ಮನ್ನಾ..? ಅರ್ಹ ರೈತರ ಪಟ್ಟಿ ಇಲ್ಲಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಬರಗಾಲ(drought) ಎದುರಾಗಿರುವುದರಿಂದ ರೈತರು ಸಹಕಾರಿ ಸಂಘಗಳಲ್ಲಿ(Co-operative Society) ಪಡೆದಿರುವ ದೀರ್ಘಾವಧಿ, ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ(Agriculture and agriculture related bad debt) ಮೇಲಿನ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸರ್ಕಾರ ಆದೇಶ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ(CM siddaramaya) ಬಡ್ಡಿ ಮನ್ನಾ ಸಂಬಂಧ ಘೋಷಣೆ…
Categories: ಸರ್ಕಾರಿ ಯೋಜನೆಗಳುOppo Mobile – ಬೆಂಕಿ ಕಾಮೆರಾ ಇರುವ ಹೊಸ ಒಪ್ಪೋದ ಹೊಸ ಮೊಬೈಲ್ ಬಿಡುಗಡೆ, ಇಲ್ಲಿದೆ ಮಾಹಿತಿ

ಇಂದು ಜಗತ್ತು ಸ್ಮಾರ್ಟ್ ಫೋನ್ ನಲ್ಲಿ ಮುಳುಗಿ ಹೋಗಿದೆ. ಹೌದು, ನಾವು ಪ್ರತಿಯೊಂದು ಕೆಲಸವನ್ನು ಕೂಡ ಸ್ಮಾರ್ಟ್ ಫೋನ್ ( Smartphone ) ನಲ್ಲಿ ಕ್ಷಣ ಮಾತ್ರದಲ್ಲಿ ಮಾಡಿ ಮುಗಿಸುತ್ತೇವೆ. ಸ್ಮಾರ್ಟ್ ಫೋನ್ ಗಳು ನಮ್ಮ ಜೀವನದ ಒಂದು ಭಾಗವಾಗಿವೆ. ಹಾಗೆಯೇ ಇಂದು ಮಾರುಕಟ್ಟೆಗೆ ಒಂದಕ್ಕಿಂತ ಒಂದು ಹೊಸ ಸ್ಮಾರ್ಟ್ ಫೋನ್ ಗಳು ಲಗ್ಗೆ ಇಡುತ್ತಿವೆ. ಮೊಬೈಲ್ ಫೋನ್ ಗಳ ಜಗತ್ತಿನಲ್ಲಿ ಇಂದು ಬಹುದೊಡ್ಡ ಪೈಪೋಟಿ ( Competitions ) ನಡೆದಿದೆ. ಜನಪ್ರಿಯ ಮೊಬೈಲ್ ಕಂಪೆನಿಗಳ ನಡುವೆ…
Categories: ಕರ್ನಾಟಕ ಸುದ್ದಿBBK 10 – ಫೈನಲ್ ಲಿಸ್ಟ್ ಅಲ್ಲಿ ಇರಬೇಕಾಗಿದ್ದ ನಮ್ರತಾ ಹೊರಗೆ ಬಂದಿದ್ದು ಯಾಕೆ ಗೊತ್ತಾ..?

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ದಿನದಿಂದ ದಿನಕ್ಕೆ ರೋಚಕತೆಯನ್ನು ಸೃಷ್ಟಿಸುತ್ತಿದೆ. ಇವತ್ತು ಇವರೇ ಎಲಿಮಿನೇಟ್ ಆಗಬಹುದೇನೋ ಎಂಬ ಜನರ ಊಹೆಗಳು ತಪ್ಪಾಗಿ ನಿರೀಕ್ಷೆ ಮಾಡದಿರುವವರು ಕೂಡ ಎಲಿಮಿನೇಟ್ ಆಗುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ದಿನದಿಂದ ದಿನಕ್ಕೆ ಜನರು ಕಡಿಮೆಯಾಗುತ್ತಿದ್ದಾರೆ. ಈ ಭಾನುವಾರ ನಮ್ರತಾ ಗೌಡ(Namratha Gowda) ಎಲಿಮಿನೇಟ್(eliminate) ಆಗಿರುವ ಸಂಗತಿ ನಿಮಗೆಲ್ಲ ತಿಳಿದೇ ಇದೆ. ವಾರದ ಅಂತ್ಯದ ಪಂಚಾಯಿತಿಯಲ್ಲಿ ಸುದೀಪ್ ಅವರು ನಮ್ರತ ಗೌಡ ಅವರನ್ನು…
Categories: ಸಾರ್ವಜನಿಕ ಮಾಹಿತಿInstant Loan- ಫೋನ್ ಪೇ ನಲ್ಲೆ ಲೋನ್ ಪಡೆಯಿರಿ, ಮೊಬೈಲ್ ನಲ್ಲೆ ಸಿಗುತ್ತೆ ಸಾಲ!

ಯಾವುದೇ ರೀತಿಯ ಪೇಮೆಂಟ್ (Payment) ಮಾಡಲು ಯುಪಿಐ(UPI) ಬಹಳ ಉತ್ತಮವಾಗಿರುವ ಸಾಧನವಾಗಿದ್ದು ಯುಪಿಐ(UPI) ಅಡಿಯಲ್ಲಿ ಕ್ಷಣಮಾತ್ರದಲ್ಲಿ ಒಬ್ಬರ ಖಾತೆಯಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ PhonePe ಸಾಲ ಸೌಲಭ್ಯ: ಈಗಾಗಲೇ ಗೂಗಲ್ ಪೇ (Google pay) ಅಪ್ಲಿಕೇಶನ್ ನಲ್ಲಿ ಸುಲಭವಾಗಿ ಸಾಲ ಸೌಲಭ್ಯ (loan facility) ಪಡೆಯಬಹುದಾಗಿದೆ. ಅದರಂತೆ ಈಗ ಫೋನ್ ಪೇ(Phone…
Categories: ಟೆಕ್ & ಆಟೋFD Scheme – 1 ಲಕ್ಷ ರೂಪಾಯಿ ಎಫ್ ಡಿ ಮಾಡಿದ್ರೆ ಸಿಗುತ್ತೆ 23,508 ರೂ. ಬಡ್ಡಿ, ಇಲ್ಲಿದೆ ಹೊಸ ಸ್ಕೀಮ್

ನಿಮ್ಮ ಹೂಡಿಕೆಗೆ(Investment) ಉತ್ತಮ ಲಾಭ ಬಯಸುವಿರಾ? ಆಗ ಈ ಹೂಡಿಕೆಯನ್ನು ನೋಡಿ. ಇದು ಸುರಕ್ಷಿತ ಮತ್ತು ಲಾಭದಾಯಕ ಹೂಡಿಕೆಯಾಗಿದೆ. ಯಾವ ಯೋಜನೆ ಎಂದು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಲು ಮತ್ತು ಅದರ ಮೇಲೆ ಉತ್ತಮ ಬಡ್ಡಿ(interest)ಯನ್ನು ಪಡೆಯಲು ನೀವು ಹುಡುಕುತ್ತಿದ್ದರೆ, ಅಂಚೆ ಕಚೇರಿಯ (Post office) ಯೋಜನೆಯು ನಿಮಗೆ ಉತ್ತಮ ಆಯ್ಕೆಯಾಗಿದೆ. ಅಂಚೆ…
Categories: ಸಾರ್ವಜನಿಕ ಮಾಹಿತಿLPG Gas – ಬರೀ 600 ರೂ. ಗೆ ಗ್ಯಾಸ್ ಸಿಲಿಂಡರ್ ಸಿಗುವ ಯೋಜನೆ ಇದು.! ತಪ್ಪದೇ ತಿಳಿದುಕೊಳ್ಳಿ

ಅದೆಷ್ಟೋ ಲಕ್ಷಾಂತರ ಕುಟುಂಬಗಳು ಇಂದು ಯಾವುದೇ ತೊಂದರೆ ಇಲ್ಲದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಿಂದ ( Pradhan Manthri Ujval scheme ) ತಮ್ಮ ಮನೆಯನ್ನು ನಡೆಸುತ್ತಿದ್ದಾರೆ. ಮೂರು ಹೊತ್ತಿನ ಊಟ ಮಾಡುತ್ತಿದ್ದಾರೆ. ಹೌದು, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಸಮಾಜ ಕಲ್ಯಾಣ ಯೋಜನೆಯಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ದೇಶದಲ್ಲಿನ ಬಿಪಿಎಲ್ ಕುಟುಂಬಗಳಿಗೆ ( BPL Family ) ಎಲ್ಪಿಜಿ(LPG) ಸಂಪರ್ಕಗಳನ್ನು ಒದಗಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಒಂದು…
Categories: ಸರ್ಕಾರಿ ಯೋಜನೆಗಳು
Hot this week
ಇಂದಿನ ಅಡಿಕೆ ದರ (09 ಜುಲೈ 2026): ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳ ನಿಖರ ಬೆಲೆ
Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ
ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ
Topics
Latest Posts
- ಇಂದಿನ ಅಡಿಕೆ ದರ (09 ಜುಲೈ 2026): ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಪ್ರಮುಖ ಮಾರುಕಟ್ಟೆಗಳ ನಿಖರ ಬೆಲೆ

- Belagavi Zilla Panchayat Recruitment 2026: 17 ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- KFD ನೇಮಕಾತಿ 2026: 750 ಅರಣ್ಯ ವೀಕ್ಷಕ ಹುದ್ದೆಗಳು; SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

- ICSIL Recruitment 2026: SSLC, PUC, ಪದವೀಧರರಿಗೆ ಉದ್ಯೋಗ; ಡೇಟಾ ಎಂಟ್ರಿ, MTS ನೇಮಕಾತಿ

- ಶಿಕ್ಷಕರಿಗೆ ವಿಶೇಷ ರಜೆ ಘೋಷಣೆ: ಜುಲೈ 11ರ ಸಮಾವೇಶಕ್ಕೆ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ















