Tag: kannada
ಕೊಮಾಕಿ ವಿಭಿನ್ನ ಫ್ಯಾಮಿಲಿ ಸ್ಕೂಟರ್ ಬಿಡುಗಡೆ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಉದ್ಯಮವು ತನ್ನ ಕ್ರಾಂತಿಕಾರಿ ಇ-ಲೋಡರ್ ಎಕ್ಸ್ಜಿಟಿ ಕ್ಯಾಟ್ 3.0 (Komaki XGT CAT 3.0 ) ಸ್ಕೂಟರನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರಿನ ವಿಶೇಷತೆ ಏನು?, ಬೆಲೆ ಎಷ್ಟು?, ಈ ಸ್ಕೂಟರಿನ ವೈಶಿಷ್ಟ್ಯಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕೊಮಾಕಿ ಎಕ್ಸ್ಜಿಟಿ ಕ್ಯಾಟ್ 3.0
Categories: ಕರ್ನಾಟಕ ಸುದ್ದಿಯಾವುದೇ ಗ್ಯಾರೆಂಟಿ ಇಲ್ಲದೆ ರೂ. 50,000 ಸಾಲ ಸೌಲಭ್ಯ, ಕೇಂದ್ರದ ಹೊಸ ಯೋಜನೆ.

ಪಿಎಂ ಸ್ವನಿಧಿ ಯೋಜನೆ: ಬೀದಿ ವ್ಯಾಪಾರಿಗಳಿಗೆ ಸ್ವಾವಲಂಬನೆಯ ಹೆಜ್ಜೆ!, ಈ ಯೋಜನೆಗೆ ಸಂಬಂಧಿಸಿದ ಮಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಹೌದು, ಪ್ರಧಾನ ಮಂತ್ರಿ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ (PM Street vendors Vendors Atmanirbhar Nidhi scheme) ಯೋಜನೆಯು ನಿಮ್ಮ ಕನಸುಗಳನ್ನು ಸಾಕಾರಗೊಳಿಸಲು 50,000 ರೂ.ಗಳವರೆಗೆ ಕಡಿಮೆ ಬಡ್ಡಿ ದರ(low interest rate)ದಲ್ಲಿ ಸಾಲ(loan) ನೀಡುವ ಒಂದು ಅದ್ಭುತ ಅವಕಾಶವಾಗಿದೆ. ಈ ಯೋಜನೆಯು ಕೇಂದ್ರ ಸರ್ಕಾರದಿಂದ ಬೆಂಬಲಿತವಾಗಿದೆ ಮತ್ತು ಬೀದಿ ಬದಿಯ ಸಣ್ಣ ವ್ಯಾಪಾರಿಗಳಿಗೆ
Categories: ಸರ್ಕಾರಿ ಯೋಜನೆಗಳುBIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿMotorola: ಮೊಟೊರೊಲಾದ ಈ ಮೊಬೈಲ್ ಬೆಲೆಯಲ್ಲಿ ಬಂಪರ್ ಡಿಸ್ಕೌಂಟ್!

ನೀವೇನಾದರೂ ಇ – ಕಾಮರ್ಸ್ ತಾಣವಾದ ಫ್ಲಿಪ್ ಕಾರ್ಟ್ ( flipkart) ಶೋಪಿಂಗ್ ಆ್ಯಪ್ ಗಳಲ್ಲಿ ಖರೀದಿಸಲು ಆಸಕ್ತಿ ಹೊಂದಿರುವವರಾಗಿದ್ದರೆ, ಅದರಲ್ಲಿ ಹೊಸ ಹೊಸ ಆಫರ್ ಗಳು ನೆಡೆದಿದ್ದು, ಮೊಬೈಲ್ ಗಳ ಮೇಲೆ ಉತ್ತಮ ಕೊಡುಗೆಗಳನ್ನು ಬಿಡುಗಡೆ ಮಾಡಿದ್ದಾರೆ. ಮತ್ತು ಉತ್ತಮ ದಿನ ನಿತ್ಯದ ಬಳಕೆಗಾಗಿ ಬಜೆಟ್ ಸ್ನೇಹಿ ದರದಲ್ಲಿ ಮೊಬೈಲ್ ಫೋನ್(smartphone) ಅನ್ನು ಹುಡುಕುತ್ತಿದ್ದಾರೆ ಮೊಟೊರೊಲಾ G32 ಸ್ಮಾರ್ಟ್ಫೋನ್ (Motorola G32 Smartphone) ಉತ್ತಮ ಆಯ್ಕೆಯಾಗಿದೆ ಎಂದೇ ಹೇಳಬಹುದಾಗಿದೆ. ಇದೀಗ ಇ-ಕಾಮರ್ಸ್ ಸೈಟ್ನಲ್ಲಿ ಆಫರ್ ನೀಡಲಾಗುತ್ತಿದ್ದು,
Categories: ಕರ್ನಾಟಕ ಸುದ್ದಿbudget : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಹೈಲೆಟ್ಸ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ 2024: ನಿರ್ಮಲಾ ಸೀತಾರಾಮನ್ ಮೋದಿ ಸರ್ಕಾರ-2.0 ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ. ವಿತ್ತ ಸಚಿವರಾಗಿ ಅವಧಿ ಪೂರ್ಣಗೊಳಿಸಿದ ಭಾರತದ ಮೊದಲ ಮಹಿಳೆ ಎಂಬ ಖ್ಯಾತಿಗೂ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ. ಆರನೇ ಬಾರಿಗೆ ನಿರ್ಮಲಾ ಸೀತಾರಾಮನ್(Nirmala Seetaraman) ಅವರು 2024ರ ಬಜೆಟ್ ಮಂಡನೆಯನ್ನು ಮಾಡಿದ್ದಾರೆ. ಆಶ್ಚರ್ಯವೇನೆಂದರೆ ಕೇವಲ 56 ನಿಮಿಷಗಳಲ್ಲಿ ಬಜೆಟ್ ಮಂಡನೆಯನ್ನು ಸೀತಾರಾಮನ್ ಅವರು ಮುಗಿಸಿದ್ದಾರೆ. ಲೋಕಸಭಾ ಚುನಾವಣೆ(Lok Sabha Elections) ಮುಂಬರುತಿರುವ ಸಂದರ್ಭದಲ್ಲಿ ಈ ಬಾರಿಯ ಬಜೆಟ್
Categories: ಸಾರ್ವಜನಿಕ ಮಾಹಿತಿಬ್ರೇಕಿಂಗ್ ನ್ಯೂಸ್ : ‘RBI’ ನಿಂದ ‘ಪೇಟಿಎಂ ಬ್ಯಾಂಕ್’ಗೆ ನಿರ್ಬಂಧ, ಫೆ.29 ರಿಂದ ಬಂದ್ ಆಗುತ್ತಾ?

ಫೆಬ್ರವರಿ 29, 2024 ರ ನಂತರ ಯಾವುದೇ ಗ್ರಾಹಕ ಖಾತೆ(Customers account), ಪ್ರಿಪೇಯ್ಡ್(Prepaid) ಉಪಕರಣಗಳು, ವ್ಯಾಲೆಟ್ಗಳು (Wallets) ಮತ್ತು ಫಾಸ್ಟ್ಟ್ಯಾಗ್ಗಳಲ್ಲಿ(Fastag) ಠೇವಣಿ(Deposit) ಅಥವಾ ಟಾಪ್-ಅಪ್ಗಳನ್ನು(top up) ಸ್ವೀಕರಿಸದಂತೆ Paytm ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಬುಧವಾರ ನಿರ್ಬಂಧ ವಿಧಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ Paytmಗೆ ಗುಡ್ ಬಾಯ್ ಹೇಳಿದ RBI: ಹೌದು,ಪೇಟಿಎಂ ಪಾವತಿಗಳ
Categories: ಟೆಕ್ & ಆಟೋGovt Loan: ಯಾವುದೇ ಗ್ಯಾರಂಟಿ ಇಲ್ಲದೇ ಸಿಗಲಿದೆ 2 ಲಕ್ಷ ರೂ.ವರೆಗೆ ಸಾಲ..! ಮೋದಿ ಸರ್ಕಾರದ ಹೊಸ ಯೋಜನೆ

ಇದೀಗ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪಿಎಂ ವಿಶ್ವಕರ್ಮ ಯೋಜನೆಯು ( PM Vishvakarma Scheme ) ದೇಶದ ಕೋಟ್ಯಂತರ ಕುಶಲಕರ್ಮಿಗಳ ಮುಖದಲ್ಲಿ ನಗುವನ್ನು ಅರಳಿಸಿದೆ. ಹೌದು, ಪಿಎಂ ವಿಶ್ವಕರ್ಮ ಯೋಜನೆಯಿಂದ ನಿಮಲ್ಲಿ ಯಾವ ಸ್ಕಿಲ್ ( Skill ) ಇದೆಯೋ ಅದನ್ನು ಗುರಿತಿಸಿ ಅದಕ್ಕೆ ಟ್ರೈನಿಂಗ್ ಅನ್ನು ಕೊಟ್ಟು ಹಾಗೂ ಟ್ರೈನಿಂಗ್ ಗೆ ಹೋಗುವಾಗ ನಿಮಗೆ ಶಿಷ್ಯವೇತನವನ್ನು ಕೂಡ ಕೊಟ್ಟು ಈ ಒಂದು ಯೋಜನೆಯನ್ನು ಉಪಯೋಗಿಸಿಕೊಂಡು ನೀವು ಬಿಸಿನೆಸ್(Business) ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆ ಅಡಿಯಲ್ಲಿ ನಿಮಗೆ
Categories: ಸರ್ಕಾರಿ ಯೋಜನೆಗಳುGovt Jobs : ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಮತ್ತು ಎಡಿಎಲ್ಆರ್ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ

ಕರ್ನಾಟಕದಲ್ಲಿ ಗ್ರಾಮ ಲೆಕ್ಕಾಧಿಕಾರಿ(Village Accountant), ಸರ್ವೇಯರ್(Surveyor) ಹಾಗೂ ಎಡಿಎಲ್ಆರ್ (ADLR) ಹುದ್ದೆಗಳ ಭರ್ತಿಗೆ ಭರವಸೆ. ಈ ಹುದ್ದೆಗಳಿಗೆ ಸೇರಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸರ್ಕಾರಿ ಭರ್ಜರಿ ನೇಮಕಾತಿ: ಕರ್ನಾಟಕದಲ್ಲಿ ಸರ್ಕಾರಿ ನೌಕರಿ ಹುಡುಕುತ್ತಿರುವ ದ್ವಿತೀಯ ಪಿಯುಸಿ, ಡಿಪ್ಲೊಮ, ಐಟಿಐ, ಬಿಇ, ಬಿ.ಟೆಕ್ ಪಾಸಾದವರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ(Good news) ಬರಲಿದೆ.
Categories: ಕರ್ನಾಟಕ ಸುದ್ದಿ
Hot this week
ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ
ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!
Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?
ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?
11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
Topics
Latest Posts
- ವರ್ಷಕ್ಕೆ ₹3 ಲಕ್ಷ ಸ್ಕಾಲರ್ಶಿಪ್ ಜೊತೆಗೆ ಉಚಿತ ಲ್ಯಾಪ್ಟಾಪ್! ಪಿಎಂ ಯಶಸ್ವಿ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ

- ನಿರುದ್ಯೋಗಿಗಳಿಗೆ ಬಂಪರ್: ಒಳ ಮೀಸಲಾತಿ ಕಗ್ಗಂಟು ಸುಖಾಂತ್ಯ, 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

- Rain Alert: ವಾಯುಭಾರ ಕುಸಿತ, 20 ಜಿಲ್ಲೆಗಳಿಗೆ ಮಳೆ ಅಲರ್ಟ್, ನಿಮ್ಮ ಊರಿಗೂ ಶುರುವಾಗುತ್ತಾ ಮಳೆ?

- ಅಡಿಕೆ ಬೆಲೆಯಲ್ಲಿ ಮತ್ತೆ ಏರಿಳಿತ: ಶಿವಮೊಗ್ಗ, ಚನ್ನಗಿರಿಯಲ್ಲಿ ಇಂದಿನ ದರ ಹೇಗಿದೆ?

- 11 ಸಾವಿರಕ್ಕೆ 6300mAh ಬ್ಯಾಟರಿ, 120Hz ಡಿಸ್ಪ್ಲೇ ಇರುವ Redmi A7 ಸರಣಿ ಮೊಬೈಲ್ ಸೇಲ್ ಪ್ರಾರಂಭ.
















